Thursday, September 17, 2026

Sandalwood

ಬಹುಭಾಷಾ ನಟ ಶರತ್ ಬಾಬು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲು

ಖ್ಯಾತ ಹಿರಿಯ ನಟ ಶರತ್ ಬಾಬು ರವರ ಆರೋಗ್ಯದಲ್ಲಿ ಏರುಪೇರಾಗಿರುವ ಕಾರಣ ಚೆನೈನ ಖಾಸಗಿ ಆಸ್ರತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತಿದ್ದಾರೆ. ಕನ್ನಡದ ʻಅಮೃತವರ್ಷಿಣಿ' ಸಿನಿಮಾದಲ್ಲಿ  ಶರತ್ ಬಾಬುರವರು ರಮೇಶ್ ಅರವಿಂದ್ ಮತ್ತು ನಟಿ ಸುಹಾಸಿನಿ ಜೊತೆ ನಡಿಸಿದ್ದರು.ಕನ್ನಡ ಮಾತ್ರವಲ್ಲದೆ ತೆಲುಗು ತಮಿಳು ಭಾಷೆಯ ಚಲನಚಿತ್ರದಲ್ಲಿ ನಟಿಸಿದ್ದ ಶರತ್ ಬಾಬು 1973 ರಲ್ಲಿ ತೆರೆ ಕಂಡಂತಹ ತಲುಗಿನ ರಾಮರಾಜ್ಯಂ...

ಧ್ರುವ ನಟನೆಯ ಕೆಡಿ ಸಿನಿಮಾದಲ್ಲಿ ಸತ್ಯವತಿಯಾಗಿ ಶಿಲ್ಪಾ ಶೆಟ್ಟಿ ನಟನೆ

ಸ್ಯಾಂಡಲ್ ವುಡ್ನ ಸ್ಟಾರ್ ನಿರ್ದೆಶಕ  ಪ್ರೇಮ್ ಮತ್ತು ಆಕ್ಷನ್ ಪ್ರಿನ್ಸ ಧ್ರುವ ಸರ್ಜಾ ಕಾಂಬಿನೇಷನ್ ನಲ್ಲಿ ಬಾರಿ ದೊಡ್ಡ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾ 'ಕೆಡಿ' ಇನ್ನು ಈ ಸಿನಿಮಾಗೆ ಕರಾವಳಿಯ ಕುವರಿ ಶಿಲ್ಪಾಶೆಟ್ಟಿ ಕನ್ನಡದ ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ಪ್ರಿತ್ಸಾದ್ ತಪ್ಪಾ, ಉಪೇಂದ್ರ ನಟನೆಯ ಆಟೋ ಶಂಕರ್ ಸಿನಿಮಾದಲ್ಲಿ ನಟಿಸಿರುವ ನಟಿ ಬಾಲಿವುಡ್ ನಲ್ಲಿ ನೆಲೆ...

47ನೇ ವಯಸ್ಸಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿಯ ತಾಯಿ..

ಕೊಚ್ಚಿ: ಮಲಯಾಳಂ ನಟಿ ಆರ್ಯ ಪಾರ್ವತಿ ಅವರ ತಾಯಿ, ತಮ್ಮ 47ನೇ ವಯಸ್ಸಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ವಿಚಿತ್ರ ಎಂದರೆ, ಅವರ ಅಮ್ಮನಿಗೆ ತಾನು ತಾಯಿಯಾಗುತ್ತಿರುವ ವಿಷಯ ತಿಳಿದಾಗ, ಅದಾಗಲೇ 7 ತಿಂಗಳು ತುಂಬಿತ್ತು. ಆದ್ರೆ ಅವರು ನಟಿಗೆ ವಿಷಯ ತಿಳಿಸಲು ಹಿಂಜರಿದಿದ್ದರಂತೆ. ಎಲ್ಲಿ ಆರ್ಯಾಗೆ ವಿಷಯ ತಿಳಿದು ಬೇಸರವಾಗುತ್ತದೆಯೋ, ಎಂದು ತಿಳಿದು,...

ಸ್ಯಾಂಡಲ್‌ವುಡ್ ನಟ ನಟಿಯರು ಯುಗಾದಿ ಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದು ಹೀಗೆ..

