Wednesday, April 22, 2026

Sandalwood

ನಿರ್ದೇಶನಕ್ಕೆ ಕಾಲಿಟ್ಟ ನಟ ಮೋಹನ್ ಲಾಲ್: ಮೆಚ್ಚುಗೆ ಪಡೆದ ಭರೋಚ್ ಟ್ರೈಲರ್

Sandalwood News: ಸಿನಿಮಾ ಅನ್ನೋದೇ ಹಾಗೆ. ಇಲ್ಲಿ ಒಮ್ಮೆ ಕಾಲಿಟ್ಟರೆ ಮುಗೀತು. ಒಂದೊಂದೇ ವಿಭಾಗದಲ್ಲಿ ಮಿಂದೇಳಬೇಕೆಂಬ ಬಯಕೆ ಸಹಜ. ಇಲ್ಲಿ ಹೀರೋ ಆಗಬೇಕು ಅಂತ ಬಂದವರು, ನಿರ್ದೇಶಕರಾಗುತ್ತಾರೆ. ನಿರ್ದೇಶನ ಮಾಡೋಕೆ ಬಂದವರು ಹೀರೋ ಆಗಿ, ನಿರ್ಮಾಪಕರಾಗಿರೋ ಉದಾಹರಣೆಗಳಿವೆ. ಈಗಾಗಲೇ ಅನೇಕ ಸ್ಟಾರ್ ನಟರು ನಿರ್ದೇಶಕರಾಗಿರುವ ಸಾಕಷ್ಟು ಉದಾಹರಣೆಗಳು ಇವೆ. ಇದು ಬರೀ ಕನ್ನಡ ಇಂಡಸ್ಟ್ರಿಯಲ್ಲಲ್ಲ....

Sandalwood News: ರೇಣುಕಾಸ್ವಾಮಿ ಕೊ* ಕೇಸ್: ದರ್ಶನ್, ಪವಿತ್ರಾಗೆ ಜಾಮೀನು ಮಂಜೂರು

Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎ1 ಆರೋಪಿಯಾಗಿದ್ದ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿದ್ದ ದರ್ಶನ್‌ಗೆ ಕೊನೆಗೂ ಜಾಮೀನು ಸಿಕ್ಕಿದೆ. ದರ್ಶನ್‌ ಗ್ಯಾಂಗ್‌ನಲ್ಲಿ ಕೆಲವರಿಗೆ ಹೈ ಕೋರ್ಟ್ ಷರತ್ತುಬದ್ಧ ಜಾಮೀನು ಸಿಕ್ಕಿದ್ದು, ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿತ್ತು. ಅನಾರೋಗ್ಯ ನಿಮಿತ್ತ ಆಪರೇಷನ್ ಮಾಡಿಸಿಕೊಳ್ಳಲಷ್ಟೇ ದರ್ಶನ್ ಜಾಮೀನು ಪಡೆದಿದ್ದರು. ಇದೀಗ...

ಪುಷ್ಪ-2 ಪ್ರಿಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಸಾವು ಕೇಸ್: ನಟ ಅಲ್ಲು ಅರ್ಜುನ್ ಅರೆಸ್ಟ್

Tollywood News: ಪುಷ್ಪ 2 ಸಿನಿಮಾ ಪೇಡ್ ಪ್ರಿಮಿಯರ್ ಶೋನಲ್ಲಿ ಕಾಲ್ತುಳಿತ ಉಂಟಾಗಿ, ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲಿಸಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಇಂದು ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಅಲ್ಲು ಅರ್ಜುನ್ ಸೇರಿ ಇತರರ ವಿರುದ್ಧ ದೂರು ದಾಖಲಿಸಲಾಗಿತ್ತು. ಅಲ್ಲು ಅರ್ಜುನ್ ಸೇರಿ, ಅವರ ಬಾಡಿಗಾರ್ಡ್...

ಮೊದಲ ಬಾರಿ ಕೌನ್‌ ಬನೇಗಾ ಕರೋಡ್‌ಪತಿ ಭಾಗವಹಿಸಲಿದ್ದಾರೆ ಕನ್ನಡದ ಈ ಖ್ಯಾತ ನಟ..

Sandalwood News: ಹಿಂದಿಯಲ್ಲಿ ಬರುವ ಕೌನ್ ಬನೇಗಾ ಕರೋಡ್‌ಪತಿ ಕಾರ್ಯಕ್ರಮದ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..? ಬಿಗ್‌ಬಿ ಅಮತಾಬ್‌ ಬಚ್ಚನ್ ನಡೆಸಿಕೊಡು ಈ ಕಾರ್ಯಕ್ರಮದಲ್ಲಿ ನಾನೂ ಒಂದು ದಿನ ಭಾಗವಹಿಸಬೇಕು ಎಂದು ಹಲವರಿಗೆ ಅನ್ನಿಸಿರುತ್ತದೆ. ಕನ್ನಡದವರೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಲಕ್ಷ ಲಕ್ಷ ಗೆದ್ದಿದ್ದಾರೆ. ಇದೀಗ ಮೊಟ್ಟ ಮೊದಲ ಬಾರಿಗೆ ಸ್ಯಾಂಡಲ್‌ವುಡ್ ನಟರೊಬ್ಬರು,...

