Movie News: ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ..ಈ ಇಬ್ಬರು ಚಿತ್ರರಂಗದ ತಾರೆಯರು. ಎಲ್ಲದಕ್ಕಿಂತ ಹೆಚ್ಚಾಗಿ ಅಣ್ಣ-ತಂಗಿ..ಆದರೆ ಇಲ್ಲಿವರೆಯೂ ವಿನೋದ್ ಆಗಲಿ..ಸೌಂದರ್ಯ ಆಗಲಿ ಒಟ್ಟಿಗೆ ಕಾಣಿಸಿಕೊಂಡಿಲ್ಲ..ಒಬ್ಬರನ್ನೊಬ್ಬರ ಭೇಟಿಯಾಗಿಲ್ಲ. ಅಂತಹ ಸನ್ನಿವೇಶ ನಿರ್ಮಾಣವಾಗಿಲ್ಲ ಅಂತೇನಲ್ಲ..ಒಟ್ಟಿಗೆ ಆಡುತ್ತಾ ಬೆಳೆದ ಇವರಿಬ್ಬರು ಈ ಅಣ್ಣ ತಂಗಿ ಬದಲಾದ ಸನ್ನಿವೇಶದಲ್ಲಿ ದೂರ ಉಳಿದಿದ್ದೂ ಬಿಟ್ರೆ, ಅವರ ನಡುವೆ...
Movie News: ಬಹಳ ಯಶಸ್ಸು ಕಂಡ ಕೆ.ಜಿ.ಎಫ್ 1, ಕೆ.ಜಿ.ಎಫ್ 2, ಕಾಂತಾರ, ಚಾರ್ಲಿ 777, ಗಂಧದಗುಡಿ, ವಕೀಲ್ ಸಾಬ್ ಮತ್ತು ದಸರಾ ಮುಂತಾದ ಚಿತ್ರಗಳನ್ನು ಬಿಡುಗಡೆ ಮಾಡಿದ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದೀಗ ಆದಿಪುರುಷ್ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. .
ಕರ್ನಾಟಕದಲ್ಲಿ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದುವರೆಗೂ ಬಹಳ ಶ್ರದ್ದೆಯಿಂದ ಚಿತ್ರಗಳನ್ನು...
Movie News: ರಾಜು ಬೋನಗಾನಿ ನಿರ್ದೇಶನದ ವಿಭಿನ್ನ ಕಥಾಹಂದರದ ‘ರೇವ್ ಪಾರ್ಟಿ’ ಚಿತ್ರದ ಚಿತ್ರೀಕರಣವು ಯಶಸ್ವಿಯಾಗಿ ಮುಗಿದಿದ್ದು, ಚಿತ್ರವು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಚಿತ್ರವನ್ನು ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತೀರ್ಮಾನಿಸಿದೆ.
ಬೋನಗಾನಿ ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ರಾಜು ಬೋನಗಾನಿ ನಿರ್ಮಿಸುತ್ತಿರುವ ‘ರೇವ್ ಪಾರ್ಟಿ’ ಚಿತ್ರದಲ್ಲಿ ಕ್ರಿಶ್ ಸಿದ್ದಿಪಲ್ಲಿ, ರಿತಿಕಾ...
Movie News: ಕನ್ನಡ ಚಿತ್ರ ರಂಗಕ್ಕೆ ಮುಂಬೈ ಮೂಲದ ನಾಯಕಿಯರ ಪ್ರವೇಶ ಮೊದಲೆನಲ್ಲ . ಈಗ ಕನ್ನಡದ "ರೆಡ್ರಮ್ "ಚಿತ್ರದ ಮೂಲಕ ಮುಂಬೈ ಪ್ರತಿಭೆ ಪ್ರಾಚಿ ಶರ್ಮ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ತೆಲುಗು ಚಿತ್ರ "ಜಿಲ್ಲಾ ಪರಿಷತ್ ಉನ್ನತ ಪಾಠಶಾಲಾ" ಮೂಲಕ ಬಣ್ಣ ಹಚ್ಚಿದ ಅನುಭವವಿರುವ ಪ್ರಾಚಿ ಶರ್ಮ, ಈಗ ಕೌಟಿಲ್ಯ ಸಿನೆಮಾಸ್ ಹಾಗೂ...
Movie News: ಕೆಂಪೇಗೌಡ ಪಾಟಿಲ್ ನಿರ್ಮಾಣದ, ವಿಶಾಲ್ ರಾಜ್ ನಿರ್ದೇಶನದ, ಹೊರಪೇಟೆ ಮಲೇಶಪ್ಪ ಅವರ "ಕನಕನ ಹೆಜ್ಜೆ" ಕಾದಂಬರಿ ಆಧಾರಿತ "ಕನಕ ಮಾರ್ಗ" ಚಿತ್ರದ ಪತ್ರಿಕಾಗೋಷ್ಠಿ ಹಾಗೂ ಪ್ರದರ್ಶನ ಇತ್ತೀಚಿಗೆ ನಡೆಯಿತು. ಕಾಗಿನೆಲೆ ಗುರುಪೀಠದ ಶ್ರೀನಿರಂಜನಾನಂದ ಪುರಿ ಸ್ವಾಮಿಗಳು ಸೇರಿದಂತೆ ಅನೇಕ ಸ್ವಾಮಿಗಳು ಹಾಗೂ ರಾಜಕೀಯ ಮುಖಂಡರಾದ ಹೆಚ್ ಎಂ ರೇವಣ್ಣ ಸೇರಿದಂತೆ ಅನೇಕ...
