Wednesday, April 22, 2026

Sandalwood

Sandalwood News: ರಿಲೇಷನ್‌ಶಿಪ್‌ ಬಗ್ಗೆ ರಶ್ಮಿಕಾ ಮಾತು ಬಾಯ್ ಫ್ರೆಂಡ್ ಯಾರು ಗೊತ್ತಾ?

Sandalwood News: ಸಿನಿಮಾ ಅಂದರೆ ಅದೊಂಥರಾ ಮಜವೆನಿಸೋ ರಂಗ. ಅಲ್ಲಿರುವ ಕೆಲವು ಸ್ಟಾರ್ಸ್ ಗಳ ಚಿತ್ರಗಳಿಗಿಂತ ಅವರ ವೈಯಕ್ತಿಕ ವಿಚಾರಗಳಿಗೆ ಹೆಚ್ಚು ಚರ್ಚೆ ಆಗುತ್ತಿರುತ್ತವೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಇರಲಿ, ತೆಲುಗಿನ ಸ್ಟಾರ್ ನಟ ಪ್ರಭಾಸ್ ಇರಲಿ ಇವರಿಬ್ಬರ ಸುದ್ದಿ ಆಗಾಗ ಬರುತ್ತಲೇ ಇರುತ್ತೆ. ಅವರು ಯಾರೊಂದಿಗೆ ಡೇಟಿಂಗ್ ಮಾಡ್ತಾರೆ, ಮದ್ವೆ ಯಾವಾಗ...

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ಪ್ರಶಸ್ತಿ ಪ್ರದಾನ ಸಮಾರಂಭ

Sandalwood News: ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ10ಕ್ಕೇರಿದೆ. ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ವರ್ಷದ ಪ್ರಶಸ್ತಿ ಪ್ರದಾನ...

Sandalwood News: ಸೆನ್ಸಾರ್ ಮುಗಿಸಿದ “ಆಪರೇಷನ್ ಡಿ” ತೆರೆಗೆ ಬರಲು ಸಿದ್ದ.

Sandalwood News: ಅದ್ವಿತ ಫಿಲಂ ಫ್ಯಾಕ್ಟರಿ ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ ಭಾರ್ಗವಿ ಮುರಳಿ ಹಾಗೂ ರಂಗನಾಥ್ ಬಿ ನಿರ್ಮಿಸಿರುವ ಹಾಗೂ ತಿರುಮಲೇಶ್ ವಿ ನಿರ್ದೇಶನದ "ಆಪರೇಶನ್ ಡಿ" ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. "ಆಪರೇಷನ್ ಡಿ" ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಮರ್ಡರ್ ಮಿಸ್ಟರಿ ಕಥೆ...

ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ.‌ .

Sandalwood News: ಆರಂಭದಿಂದಲೂ ಸಾಕಷ್ಟು ಸದ್ದು ಮಾಡಿತ್ತಿರುವ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ "ಬಲರಾಮನ ದಿನಗಳು" ಚಿತ್ರದ ಪ್ರಮುಖ ಪಾತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅಭಿನಯಿಸುತ್ತಿದ್ದಾರೆ. ಹಿಂದಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಹನ್ನೊಂದು ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಆಶಿಶ್ ವಿದ್ಯಾರ್ಥಿ ಅವರು ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ...

Sandalwood news: ಸೀಟ್‌ ಎಡ್ಜ್‌ ಟ್ರೈಮ್‌ ಟ್ರಾವೆಲ್‌ ಥ್ರಿಲ್ಲರ್‌ ಕಥೆಯೊಂದಿಗೆ ಬಂದ ಪ್ರಜ್ವಲ್‌ ದೇವರಾಜ್‌