ಬಾಲಿವುಡ್ ಸೆಲೆಬ್ರಿಟಿಗಳು ಮದುವೆಗೆ ಗೆಸ್ಟ್ ಆಗಿ ಬರಲು ಎಷ್ಟು ಫೀಸ್ ತೆಗೆದುಕೊಳ್ಳುತ್ತಾರೆ ಗೊತ್ತಾ..?

Bollywood News: ಯಾರಾದರೂ ಮದುವೆಗೆ ಕರೆದರೆ, ನಾವೇನು ಮಾಡುತ್ತೇವೆ..? ಮದುವೆಗೆ ಹೋಗಿ, ಉಡುಗೊರೆ ನೀಡಿ, ಊಟ ಮಾಡಿ, ವಿಶ್ ಮಾಡಿ ಬರುತ್ತೇವೆ. ಆದರೆ ಬಾಲಿವುಡ್ ನಟ ನಟಿಯರು ತಮ್ಮ ಸಂಬಂಧಿಕರ ಮನೆಗೆ ಬಿಟ್ಟರೆ, ಇತರರ ಮನೆಯ ಮದುವೆಗೆ ಎಂದಿಗೂ ಫ್ರೀಯಾಗಿ ಹೋಗೋದಿಲ್ಲ. ಅವರಿಗೆ ಸಿಕ್ಕಿರುವ ಪ್ರಸಿದ್ಧಿಯಿಂದ ಅವರು, ಗೆಸ್ಟ್ ಆಗಿ ಹೋಗುವುದಕ್ಕೂ ದುಡ್ಡು ಪಡೆಯುತ್ತಾರೆ...

Political News: ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ

Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ, ಅತ್ಯುತ್ತಮ ರಾಜಕಾರಣಿ ಎಸ್.ಎಂ.ಕೃಷ್ಣ ವಯೋಸಹಜ ಖಾಯಿಲೆಯಿಂದ ಬಳಲಿ, ಇಂದು ನಸುಕಿನ ಜಾವದಲ್ಲಿ ಸಾವನ್ನಪ್ಪಿದ್ದಾರೆ. ಇಂದು ಮಂಡ್ಯದ ಮದ್ದೂರಿನ ಸೋಮನಹಳ್ಳಿಯಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದ್ದು, ನಟಿ ರಮ್ಯಾ ಕೂಡ ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಎಸ್.ಎಂ.ಕೃಷ್ಣ ಬಗ್ಗೆ ಏನಾದರೂ ಮಾತಾಡಿ ಎಂದು ಮಾಧ್ಯಮದವರು...

Movie News: ಪುಷ್ಪ2 ಕ್ಲೈಮ್ಯಾಕ್ಸ್ ನ ವ್ಯಕ್ತಿ ಯಾರು? ರಿವೀಲ್ ಆದ್ರಾ ಹೀರೋ?

Movie News: ಸದ್ಯ ಎಲ್ಲೆಡೆ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2’ ಬಗ್ಗೆಯೇ ಸುದ್ದಿ. ಅದರ ಜ್ವರ ಇನ್ನೂ ಕಮ್ಮಿಯಾಗಿಲ್ಲ. ಮಳೆ ನಿಂತರೂ ಮಳೆಯ ಹನಿ ನಿಲ್ಲೋದಿಲ್ಲ ಅನ್ನುವ ಹಾಗೆ, ಚಿತ್ರ ನೋಡಿಕೊಂಡು ಹೊರಬಂದರೂ, ಸಿನಿಮಾದಲ್ಲಿ ಕಾಡುವ ಅನೇಕ ಅಂಶಗಳ ಬಗ್ಗೆ ಈಗಲೂ ಚರ್ಚೆ ಆಗುತ್ತಿದೆ. ಹೌದು, ಸದ್​ಯ ಪುಷ್ಪ...

