Thursday, September 17, 2026

Sandalwood

“ಶಿವಾಜಿ ಸುರತ್ಕಲ್ 2” ಚಿತ್ರಕ್ಕೆ ಐವತ್ತನೇ ದಿನದ ಸಡಗರ …

Movie News: ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದ ಹಾಗೂ ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ "ಶಿವಾಜಿ ಸುರತ್ಕಲ್ 2" ಚಿತ್ರ ಕರ್ನಾಟಕದ ಏಳು ಚಿತ್ರಮಂದಿರಗಳಲ್ಲಿ ಐವತ್ತು ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ. ಈ‌ ಸಂತೋಷವನ್ನು ಸಂಭ್ರಮಿಸಲು ನಿರ್ಮಾಪಕ ಅನೂಪ್ ಗೌಡ ಹಾಗೂ...

ಡಾ.ವಿಷ್ಣುವರ್ಧನ್‌ ಅವರ ಹೆಸರಿನಲ್ಲಿ‌ ಮತ್ತೊಂದು ಏಷ್ಯಾ ಬುಕ್‌ ಮತ್ತು ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್!‌

Movie News: ಡಾ.ವಿಷ್ಣುವರ್ಧನ್‌ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ೫೦ ವರ್ಷಗಳಾದ ಹಿನ್ನಲೆಯಲ್ಲಿ ಅವರ ೫೦ ಸೇನಾನಿಗಳು ಡಾ.ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ ೨೦೨೨ ರ ಸೆಪ್ಟೆಂಬರ್‌ ೧೮ ರಂದು ಬೆಂಗಳೂರಿನ ಡಾ.ವಿಷ್ಣು ಪುಣ್ಯಭೂಮಿಯಲ್ಲಿ ೫೧ ಬೃಹತ್‌ ಕಟೌಟ್‌ಗಳನ್ನು ಸ್ಥಾಪಿಸಿ "ಕಟೌಟ್‌ ಜಾತ್ರೆ" ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆ ಕಟೌಟ್‌ಗಳಿಗೆ...

ಜೂನ್ 5 ರಿಂದ “ಸಿರಿಕನ್ನಡ” ದಲ್ಲಿ ಎರಡು ಮೆಗಾ ಧಾರಾವಾಹಿಗಳ ಜೊತೆಗೆ ರಿಯಾಲಿಟಿ ಶೋ …

cenema News: ಅತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ "ಸಿರಿಕನ್ನಡ" ವಾಹಿನಿಯಲ್ಲಿ ಇದೇ ಜೂನ್ 5 ರಿಂದ "ಊರ್ಮಿಳಾ",‌ "ಬ್ರಾಹ್ಮಿನ್ಸ್ ಕೆಫೆ" ಎಂಬ ಎರಡು ಮೆಗಾ ಧಾರಾವಾಹಿಗಳು ಹಾಗೂ "ಸಖತ್ ಜೋಡಿ" ಎಂ ರಿಯಾಲಿಟಿ ಶೋ ಆರಂಭವಾಗಲಿದೆ. ಈ ಕುರಿತು ಮಾಹಿತಿ ನೀಡಲು ವಾಹಿನಿ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ನಮ್ಮ "ಸಿರಿಕನ್ನಡ" ವಾಹಿನಿಗೆ ಪ್ರೋತ್ಸಾಹ ನೀಡುತ್ತಿರುವ...

ಡಾಲಿ ಧನಂಜಯ್ ನಿರ್ಮಾಣದ ‘ಟಗರು ಪಲ್ಯ’ ಸಿ‌ನಿಮಾಗೆ ಕುಂಬಳಕಾಯಿ ಪ್ರಾಪ್ತಿ…

Movie News: ನಟರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಸಿನಿಮಾ ಟಗರು ಪಲ್ಯ.. ಯೋಗರಾಜ್ ಭಟ್ಟರ ಗರಡಿಯಲ್ಲಿ ಮತ್ತು ಹಲವು ಖ್ಯಾತ ನಿರ್ದೇಶಕರ ಜೊತೆ ನಿರ್ದೇಶನದ ವಿಭಾಗದಲ್ಲಿ ದುಡಿರುವ ಉಮೇಶ್ ಕೆ ಕೃಪ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕಳೆದ‌ ನವೆಂಬರ್ ನಲ್ಲಿ ಸೆಟ್ಟೇರಿದ ಟಗರು ಪಲ್ಯ ಸಿನಿಮಾಗೆ...

ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ…ಲೀಲಾವತಿ ಮನೆಯಲ್ಲಿ ಕನ್ನಡ ಕಲಾವಿದರ ಕಲರವ

Movie News: ಮಹಿಳಾ ದಿನದ ಅಂಗವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಿರಿಯ ನಟಿ ಲೀಲಾವತಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಈ ಹಿಂದೆಯೇ ಆಯೋಜಿಸಿತ್ತು. ಆದರೆ ವಯೋಸಹಜ ಕಾಯಿಲೆ ಅವರು ಕಾರ್ಯಕ್ರಮಕ್ಕೆ ಬರಲು ಆಗಲಿಲ್ಲ. ಹೀಗಾಗಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಅವರ ತೋಟದ ಮನೆಗೆ ಭೇಟಿ ನೀಡಿ ಹಿರಿಯ ನಟಿಯನ್ನು ಕನ್ನಡ ಕಲಾಬಳಗ ಸನ್ಮಾನ...

ಕತಾರ್‌ನಲ್ಲಿ ಗಮನ ಸೆಳೆದ ವಿಕ್ರಮ್- ನಮಿತಾರ ಅಮೋಘ ನೃತ್ಯ ಪ್ರದರ್ಶನ..

Movie News: ಭಾರತೀಯ ಸಾಂಸ್ಕೃತಿಕ ಕೇಂದ್ರ ಕತಾರ್ ನೀರಂತರವಾಗಿ ಕತಾರ್ ನಲ್ಲಿ ಭಾರತೀಯ ಕಲೆ ಮತ್ತು ಸಂಸ್ಕೃತಿಯನ್ನು ಪಸರಿಸುವ ಕಾರ್ಯದಲ್ಲಿ ಸದಾ ತನನ್ನು ತೊಡಗಿಸಿಕೊಂಡ ಅನಿವಾಸಿ ಭಾರತೀಯರ ಹೆಮ್ಮೆಯ ಸಂಸ್ಥೆ. ಭಾರತೀಯ ಸಾಂಸ್ಕೃತಿಕ ಕೇಂದ್ರ ಆಯೋಜಿಸಿದ "ಬುಧುವಾರ ಉತ್ಸವ " ಕಾರ್ಯಕ್ರಮದಲ್ಲಿ ಕರ್ನಾಟಕದ ಪ್ರಖ್ಯಾತ ಚಲನಚಿತ್ರ, ಕಿರುತೆರೆ ನಟ-ನಟಿಯರು ಮತ್ತು ಹೆಸರಾಂತ ನೃತ್ಯ ಕಲಾವಿದರೂ ಆದ...

ಕೇಳುಗರ ಮನ ಗೆಲ್ಲುತ್ತಿದೆ “ಮೆಲೋಡಿ ಡ್ರಾಮ”ದ ಹಾಡು .

Movie News: ಪ್ರೈಮ್ ಸ್ಟಾರ್ ಸ್ಟುಡಿಯೋ ಲಾಂಛನದಲ್ಲಿ ಎಂ.ನಂಜುಂಡ ರೆಡ್ಡಿ ಅವರು ನಿರ್ಮಿಸಿರುವ, ಮಂಜು ಕಾರ್ತಿಕ್ ನಿರ್ದೇಶನದ "ಮೆಲೋಡಿ ಡ್ರಾಮ" ಚಿತ್ರಕ್ಕಾಗಿ ಹೃದಯ ಶಿವ ಬರೆದಿರುವ "ಯಾರು ಬರೆಯದ ಕವಿತೆ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿ, ಜನಮನಸೂರೆಗೊಳ್ಳುತ್ತಿದೆ. ಈಗಾಗಲೇ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿ ಮುನ್ನುಗುತ್ತಿದೆ. ಕಿರಣ್ ರವೀಂದ್ರನಾಥ್ ಸಂಗೀತ ನೀಡಿರುವ ಈ...

