Movie News: ಸಿನಿಮಾ ಸೆಲಿಬ್ರಿಟಿಗಳು ಏನೇ ಮಾಡಿದ್ರೂ ಅದು ಸುದ್ದಿಯಾಗುತ್ತೆ. ಅವರು ನಡೆದ್ರೂ ಸುದ್ದಿ, ಕುಂತ್ರೂ ಸುದ್ದಿ. ಬಟ್ಟೆ ಹಾಕಿದ್ರೂ ಸುದ್ದಿ, ಹಾಕದಿದ್ದರೂ ಸುದ್ದಿ. ಅವರಿಗೆ ಸ್ವಲ್ಪ ಏನಾದ್ರೂ ತೊಂದರೆ ಆದರಂತೂ ಅದು ದೊಡ್ಡ ಸುದ್ದಿ. ಈಗ ರಶ್ಮಿಕಾ ಮಂದಣ್ಣ ಕೂಡ ಇಂಥದ್ದೊಂದು ಸುದ್ದಿಗೆ ಹೊರತಾಗಿಲ್ಲ. ವಿಷಯ ಏನಪ್ಪಾ ಅಂದರೆ, ರಶ್ಮಿಕಾ ಅವರು ಇತ್ತೀಚೆಗೆ...
Movie News: ರಜನಿಕಾಂತ್ ಅಂದಾಕ್ಷಣ ನೆನಪಾಗೋದೇ ತರೇವಾರಿ ಸ್ಟೈಲ್. ಅವರ ಕಣ್ಣುಗಳು, ನಟನೆ, ಬಾಡಿಲಾಂಗ್ವೇಜ್, ಸಿಗರೇಟ್ ಸೇದೋ ಶೈಲಿ ಇತ್ಯಾದಿ... ನೆನಪಾಗುತ್ತವೆ. ಅವರೊಬ್ಬ ಇಂಡಿಯನ್ ಸೂಪರ್ ಸ್ಟಾರ್. ವಿಶ್ವಕ್ಕೇ ಗೊತ್ತಿರುವ ಸ್ಟೈಲಿಶ್ ಹೀರೋ. ಮೂಲತಃ ಕನ್ನಡದವರು. ಆದರೆ, ನೆಲೆಕಂಡಿದ್ದು ತಮಿಳುನಾಡಲ್ಲಿ. ಚೆನ್ನೈ ಮತ್ತು ಬೆಂಗಳೂರು ಸೇರಿದಂತೆ ಭಾರತದ ಅದೆಷ್ಟೋ ನಗರಗಳಲ್ಲಿ ರಜನಿಕಾಂತ್ ಅವರ ಒಡೆತನದ...
Movie News: ಕಳೆದ ವರ್ಷ ಡಿವೋರ್ಸ್ ಪಡೆದು, ಇದೀಗ ಫಿಲ್ಮ್ ಇಂಡಸ್ಟ್ರಿಯಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ನಟ ಜಯಂ ರವಿ ನಿರ್ಧರಿಸಿದ್ದಾರೆ. ಹಾಗಾಗಿ ಇದೀಗ ರವಿ ತಮ್ಮ ಹೆಸರು ಬದಲಿಸಿಕೊಂಡಿದ್ದು, ರವಿ ಮೋಹನ್ ಎಂದು ಹೆಸರು ಬದಲಿಸಿಕೊಂಡಿದ್ದಾರೆ.
ಜಯಂ ರವಿ ಅನ್ನೋ ಹೆಸರಿಗೆ ನೀಡಿದಷ್ಟೇ ಬೆಂಬಲವನ್ನು, ರವಿ ಮೋಹನ್ ಎಂಬ ಹೆಸರಿಗೂ ನೀಡಬೇಕು ಎಂದಿರುವ ರವಿ,...