ನಟಿ ಶ್ರೀಲೀಲಾಗೆ ಮದುವೆ ಮಾಡಿಸುವ ಜವಾಬ್ದಾರಿ ನಂದು ಎಂದ ಪ್ರಖ್ಯಾತ ನಟ ಬಾಲಯ್ಯ

Movie News: ನಟಿ ಶ್ರೀಲೀಲಾ ಕನ್ನಡದವರೇ ಆದ್ರೂ, ತೆಲುಗು ಚಿತ್ರರಂಗದಲ್ಲಿ ಹೆಚ್ಚು ಬ್ಯುಸಿಯಾಗಿದ್ದಾರೆ. ಪುಷ್ಪ 2ನಲ್ಲಿ ಕಿಸಕ್ ಸಾಂಗ್‌ಗೆ ಸ್ಟೆಪ್ ಹಾಕಿ ಪ್ರಸಿದ್ಧಿ ಪಡೆದಿರುವ ಶ್ರೀಲೀಲಾ ಈಗಾಗಲೇ ಮದುವೆ ವಯಸ್ಸಿಗೆ ಬಂದಿದ್ದಾರೆ, ಈ ಸಮಯದಲ್ಲಿ ತೆಲುಗು ನಟ ಬಾಲಣ್ಣ ಶ್ರೀಲೀಲಾ ಬಗ್ಗೆ ಹೇಳಿಕೊಂದನ್ನು ನೀಡಿದ್ದಾರೆ. ಶ್ರೀಲೀಲಾ ಮದುವೆ ಮಾಡುವ ಜವಾಬ್ದಾರಿ ನನ್ನದು ಎಂದಿದ್ದಾರೆ. ನಂದಮೂರಿ ಬಾಲಕೃಷ್ಣ....

Sandalwood News: ತಿರುಪತಿಗೆ ಹೋಗಿ ಮುಡಿ ಕೊಟ್ಟು ಬಂದ ಶಿವರಾಜ್‌ ಕುಮಾರ್ ದಂಪತಿ

Sandalwood News: ಸ್ಯಾಂಡಲ್‌ವುಡ್ ಸ್ಟಾರ್ ಶಿವರಾಜ್‌ಕುಮಾರ್ ಮತ್ತು ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ತಿರುಪತಿಗೆ ಹೋಗಿ ಮುಡಿ ಕೊಟ್ಟು ಬಂದಿದ್ದಾರೆ. ಇವರೊಂದಿಗೆ ಇವರ ಕುಟುಂಬಸ್ಥರು ಮತ್ತು ಸ್ನೇಹಿತರು ಕೂಡ ತಿರುಪತಿ ಬಾಲಾಜಿ ದರ್ಶನ ಮಾಡಿದ್ದಾರೆ. ಶಿವರಾಜ್‌ಕುಮಾರ್ ತಮ್ಮ ಸಿನಿಮಾ ಶೂಟಿಂಗ್ ಎಲ್ಲ ಮುಗಿಸಿದ್ದು, ಕೆಲವು ಸಿನಿಮಾ ಶೂಟಿಂಗ್ ಪೋಸ್ಟ್‌ಪೋನ್ ಮಾಡಿಕೊಂಡಿದ್ದಾರೆ. ಇದಕ್ಕೆ ಕಾರಣ, ಅವರಿಗೆ ಅನಾರೋಗ್ಯ ಸಮಸ್ಯೆ...

‘ಕಲ್ಟ್’ ಚಿತ್ರತಂಡದ ಮೇಲೆ ಹಾಕಿದ ಕೇಸ್ ಹಿಂಪಡೆದ ಡ್ರೋನ್ ಟೆಕ್ನೀಷಯನ್ ಸಂತೋಷ್

Sandalwood News: ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಅನಿಲ್ ಕುಮಾರ್ ನಿರ್ದೇಶನದ "ಕಲ್ಟ್" ಚಿತ್ರದ ಚಿತ್ರೀಕರಣ ಚಿತ್ರದುರ್ಗದ ಬಳಿ ನಡೆಯುತ್ತಿದ್ದಾಗ ಡ್ರೋನ್ ಕ್ಯಾಮೆರಾ ಆಕಸ್ಮಿಕವಾಗಿ ವಿಂಡ್ ಫ್ಯಾನ್ ಗೆ ಸಿಲುಕಿ ಹಾನಿಯಾಗಿತ್ತು. ಇದೊಂದು ಆಕಸ್ಮಿಕ ಘಟನೆ. ಆದರೆ ಡ್ರೋನ್ ಟೆಕ್ನೀಷಿಯನ್ ಸಂತೋಷ್ ಅವರು ಡ್ರೋನ್ ಕ್ಯಾಮೆರಾ ಗೆ ಆದ ಹಾನಿಯಿಂದ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು...
- Advertisement -spot_img

Latest News

ಕಟ್ಕೊಂಡ ಗಂಡನಿಗೆ ‘ಮಾತ್ರೆ’ ಕಟಿಂಗ್ ಶಾಪ್ ಅವನೊಂದಿಗೆ ‘ಯಾತ್ರೆ’

ಕಸ ಹಾಕಿ ಬರುತ್ತೇನೆಂದು ಮನೆಯಿಂದ ಹೊರಟ ಮಹಿಳೆ ಗಂಡನಿಗೆ ನಿದ್ರೆ ಮಾತ್ರೆ ಹಾಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ...
- Advertisement -spot_img