Thursday, September 17, 2026

Sandalwood

ಹಿರಿಯ ಚಿತ್ರ ನಟ ಅನಂತನಾಗ್ ಬಿಜೆಪಿ ಸೇರ್ಪಡೆ

political news ಯೆಸ್ ಸ್ನೇಹಿತರೆ ಬಹು ಕಾಲದಿಂದಲೂ ಚಿತ್ರತಂಗದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಹಿರಿಯ ನಟ ಅನಂತನಾಗ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇಂದು ಸಂಜೆ ( ಫೆಬ್ರುವರಿ 22) ರಂದು ಬೆಂಗಳೂರಿಬನ ಮಲ್ಲೆಶ್ವರಂ ಜಗನ್ನಾಥ ಭವನದಲ್ಲಿ( ಬಿಜೆಪಿ ಕಛೇರಿಯಲ್ಲಿ) ಸಮಾವೇಶ ಮಾಡುವ ಮೂಲಕ ಸಂಜೆ 4.30ಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ...

ಶ್ರದ್ಧಾ ನೋಡಿದ ತಕ್ಷಣ ಅಯ್ಯೋ ಅಂದ್ರು ಪ್ರಧಾನಿಮೋದಿ..!

Ayyio Shraddha ಬೆಂಗಳೂರು(ಫೆ.13): ಬೆಂಗಳೂರಿನ ಏರ್ ಇಂಡಿಯಾ ಶೋಗೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು, 5 ದಿನಗಳ ಕಾಲ ನಡೆಯಲಿರುವ ವೈಮಾನಿಕ ಪ್ರದರ್ಶನಕ್ಕೆ ಚಾಲನೆ ನೀಡಿದರು. ಇಂದಿನಿಂದ ಯಲಹಂಕದಲ್ಲಿ ಆಗಸದಲ್ಲಿ ಲೋಹದ ಹಕ್ಕಿಗಳು ಹಾರಾರುತ್ತವೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು, ಗಣ್ಯರನ್ನು ಭೇಟಿ ಮಾಡಿ ಭೋಜನವನ್ನು ಸವಿದರು. ಪ್ರಧಾನಿ ಭೇಟಿ ವೇಳೆ, ನಟ...

ಸಿಹಿಸುದ್ದಿ ಕೊಟ್ರಾ ತಮಿಳು ನಟಿ ಮಹಾಲಕ್ಷ್ಮಿ…?

film News ಬೆಂಗಳೂರು(ಫೆ.8): ಖ್ಯಾತ ನಿರ್ಮಾಪಕ ರವೀಂದ್ರ ಚಂದ್ರಶೇಖರ್ ಮತ್ತು ಕಿರುತರೆ ನಟಿ ಕಮ್ ನಿರೂಪಕಿ ಮಹಾಲಕ್ಷ್ಮಿ ಅವರು ಸೆಪ್ಟೆಂಬರ್ 1ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈ ಸುದ್ದಿ ಭಾರೀ ಸದ್ದು ಮಾಡಿತ್ತು ಕೂಡ, ಇಬರಿಬ್ಬರ ಫೋಟೋಗಳಂತೂ ಸೋಷಿಯಲ್ ಮೀಡಿಯಾಗಳಲ್ಲಿ ಪ್ರತಿ ಸಮಯದಲ್ಲೂ ವೈರಲ್ ಆಗುತ್ತಲೇ ಇರುತ್ತೆ.  ಎಲ್ಲಿ ನೋಡಿದರೂ ಈ ಇಬ್ಬರದ್ದೇ ಮಾತಾಗಿತ್ತು. ಇದೀಗ...

ನಟಿ ರಾಖಿ ಪತಿ ಆದಿಲ್ ಖಾನ್ ಅರೆಸ್ಟ್ ಆಗೋಕೆ ಕಾರಣವೇನು..?