Movie News: ಬೆಂಗಳೂರು: ಇಂದು ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದ್ದು, ಹಲವು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.
ಇಂಡಿಯನ್ ಕ್ರಿಸ್ಟಲ್ ಶಾಗ್ಲಿಯರ್ ಡಿಸೈನ್ ನಲ್ಲಿ ಸ್ಟೇಜ್ ನಿರ್ಮಾಣವಾಗಿದ್ದು, 300 ಶಾಗ್ಲೀಯರ್ಸ್.. ಜೊತೆಗೆ 72 ಅಡಿ ಅಗಲ 32 ಉದ್ದದ ಶಾಗ್ಲಿಯರ್ ಡಿಸೈನ್ ಸ್ಟೇಜ್ ನಿರ್ಮಿಸಲಾಗಿದೆ. ಭಾರತದಲ್ಲೇ ಪ್ರಥಮ ಬಾರಿಗೆ ಈ ರೀತಿ...
Movie News: ಬೆಂಗಳೂರು: ಇಂದು ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ಆರತಕ್ಷತೆ ಕಾರ್ಯಕ್ರಮವಿದ್ದು, ಕಾರ್ಯಕ್ರಮಕ್ಕೆ ಸಿದ್ಧತೆ ಭರ್ಜರಿಯಾಗಿ ನಡೆದಿದೆ.
ಇಂಡಿಯನ್ ಕ್ರಿಸ್ಟಲ್ ಶಾಗ್ಲಿಯರ್ ಡಿಸೈನ್ ನಲ್ಲಿ ಸ್ಟೇಜ್ ನಿರ್ಮಾಣವಾಗಿದ್ದು, 300 ಶಾಗ್ಲೀಯರ್ಸ್.. ಜೊತೆಗೆ 72 ಅಡಿ ಅಗಲ 32 ಉದ್ದದ ಶಾಗ್ಲಿಯರ್ ಡಿಸೈನ್ ಸ್ಟೇಜ್ ನಿರ್ಮಿಸಲಾಗಿದೆ. ಭಾರತದಲ್ಲೇ ಪ್ರಥಮ ಬಾರಿಗೆ ಈ ರೀತಿ ಸ್ಟೇಜ್...
Movie News: ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದ ಹಾಗೂ ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ "ಶಿವಾಜಿ ಸುರತ್ಕಲ್ 2" ಚಿತ್ರ ಕರ್ನಾಟಕದ ಏಳು ಚಿತ್ರಮಂದಿರಗಳಲ್ಲಿ ಐವತ್ತು ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ. ಈ ಸಂತೋಷವನ್ನು ಸಂಭ್ರಮಿಸಲು ನಿರ್ಮಾಪಕ ಅನೂಪ್ ಗೌಡ ಹಾಗೂ...
Movie News: ಡಾ.ವಿಷ್ಣುವರ್ಧನ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ೫೦ ವರ್ಷಗಳಾದ ಹಿನ್ನಲೆಯಲ್ಲಿ ಅವರ ೫೦ ಸೇನಾನಿಗಳು ಡಾ.ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ ೨೦೨೨ ರ ಸೆಪ್ಟೆಂಬರ್ ೧೮ ರಂದು ಬೆಂಗಳೂರಿನ ಡಾ.ವಿಷ್ಣು ಪುಣ್ಯಭೂಮಿಯಲ್ಲಿ ೫೧ ಬೃಹತ್ ಕಟೌಟ್ಗಳನ್ನು ಸ್ಥಾಪಿಸಿ "ಕಟೌಟ್ ಜಾತ್ರೆ" ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆ ಕಟೌಟ್ಗಳಿಗೆ...
cenema News: ಅತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ "ಸಿರಿಕನ್ನಡ" ವಾಹಿನಿಯಲ್ಲಿ ಇದೇ ಜೂನ್ 5 ರಿಂದ "ಊರ್ಮಿಳಾ", "ಬ್ರಾಹ್ಮಿನ್ಸ್ ಕೆಫೆ" ಎಂಬ ಎರಡು ಮೆಗಾ ಧಾರಾವಾಹಿಗಳು ಹಾಗೂ "ಸಖತ್ ಜೋಡಿ" ಎಂ ರಿಯಾಲಿಟಿ ಶೋ ಆರಂಭವಾಗಲಿದೆ. ಈ ಕುರಿತು ಮಾಹಿತಿ ನೀಡಲು ವಾಹಿನಿ ಪತ್ರಿಕಾಗೋಷ್ಠಿ ಆಯೋಜಿಸಿತ್ತು.
ನಮ್ಮ "ಸಿರಿಕನ್ನಡ" ವಾಹಿನಿಗೆ ಪ್ರೋತ್ಸಾಹ ನೀಡುತ್ತಿರುವ...