FilmNews
ಬೆಂಗಳೂರು(ಫೆ.7): ಬಾಲಿವುಡ್ ಖ್ಯಾತ ನಟಿ ರಾಖಿ ಸಾವಂತ್ ಬಗ್ಗೆ ಎಲ್ಲರಿಗೂ ಗೊತ್ತಿರುವ ಹಾಗೆ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ತನ್ನದೇ ಆದ ಹೇಳಿಕೆಗಳ ಮುಖಾಂತರ ಈಕೆ ಜನಪ್ರೀಯಳಾಗಿದ್ದಾಳೆ. ಈಕೆ ಮೈಸೂರು ಮೂಲದ ಆದಿಲ್ ಖಾನ್ ದುರಾನಿ ಎಂಬಾತನನ್ನು ಮದುವೆಯಾಗಿ ಒಂದಿಷ್ಟು ಸುದ್ದಿಯಾಗಿದ್ದಾಳೆ. ಇದೀಗ ಈಕೆಯ ಪತಿ ಆದಿಲ್ ಖಾನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂಬ...
Film News
ಬೆಂಗಳೂರು (ಫೆ.7): ಕಾಡು ಬಗೆದಷ್ಟು ಬಗೆದಷ್ಟು ನಿಗೂಢವೆನಿಸುವ ಸೃಷ್ಟಿ. ಮೇಲ್ನೋಟಕ್ಕೆ ತಣ್ಣಗೆ, ಹಸಿರಾಗಿ ಕಾಣುವ ಕಾಡಿನ ಒಳಹೊಕ್ಕರೆ ಊಹೆಗೂ ಮೀರಿದ ವಿಷಯಗಳು, ವಿವರಗಳು ಕಾಣಸಿಗುತ್ತದೆ. ಈಗ ಇದೇ ಕಥಾವಸ್ತುವಿನ ಮೇಲೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವೊಂದು ತೆರೆಗೆ ಬರುತ್ತಿದೆ. ಆ ಚಿತ್ರದ ಹೆಸರೇ ‘ಒಂದಂಕೆ ಕಾಡು’. ಕನ್ನಡ ಕಿರುತೆರೆಯಲ್ಲಿ ನಿರ್ದೇಶಕರಾಗಿ ಸಾಕಷ್ಟು ಹೆಸರು, ಅನುಭವ,...
FilmNews
ಬೆಂಗಳೂರು(ಫೆ.7): ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ. ಶಿವಣ್ಣ ಕೆರಿಯರ್ ನ ವಿಶೇಷ ಸಿನಿಮಾಗಳಲ್ಲೊಂದಾಗಿದೆ ಈ ಚಿತ್ರ. ಹ್ಯಾಟ್ರಿಕ್ ಹೀರೋ ಸಿನಿ ಕೆರಿಯರ್ ನ 125ನೇ ಸಿನಿಮಾ ಒಂದು ಕಡೆಯಾದ್ರೆ ಗೀತಾ ಶಿವಕುಮಾರ್ ನಿರ್ಮಾಣದ ಮೊದಲ ಸಿನಿಮಾ. ನಿರ್ದೇಶಕ ಎ.ಹರ್ಷ ಹಾಗೂ ಶಿವಣ್ಣ...
ಶೋಕ್ದಾರ್ ಧನ್ವೀರ್ ಗೌಡ ನಟಿಸುತ್ತಿರುವ ಬಹುನಿರೀಕ್ಷಿತ ಮಾಸ್ ಎಂಟರ್ಟೈನ್ಮೆಂಟ್ ಸಿನಿಮಾ ‘ವಾಮನ’. ಟೀಸರ್ ಮೂಲಕ ಉತ್ತಮ ರೆಸ್ಪಾನ್ಸ್ ಗಿಟ್ಟಿಸಿಕೊಂಡಿರುವ ಈ ಚಿತ್ರಕ್ಕೆ ಶಂಕರ್ ರಾಮನ್ ಆಕ್ಷನ್ ಕಟ್ ಹೇಳಿದ್ದಾರೆ. ಧನ್ವೀರ್ ಜೋಡಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ‘ವಾಮನ’ ಸಿನಿಮಾತಂಡ ಇಂಟ್ರೋಡಕ್ಷನ್ ಸಾಂಗ್ ಸೆರೆ ಹಿಡಿಯುವ ಮೂಲಕ ಚಿತ್ರೀಕರಣಕ್ಕೆ ಕುಂಬಳ ಕಾಯಿ...