Sandalwood News: ಸಿನಿಮಾರಂಗದಲ್ಲಿ ಕಷ್ಟಗಳು ಹೊಸದೇನಲ್ಲ. ಸಿನಿಮಾಗಳಿಗೆ ಸಮಸ್ಯೆ ಎದುರಾಗೋದೂ ಕಾಮನ್. ರಿಲೀಸ್ ಬಾಗಿಲಿಗೆ ಬಂದ ಅದೆಷ್ಟೋ ಸಿನಿಮಾಗಳು ತೆರೆಗೆ ಅಪ್ಪಳಿಸಲಾಗದೆ ಉಳಿದ ಅದೆಷ್ಟೋ ಉದಾಹರಣೆಗಳೂ ಇವೆ. ಈಗ ಅಂತಹ ಸ್ಥಿತಿಗೆ ರಚಿತಾರಾಮ್ ಮತ್ತು ಶ್ರೀನಗರ ಕಿಟ್ಟಿ ಅಭಿನಯದ ಸಂಜು ವೆಡ್ಸ್ ಗೀತಾ 2 ಸೇರಿದೆ.
ಹೌದು, ಎಲ್ಲವು ಅಂದುಕೊಂಡಂತೆ ನಡೆದಿದ್ದರೆ, ಜನವರಿ 10ಕ್ಕೆ ಈ...
Sandalwood News: ಹೆಣ್ಣು ಮಗುವಿಗೆ ತಾಯಿಯಾಗಿರುವ ನಟಿ ಹರ್ಷಿಕಾ ಪೂಣಚ್ಛ, ಸದ್ಯ ಚಿತ್ರರಂಗದಿಂದ ದೂರ ಉಳಿದು, ತಾಯ್ತನದ ಸಂತೋಷ ಅನುಭವಿಸುತ್ತಿದ್ದಾರೆ. ಇಂದು ಹರ್ಷಿಕಾ ತಮ್ಮ ಪತಿ, ನಟ ಭುವನ್ ಮತ್ತು ಮಗಳ ಜೊತೆ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಗೆ ಬಂದು, ಹರಕೆ ತೀರಿಸಿದ್ದಾರೆ.
ಕೆಲ ತಿಂಗಳ ಹಿಂದಷ್ಟೇ ಹರ್ಷಿಕಾ ಮತ್ತು ಭುವನ್ಗೆ ಮುದ್ದಾದ ಹೆಣ್ಣು ಮಗು ಜನಿಸಿದೆ....
Sandalwood News: ಇತ್ತೀಚೆಗೆ ಮೋಶನ್ ಪೋಸ್ಟರ್ ಬಿಡುಗಡೆ ಮಾಡಿದ ''ಅಪಾಯವಿದೆ ಎಚ್ಚರಿಕೆ" ಚಿತ್ರತಂಡ ಅದರ ವಿಶೇಷತೆ ಯಿಂದ ನಿರೀಕ್ಷೆ ಹುಟ್ಟಿಸಿತ್ತು. ನಂತರ "ಬ್ಯಾಚುಲರ್ ಬದುಕು" ಅನ್ನುವ ಸಾಂಗ್ ಬಿಡುಗಡೆಗೊಳಿಸಿ, ಎಲ್ಲಾ ಬ್ಯಾಚುಲರ್ಸ್ ಬದುಕಿನ ಬವಣೆಗಳ ನೈಜತೆಯನ್ನು ತೋರಿಸಿ ಕಚೆಗುಳಿ ಇಟ್ಟ ಚಿತ್ರತಂಡ ಇದೀಗ ಟೀಸರ್ ಬಿಡುಗಡೆಗೊಳಿಸಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.
ತುಂಬಾ ದಿನಗಳ ಬಳಿಕ ಕನ್ನಡ...