FilmNews ಬೆಂಗಳೂರು(ಫೆ.7): ಬಾಲಿವುಡ್ ಖ್ಯಾತ ನಟಿ ರಾಖಿ ಸಾವಂತ್ ಬಗ್ಗೆ ಎಲ್ಲರಿಗೂ ಗೊತ್ತಿರುವ ಹಾಗೆ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ತನ್ನದೇ ಆದ ಹೇಳಿಕೆಗಳ ಮುಖಾಂತರ ಈಕೆ ಜನಪ್ರೀಯಳಾಗಿದ್ದಾಳೆ. ಈಕೆ ಮೈಸೂರು ಮೂಲದ ಆದಿಲ್ ಖಾನ್ ದುರಾನಿ ಎಂಬಾತನನ್ನು ಮದುವೆಯಾಗಿ ಒಂದಿಷ್ಟು ಸುದ್ದಿಯಾಗಿದ್ದಾಳೆ. ಇದೀಗ ಈಕೆಯ ಪತಿ ಆದಿಲ್ ಖಾನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂಬ...

ರಾಮಚಂದ್ರ ವೈದ್ಯ ನಿರ್ದೇಶನದ ‘ಒಂದಂಕೆ ಕಾಡು’ ಮಾರ್ಚ್ ನಲ್ಲಿ ರಿಲೀಸ್ !

Film News ಬೆಂಗಳೂರು (ಫೆ.7): ಕಾಡು ಬಗೆದಷ್ಟು ಬಗೆದಷ್ಟು ನಿಗೂಢವೆನಿಸುವ ಸೃಷ್ಟಿ. ಮೇಲ್ನೋಟಕ್ಕೆ ತಣ್ಣಗೆ, ಹಸಿರಾಗಿ ಕಾಣುವ ಕಾಡಿನ ಒಳಹೊಕ್ಕರೆ ಊಹೆಗೂ ಮೀರಿದ ವಿಷಯಗಳು, ವಿವರಗಳು ಕಾಣಸಿಗುತ್ತದೆ. ಈಗ ಇದೇ ಕಥಾವಸ್ತುವಿನ ಮೇಲೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವೊಂದು ತೆರೆಗೆ ಬರುತ್ತಿದೆ. ಆ ಚಿತ್ರದ ಹೆಸರೇ ‘ಒಂದಂಕೆ ಕಾಡು’. ಕನ್ನಡ ಕಿರುತೆರೆಯಲ್ಲಿ ನಿರ್ದೇಶಕರಾಗಿ ಸಾಕಷ್ಟು ಹೆಸರು, ಅನುಭವ,...

ಶಿವಣ್ಣ ಅಭಿನಯದ ‘ವೇದ’ ಓಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ !

FilmNews ಬೆಂಗಳೂರು(ಫೆ.7): ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ. ಶಿವಣ್ಣ ಕೆರಿಯರ್ ನ ವಿಶೇಷ ಸಿನಿಮಾಗಳಲ್ಲೊಂದಾಗಿದೆ ಈ ಚಿತ್ರ. ಹ್ಯಾಟ್ರಿಕ್ ಹೀರೋ ಸಿನಿ ಕೆರಿಯರ್ ನ 125ನೇ ಸಿನಿಮಾ ಒಂದು ಕಡೆಯಾದ್ರೆ ಗೀತಾ ಶಿವಕುಮಾರ್ ನಿರ್ಮಾಣದ ಮೊದಲ ಸಿನಿಮಾ. ನಿರ್ದೇಶಕ ಎ.ಹರ್ಷ ಹಾಗೂ ಶಿವಣ್ಣ...

ಶೋಕ್ದಾರ್ ಧನ್ವೀರ್ ಗೌಡ ‘ವಾಮನ’ ಚಿತ್ರಕ್ಕೆ ಕುಂಬಳಕಾಯಿ ಒಡೆದ ಚಿತ್ರತಂಡ

ಶೋಕ್ದಾರ್ ಧನ್ವೀರ್ ಗೌಡ ನಟಿಸುತ್ತಿರುವ ಬಹುನಿರೀಕ್ಷಿತ ಮಾಸ್ ಎಂಟರ್ಟೈನ್ಮೆಂಟ್ ಸಿನಿಮಾ ‘ವಾಮನ’. ಟೀಸರ್ ಮೂಲಕ ಉತ್ತಮ ರೆಸ್ಪಾನ್ಸ್ ಗಿಟ್ಟಿಸಿಕೊಂಡಿರುವ ಈ ಚಿತ್ರಕ್ಕೆ ಶಂಕರ್ ರಾಮನ್ ಆಕ್ಷನ್ ಕಟ್ ಹೇಳಿದ್ದಾರೆ. ಧನ್ವೀರ್ ಜೋಡಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ‘ವಾಮನ’ ಸಿನಿಮಾತಂಡ ಇಂಟ್ರೋಡಕ್ಷನ್ ಸಾಂಗ್ ಸೆರೆ ಹಿಡಿಯುವ ಮೂಲಕ ಚಿತ್ರೀಕರಣಕ್ಕೆ ಕುಂಬಳ ಕಾಯಿ...

ಈ ನಟ ಪಾತ್ರ ಚೆನ್ನಾಗಿ ಬರಲಿ ಎಂದು ಏನು ಮಾಡಿದ್ದಾರೆ ಗೊತ್ತಾ..? ಹೇಗಿದ್ದವರು ಹೇಗಾದ್ರೂ ನೋಡಿ..

ಸಿನಿಮಾಗೋಸ್ಕರ ಕೆಲವು ನಟರು, ಡೈರೆಕ್ಟರ್, ಪ್ರೊಡ್ಯುಸರಗಳು ಮನೆಯನ್ನ ತ್ಯಾಗ ಮಾಡಿದ್ದನ್ನ ನಾವು ನೋಡಿದ್ದೀವಿ. ಅಷ್ಟೇ ಯಾಕೆ ಎಷ್ಟೋ ನಟರು ಸಿನಿಮಾದಲ್ಲಿ ತಮ್ಮ ಪಾತ್ರ ನೈಜ್ಯವಾಗಿ ಬರಲಿ ಎಂದು ಗಡ್ಡ ಮೀಸೆ ಬಿಡೋದು, ಕೂದಲು ಉದ್ದ ಬಿಡೋದು, ಚೆನ್ನಾಗಿ ತಿಂದ ಮೈ ಬೆಳೆಸಿಕೊಳ್ಳೋದು, ಡಯಟ್ ಮಾಡಿ ಸಿಕ್ಕಾಪಟ್ಟೆ ಸಣ್ಣ ಆಗೋದೆಲ್ಲ ನೋಡಿದ್ದೀವಿ. ಆದ್ರೆ ಇಲ್ಲೋರ್ವ ನಟ...

ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಅಭಿನಯದ “ಲವ್ ಬರ್ಡ್ಸ್” ಚಿತ್ರದ ಟೀಸರ್‌ಗೆ ಮೆಚ್ಚುಗೆಯ ಮಹಾಪೂರ

film story : ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ - ಮಿಲನ ನಾಗರಾಜ್ ನಾಯಕ, ನಾಯಕಿಯಾಗಿ ನಟಿಸಿರುವ "ಲವ್ ಬರ್ಡ್ಸ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಾಯಕ, ನಾಯಕಿಯ ಪಾತ್ರವನ್ನು ಪರಿಸಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ...

ಬಿಗ್‌ಬಾಸ್‌ನಲ್ಲಿ ಸಿಕ್ಕ ದುಡ್ಡನ್ನ ಏನ್ ಮಾಡ್ತೀರಾ ಅಂತಾ ಕೇಳಿದ್ದಕ್ಕೆ ರೂಪಿ ಏನಂದ್ರು ಗೊತ್ತಾ..?

ಬಿಗ್‌ಬಾಸ್ ಕನ್ನಡ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾವು ಗೆದ್ದ ಹಣವನ್ನ ಏನು ಮಾಡ್ತಾರೆ ಅಂತಾ ಹೇಳಿದ್ದಾರೆ. ನಾನು ಬಿಗ್‌ಬಾಸ್ ಫಿನಾಲೆ ಸ್ಟೇಜ್‌ ಮೇಲೂ ಹೇಳಿದ್ದೆ. ದುಡ್ಡು ಈಗ ಖರ್ಚಾಗಬಹುದು. ಆದ್ರೆ ನನಗೆ ಕಪ್ ಬೇಕು. ಅದು ಮುಖ್ಯ ಅಂತಾ ಹೇಳಿದ್ದೆ. ಯಾಕಂದ್ರೆ ದುಡ್ಡು ಇನ್ನು ಸ್ವಲ್ಪ ತಿಂಗಳಲ್ಲಿ...
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img