ಸಿನಿಮಾಗೋಸ್ಕರ ಕೆಲವು ನಟರು, ಡೈರೆಕ್ಟರ್, ಪ್ರೊಡ್ಯುಸರಗಳು ಮನೆಯನ್ನ ತ್ಯಾಗ ಮಾಡಿದ್ದನ್ನ ನಾವು ನೋಡಿದ್ದೀವಿ. ಅಷ್ಟೇ ಯಾಕೆ ಎಷ್ಟೋ ನಟರು ಸಿನಿಮಾದಲ್ಲಿ ತಮ್ಮ ಪಾತ್ರ ನೈಜ್ಯವಾಗಿ ಬರಲಿ ಎಂದು ಗಡ್ಡ ಮೀಸೆ ಬಿಡೋದು, ಕೂದಲು ಉದ್ದ ಬಿಡೋದು, ಚೆನ್ನಾಗಿ ತಿಂದ ಮೈ ಬೆಳೆಸಿಕೊಳ್ಳೋದು, ಡಯಟ್ ಮಾಡಿ ಸಿಕ್ಕಾಪಟ್ಟೆ ಸಣ್ಣ ಆಗೋದೆಲ್ಲ ನೋಡಿದ್ದೀವಿ. ಆದ್ರೆ ಇಲ್ಲೋರ್ವ ನಟ...
film story :
ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ - ಮಿಲನ ನಾಗರಾಜ್ ನಾಯಕ, ನಾಯಕಿಯಾಗಿ ನಟಿಸಿರುವ "ಲವ್ ಬರ್ಡ್ಸ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಾಯಕ, ನಾಯಕಿಯ ಪಾತ್ರವನ್ನು ಪರಿಸಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ...
ಬಿಗ್ಬಾಸ್ ಕನ್ನಡ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾವು ಗೆದ್ದ ಹಣವನ್ನ ಏನು ಮಾಡ್ತಾರೆ ಅಂತಾ ಹೇಳಿದ್ದಾರೆ.
ನಾನು ಬಿಗ್ಬಾಸ್ ಫಿನಾಲೆ ಸ್ಟೇಜ್ ಮೇಲೂ ಹೇಳಿದ್ದೆ. ದುಡ್ಡು ಈಗ ಖರ್ಚಾಗಬಹುದು. ಆದ್ರೆ ನನಗೆ ಕಪ್ ಬೇಕು. ಅದು ಮುಖ್ಯ ಅಂತಾ ಹೇಳಿದ್ದೆ. ಯಾಕಂದ್ರೆ ದುಡ್ಡು ಇನ್ನು ಸ್ವಲ್ಪ ತಿಂಗಳಲ್ಲಿ...
ಬಿಗ್ಬಾಸ್ ಸೀಸನ್ 9ರಲ್ಲಿ ವಿನ್ನರ್ ಆಗಿರುವ ರಾಕ್ಸ್ಟಾರ್ ರೂಪೇಶ್ ಶೆಟ್ಟಿ, ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ಈ ವೇಳೆ ವೀಕೆಂಡ್ನಲ್ಲಿ ಕಿಚ್ಚಾ ಸುದೀಪ್ ಬರುವ ಬಗ್ಗೆ ಮಾತನಾಡಿದ ರೂಪೇಶ್ ಶೆಟ್ಟಿ, ಅವರು ಬಂದಾಗ ಹೇಗೆ ಫೀಲ್ ಆಗುತ್ತಿತ್ತು ಅಂತಾ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ರೂಪೇಶ್, ಮೊದಲ ಸಲ ವೀಕೆಂಡ್ ಬಂದಾಗ, ಕಿಚ್ಚ ಸುದೀಪ್ ಸರ್ ಬರ್ತಾರೆ,...
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಜೋಡಿ "ಬಾನದಾರಿಯಲ್ಲಿ" ಚಿತ್ರದ ಮೂಲಕ ಮತ್ತೊಮ್ಮೆ ಮೋಡಿ ಮಾಡಲಿದೆ. ಇತ್ತೀಚೆಗೆ ಈ ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ನಿನ್ನನ್ನು ನೋಡಿದ ನಂತರ" ಎಂಬ ಗೀತೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಹಿರಿಯ ಪತ್ರಕರ್ತ ಬಿ.ಎನ್ ಸುಬ್ರಹ್ಮಣ್ಯ ಈ ಹಾಡನ್ನು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ...
ನಟಿ ಶ್ರೀಲೀಲಾ ತೆಲುಗಿನ ತನ್ನ ಎರಡನೇ ಸಿನಿಮಾ ಧಮಾಕ ಪ್ರಚಾರದಲ್ಲಿ ಸ್ಯಾಂಡಲ್ ವುಡ್'ನ್ನು ಕೊಂಡಾಡಿದ್ದಾರೆ.
ಧಮಾಕ ಸಿನಿಮಾ ಪ್ರಚಾರದ ಮೇಳೆ ‘ಕಾಂತಾರ’ ಸಿನಿಮಾ ಬಗ್ಗೆ ಮಾತನಾಡಿರೋ ಶ್ರೀಲೀಲಾ,
‘ನಾನು ಕಾಂತಾರ ನೋಡಿದ್ದೇನೆ.
ಸಿನಿಮಾ ಅದ್ಭುತವಾಗಿದೆ. ನಾನು ಕರ್ನಾಟಕದವಳು.
ಕನ್ನಡ ಸಿನಿಮಾಗಳ ವ್ಯಾಪ್ತಿ ಹೆಚ್ಚುತ್ತಿರೋ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ ಎಂದಿದ್ದಾರೆ. ಶ್ರೀಲೀಲಾ ಆಡಿರೋ ಈ ಮಾತುಗಳು ಕನ್ನಡಿಗರ ಮನಸ್ಸು...
ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ತೀವ್ರ ಆತಂಕ ಮೂಡಿಸುವ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ...