Sandalwood News: ಸಿನಿಮಾ ಅನ್ನೋದೇ ಹಾಗೆ. ಇಲ್ಲಿ ಒಮ್ಮೆ ಕಾಲಿಟ್ಟರೆ ಮುಗೀತು. ಒಂದೊಂದೇ ವಿಭಾಗದಲ್ಲಿ ಮಿಂದೇಳಬೇಕೆಂಬ ಬಯಕೆ ಸಹಜ. ಇಲ್ಲಿ ಹೀರೋ ಆಗಬೇಕು ಅಂತ ಬಂದವರು, ನಿರ್ದೇಶಕರಾಗುತ್ತಾರೆ. ನಿರ್ದೇಶನ ಮಾಡೋಕೆ ಬಂದವರು ಹೀರೋ ಆಗಿ, ನಿರ್ಮಾಪಕರಾಗಿರೋ ಉದಾಹರಣೆಗಳಿವೆ. ಈಗಾಗಲೇ ಅನೇಕ ಸ್ಟಾರ್ ನಟರು ನಿರ್ದೇಶಕರಾಗಿರುವ ಸಾಕಷ್ಟು ಉದಾಹರಣೆಗಳು ಇವೆ. ಇದು ಬರೀ ಕನ್ನಡ ಇಂಡಸ್ಟ್ರಿಯಲ್ಲಲ್ಲ....
Tollywood News: ಪುಷ್ಪ 2 ಸಿನಿಮಾ ಪೇಡ್ ಪ್ರಿಮಿಯರ್ ಶೋನಲ್ಲಿ ಕಾಲ್ತುಳಿತ ಉಂಟಾಗಿ, ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲಿಸಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಇಂದು ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಲಾಗಿದೆ.
ಅಲ್ಲು ಅರ್ಜುನ್ ಸೇರಿ ಇತರರ ವಿರುದ್ಧ ದೂರು ದಾಖಲಿಸಲಾಗಿತ್ತು. ಅಲ್ಲು ಅರ್ಜುನ್ ಸೇರಿ, ಅವರ ಬಾಡಿಗಾರ್ಡ್...
Sandalwood News: ಹಿಂದಿಯಲ್ಲಿ ಬರುವ ಕೌನ್ ಬನೇಗಾ ಕರೋಡ್ಪತಿ ಕಾರ್ಯಕ್ರಮದ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..? ಬಿಗ್ಬಿ ಅಮತಾಬ್ ಬಚ್ಚನ್ ನಡೆಸಿಕೊಡು ಈ ಕಾರ್ಯಕ್ರಮದಲ್ಲಿ ನಾನೂ ಒಂದು ದಿನ ಭಾಗವಹಿಸಬೇಕು ಎಂದು ಹಲವರಿಗೆ ಅನ್ನಿಸಿರುತ್ತದೆ. ಕನ್ನಡದವರೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಲಕ್ಷ ಲಕ್ಷ ಗೆದ್ದಿದ್ದಾರೆ. ಇದೀಗ ಮೊಟ್ಟ ಮೊದಲ ಬಾರಿಗೆ ಸ್ಯಾಂಡಲ್ವುಡ್ ನಟರೊಬ್ಬರು,...
Bollywood News: ಯಾರಾದರೂ ಮದುವೆಗೆ ಕರೆದರೆ, ನಾವೇನು ಮಾಡುತ್ತೇವೆ..? ಮದುವೆಗೆ ಹೋಗಿ, ಉಡುಗೊರೆ ನೀಡಿ, ಊಟ ಮಾಡಿ, ವಿಶ್ ಮಾಡಿ ಬರುತ್ತೇವೆ. ಆದರೆ ಬಾಲಿವುಡ್ ನಟ ನಟಿಯರು ತಮ್ಮ ಸಂಬಂಧಿಕರ ಮನೆಗೆ ಬಿಟ್ಟರೆ, ಇತರರ ಮನೆಯ ಮದುವೆಗೆ ಎಂದಿಗೂ ಫ್ರೀಯಾಗಿ ಹೋಗೋದಿಲ್ಲ. ಅವರಿಗೆ ಸಿಕ್ಕಿರುವ ಪ್ರಸಿದ್ಧಿಯಿಂದ ಅವರು, ಗೆಸ್ಟ್ ಆಗಿ ಹೋಗುವುದಕ್ಕೂ ದುಡ್ಡು ಪಡೆಯುತ್ತಾರೆ...
Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ, ಅತ್ಯುತ್ತಮ ರಾಜಕಾರಣಿ ಎಸ್.ಎಂ.ಕೃಷ್ಣ ವಯೋಸಹಜ ಖಾಯಿಲೆಯಿಂದ ಬಳಲಿ, ಇಂದು ನಸುಕಿನ ಜಾವದಲ್ಲಿ ಸಾವನ್ನಪ್ಪಿದ್ದಾರೆ.
ಇಂದು ಮಂಡ್ಯದ ಮದ್ದೂರಿನ ಸೋಮನಹಳ್ಳಿಯಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದ್ದು, ನಟಿ ರಮ್ಯಾ ಕೂಡ ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಎಸ್.ಎಂ.ಕೃಷ್ಣ ಬಗ್ಗೆ ಏನಾದರೂ ಮಾತಾಡಿ ಎಂದು ಮಾಧ್ಯಮದವರು...