Crazy Star Birthday Special: “ದ ಜಡ್ಜ್ ಮೆಂಟ್” ಸಿನೆಮಾ ಫಸ್ಟ್ ಲುಕ್ ಪೋಸ್ಟರ್ ಮತ್ತು ವಿಡಿಯೋ ಬಿಡುಗಡೆ

Kannada Film News: ಗುರುರಾಜ ಕುಲಕರ್ಣಿ(ನಾಡಗೌಡ) ನಿರ್ದೇಶನದಲ್ಲಿ ಮೂಡಿಬರುತ್ತಿರುವ “ದ ಜಡ್ಜ್ ಮೆಂಟ್” ಸಿನೆಮಾ ತಂಡ, ತಮ್ಮ ಸಿನೆಮಾದ ನಾಯಕ ನಟ crazy star Ravi Chandran ರವರ ಹುಟ್ಟುಹಬ್ಬದ ಸಂಭ್ರಮದ ನಿಮಿತ್ತ, ಫಸ್ಟ್ ಲುಕ್ ಪೋಸ್ಟರ್ ಮತ್ತು ವಿಡಿಯೋ ಬಿಡುಗಡೆ ಮಾಡಿದೆ. ಬೆಂಗಳೂರಿನ ಸುತ್ತಮುತ್ತ ರಭಸದಿಂದ ಚಿತ್ರೀಕರಣ ಮಾಡುತ್ತಿರುವ ಬಹುತಾರಾಗಣದ “ದ ಜಡ್ಜ್...

ಅಂಬಿ ಸಮಾಧಿಯ ಮೇಲೆ ಮಗನ ಮದುವೆಯ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಿದ ಸುಮಲತಾ..

ಬೆಂಗಳೂರು: ನಿನ್ನೆ ರೆಬೆಲ್ ಸ್ಟಾರ್ ಅಂಬರೀಷ್ ಹುಟ್ಟುಹಬ್ಬವಿದ್ದು, ಸುಮಲತಾ ಅಂಬರೀಷ್ ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಇಂದು ಅಭಿಷೇಕ್ ಮತ್ತು ಅವಿವಾ ವಿವಾಹದ ಆಮಂತ್ರಣ ಪತ್ರವನ್ನು ಅಂಬಿ ಸಮಾಧಿಯ ಮೇಲಿರಿಸಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ನಟ, ಅಭಿಷೇಕ್ ಅಂಬರೀಷ್, ಅವರ ಭಾವಿ ಪತ್ನಿ ಅವಿವಾ ಸೇರಿ ಹಲವರು ಉಪಸ್ಥಿತರಿದ್ದರು. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್...

ಹೊಸ ರೂಪದಲ್ಲಿ ರಾಜನ್ ನಾಗೇಂದ್ರ ಸಂಗೀತ ನೀಡಿರುವ ಹಾಡುಗಳು .

ಕನ್ನಡ ಚಿತ್ರರಂಗದ ಹಿರಿಯ ಜನಪ್ರಿಯ ಸಂಗೀತ ನಿರ್ದೇಶಕ ರಾಜನ್ (ರಾಜನ್ ನಾಗೇಂದ್ರ) ಸಂಗೀತ ಕ್ಷೇತ್ರದಲ್ಲಿ ಹೊಸ ಪ್ರತಿಭೆಗಳನ್ನು ಸಂಗೀತಗಾರರನ್ನಾಗಿ ಪರಿಚಯಿಸುವುದಕ್ಕಾಗಿ ‘ಸಪ್ತ ಸ್ವರಾಂಜಲಿ ಇನ್ಸ್ ಟಿಟ್ಯೂಟ್ ಆಫ್ ಮ್ಯೂಸಿಕ್’ ಎಂಬ ಸಂಸ್ಥೆಯನ್ನು ಆರಂಭಿಸಿದ್ದರು. ಈ ಸಂಸ್ಥೆಯಲ್ಲಿ ಕಲಿತಿರುವ ಅನೇಕರು ಇಂದು ಸಂಗೀತ ಕ್ಷೇತ್ರದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ಈಗ ರಾಜನ್ ಅವರ ಪುತ್ರ ಅನಂತ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img