Saturday, May 2, 2026

Sandalwood

ಸ್ಯಾಂಡಲ್‌ವುಡ್ ನಟ ನಟಿಯರು ಯುಗಾದಿ ಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದು ಹೀಗೆ..

ಯಾವುದೇ ಹಬ್ಬ ಬಂದರೂ ಸ್ಯಾಂಡಲ್ ವುಡ್ ಸ್ಟಾರ್ಸ್ ಆ ಹಬ್ಬವನ್ನ ಸಖತ್ ಆಗೇ ಆಚರಿಸುತ್ತಾರೆ. ಅಂಥವರಲ್ಲಿ ಕೆಲ ನಟ ನಟಿಯರು ಹೇಗೆ ಯುಗಾದಿ ಆಚರಿಸಿದರು ಅಂತಾ ನಾವಿಲ್ಲಿ ಹೇಳಿದ್ದೇವೆ.. ರಾಧಿಕಾ ಪಂಡಿತ್ ತಮ್ಮ ಫ್ಯಾಮಿಲಿ ಜೊತೆ ಯುಗಾದಿ ಹಬ್ಬವನ್ನ ಆಚರಿಸಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಂ ನಲ್ಲಿ ಪೋಸ್ಟ್‌ ಮಾಡಿದ ರಾಧಿಕಾ, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು...

ಜಗ್ಗೇಶ್ ನಟನೆಯ “ರಾಘವೇಂದ್ರ ಸ್ಟೋರ್” ಚಿತ್ರಮಂದಿರಕ್ಕೆ ಏಪ್ರಿಲ್ 28 ರಂದು

film news ನವರಸ ನಾಯಕ ನಟ ಜಗ್ಗೇಶ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಸಂತೋಶ್ ಆನಂದರಾಮ್ ನಿರ್ದೇಶನದ ಮತ್ತು ವಿಜಯ ಕಿರಿಗಂದೂರ್ ನಿರ್ಮಾಣದ ಸಿನಿಮಾ ರಾಘವೇಂದ್ರ ಸ್ಟೋರ್ ಸಿನಿಮಾ ಇದೇ ಏಪ್ರಿಲ್ 28 ರಂದು ಚಿತ್ರ ಮಂದಿರಗಳಲ್ಲಿ ತೆರೆಗೆ ಬರಲದೆ. ಮಾರ್ಚ 17 ರಂದು ನಟ ಜಗ್ಗೇಶ್ಅವರ ಹುಟ್ಟುಹಬ್ಬ ಇರುವ ಕಾರಣ ಅಂದೇ ರಾಘವೇಂದ್ರ ಸ್ಟೋರ್...

ಧನಂಜಯ್ ನಟನೆಯ ಹೊಯ್ಸಳ ಸಿನಿಮಾ ಗುರುದೇವ್ ಹೊಯ್ಸಳ

ಧನಂಜಯ್ ಮತ್ತು ಅಮೃತ ಅಯ್ಯಂಗಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಹೊಯ್ಸಳ ಸಿನಿಮಾ ಇದೇ ಮಾರ್ಚ 30 ರಂದು ಚಿತ್ರಮಂದಿರಕ್ಕೆ ಲಗ್ಗೆ ಇಡಲು ಮುಂದಾಗಿದೆ. ಈಗಾಗಲೆ ಈ ಚಿತ್ರದ ಟೀಸರ್ ಮತ್ತು ಹಾಡುಗಳಿಂದ ಸಿನಿ ರಸಿಕರ ಮನ ಗೆಲ್ಲುವುದರಲ್ಲಿ ಯಶಸ್ವಿಯಾಗಿದೆ.ಈಗಾಗಲೆ ಉತ್ತರ ಕರ್ನಾಟಕ ಭಾಗದಲ್ಲಿ ಚಿತ್ರದ ಪ್ರಚಾರ ಕಾರ್ಯವನ್ನು ಚಿತ್ರ ತಂಡ ಕೈಗೊಂಡಿದೆ. ಇನ್ನು ಈ...