Sandalwood News: ಭಾರತೀಯ ಚಿತ್ರರಂಗದ ಯಾವುದೇ ಭಾಷೆಯ ಸಿನಿಮಾರಂಗವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಅಲ್ಲೊಂದಷ್ಟು ಹೀರೋಗಳ ನಡುವೆ ಸಣ್ಣ ಮುನಿಸು, ಕೋಪ ಕಾಮನ್. ಹಾಗಾಗಿ ಅವರವರ ಫ್ಯಾನ್ಸ್ ಕೂಡ ಅದೇ ಹಾದಿಯಲ್ಲಿ ಸಾಗೋದು ಹೊಸ ವಿಷಯವೇನಲ್ಲ. ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗುವ ಫ್ಯಾನ್ಸ್, ಸೋಶಿಯಲ್ ಮೀಡಿಯಾದಲ್ಲೂ ಪರ-ವಿರೋಧ ಕಾಮೆಂಟ್ಸ್ ಹಾಕುವ ಮೂಲಕ ಕಚ್ಚಾಟ ಶುರುವಿಟ್ಟುಕೊಳ್ಳೋದು...
Bollywood News: ಬಾಲಿವುಡ್ ಪ್ರಸಿದ್ಧ ನಿರ್ದೇಶಕ ಶ್ಯಾಮ್ ಬೆನಗಲ್(90) ಇಂದು ಸಂಜೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆ ಸೇರಿ, ಕಿಡ್ನಿ ಸಮಸ್ಯೆಯಿಂದ ಬೆನಗಲ್ ಬಳಲುತ್ತಿದ್ದರು. ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಇಂದು ಸಂಜೆ ಶ್ಯಾಮ್ ಬೆನಗಲ್ ನಿಧನರಾಗಿದ್ದಾರೆ.
ಶಾಮ್ ಬೆನಗಲ್ ಅವರಿಗೆ 18 ಬಾರಿ ನ್ಯಾಷನಲ್ ಅವಾರ್ಡ್ ದೊರಕಿದೆ....
Sandalwood News: ನಟ ಶಿವರಾಜಕುಮಾರ್ ಅಂದಾಕ್ಷಣ ನೆನಪಾಗೋದೇ ಅವರ ಅದ್ಭುತ ಸ್ಟೆಪ್ಸ್. ಅಷ್ಟೇ ಅಲ್ಲ, ಆಕ್ಷನ್ ಸೀಕ್ವೆನ್ಸ್ ನಲ್ಲಿ ಕೈಯಲ್ಲಿ ಹಿಡಿಯೋ ಲಾಂಗು ಅಥವಾ ಮಚ್ಚು. ಕಣ್ಣಲ್ಲೇ ಎಲ್ಲರನ್ನೂ ಮೆಚ್ಚಿಸುವಂತಹ ಶಿವಣ್ಣ ಅನಾರೋಗ್ಯದಿಂದ ಇರೋದು ಎಲ್ಲರಿಗೂ ಗೊತ್ತು. ಸ್ವತಃ ಶಿವಣ್ಣ ಅವರೇ ಅನಾರೋಗ್ಯ ಕುರಿತು ಬಹಿರಂಗ ಹೇಳಿಕೆ ಕೊಟ್ಟಿದ್ದರು. ನಾನೂ ಮನುಷ್ಯ, ನನಗೂ ಅನಾರೋಗ್ಯವಿದೆ....
Bollywood News: 2025ರ ಆಸ್ಕರ್ ಪ್ರಶಸ್ತಿಗೆ ನಟ ಅಮೀರ್ ಖಾನ್ ನಿರ್ದೇಶನದ ಲಾಪತಾ ಲೇಡೀಸ್ ಸಿನಿಮಾ ನಾಮಿನೇಟ್ ಆಗಿತ್ತು. ಆದರೆ ಇದೀಗ ದಿ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ಸ್ ಆರ್ಟ್ಸ್ ಆ್ಯಂಡ್ ಸೈನ್ಸ್ ಈ ಬಗ್ಗೆ ಘೋಷಿಸಿದ್ದು, ಲಾಪತಾ ಲೇಡೀಸ್ ಸಿನಿಮಾ ಆಸ್ಕರ್ ರೇಸ್ನಿಂದ ಹೊರಬಿದ್ದಿದೆ.
ಟಾಾಪ್ 15ರಲ್ಲಿ ಬರಲು ಈ ಸಿನಿಮಾ ಅನರ್ಹವಾಗಿದ್ದು, ಈ...