Saturday, May 2, 2026

Sandalwood

ಹೊಸ ಸೀರಿಯಲ್ ನಲ್ಲಿ ಅನಿರುದ್ಧ್ ಭಾರೀ ನಿರೀಕ್ಷೆ..!

ಕಲಾ ಸಾಮ್ರಾಟ್ ಎಸ್. ನಾರಾಯಣ್ ರವರ ರಚನೆ ಹಾಗೂ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ ದಲ್ಲಿ ಅನಿರುದ್ಧ ನಾಯಕನಾಗಿ ಪಾತ್ರ ಮಾಡಲಿದ್ದಾರೆ.. ಈ ಬಗ್ಗೆ ನಟ ಅನಿರುದ್ಧ ಸ್ವತಹ ಪೋಸ್ಟ್ ಹಾಕಿದು, ಕರ್ನಾಟಕ ಟಿವಿಗೂ ಆ ಪೋಸ್ಟ್ ಲಭ್ಯವಿದೆ.. ನಮ್ಮೆಲ್ಲರ ನೆಚ್ಚಿನ ಉದಯ ವಾಹಿನಿಯಲ್ಲಿ ಅತಿ ಶೀಘ್ರದಲ್ಲಿ ಪ್ರಸಾರವಾಗಲಿರುವ ಕಲಾ ಸಾಮ್ರಾಟ್ ಎಸ್. ನಾರಾಯಣ್...

ಡಿಸೆಂಬರ್ 9 ರಂದು “ಕ್ಷೇಮಗಿರಿಯಲ್ಲಿ ಕರ್ ನಾಟಕ” ಚಿತ್ರ ಬಿಡುಗಡೆ.

ವಿಭಿನ್ನ ಕಥೆಯ "ಕ್ಷೇಮಗಿರಿಯಲ್ಲಿ ಕರ್ ನಾಟಕ" ಚಿತ್ರ ಇದೇ ಶುಕ್ರವಾರ (ಡಿಸೆಂಬರ್ 9) ರಂದು ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರತಂಡ ಮಾಧ್ಯಮಕ್ಕೆ ಮಾಹಿತಿ ನೀಡಿದರು. ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಸೈಕಾಲಜಿಯಲ್ಲಿ ಮಾಸ್ಟರ್ಸ್ ಮಾಡಿರುವ ನಾನು, ಯೂರೋಪ್ ನಲ್ಲಿ ನಿರ್ದೇಶನದ ಕುರಿತು ತರಭೇತಿ ಪಡೆದಿದ್ದೇನೆ. ನನ್ನ ತಾಯಿ ಮೈಕಲ್ ರಾಣಿ ಈ ಚಿತ್ರವನ್ನು ನಿರ್ಮಾಣ...

‘ಥಗ್ಸ್ ಆಫ್ ರಾಮಘಡ’ ಮೊದಲ ಸಾಂಗ್ ಬಿಡುಗಡೆ- ಮುಂದಿನ ವರ್ಷ ಸಿನಿಮಾ ತೆರೆಗೆ

ಫಸ್ಟ್ ಲುಕ್ ಮೂಲಕ ಗಮನ ಸೆಳೆಯುತ್ತಿರೋ ‘ಥಗ್ಸ್ ಆಫ್ ರಾಮಘಡ’ ಚಿತ್ರದ ಮೊದಲ ಸಾಂಗ್ ಬಿಡುಗಡೆಯಾಗಿದೆ. ‘ನಗು ನಗುತ ಆವರಿಸೋ ಈ ಹುಡುಗಿ' ಹಾಡನ್ನು ದಿಯಾ ಖ್ಯಾತಿಯ ನಾಯಕ ನಟ ಪೃಥ್ವಿ ಅಂಬರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ನಿರ್ದೇಶಕ ಕಾರ್ತಿಕ್ ನಿರ್ದೇಶಿಸಿರುವ ಮೊದಲ ಸಿನಿಮಾ ಇದಾಗಿದ್ದು, ಹಾಡು ಬಿಡುಗಡೆ ಮಾಡುವ ಮೂಲಕ ಸಿನಿಮಾ...

ತಮಿಳಿಗೆ ಹೊಂಬಾಳೆ ಫಿಲಂಸ್; ಕೀರ್ತಿ ಸುರೇಶ್ ಅಭಿನಯದಲ್ಲಿ ‘ರಘುತಥಾ’ ಚಿತ್ರದ ನಿರ್ಮಾಣ

ಈ ವರ್ಷ ಕನ್ನಡದಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಕೆಜಿಎಫ್ 2’ ಮತ್ತು ‘ಕಾಂತಾರ’ ಎಂಬ ಎರಡು ಬ್ಲಾಕ್ಬಸ್ಟರ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಸಂಸ್ಥೆಯು ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದೆ. ಇದುವರೆಗೂ ಕನ್ನಡ, ತೆಲುಗು ಮತ್ತು ಮಲಯಾಳಂ ಚಿತ್ರರಂಗಗಳಲ್ಲಿ ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್ನ ವಿಜಯ್ ಕಿರಗಂದೂರು, ಈಗ ಇದೇ ಮೊದಲ ಬಾರಿಗೆ ತಮಿಳು ಚಿತ್ರವೊಂದನ್ನು...

ತಿಮ್ಮನ ಮೊಟ್ಟೆಗಳು ಚಿತ್ರೀಕರಣ ಮುಕ್ತಾಯ..

“ಆದರ್ಶ್ ಅಯ್ಯಂಗಾರ್” ಅವರ “ಶ್ರೀಕೃಷ್ಣ ಬ್ಯಾನರ್” ಅಡಿಯಲ್ಲಿ “ರಕ್ಷಿತ್ ತೀರ್ಥಹಳ್ಳಿ” ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ “ತಿಮ್ಮನ ಮೊಟ್ಟೆಗಳು” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಶಿವಮೊಗ್ಗ ಮೂಲದ ಅಮೇರಿಕ ನಿವಾಸಿ ಆದರ್ಶ್ ಅಯ್ಯಂಗಾರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಗಾಯಕರಾಗಿರುವ ಆದರ್ಶ್ ಅಯ್ಯಂಗಾರ್ ಈ ಮೊದಲು ತಮ್ಮ ಶ್ರೀಕೃಷ್ಣ ಪ್ರೊಡಕ್ಷನ್ಸ್ ಅಡಿಯಲ್ಲಿ ಉತ್ತಮ ಸಂದೇಶಗಳನ್ನೊಳಗೊಂಡ ವಿಡಿಯೋ ಹಾಡುಗಳನ್ನು...

ಡಿ.30ಕ್ಕೆ ಯೋಗರಾಜ ಭಟ್ಟರ ಪದವಿ ಪೂರ್ವ ತೆರೆಗೆ..!

ಯೋಗರಾಜ್‌ ಭಟ್‌ ಅವ್ರ ಮಾರ್ಗದರ್ಶನದಲ್ಲಿ, ಅವ್ರದೇ ನಿರ್ಮಾಣ ಸಂಸ್ಥೆ ಯೋಗರಾಜ್‌ ಭಟ್‌ ಮೂವೀಸ್‌ ಹಾಗೂ ರವಿ ಶ್ಯಾಮನೂರ್‌ ಫಿಲಮ್ಸ್ ಬ್ಯಾನರ್‌ನಲ್ಲಿ ರೆಡಿಯಾಗಿರೋ ಯೂಥ್‌ಫುಲ್‌ ಲವ್‌ ಸ್ಟೋರಿ ʻಪದವಿ ಪೂರ್ವʼ ಈ ವರ್ಷದ ಕೊನೆಯ ವಾರ, ಡಿ.30ಕ್ಕೆ ರಿಲೀಸ್‌ ಆಗ್ತಾ ಇದೆ. ಯೋಗರಾಜ್‌ ಭಟ್‌ ಅವ್ರ ಗರಡಿಯಲ್ಲಿ ಪಳಿಗಿರೋ ಹರಿಪ್ರಸಾದ್‌ ಜಯಣ್ಣ ಮೊದಲ ಬಾರಿಗೆ ನಿರ್ದೇಶಕರ...

‘ಹುಷಾರ್’ ಹಾಡಿಗೆ ಧ್ವನಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ : ಹಾಡು ಬಿಡುಗಡೆ ಮಾಡಿ ಶುಭ ಕೋರಿದ ಪ್ರಿಯಾಂಕ ಉಪೇಂದ್ರ

ಬೆಂಗಳೂರು: ‘ಹುಷಾರ್’ ಚಿತ್ರದಲ್ಲಿನ ‘ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ’ ಎಂಬ ಹಾಡಿಗೆ ರಿಯಲ್ ಸ್ಟಾರ್ ಉಪೇಂದ್ರ ಅವರು ಧ್ವನಿ ನೀಡಿದ್ದು, ಇಂದು ಪ್ರಿಯಾಂಕ ಉಪೇಂದ್ರ ಅವರು ಹಾಡನ್ನು ಬಿಡುಗಡೆ ಮಾಡಿದ್ದಾರೆ. ಸತೀಶ್ ರಾಜ್ ನಿರ್ಮಸಿ, ನಿರ್ದೇಶಿಸಿರುವ ಚಿತ್ರ ‘ಹುಷಾರ್’ ಇನ್ನು ಚಿತ್ರದ ಟ್ರೇಲರ್ ನಿರ್ಮಾಪಕ ಎನ್.ಎಂ ಸುರೇಶ್ ಬಿಡುಗಡೆ ಮಾಡಿದರು. ನಾನು ಈ ಸಮಾರಂಭಕ್ಕೆ...

ನಟಿ ತಾರಾ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಸಾಕಷ್ಟು ಹೆಸರು ಮಾಡಿರುವ ನಟಿ ತಾರಾ ಅವರು ತಮ್ಮ ಅದ್ಭುತ ನಟನೆಯಿಂದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅನೇಕ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರ ಕಾರು ಚಾಲಕನ ವಿರುದ್ಧ ಅಜಾಗರೂಕ ಚಾಲನೆ ಎಂದು ದೂರು ದಾಖಲಿಸಲಾಗಿದೆ. ಅ.29 ರಂದು ನಟಿ ತಾರಾ ಅವರು ಬೆಂಗಳೂರಿನ ಕತ್ರಿಗುಪ್ಪೆ ಹತ್ತಿರ ಕಾರಿನಲ್ಲಿ ತೆರಳುವಾಗ ಅವರ ಕಾರು...

‘ಉತ್ತರಕಾಂಡ’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ರಿಎಂಟ್ರಿ..!

ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ‘ಉತ್ತರಕಾಂಡ’ ಚಿತ್ರದ ಮೂಲಕ ಮತ್ತೆ ಸ್ಯಾಂಡಲ್ ವುಡ್ ಗೆ  ಕಮ್ ಬ್ಯಾಕ್ ಆಗಲಿರುವ ರಮ್ಯಾ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡಿರುವ ರಮ್ಯಾ ‘ಇನ್ನಮ್ಯಾಗಿಂದ ಫುಲ್ ಗುದ್ದಾಂ ಗುದ್ದಿ’ಎಂದು ಹೇಳಿದ್ದಾರೆ. ರತ್ನನ್ ಪ್ರಪಂಚ ಚಿತ್ರದಲ್ಲಿ ಅಭಿನಯಿಸಲು ಆಗಲಿಲ್ಲವೆಂದು ಬೇಸರವಿತ್ತು. ಈಗ 10 ವರ್ಷಗಳ ನಂತರ  ‘ಉತ್ತರಕಾಂಡ’ ಚಿತ್ರದ...

ನಿಮಿಷಾಂಬಾ ದೇಗುಲಕ್ಕೆ ಭೇಟಿ ನೀಡಿದ ನಟ ಶಿವರಾಜ್‌ಕುಮಾರ್ ದಂಪತಿ..

ಶ್ರೀರಂಗಪಟ್ಟಣ: ನಿಮಿಷಾಂಬಾ ದೇವಸ್ಥಾನಕ್ಕೆ ನಟ ಶಿವರಾಜ್‌ಕುಮಾರ್ ಭೇಟಿ ನೀಡಿದ್ದು, ಪತ್ನಿ ಗೀತಾರವರೊಂದಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇವರೊಂದಿಗೆ ಬಂದ ಸ್ನೇಹಿತರು, ಶಿವಣ್ಣ ದಂಪತಿಗೆ ಸಾಥ್ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಮ್ ನಲ್ಲಿ ನಿಮಿಷಾಂಭ ದೇವಸ್ಥಾನವಿದ್ದು, ದೇವಸ್ಥಾನದ ಸಿಬ್ಬಂದಿ ಶಿವರಾಜ್‌ಕುಮಾರ್ ದಂಪತಿಯನ್ನು ಬರಮಾಡಿಕೊಂಡರು. ಈ ವೇಳೆ ದಂಪತಿಗೆ ಪ್ರಧಾನ ಅರ್ಚಕರು ಶಾಲು ಹೊದಿಸಿ, ಆಶೀರ್ವದಿಸಿದ್ದು,...
- Advertisement -spot_img

Latest News

ಪಂಚರಾಜ್ಯ ಚುನಾವಣೆ ಬಳಿಕ ಕೇಂದ್ರ ಸರ್ಕಾರ ಬೆಲೆಯೇರಿಕೆಯ ಛಾಟಿ ಬೀಸಲು ಪ್ರಾರಂಭಿಸಿದೆ: ಗುಂಡೂರಾವ್

Political News: ಕಮರ್ಷಿಯಲ್ ಸಿಲಿಂಡರ್ ಬೆಲೆ 993 ರೂಪಾಯಿ ಹೆಚ್ಚಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಊಹಿಸಿದಂತೆಯೇ ಪಂಚರಾಜ್ಯ ಚುನಾವಣೆ ಬಳಿಕ...
- Advertisement -spot_img