ದೇವರ ರೂಪದ ಪುನಿತ್ ಅವರ ಹೆಸರಲ್ಲಿ ಅಭಿಮಾನಿಗಳಿಂದ ಮಾಲಧಾರಣೆ

sandalwood news ನಟ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ನಮ್ಮನ್ನಗಲಿ ಒಂದುವರೆ ವರ್ಷ ಕಳೆದಿದೆ ಅವರು ಅಗಲಿದ ದಿನದಿಂದ ಇಲ್ಲಿಯವರೆಗೂ , ಕರುನಾಡಿನ ಇಡಿ ಜನತೆಯೆ ಅವರನ್ನು ದೇವರೆಂದು ಆರಾದಿಸುತ್ತಿದ್ದಾರೆ ಅಷ್ಟೇ ಅಲ್ಲದೆ ಅವರ ಫೋಟೊವನ್ನು ದೇವರ ಜಗಲಿ ಮೇಲೆ ಇಟ್ಟು ಪೂಜಿಸುತ್ತಿದ್ದಾರೆ . ಇಷ್ಟೆ ಅಲ್ಲದೆ ಹೊಸಪೇಟೆಯಲ್ಲಿ ಅಪ್ಪು ಅಭಿಮಾನಿಗಳು ಪುನಿತ್ ರವರ...

ಬ್ರಹ್ಮಚಾರಿಗಳ ಪಾದಯಾತ್ರೆಗೆ ಚಾಲನೆ ನೀಡಿದ ನಟ ಡಾಲಿ ಧನಂಜಯ್

Specialstory ನೋಡಿ ಪಾ ವಯಸ್ಸು ಮೂವತ್ತಾಗಿದ್ದೂ ಇನ್ನ ಹುಡುಗಿ ಸಿಕ್ಕಿಲ್ಲದಿದ್ದರೆ ಮಾತ್ರ ಪಾದಯಾತ್ರೆಯಲ್ಲಿ ಅವಕಾಶ ನಿಮಗೆ ವಯಸ್ಸು ಮೂವತ್ತು ದಾಟಿದೆಯಾ, ಆದರೂ ಇನ್ನೂ ಮದುವೆ ಆಗಿಲ್ಲವಾ , ಇನ್ನಾ ಹೆಣ್ಣು ಸಿಕ್ಕಿಲ್ಲವಾ ಹಾಗಾದರೆ ನಿಮಗೆ ಪಾದಯಾತ್ರೆಯಲ್ಲಿ ಅವಕಾಶವಿದೆ . ಯಾಕಪ್ಪ ಆ ಷರತ್ತಿನ ಮೇರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ ಎಂದು ಕೇಳುತಿದ್ದೀರಾ ಹಾಗಾದ್ರೆ ನಾವ್ ಹೇಳ್ತಿವಿ ಕೇಳಿ ನಾವು ರೈತರ ಮಕ್ಕಳು...

ಕಾಂಗ್ರೆಸ್ ಪರ ಸಾದು ಕೋಕಿಲ ಪ್ರಚಾರ

political news ಕರ್ನಾಟಕದಲ್ಲಿ ವಿದಾನಸಭಾ ಚುನಾವಣೆಯ ಪ್ರಚಾರ ಜೋರಾಗಿದ್ದೂ ರಾಜಕೀಯ ರಂಗದಲ್ಲಿ ಪ್ರಚಾರಕ್ಕಾಗಿ ಸಿನಿರಂಗದವರನ್ನು ಬಳೆಸಿಕೊಳ್ಳುತಿದ್ದಾರೆ. ಈ ಹಿಂದೆಯು ಹಲವು ಬಾರಿ ಚುನಾವಣೆಗೆ ಸಿನಿರಂಗದವರು ಬಾಗಿಯಾಗಿದ್ದೂ ನಿಮಗೆಲ್ಲ ಗೊತ್ತಿರುವ ವಿಚಾರ . ಆದರೆ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿಉ ಚುನಾವಣೆಯಲ್ಲಿ ಹಿಚ್ಚಿನದಾಗಿ ಸಿನಿಮಾ ನಟರೆ ಪ್ರಚಾರದ ಜವಬ್ದಾರಿ ಹೊರುತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯನವರ ಹುಟ್ಟುಹಬ್ಬದಲ್ಲಿ ಹಾಸ್ಯನಟ...

ಕನ್ನಡದ ಭರವಸೆಯ ನಟ( ದಾದಾ ಸಾಹೇಬ್ ಪಾಲ್ಕೆ) ಪ್ರಶಸ್ತಿ ಸ್ವೀಕರಿಸಿದ ಶೆಟ್ರು

sandalwood story ದಾದಾ ಸಾಹೆಬ್ ಪಾಲ್ಕೆ ಪ್ರಶಸ್ತಿ ಪಡೆದರು ಕನ್ನಡ ಚಿತ್ರರಂಗದ ಸಕ್ಸಸ್ ಫುಲ್ ನಟ , ಮತ್ತು ನಿರ್ದೇಶಕ ಈಗ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಸಮಾರಂಭದಲ್ಲಿ ಭರವಸೆಯ ನಟ ಎಂಬ ಪ್ರಶಸ್ತಿ ಸ್ವೀಕರಿಸಿದ ರಿಷಭ್ ಶೆಟ್ಟಿಯವರು ಪ್ರಶಸ್ತಿ ಸ್ವೀಕರಿಸಿ ಫೋಟೋಗೆ ಫೋಸ್ ಕೊಟ್ಟರು. ಪ್ರಶಸ್ತಿ ಹಿಡಿದುಕೊಂಡಿರುವ ಬಾವಚಿತ್ರವನ್ನು ನಟ ರಿಷದಸಭ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ...

ಹಿರಿಯ ಚಿತ್ರ ನಟ ಅನಂತನಾಗ್ ಬಿಜೆಪಿ ಸೇರ್ಪಡೆ

political news ಯೆಸ್ ಸ್ನೇಹಿತರೆ ಬಹು ಕಾಲದಿಂದಲೂ ಚಿತ್ರತಂಗದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಹಿರಿಯ ನಟ ಅನಂತನಾಗ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇಂದು ಸಂಜೆ ( ಫೆಬ್ರುವರಿ 22) ರಂದು ಬೆಂಗಳೂರಿಬನ ಮಲ್ಲೆಶ್ವರಂ ಜಗನ್ನಾಥ ಭವನದಲ್ಲಿ( ಬಿಜೆಪಿ ಕಛೇರಿಯಲ್ಲಿ) ಸಮಾವೇಶ ಮಾಡುವ ಮೂಲಕ ಸಂಜೆ 4.30ಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ...

ಶ್ರದ್ಧಾ ನೋಡಿದ ತಕ್ಷಣ ಅಯ್ಯೋ ಅಂದ್ರು ಪ್ರಧಾನಿಮೋದಿ..!

Ayyio Shraddha ಬೆಂಗಳೂರು(ಫೆ.13): ಬೆಂಗಳೂರಿನ ಏರ್ ಇಂಡಿಯಾ ಶೋಗೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು, 5 ದಿನಗಳ ಕಾಲ ನಡೆಯಲಿರುವ ವೈಮಾನಿಕ ಪ್ರದರ್ಶನಕ್ಕೆ ಚಾಲನೆ ನೀಡಿದರು. ಇಂದಿನಿಂದ ಯಲಹಂಕದಲ್ಲಿ ಆಗಸದಲ್ಲಿ ಲೋಹದ ಹಕ್ಕಿಗಳು ಹಾರಾರುತ್ತವೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು, ಗಣ್ಯರನ್ನು ಭೇಟಿ ಮಾಡಿ ಭೋಜನವನ್ನು ಸವಿದರು. ಪ್ರಧಾನಿ ಭೇಟಿ ವೇಳೆ, ನಟ...

ಸಿಹಿಸುದ್ದಿ ಕೊಟ್ರಾ ತಮಿಳು ನಟಿ ಮಹಾಲಕ್ಷ್ಮಿ…?

film News ಬೆಂಗಳೂರು(ಫೆ.8): ಖ್ಯಾತ ನಿರ್ಮಾಪಕ ರವೀಂದ್ರ ಚಂದ್ರಶೇಖರ್ ಮತ್ತು ಕಿರುತರೆ ನಟಿ ಕಮ್ ನಿರೂಪಕಿ ಮಹಾಲಕ್ಷ್ಮಿ ಅವರು ಸೆಪ್ಟೆಂಬರ್ 1ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈ ಸುದ್ದಿ ಭಾರೀ ಸದ್ದು ಮಾಡಿತ್ತು ಕೂಡ, ಇಬರಿಬ್ಬರ ಫೋಟೋಗಳಂತೂ ಸೋಷಿಯಲ್ ಮೀಡಿಯಾಗಳಲ್ಲಿ ಪ್ರತಿ ಸಮಯದಲ್ಲೂ ವೈರಲ್ ಆಗುತ್ತಲೇ ಇರುತ್ತೆ.  ಎಲ್ಲಿ ನೋಡಿದರೂ ಈ ಇಬ್ಬರದ್ದೇ ಮಾತಾಗಿತ್ತು. ಇದೀಗ...
- Advertisement -spot_img

Latest News

ಒಂದೇ ಕುಟುಂಬದ ಮೂವರು ದುರ್ಮರಣ! ಕೌಟುಂಬಿಕ ಕಲಹಕ್ಕೆ ಕೊನೆ?

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ತೀವ್ರ ಆತಂಕ ಮೂಡಿಸುವ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ...
- Advertisement -spot_img