Sandalwood News: ಸಿನಿಮಾರಂಗದಲ್ಲಿ ಕಷ್ಟಗಳು ಹೊಸದೇನಲ್ಲ. ಸಿನಿಮಾಗಳಿಗೆ ಸಮಸ್ಯೆ ಎದುರಾಗೋದೂ ಕಾಮನ್. ರಿಲೀಸ್ ಬಾಗಿಲಿಗೆ ಬಂದ ಅದೆಷ್ಟೋ ಸಿನಿಮಾಗಳು ತೆರೆಗೆ ಅಪ್ಪಳಿಸಲಾಗದೆ ಉಳಿದ ಅದೆಷ್ಟೋ ಉದಾಹರಣೆಗಳೂ ಇವೆ. ಈಗ ಅಂತಹ ಸ್ಥಿತಿಗೆ ರಚಿತಾರಾಮ್ ಮತ್ತು ಶ್ರೀನಗರ ಕಿಟ್ಟಿ ಅಭಿನಯದ ಸಂಜು ವೆಡ್ಸ್ ಗೀತಾ 2 ಸೇರಿದೆ.
ಹೌದು, ಎಲ್ಲವು ಅಂದುಕೊಂಡಂತೆ ನಡೆದಿದ್ದರೆ, ಜನವರಿ 10ಕ್ಕೆ ಈ...
Sandalwood News: ಹೆಣ್ಣು ಮಗುವಿಗೆ ತಾಯಿಯಾಗಿರುವ ನಟಿ ಹರ್ಷಿಕಾ ಪೂಣಚ್ಛ, ಸದ್ಯ ಚಿತ್ರರಂಗದಿಂದ ದೂರ ಉಳಿದು, ತಾಯ್ತನದ ಸಂತೋಷ ಅನುಭವಿಸುತ್ತಿದ್ದಾರೆ. ಇಂದು ಹರ್ಷಿಕಾ ತಮ್ಮ ಪತಿ, ನಟ ಭುವನ್ ಮತ್ತು ಮಗಳ ಜೊತೆ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಗೆ ಬಂದು, ಹರಕೆ ತೀರಿಸಿದ್ದಾರೆ.
ಕೆಲ ತಿಂಗಳ ಹಿಂದಷ್ಟೇ ಹರ್ಷಿಕಾ ಮತ್ತು ಭುವನ್ಗೆ ಮುದ್ದಾದ ಹೆಣ್ಣು ಮಗು ಜನಿಸಿದೆ....
Sandalwood News: ಇತ್ತೀಚೆಗೆ ಮೋಶನ್ ಪೋಸ್ಟರ್ ಬಿಡುಗಡೆ ಮಾಡಿದ ''ಅಪಾಯವಿದೆ ಎಚ್ಚರಿಕೆ" ಚಿತ್ರತಂಡ ಅದರ ವಿಶೇಷತೆ ಯಿಂದ ನಿರೀಕ್ಷೆ ಹುಟ್ಟಿಸಿತ್ತು. ನಂತರ "ಬ್ಯಾಚುಲರ್ ಬದುಕು" ಅನ್ನುವ ಸಾಂಗ್ ಬಿಡುಗಡೆಗೊಳಿಸಿ, ಎಲ್ಲಾ ಬ್ಯಾಚುಲರ್ಸ್ ಬದುಕಿನ ಬವಣೆಗಳ ನೈಜತೆಯನ್ನು ತೋರಿಸಿ ಕಚೆಗುಳಿ ಇಟ್ಟ ಚಿತ್ರತಂಡ ಇದೀಗ ಟೀಸರ್ ಬಿಡುಗಡೆಗೊಳಿಸಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.
ತುಂಬಾ ದಿನಗಳ ಬಳಿಕ ಕನ್ನಡ...
