Movie News: ಚಿತ್ರೀಕರಣ ಮುಗಿಸಿ, ಎಡಿಟಿಂಗ್ ನಡೆಸುತ್ತಿದ್ದ ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ" ಚಿತ್ರಕ್ಕೆ ಮೂರನೆಯ ಬಾರಿಗೆ ಕ್ಲೈಮ್ಯಾಕ್ಸ್ ಚಿತ್ರಿಸಿಕೊಳ್ಳಲಾಗಿದೆ. ಗಗನ ಚುಕ್ಕಿ ಜಲಪಾತದ ಮೇಲಿನಿಂದ ನೀರು ಧುಮುಕುವ ಅತ್ಯಂತ ಅಪಾಯಕಾರಿ ಸ್ಥಳದಲ್ಲಿ ಚಿತ್ರದ ಕ್ಲೈಮ್ಯಾಕ್ಸನ್ನು ಮರು ಚಿತ್ರೀಕರಿಸಿ ಕೊಳ್ಳಲಾಯಿತು.
ಈ ಸಮಯದಲ್ಲಿ ಆಂಟ್ ಮ್ಯಾನ್, ಟ್ರೂ ಸ್ಪಿರಿಟ್, ಅಕ್ವ ಮ್ಯಾನ್ ಮೊದಲಾದ ಹಾಲಿವುಡ್ ಚಿತ್ರಗಳ
VFX...
Movie News: ಪ್ರಸಿದ್ದ ದೇಸಿ ಕಲೆ ವೀರಗಾಸೆ ಮತ್ತು ತಂದೆ-ಮಗನ ನಡುವಿನ ಭಾಂದವ್ಯದ ಬಗ್ಗೆಗಿನ ಕಥಾಹಂದರ ಹೊಂದಿರುವ ಚಿತ್ರ ‘ಪರಂವಃ’. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡು ಹಾಗೂ ಟ್ರೇಲರ್ ಮೂಲಕ ಜನರ ಮನ ಗೆದ್ದಿದೆ.
ಇತ್ತೀಚೆಗೆ "ಪರಂವಃ" ಚಿತ್ರಕ್ಕಾಗಿ ನಾಗೇಶ್ ಕುಂದಾಪುರ ಬರೆದಿರುವ "ನೂರಾರೂ ರಂಗಿರೊ" ಎಂಬ ಹಾಡನ್ನು ಜನಪ್ರಿಯ ನಟ ಲವ್ಲೀ ಸ್ಟಾರ್...
Movie News: ಕಳೆದ ಜೂನ್ 5 ರಿಂದ ರಾತ್ರಿ 9.30ಕ್ಕೆ ಸಿರಿಕನ್ನಡ ವಾಹಿನಿಯಲ್ಲಿ ಸಂಜೀವ್ ತಗಡೂರು ನಿರ್ದೇಶನದ "ಬ್ರಾಹ್ಮಿನ್ಸ್ ಕೆಫೆ" ಧಾರಾವಾಹಿ ಪ್ರಸಾರವಾಗುತ್ತಿದೆ. ಧಾರಾವಾಹಿ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬರುತ್ತಿದೆ. ಆದರೆ ಸಾಮಾಜಿಕ ಜಾಲಾತಾಣಗಳಲ್ಲಿ, ಇಮೇಲ್ ಹಾಗೂ ಫೋನ್ ಕಾಲ್ ಗಳ ಮೂಲಕ ಕೆಲವರು ನಮ್ಮ ಜನಾಂಗವನ್ನು ನಿಂದಿಸುವ ಕೆಲವು ಸನ್ನಿವೇಶಗಳು ಧಾರಾವಾಹಿಯಲ್ಲಿದೆ....
Movie News: ನಟಿ ರಶ್ಮಿಕಾ ಮಂದಣ್ಣರ ಹಣಕಾಸಿನ ವಿಷಯಗಳನ್ನು ನೋಡಿಕೊಳ್ಳುತ್ತಿದ್ದ ಅವರ ಮ್ಯಾನೇಜರ್, ರಶ್ಮಿಕಾಗೆ 80 ಲಕ್ಷ ರೂಪಾಯಿ ಮೋಸ ಮಾಡಿದ್ದಾನೆಂದು ತಿಳಿದು ಬಂದಿದೆ. ಆದರೆ ನಟಿ ಈ ಬಗ್ಗೆ ಎಲ್ಲಿಯೂ ಹೇಳಿಕೆ ನೀಡಲಿಲ್ಲ. ಬಾಲಿವುಡ್ನಲ್ಲಿ ಹೀಗೊಂದು ಸುದ್ದಿಹರಿದಾಡುತ್ತಿದ್ದು, ಈ ಬಗ್ಗೆ ರಶ್ಮಿಕಾ ದಿವ್ಯ ಮೌನ ತಾಳಿದ್ದಾರೆ.
ರಶ್ಮಿಕಾ ಪ್ರವಾಸ, ಡೇಟಿಂಗ್, ಸ್ಯಾಲರಿ, ಖರ್ಚು ವೆಚ್ಚ...
Movie News: ಮಲಯಾಳಂ ಸಿನೆಮಾ "ವಾಲಟ್ಟಿ - ಎ ಟೇಲ್ ಆಫ್ ಟೇಲ್ಸ್" ದ ಥಿಯೇಟ್ರಿಕಲ್ ಹಕ್ಕನ್ನು ಕೇರಳ ರಾಜ್ಯ ಹೊರತು ಪಡಿಸಿ ವಿಶ್ವದಾದ್ಯಂತ ಕೆಆರ್ಜಿ ಸ್ಟುಡಿಯೋಸ್ ಬಾಚಿಕೊಂಡಿದೆ.