ಯಾವುದೇ ಹಬ್ಬ ಬಂದರೂ ಸ್ಯಾಂಡಲ್ ವುಡ್ ಸ್ಟಾರ್ಸ್ ಆ ಹಬ್ಬವನ್ನ ಸಖತ್ ಆಗೇ ಆಚರಿಸುತ್ತಾರೆ. ಅಂಥವರಲ್ಲಿ ಕೆಲ ನಟ ನಟಿಯರು ಹೇಗೆ ಯುಗಾದಿ ಆಚರಿಸಿದರು ಅಂತಾ ನಾವಿಲ್ಲಿ ಹೇಳಿದ್ದೇವೆ.. ರಾಧಿಕಾ ಪಂಡಿತ್ ತಮ್ಮ ಫ್ಯಾಮಿಲಿ ಜೊತೆ ಯುಗಾದಿ ಹಬ್ಬವನ್ನ ಆಚರಿಸಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಂ ನಲ್ಲಿ ಪೋಸ್ಟ್‌ ಮಾಡಿದ ರಾಧಿಕಾ, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು...

ಜಗ್ಗೇಶ್ ನಟನೆಯ “ರಾಘವೇಂದ್ರ ಸ್ಟೋರ್” ಚಿತ್ರಮಂದಿರಕ್ಕೆ ಏಪ್ರಿಲ್ 28 ರಂದು

film news ನವರಸ ನಾಯಕ ನಟ ಜಗ್ಗೇಶ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಸಂತೋಶ್ ಆನಂದರಾಮ್ ನಿರ್ದೇಶನದ ಮತ್ತು ವಿಜಯ ಕಿರಿಗಂದೂರ್ ನಿರ್ಮಾಣದ ಸಿನಿಮಾ ರಾಘವೇಂದ್ರ ಸ್ಟೋರ್ ಸಿನಿಮಾ ಇದೇ ಏಪ್ರಿಲ್ 28 ರಂದು ಚಿತ್ರ ಮಂದಿರಗಳಲ್ಲಿ ತೆರೆಗೆ ಬರಲದೆ. ಮಾರ್ಚ 17 ರಂದು ನಟ ಜಗ್ಗೇಶ್ಅವರ ಹುಟ್ಟುಹಬ್ಬ ಇರುವ ಕಾರಣ ಅಂದೇ ರಾಘವೇಂದ್ರ ಸ್ಟೋರ್...

ಧನಂಜಯ್ ನಟನೆಯ ಹೊಯ್ಸಳ ಸಿನಿಮಾ ಗುರುದೇವ್ ಹೊಯ್ಸಳ

ಧನಂಜಯ್ ಮತ್ತು ಅಮೃತ ಅಯ್ಯಂಗಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಹೊಯ್ಸಳ ಸಿನಿಮಾ ಇದೇ ಮಾರ್ಚ 30 ರಂದು ಚಿತ್ರಮಂದಿರಕ್ಕೆ ಲಗ್ಗೆ ಇಡಲು ಮುಂದಾಗಿದೆ. ಈಗಾಗಲೆ ಈ ಚಿತ್ರದ ಟೀಸರ್ ಮತ್ತು ಹಾಡುಗಳಿಂದ ಸಿನಿ ರಸಿಕರ ಮನ ಗೆಲ್ಲುವುದರಲ್ಲಿ ಯಶಸ್ವಿಯಾಗಿದೆ.ಈಗಾಗಲೆ ಉತ್ತರ ಕರ್ನಾಟಕ ಭಾಗದಲ್ಲಿ ಚಿತ್ರದ ಪ್ರಚಾರ ಕಾರ್ಯವನ್ನು ಚಿತ್ರ ತಂಡ ಕೈಗೊಂಡಿದೆ. ಇನ್ನು ಈ...

ದೇವರ ರೂಪದ ಪುನಿತ್ ಅವರ ಹೆಸರಲ್ಲಿ ಅಭಿಮಾನಿಗಳಿಂದ ಮಾಲಧಾರಣೆ

sandalwood news ನಟ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ನಮ್ಮನ್ನಗಲಿ ಒಂದುವರೆ ವರ್ಷ ಕಳೆದಿದೆ ಅವರು ಅಗಲಿದ ದಿನದಿಂದ ಇಲ್ಲಿಯವರೆಗೂ , ಕರುನಾಡಿನ ಇಡಿ ಜನತೆಯೆ ಅವರನ್ನು ದೇವರೆಂದು ಆರಾದಿಸುತ್ತಿದ್ದಾರೆ ಅಷ್ಟೇ ಅಲ್ಲದೆ ಅವರ ಫೋಟೊವನ್ನು ದೇವರ ಜಗಲಿ ಮೇಲೆ ಇಟ್ಟು ಪೂಜಿಸುತ್ತಿದ್ದಾರೆ . ಇಷ್ಟೆ ಅಲ್ಲದೆ ಹೊಸಪೇಟೆಯಲ್ಲಿ ಅಪ್ಪು ಅಭಿಮಾನಿಗಳು ಪುನಿತ್ ರವರ...

ಬ್ರಹ್ಮಚಾರಿಗಳ ಪಾದಯಾತ್ರೆಗೆ ಚಾಲನೆ ನೀಡಿದ ನಟ ಡಾಲಿ ಧನಂಜಯ್

Specialstory ನೋಡಿ ಪಾ ವಯಸ್ಸು ಮೂವತ್ತಾಗಿದ್ದೂ ಇನ್ನ ಹುಡುಗಿ ಸಿಕ್ಕಿಲ್ಲದಿದ್ದರೆ ಮಾತ್ರ ಪಾದಯಾತ್ರೆಯಲ್ಲಿ ಅವಕಾಶ ನಿಮಗೆ ವಯಸ್ಸು ಮೂವತ್ತು ದಾಟಿದೆಯಾ, ಆದರೂ ಇನ್ನೂ ಮದುವೆ ಆಗಿಲ್ಲವಾ , ಇನ್ನಾ ಹೆಣ್ಣು ಸಿಕ್ಕಿಲ್ಲವಾ ಹಾಗಾದರೆ ನಿಮಗೆ ಪಾದಯಾತ್ರೆಯಲ್ಲಿ ಅವಕಾಶವಿದೆ . ಯಾಕಪ್ಪ ಆ ಷರತ್ತಿನ ಮೇರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ ಎಂದು ಕೇಳುತಿದ್ದೀರಾ ಹಾಗಾದ್ರೆ ನಾವ್ ಹೇಳ್ತಿವಿ ಕೇಳಿ ನಾವು ರೈತರ ಮಕ್ಕಳು...

ಕಾಂಗ್ರೆಸ್ ಪರ ಸಾದು ಕೋಕಿಲ ಪ್ರಚಾರ

political news ಕರ್ನಾಟಕದಲ್ಲಿ ವಿದಾನಸಭಾ ಚುನಾವಣೆಯ ಪ್ರಚಾರ ಜೋರಾಗಿದ್ದೂ ರಾಜಕೀಯ ರಂಗದಲ್ಲಿ ಪ್ರಚಾರಕ್ಕಾಗಿ ಸಿನಿರಂಗದವರನ್ನು ಬಳೆಸಿಕೊಳ್ಳುತಿದ್ದಾರೆ. ಈ ಹಿಂದೆಯು ಹಲವು ಬಾರಿ ಚುನಾವಣೆಗೆ ಸಿನಿರಂಗದವರು ಬಾಗಿಯಾಗಿದ್ದೂ ನಿಮಗೆಲ್ಲ ಗೊತ್ತಿರುವ ವಿಚಾರ . ಆದರೆ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿಉ ಚುನಾವಣೆಯಲ್ಲಿ ಹಿಚ್ಚಿನದಾಗಿ ಸಿನಿಮಾ ನಟರೆ ಪ್ರಚಾರದ ಜವಬ್ದಾರಿ ಹೊರುತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯನವರ ಹುಟ್ಟುಹಬ್ಬದಲ್ಲಿ ಹಾಸ್ಯನಟ...

ಕನ್ನಡದ ಭರವಸೆಯ ನಟ( ದಾದಾ ಸಾಹೇಬ್ ಪಾಲ್ಕೆ) ಪ್ರಶಸ್ತಿ ಸ್ವೀಕರಿಸಿದ ಶೆಟ್ರು

sandalwood story ದಾದಾ ಸಾಹೆಬ್ ಪಾಲ್ಕೆ ಪ್ರಶಸ್ತಿ ಪಡೆದರು ಕನ್ನಡ ಚಿತ್ರರಂಗದ ಸಕ್ಸಸ್ ಫುಲ್ ನಟ , ಮತ್ತು ನಿರ್ದೇಶಕ ಈಗ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಸಮಾರಂಭದಲ್ಲಿ ಭರವಸೆಯ ನಟ ಎಂಬ ಪ್ರಶಸ್ತಿ ಸ್ವೀಕರಿಸಿದ ರಿಷಭ್ ಶೆಟ್ಟಿಯವರು ಪ್ರಶಸ್ತಿ ಸ್ವೀಕರಿಸಿ ಫೋಟೋಗೆ ಫೋಸ್ ಕೊಟ್ಟರು. ಪ್ರಶಸ್ತಿ ಹಿಡಿದುಕೊಂಡಿರುವ ಬಾವಚಿತ್ರವನ್ನು ನಟ ರಿಷದಸಭ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ...
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img