Movie News: ಸದ್ಯ ಎಲ್ಲೆಡೆ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2’ ಬಗ್ಗೆಯೇ ಸುದ್ದಿ. ಅದರ ಜ್ವರ ಇನ್ನೂ ಕಮ್ಮಿಯಾಗಿಲ್ಲ. ಮಳೆ ನಿಂತರೂ ಮಳೆಯ ಹನಿ ನಿಲ್ಲೋದಿಲ್ಲ ಅನ್ನುವ ಹಾಗೆ, ಚಿತ್ರ ನೋಡಿಕೊಂಡು ಹೊರಬಂದರೂ, ಸಿನಿಮಾದಲ್ಲಿ ಕಾಡುವ ಅನೇಕ ಅಂಶಗಳ ಬಗ್ಗೆ ಈಗಲೂ ಚರ್ಚೆ ಆಗುತ್ತಿದೆ. ಹೌದು, ಸದ್ಯ ಪುಷ್ಪ...
Movie News: ನಟಿ ಶ್ರೀಲೀಲಾ ಕನ್ನಡದವರೇ ಆದ್ರೂ, ತೆಲುಗು ಚಿತ್ರರಂಗದಲ್ಲಿ ಹೆಚ್ಚು ಬ್ಯುಸಿಯಾಗಿದ್ದಾರೆ. ಪುಷ್ಪ 2ನಲ್ಲಿ ಕಿಸಕ್ ಸಾಂಗ್ಗೆ ಸ್ಟೆಪ್ ಹಾಕಿ ಪ್ರಸಿದ್ಧಿ ಪಡೆದಿರುವ ಶ್ರೀಲೀಲಾ ಈಗಾಗಲೇ ಮದುವೆ ವಯಸ್ಸಿಗೆ ಬಂದಿದ್ದಾರೆ, ಈ ಸಮಯದಲ್ಲಿ ತೆಲುಗು ನಟ ಬಾಲಣ್ಣ ಶ್ರೀಲೀಲಾ ಬಗ್ಗೆ ಹೇಳಿಕೊಂದನ್ನು ನೀಡಿದ್ದಾರೆ. ಶ್ರೀಲೀಲಾ ಮದುವೆ ಮಾಡುವ ಜವಾಬ್ದಾರಿ ನನ್ನದು ಎಂದಿದ್ದಾರೆ.
ನಂದಮೂರಿ ಬಾಲಕೃಷ್ಣ....
Sandalwood News: ಸ್ಯಾಂಡಲ್ವುಡ್ ಸ್ಟಾರ್ ಶಿವರಾಜ್ಕುಮಾರ್ ಮತ್ತು ಅವರ ಪತ್ನಿ ಗೀತಾ ಶಿವರಾಜ್ಕುಮಾರ್ ತಿರುಪತಿಗೆ ಹೋಗಿ ಮುಡಿ ಕೊಟ್ಟು ಬಂದಿದ್ದಾರೆ. ಇವರೊಂದಿಗೆ ಇವರ ಕುಟುಂಬಸ್ಥರು ಮತ್ತು ಸ್ನೇಹಿತರು ಕೂಡ ತಿರುಪತಿ ಬಾಲಾಜಿ ದರ್ಶನ ಮಾಡಿದ್ದಾರೆ.
ಶಿವರಾಜ್ಕುಮಾರ್ ತಮ್ಮ ಸಿನಿಮಾ ಶೂಟಿಂಗ್ ಎಲ್ಲ ಮುಗಿಸಿದ್ದು, ಕೆಲವು ಸಿನಿಮಾ ಶೂಟಿಂಗ್ ಪೋಸ್ಟ್ಪೋನ್ ಮಾಡಿಕೊಂಡಿದ್ದಾರೆ. ಇದಕ್ಕೆ ಕಾರಣ, ಅವರಿಗೆ ಅನಾರೋಗ್ಯ ಸಮಸ್ಯೆ...
Sandalwood News: ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಅನಿಲ್ ಕುಮಾರ್ ನಿರ್ದೇಶನದ "ಕಲ್ಟ್" ಚಿತ್ರದ ಚಿತ್ರೀಕರಣ ಚಿತ್ರದುರ್ಗದ ಬಳಿ ನಡೆಯುತ್ತಿದ್ದಾಗ ಡ್ರೋನ್ ಕ್ಯಾಮೆರಾ ಆಕಸ್ಮಿಕವಾಗಿ ವಿಂಡ್ ಫ್ಯಾನ್ ಗೆ ಸಿಲುಕಿ ಹಾನಿಯಾಗಿತ್ತು. ಇದೊಂದು ಆಕಸ್ಮಿಕ ಘಟನೆ.
ಆದರೆ ಡ್ರೋನ್ ಟೆಕ್ನೀಷಿಯನ್ ಸಂತೋಷ್ ಅವರು ಡ್ರೋನ್ ಕ್ಯಾಮೆರಾ ಗೆ ಆದ ಹಾನಿಯಿಂದ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು...