Thursday, September 17, 2026

Sandalwood

ಸ್ಟೈಲಿಶ್ ಸ್ಟಾರ್‌ಗೆ ಕ್ರಿಕೇಟರ್ ವಾರ್ನರ್ ಮಗಳು ಹೇಗೆ ಬರ್ತ್‌ಡೇ ವಿಶ್ ಮಾಡಿದ್ದಾಳೆ ನೋಡಿ..

ಇಂದು ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಹುಟ್ಟುಹಬ್ಬವಾಗಿದ್ದು, ಈ ಪ್ರಯುಕ್ತ ಪುಷ್ಪಾ 2 ಚಿತ್ರದ ಟ್ರೇಲರ್ ಲಾಂಚ್ ಮಾಡಲಾಗಿದೆ. ಟ್ರೇಲರ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಕೋಟಿ ಕೋಟಿ ವ್ಯೂಸ್ ಪಡೆದುಕೊಂಡಿದೆ. ಇನ್ನು ಅಲ್ಲು ಫ್ಯಾನ್ಸ್ ಭರ್ಜರಿಯಾಗಿ ತಮ್ಮ ನೆಚ್ಚಿನ ನಟನ ಬರ್ತ್‌ಡೇ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪುಷ್ಪಾ2 ಟ್ರೇಲರ್ , ಪೋಸ್ಟರ್‌ಗೆ...

ಅಭಿಮಾನಿಯ ಫೋನ್ ಕಿತ್ತೆಸೆಯುತ್ತೇನೆಂದ ನಟಿ ನಯನತಾರಾ..!

ಫಿಲ್ಮ್ ಸ್ಟಾರ್ಸ್ ಅಂದಮೇಲೆ ಅವರಿಗೆ ಫ್ಯಾನ್ಸ್ ಇದ್ದೇ ಇರ್ತಾರೆ. ಕೆಲವೊಮ್ಮೆ ಕಟ್ಟಾ ಫ್ಯಾನ್ ಅಲ್ಲದಿದ್ದರೂ, ಫಿಲ್ಮ್ ಸ್ಟಾರ್ಸ್ ಎದುರಿಗೆ ಬಂದಾಗ, ಅವರನ್ನ ನೋಡಿ ಅವರೊಂದಿಗೆ ಒಂದು ಸೆಲ್ಫಿ ತೆಗೆದುಕೊಳ್ಳಬೇಕು ಅಂತಾ ಹಲವರಿಗೆ ಮನಸ್ಸಾಗತ್ತೆ. ಅದೇ ರೀತಿ ಪಂಚಭಾಷಾ ನಟಿ ನಯನತಾರಾ ಫ್ಯಾನ್ಸ್ ಕೂಡ, ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳು, ವೀಡಿಯೋ ಮಾಡಲು ಅವರ ಮೇಲೆ ಮುಗಿಬಿದ್ದಿದ್ದಾರೆ....

ರಾಜಕೀಯ ಸೇರುವ ಕುರಿತು ಸ್ಪಷ್ಟನೆ ಕೊಟ್ಟ ಕಿಚ್ಚ ಸುದೀಪ್

ರಾಜಕೀಯ ಸುದ್ದಿ: ಕನ್ನಡದ ನಟ ಕಿಚ್ಚ ಸುದೀಪ್ ಬಿಜೆಪಿ ಸೇರುವ ಮೂಲಕ ರಾಜಕಾರಣಕ್ಕೆ ಸೇರಲಿದ್ದಾರೆ ಎನ್ನುವ ಸುದ್ದಿ ತುಂಬಾ ಹರಿದಾಡಿತಿತ್ತು . ಅದಕ್ಕಾಗಿ ಮುಖ್ಯಮಂತ್ರಿಗಳ ಜೊತೆ ಸಭೆ ಸುದ್ದಿಗೋಷ್ಟಿ ನಡೆಸಿದ ಕಿಚ್ಚ ಸುದೀಪ್ ಅವರು ನಾನು ರಾಜಕಾರಣಕ್ಕೆ  ಸೇರುವುದಿಲ್ಲ ಅದೇ ರೀತಿ ಪಕ್ಷದ ಪರವಾಗಿಯೂ ಪ್ರಚಾರ ಮಾಡುವುದಿಲ್ಲ . ನಾನು ಕೇವಲ ವ್ಯಕ್ತಿಯ ಪರವಾಗಿ ಪ್ರಚಾರ...

ಕಿಚ್ಚನ ಬಿಜೆಪಿ ಸೇರ್ಪಡೆ ವಿಚಾರಕ್ಕೆ ನಟ ಪ್ರಕಾಶ್ ರಾಜ್ ಟ್ವೀಟ್

political news: ಚುನಾವಣಾ ಪ್ರಚಾರಕ್ಕಾಗಿ ರಾಜ್ಯ ರಾಜಕಾರಣದಲ್ಲಿ ಒಂದು ವಿಷಯ ಭಾರಿ ಚರ್ಚೆಗೆ ಕಾರಣವಾಗಿದೆ ಅದು ಕನ್ನಡದ ಬಾದ್ ಷಾ ಬಿಜೆಪಿ ಸೇರ್ಪಡೆಯಾಗು ಮೂಲಕ ರಾಜಕಾರಣಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ  ಈ ಸುದ್ದಿ ತಿಳಿಯುತಿದ್ದಂತೆ ನಟ ಪ್ರಕಾಶ್ ರಾಜ್ ಬಿಜೆಪಿ ವಿರುದ್ದ ವಾಗ್ದಾಳಿ ಮಾಡುತ್ತಾ ಬಂದಿದ್ದಾರೆ. ಅದೇ ರೀತಿ ಈ ಸುದೀಪ್ ಬಿಜೆಪಿ...

ಬಿಜೆಪಿ ಸೇರಲಿದ್ದಾರಾ ಕಿಚ್ಚ ಸುದೀಪ್…?

ರಾಜಕೀಯ ಸುದ್ದಿ : ರಾಜ್ಯದಲ್ಲಿ ಚುನಾವಣಾ ಪ್ರಚಾರ ರಂಗೇರುತ್ತಿದ್ದು ಮತದಾರರನ್ನು ಸೆಳೆಯಲು ರಾಜಕೀಯ ಮುಖಂಡರು ಹಲವಾರು ರೀತಿಯಲ್ಲಿ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದೇ ರೀತಿ ಕಳೆದ ಬಾರಿ ಸಂಸದಿಯ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರು ಬೆಂಬಲ ನೀಡುವ ಮೂಲಕ ಸಂಸದಿಯ ಚುನಾವಣೆಯಲ್ಲಿ ಸುಮಲತಾ ಅವರನ್ನು...

ಕೊನೆಗೂ ಮಾಜಿ ಪತಿಯ ಡೇಟಿಂಗ್ ಬಗ್ಗೆ ಮೌನ ಮುರಿದ ನಟಿ ಸಮಂತಾ..

ಕಳೆದ ವರ್ಷ ನಟಿ ಸಮಂತಾ ರುತ್ ಪ್ರಭು ಮತ್ತು ನಟ ನಾಗಚೈತನ್ಯ ಡಿವೋರ್ಸ್ ತೆಗೆದುಕೊಂಡಿದ್ದರು. ಸ್ಯಾಮ್ ಐಟಂ ಡಾನ್ಸ್, ವೆಬ್ ಸಿರೀಸ್ ಮಾಡೋಕ್ಕೆ, ನಾಗಚೈತನ್ಯ ಮತ್ತು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದ ಕಾರಣಕ್ಕೆ ಈ ಸಂಬಂಧ ಮುರಿದು ಬಿದ್ದಿತ್ತು ಎಂದು ಸುದ್ದಿಯಾಗಿತ್ತು. ಈಗೆರಡು ದಿನಗಳಿಂದ ನಾಗಚೈತನ್ಯ ಇನ್ನೋರ್ವ ನಟಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದು, ಈ ಫೋಟೋ ಸಾಮಾಜಿಕ...

ಏಪ್ರಿಲ್ 28 ಕ್ಕೆ ರಾಘು

ಸಿನಿಮಾ ಸುದ್ದಿ; ಕನ್ನಡದಲ್ಲಿ ಹಲವಾರು ರೀತಿಯ ವಿಭಿನ್ನ ಸಿನಿಮಾಗಳು ಬಂದಿವೆ.ಹಾಲಿವುಡ್ ಹೀರೋಗಳನ್ನು ಹಾಕಿಕೊಂಡು ಬಾಲಿವುಡ್ ನಟರನ್ನು ಹಾಕಿಕೊಂಡು . ಮತ್ತು ಸಾವಿರಾರು ಜನರನ್ನು  ಒಮ್ಮೆಲೆ ತೆರೆಗೆ ತರುವುದನ್ನು ನೋಡಿರುತ್ತೇವೆ ಆದರೆ ಇಡಿ ಸಿನಿಮಾದ ತುಂಬಾ ಕೇವಲ ಒಬ್ಬ ವ್ಯಕ್ತಿ ಇರುವುದನ್ನು ಯಾವ ಸಿನಿಮಾದಲ್ಲಾದರೂ ನೋಡಿದ್ದೀರಾ . ನೋಡಿದ್ದೀವಿ ಅನ್ನುವುದಕ್ಕೆ ಸಾಧ್ಯವೇ ಇಲ್ಲ ಯಾಕೆಂದರೆ ಇದುವರೆಗೂ ಅಂತಹ...