Sandalwood News: ಭಾರತೀಯ ಚಿತ್ರರಂಗದ ಯಾವುದೇ ಭಾಷೆಯ ಸಿನಿಮಾರಂಗವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಅಲ್ಲೊಂದಷ್ಟು ಹೀರೋಗಳ ನಡುವೆ ಸಣ್ಣ ಮುನಿಸು, ಕೋಪ ಕಾಮನ್. ಹಾಗಾಗಿ ಅವರವರ ಫ್ಯಾನ್ಸ್ ಕೂಡ ಅದೇ ಹಾದಿಯಲ್ಲಿ ಸಾಗೋದು ಹೊಸ ವಿಷಯವೇನಲ್ಲ. ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗುವ ಫ್ಯಾನ್ಸ್, ಸೋಶಿಯಲ್ ಮೀಡಿಯಾದಲ್ಲೂ ಪರ-ವಿರೋಧ ಕಾಮೆಂಟ್ಸ್ ಹಾಕುವ ಮೂಲಕ ಕಚ್ಚಾಟ ಶುರುವಿಟ್ಟುಕೊಳ್ಳೋದು...
Bollywood News: ಬಾಲಿವುಡ್ ಪ್ರಸಿದ್ಧ ನಿರ್ದೇಶಕ ಶ್ಯಾಮ್ ಬೆನಗಲ್(90) ಇಂದು ಸಂಜೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆ ಸೇರಿ, ಕಿಡ್ನಿ ಸಮಸ್ಯೆಯಿಂದ ಬೆನಗಲ್ ಬಳಲುತ್ತಿದ್ದರು. ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಇಂದು ಸಂಜೆ ಶ್ಯಾಮ್ ಬೆನಗಲ್ ನಿಧನರಾಗಿದ್ದಾರೆ.
ಶಾಮ್ ಬೆನಗಲ್ ಅವರಿಗೆ 18 ಬಾರಿ ನ್ಯಾಷನಲ್ ಅವಾರ್ಡ್ ದೊರಕಿದೆ....
Sandalwood News: ನಟ ಶಿವರಾಜಕುಮಾರ್ ಅಂದಾಕ್ಷಣ ನೆನಪಾಗೋದೇ ಅವರ ಅದ್ಭುತ ಸ್ಟೆಪ್ಸ್. ಅಷ್ಟೇ ಅಲ್ಲ, ಆಕ್ಷನ್ ಸೀಕ್ವೆನ್ಸ್ ನಲ್ಲಿ ಕೈಯಲ್ಲಿ ಹಿಡಿಯೋ ಲಾಂಗು ಅಥವಾ ಮಚ್ಚು. ಕಣ್ಣಲ್ಲೇ ಎಲ್ಲರನ್ನೂ ಮೆಚ್ಚಿಸುವಂತಹ ಶಿವಣ್ಣ ಅನಾರೋಗ್ಯದಿಂದ ಇರೋದು ಎಲ್ಲರಿಗೂ ಗೊತ್ತು. ಸ್ವತಃ ಶಿವಣ್ಣ ಅವರೇ ಅನಾರೋಗ್ಯ ಕುರಿತು ಬಹಿರಂಗ ಹೇಳಿಕೆ ಕೊಟ್ಟಿದ್ದರು. ನಾನೂ ಮನುಷ್ಯ, ನನಗೂ ಅನಾರೋಗ್ಯವಿದೆ....
Bollywood News: 2025ರ ಆಸ್ಕರ್ ಪ್ರಶಸ್ತಿಗೆ ನಟ ಅಮೀರ್ ಖಾನ್ ನಿರ್ದೇಶನದ ಲಾಪತಾ ಲೇಡೀಸ್ ಸಿನಿಮಾ ನಾಮಿನೇಟ್ ಆಗಿತ್ತು. ಆದರೆ ಇದೀಗ ದಿ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ಸ್ ಆರ್ಟ್ಸ್ ಆ್ಯಂಡ್ ಸೈನ್ಸ್ ಈ ಬಗ್ಗೆ ಘೋಷಿಸಿದ್ದು, ಲಾಪತಾ ಲೇಡೀಸ್ ಸಿನಿಮಾ ಆಸ್ಕರ್ ರೇಸ್ನಿಂದ ಹೊರಬಿದ್ದಿದೆ.