ವಾಲಟ್ಟಿ ಚಿತ್ರವು ಅದ್ಭುತವಾಗಿ ಸಾಗುವ ಸಾಕು ನಾಯಿಗಳ ಗ್ಯಾಂಗ್ ಬಗ್ಗೆ ಹೃದಯ ಬೆಚ್ಚಗಾಗುವ ಕಥೆಯಾಗಿದ್ದು, ಅಮೋಘ ಸಾಹಸಮಯ ದೃಶ್ಯಗಳನ್ನು ಹೊಂದಿದೆ. ಈ ಚಿತ್ರದ ರೋಚಕ ವಿಷಯವೆಂದರೆ...
Movie News: "ಜಯಭೇರಿ", " ರಣಚಂಡಿ" ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳ ನಿರ್ದೇಶಕ ಜಿ.ಕೆ.ಮುದ್ದುರಾಜ್ ಹಲವು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಮರಳಿ ಬಂದಿದ್ದಾರೆ. "ಎಜುಕೇಟೆಡ್ ಬುಲ್ಸ್" ಎಂಬ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ರಾಜಾಜಿನಗರದ ಆಂಜನೇಯ ಹಾಗೂ ಸಾಯಿಬಾಬಾ ದೇವಸ್ಥಾನದಲ್ಲಿ ನೆರವೇರಿತು. ಭಾ.ಮ.ಗಿರೀಶ್ ಚಿತ್ರದ...
Movie News: ರಾಷ್ಟ್ರಪ್ರಶಸ್ತಿ ವಿಜೇತ ನಟ ವೈಜನಾಥ್ ಅಭಿನಯದ 500ನೇ ಚಿತ್ರ "90 ಬಿಡಿ ಮನೀಗ್ ನಡಿ".
ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಡೆಯಿತು.
ಮೊದಲು ನಮ್ಮ ಚಿತ್ರದ ಟೈಟಲ್ "90 ಹೊಡಿ ಮನೀಗ್ ನಡಿ" ಎಂದು ಇಡಲಾಗಿತ್ತು. ಆದರೆ ಸೆನ್ಸಾರ್ ಮಂಡಳಿ ಈ ಟೈಟಲ್ ಗೆ ಒಪ್ಪಲಿಲ್ಲ. ಹಾಗಾಗಿ, ಚಿತ್ರದ ಶೀರ್ಷಿಕೆಯನ್ನು...
Movie News: ಕೊರೋನ ನಂತರ ಇಂಟರ್ ನೆಟ್ ಬಳಕೆ ಬಹಳ ಹೆಚ್ಚಾಗಿದೆ. ಈಗ ಹೆಚ್ಚಾಗಿ ಎಲ್ಲಾ ಆನಲೈನ್ ನಲ್ಲೇ ನಡೆಯುತ್ತಿದೆ. ಆದರೆ ಕೊರೋನ ಪೂರ್ವದಲೇ ಹಾಲಿವುಡ್ ನಿರ್ದೇಶಕ ರಾಂಡಿ ಕೆಂಟ್ " ರೋಡ್ ಕಿಂಗ್" ಚಿತ್ರವನ್ನು ಸ್ಕೈಪ್ ಮೂಲಕ ನಿರ್ದೇಶಿಸಿದ್ದಾರೆ. ಆಗಿನ ಪ್ರಕಾರ ಈ ರೀತಿ ಸ್ಕೈಪ್ ಮೂಲಕ ನಿರ್ದೇಶನ ಮಾಡಿರುವುದು ಇದೇ ಮೊದಲು....
Movie News: ಮಧು ಕಲ್ಯಾಣ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಚಿತ್ರ "ಆಟ ಸಾಮಾನು". ಇತ್ತೀಚೆಗೆ ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಯಿತು. ನಿವೃತ್ತ ಐ ಎ ಎಸ್ ಅಧಿಕಾರಿ ಡಾ||ಸಿ.ಸೋಮಶೇಖರ್ ಟೈಟಲ್ ಟೀಸರ್ ಅನಾವರಣ ಮಾಡಿದರು. ವಿವಿಧ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ನಾನು ಈ ಹಿಂದೆ ಎರಡು ಚಿತ್ರಗಳನ್ನು ನಿರ್ಮಿಸಿದ್ದೆ. " ಆಟ ಸಾಮಾನು"...
Movie News: ಸಾಕಷ್ಟು ಹೊಸ ಪ್ರಯೋಗಗಳಿಗೆ ಕನ್ನಡ ಚಿತ್ರರಂಗ ಸಾಕ್ಷಿಯಾಗಿದೆ. ಅಂತಹ ಮತ್ತೊಂದು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ "ದೇವರ ಆಟ ಬಲವರಾರು" ಚಿತ್ರತಂಡ. ಈ ಹಿಂದೆ ಸಂಚಾರಿ ವಿಜಯ್ ಅವರ "ಫಿರಂಗಿ ಪುರ" ಚಿತ್ರವನ್ನು ಕೈಗೆತ್ತಿಕೊಂಡಿದ್ದ ಜನಾರ್ದನ್ ಪಿ ಜಾನಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಮೂವತ್ತು ದಿನಗಳಲ್ಲಿ ಚಿತ್ರದ ಎಲ್ಲಾ ಪ್ರಕ್ರಿಯೆ ಮುಗಿಸಿ...