ಐಪಿಎಲ್ ಉದ್ಘಾಟನಾ ಸಮಾರಂಭಲ್ಲಿ ನೃತ್ಯ ಪ್ರದರ್ಶನ ಮಾಡಲಿರುವ ತೆಲುಗು ನಟಿ ತಮನ್ನಾ ಭಾಟಿಯಾ

sports news: ಇಡಿ ಪ್ರಪಂಚದ ಕ್ರಿಡಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ  ಐಪಿಎಲ್ ಕ್ರಿಕೇಟ್ ಇಂದು ಗುಜರಾತ್ ನ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್  ಹದಿನಾರನೇ  ಸರಣಿ ಉದ್ಘಾಟನೆಗೊಳ್ಳಲಿದ್ದು ಈ ಉದ್ಘಾಟನೆಯಲ್ಲಿ ತೆಲುಗು ನಟಿ ತಮನ್ನಾ ಭಾಟಿಯಾ ನೃತ್ಯ ಪ್ರದರ್ಶನ ಮಾಡಲಿದ್ದಾರೆ. ಎಂದು ಟ್ವಿಟರ್ ನಲ್ಲಿ ಇಂಡಿಯನ್ ಪ್ರಿಮಿಯರ್ ಲೀಗ್ ಈ ಸುದ್ದಿ ಪ್ರಕಟಿಸಿದೆ. ಈ...

ಐಪಿಎಲ್‌ಗೆ ಅದ್ಧೂರಿ ಚಾಲನೆ ನೀಡಲು ರೆಡಿಯಾದ ರಶ್ಮಿಕಾ, ತಮನ್ನಾ..

ಇನ್ನು ಕೆಲವೇ ಗಂಟೆಗಳಲ್ಲಿ ಐಪಿಎಲ್ ಮ್ಯಾಚ್‌ ಶುರುವಾಗಲಿದೆ. ಈ ಕಾರ್ಯಕ್ರಮಕ್ಕೆ ಮೆರಗು ನೀಡಲು, ಈ ಬಾರಿ ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ ರೆಡಿಯಾಗಿದ್ದು, ಇಬ್ಬರೂ ಡಾನ್ಸ್ ಪ್ರಾಕ್ಟೀಸ್ ಮಾಡಿದ್ದಾರೆ. ಈ ಬಗ್ಗೆ ಐಪಿಎಲ್ ಟ್ವೀಟ್ ಮಾಡಿದ್ದು, ಪ್ರಾಕ್ಟೀಸ್ ವೀಡಿಯೋ ಮತ್ತು ನಟಿಯರು ಮಾತನಾಡಿರುವ ವೀಡಿಯೋ ಶೇರ್ ಮಾಡಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು...

ಶಿವಣ್ಣ ಜೊತೆ ಸಿನಿಮಾದಲ್ಲಿ ನಟಿಸಲು ಮುಂದಾದ ಬಾಲಿವುಡ್ ನಟ ಅನುಪಮ್ ಖೇರ್

Sandalwood news: ಹ್ಯಾಟ್ರಿಕ್ ಹಿರೊ ಶಿವರಾಜಕುಮಾರ್ ಜೊತೆ ತೆರೆ ಹಂಚಿಕೊಳ್ಳಲು ಬೆಂಗಳೂರಿಗೆ ಆಗಮಿಸಿದ್ದಾರೆ. ಬಾಲಿವುಡ್ ನಟ ಅನುಪಮ್ ಖೇರ್ ಚಂದನವನಕ್ಕೆ ಕಾಲಿಟ್ಟಿದ್ದಾರೆ.ಹೌದು ವಿಕ್ಷಕರೆ ಹ್ಯಾಟ್್ಇಕ್ ಹೀರೋ ಶಿವಣ್ಣ ನವರು ಶ್ರೀನಿ ನಿರ್ದೆಶನದ ಘೋಸ್ಟ್ ಸಿನಿಮಾದಲ್ಲಿ ನಟಿಸುತಿದ್ದು  ಬಾಲಿವುಡ್ನ ಹಿರಿಯನಟ  ಅನುಪಮ್ ಖೇರ್ ಕನ್ನಡದ ಘೋಸ್ಟ್ ಇನ್ನುವ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು...
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img