Sandalwood News: ಗಣ ಸಿನಿಮಾ ಎಂಬುದು ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆ. ಆ ಎರಡು ಕಾಲಘಟ್ಟಕ್ಕೆ ಸೇತುವೆ ಆಗಿರುವುದು ಲ್ಯಾಂಡ್‌ಲೈನ್‌ ಫೋನ್.‌ ಒಮ್ಮೆ 1993ರ ಕಾಲಘಟ್ಟಕ್ಕೆ ಕಥೆ ಸಾಗಿದರೆ, ಇನ್ನೊಮ್ಮೆ ಪ್ರಸ್ತುತತೆಗೆ ಹೊರಳುತ್ತದೆ. ಹೀಗೆ ಟೈಮ್‌ ಟ್ರಾವೆಲಿಂಗ್‌ ಹಿನ್ನೆಲೆಯಲ್ಲಿ ಪ್ರೇಕ್ಷಕರನ್ನು ಸೀಟಿನ ತುದಿಗೆ ತಂದು ಕೂರಿಸುವ ಸಿನಿಮಾ ಈ ಗಣ. ಲೇಟ್‌ ಆದರೂ ಲೇಟೆಸ್ಟ್‌...

Sandalwood News: “ಬಿಗ್ ಬಾಸ್” ಖ್ಯಾತಿಯ ರಾಜೀವ ಹನು ಅಭಿನಯದ ಈ ಚಿತ್ರ ಜನವರಿ 31 ರಂದು ತೆರೆಗೆ

Sandalwood News: ಶ್ರೀಮಾ ಸಿನಿಮಾಸ್ ಲಾಂಛನದಲ್ಲಿ ಎಂ ಶ್ರೀನಿವಾಸ್ ಬಾಬು ಅವರು ನಿರ್ಮಿಸಿರುವ, ಫ್ಲೈಯಿಂಗ್ ಕಿಂಗ್ ಮಂಜು ನಿರ್ದೇಶನದ ಹಾಗೂ "ಬಿಗ್ ಬಾಸ್" ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ "ಬೇಗೂರು ಕಾಲೋನಿ" ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ "ಜೈ ಭೀಮ್" ಹಾಡು ಗಣರಾಜ್ಯೋತ್ಸವದ ಸಂದರ್ಭದಲ್ಲಿ‌ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅಭಿನಂದನ್ ಕಶ್ಯಪ್ ಸಂಗೀತ...

2019ನೇ ಸಾಲಿನ ರಾಜ್ಯ ಪ್ರಶಸ್ತಿ ಪ್ರಕಟ: ಅತ್ಯುತ್ತಮ ನಟ- ನಟಿ ಪ್ರಶಸ್ತಿ ಬಾಚಿಕೊಂಡ ಸುದೀಪ್, ಅನುಪಮಾ

Sandalwood News: 2019ನೇ ಸಾಲಿನ ರಾಜ್ಯ ಪ್ರಶಸ್ತಿಗಳು ಘೋಷಣೆಯಾಗಿದ್ದು, ‘ಪೈಲ್ವಾನ್‍’ ಚಿತ್ರದ ಅಭಿನಯಕ್ಕಾಗಿ ಸುದೀಪ್‍ ಅವರಿಗೆ ಅತ್ಯುತ್ತಮ ನಟ ಮತ್ತು ‘ತ್ರಯಂಬಕಂ’ ಚಿತ್ರದಲ್ಲಿನ ಅಭಿನಯಕ್ಕಾಗಿ ಅನುಪಮಾ ಗೌಡ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ಪಿ. ಶೇಷಾದ್ರಿ ನಿರ್ದೇಶನದ ಮೋಹನ ದಾಸ ಚಿತ್ರವು ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ಕಳೆದ ವರ್ಷ 2019ನೇ ಸಾಲಿನ ರಾಜ್ಯ...