ಟಾಾಪ್ 15ರಲ್ಲಿ ಬರಲು ಈ ಸಿನಿಮಾ ಅನರ್ಹವಾಗಿದ್ದು, ಈ...
Sandalwood News: ನಟ ದರ್ಶನ್ ಶಸ್ತ್ರ ಚಿಕಿತ್ಸೆ ಪಡೆಯದೇ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಎ2 ಆರೋಪಿಯಾಗಿ ದರ್ಶನ್ ಜೈಲು ಸೇರಿದ್ದರು.
ಪರಪ್ಪನ ಅಗ್ರಹಾಾರ ಜೈಲಿನಲ್ಲಿ ದರ್ಶನ್ ತಮಗೆ ಬೇಕಾದ ಹಾಗೆ ಇರುವ ವೀಡಿಯೋ ಲೀಕ್ ಆದ ಬಳಿಕ, ಅವರನ್ನು ಬಳ್ಳಾಾರಿ ಜೈಲಿಗೆ ಕಳುಹಿಸಲಾಗಿತ್ತು. ಅಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದ ದರ್ಶನ್ಗೆ ಬೆನ್ನು ನೋವು...
Sandalwood News: ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಹೊರ ತಂದಿರುವ ಚಂದನವನದ ಚಿಲುಮೆಗಳು/Landmarks of Sandalwood ಪುಸ್ತಕ ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಆಯಿತು. ಕನ್ನಡದಲ್ಲಿ ಡಾ.ಶರಣು ಹುಲ್ಲೂರು, ಇಂಗ್ಲಿಷ್ ನಲ್ಲಿ ಎಸ್. ಶ್ಯಾಮ್ ಪ್ರಸಾದ್ ಬರೆದಿರುವ ಈ ದ್ವಿಭಾಷಾ ಪುಸ್ತಕವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್,...
Bollywood News: ಸೋನು ಸೂದ್ ಬರೀ ನಟನೆಗಷ್ಟೇ ಸೀಮಿತರಾಗದೇ ಸಮಾಜ ಸೇವೆಯನ್ನೂ ಮಾಡಿಕೊಂಡು ಬರುತ್ತಿದ್ದಾರೆ. ಕೊರೋನಾ ಸಮಯದಲ್ಲಿ ಕನ್ನಡಿಗರೂ ಸೇರಿ ದೇಶದ ಹಲವು ಕಡೆಗಳಿಂದ ಮುಂಬೈಗೆ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕರನ್ನು ತಮ್ಮದೇ ಖರ್ಚಿನಲ್ಲಿ ಅವರವರ ಊರಿಗೆ ಕಳುಹಿಸಿಕೊಟ್ಟಿದ್ದರು. ಇದೀಗ ಸೋನುಸೂದ್ ಮತ್ತೊಂದು ಉತ್ತಮ ನಿರ್ಧಾರ ಮಾಡಿದ್ದಾರೆ.
ತಮ್ಮ ಹೊಸ ಸಿನಿಮಾ ಕಲೆಕ್ಷನ್ನ್ನು ವೃದ್ಧಾಶ್ರಮಕ್ಕೆ ನೀಡಬೇಕು...
Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಜೀವನದಲ್ಲಿ ನೀವು ಅಭಿವೃದ್ಧಿ ಹೊಂದದೇ ಇದ್ದರೆ, ನೀವು ಬದುಕಿಯೂ ಪ್ರಯೋಜನವಿಲ್ಲ ಎಂದಿದ್ದಾರೆ.
https://youtu.be/WPixudhIgd0
ಈ ಬಗ್ಗೆ...