Movie News: ಇದಪ್ಪಾ ರಶ್ಮಿಕಾ ಕಮಿಟ್ಮೆಂಟ್! ವೀಲ್ ಚ್ಹೇರ್ ನಲ್ಲೇ ಪ್ರಚಾರ

Movie News: ಸಿನಿಮಾ ಸೆಲಿಬ್ರಿಟಿಗಳು ಏನೇ ಮಾಡಿದ್ರೂ ಅದು ಸುದ್ದಿಯಾಗುತ್ತೆ. ಅವರು ನಡೆದ್ರೂ ಸುದ್ದಿ, ಕುಂತ್ರೂ ಸುದ್ದಿ. ಬಟ್ಟೆ ಹಾಕಿದ್ರೂ ಸುದ್ದಿ, ಹಾಕದಿದ್ದರೂ ಸುದ್ದಿ. ಅವರಿಗೆ ಸ್ವಲ್ಪ ಏನಾದ್ರೂ ತೊಂದರೆ ಆದರಂತೂ ಅದು ದೊಡ್ಡ ಸುದ್ದಿ. ಈಗ ರಶ್ಮಿಕಾ ಮಂದಣ್ಣ ಕೂಡ ಇಂಥದ್ದೊಂದು ಸುದ್ದಿಗೆ ಹೊರತಾಗಿಲ್ಲ. ವಿಷಯ ಏನಪ್ಪಾ ಅಂದರೆ, ರಶ್ಮಿಕಾ ಅವರು ಇತ್ತೀಚೆಗೆ...

Movie News: ಕನ್ನಡ ಶಾಲೆ ನೆನಪಿಸಿಕೊಂಡ ತಲೈವಾ ಬೆಂಗಳೂರಿನ ಬಾಲ್ಯಕ್ಕೆ ಜಾರಿದ ಬಾಷಾ

Movie News: ರಜನಿಕಾಂತ್ ಅಂದಾಕ್ಷಣ ನೆನಪಾಗೋದೇ ತರೇವಾರಿ ಸ್ಟೈಲ್. ಅವರ ಕಣ್ಣುಗಳು, ನಟನೆ, ಬಾಡಿಲಾಂಗ್ವೇಜ್, ಸಿಗರೇಟ್ ಸೇದೋ ಶೈಲಿ ಇತ್ಯಾದಿ... ನೆನಪಾಗುತ್ತವೆ. ಅವರೊಬ್ಬ ಇಂಡಿಯನ್ ಸೂಪರ್ ಸ್ಟಾರ್. ವಿಶ್ವಕ್ಕೇ ಗೊತ್ತಿರುವ ಸ್ಟೈಲಿಶ್ ಹೀರೋ. ಮೂಲತಃ ಕನ್ನಡದವರು. ಆದರೆ, ನೆಲೆಕಂಡಿದ್ದು ತಮಿಳುನಾಡಲ್ಲಿ. ಚೆನ್ನೈ ಮತ್ತು ಬೆಂಗಳೂರು ಸೇರಿದಂತೆ ಭಾರತದ ಅದೆಷ್ಟೋ ನಗರಗಳಲ್ಲಿ ರಜನಿಕಾಂತ್ ಅವರ ಒಡೆತನದ...

Movie News: ಹೆಸರು ಬದಲಿಸಿಕೊಂಡ ನಟ ಜಯಂ ರವಿ: ಈಗ ರವಿ ಮೋಹನ್

Movie News: ಕಳೆದ ವರ್ಷ ಡಿವೋರ್ಸ್ ಪಡೆದು, ಇದೀಗ ಫಿಲ್ಮ್ ಇಂಡಸ್ಟ್ರಿಯಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ನಟ ಜಯಂ ರವಿ ನಿರ್ಧರಿಸಿದ್ದಾರೆ. ಹಾಗಾಗಿ ಇದೀಗ ರವಿ ತಮ್ಮ ಹೆಸರು ಬದಲಿಸಿಕೊಂಡಿದ್ದು, ರವಿ ಮೋಹನ್ ಎಂದು ಹೆಸರು ಬದಲಿಸಿಕೊಂಡಿದ್ದಾರೆ. ಜಯಂ ರವಿ ಅನ್ನೋ ಹೆಸರಿಗೆ ನೀಡಿದಷ್ಟೇ ಬೆಂಬಲವನ್ನು, ರವಿ ಮೋಹನ್‌ ಎಂಬ ಹೆಸರಿಗೂ ನೀಡಬೇಕು ಎಂದಿರುವ ರವಿ,...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img