Friday, September 11, 2026

Sandalwood

Sandalwood News: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ದರ್ಶನ್

Sandalwood News: ನಟ ದರ್ಶನ್ ಶಸ್ತ್ರ ಚಿಕಿತ್ಸೆ ಪಡೆಯದೇ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎ2 ಆರೋಪಿಯಾಗಿ ದರ್ಶನ್ ಜೈಲು ಸೇರಿದ್ದರು. ಪರಪ್ಪನ ಅಗ್ರಹಾಾರ ಜೈಲಿನಲ್ಲಿ ದರ್ಶನ್ ತಮಗೆ ಬೇಕಾದ ಹಾಗೆ ಇರುವ ವೀಡಿಯೋ ಲೀಕ್ ಆದ ಬಳಿಕ, ಅವರನ್ನು ಬಳ್ಳಾಾರಿ ಜೈಲಿಗೆ ಕಳುಹಿಸಲಾಗಿತ್ತು. ಅಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದ ದರ್ಶನ್‌ಗೆ ಬೆನ್ನು ನೋವು...

Sandalwood News: ಚಂದನವನದ ಚಿಲುಮೆಗಳು ದ್ವಿಭಾಷಾ ಪುಸ್ತಕ ಬಿಡುಗಡೆ

Sandalwood News: ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಹೊರ ತಂದಿರುವ ಚಂದನವನದ ಚಿಲುಮೆಗಳು/Landmarks of Sandalwood ಪುಸ್ತಕ ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆ ಆಯಿತು. ಕನ್ನಡದಲ್ಲಿ ಡಾ.ಶರಣು ಹುಲ್ಲೂರು, ಇಂಗ್ಲಿಷ್ ನಲ್ಲಿ ಎಸ್. ಶ್ಯಾಮ್ ಪ್ರಸಾದ್ ಬರೆದಿರುವ ಈ ದ್ವಿಭಾಷಾ ಪುಸ್ತಕವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್,...

ತಮ್ಮ ಹೊಸ ಸಿನಿಮಾ ಕಲೆಕ್ಷನ್ ವೃದ್ಧಾಶ್ರಮಕ್ಕೆ ನೀಡುವ ನಿರ್ಧಾರ ಮಾಡಿದ ನಟ ಸೋನುಸೂದ್

Bollywood News: ಸೋನು ಸೂದ್ ಬರೀ ನಟನೆಗಷ್ಟೇ ಸೀಮಿತರಾಗದೇ ಸಮಾಜ ಸೇವೆಯನ್ನೂ ಮಾಡಿಕೊಂಡು ಬರುತ್ತಿದ್ದಾರೆ. ಕೊರೋನಾ ಸಮಯದಲ್ಲಿ ಕನ್ನಡಿಗರೂ ಸೇರಿ ದೇಶದ ಹಲವು ಕಡೆಗಳಿಂದ ಮುಂಬೈಗೆ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕರನ್ನು ತಮ್ಮದೇ ಖರ್ಚಿನಲ್ಲಿ ಅವರವರ ಊರಿಗೆ ಕಳುಹಿಸಿಕೊಟ್ಟಿದ್ದರು. ಇದೀಗ ಸೋನುಸೂದ್ ಮತ್ತೊಂದು ಉತ್ತಮ ನಿರ್ಧಾರ ಮಾಡಿದ್ದಾರೆ. ತಮ್ಮ ಹೊಸ ಸಿನಿಮಾ ಕಲೆಕ್ಷನ್‌ನ್ನು ವೃದ್ಧಾಶ್ರಮಕ್ಕೆ ನೀಡಬೇಕು...

ನಿರ್ದೇಶನಕ್ಕೆ ಕಾಲಿಟ್ಟ ನಟ ಮೋಹನ್ ಲಾಲ್: ಮೆಚ್ಚುಗೆ ಪಡೆದ ಭರೋಚ್ ಟ್ರೈಲರ್

Sandalwood News: ಸಿನಿಮಾ ಅನ್ನೋದೇ ಹಾಗೆ. ಇಲ್ಲಿ ಒಮ್ಮೆ ಕಾಲಿಟ್ಟರೆ ಮುಗೀತು. ಒಂದೊಂದೇ ವಿಭಾಗದಲ್ಲಿ ಮಿಂದೇಳಬೇಕೆಂಬ ಬಯಕೆ ಸಹಜ. ಇಲ್ಲಿ ಹೀರೋ ಆಗಬೇಕು ಅಂತ ಬಂದವರು, ನಿರ್ದೇಶಕರಾಗುತ್ತಾರೆ. ನಿರ್ದೇಶನ ಮಾಡೋಕೆ ಬಂದವರು ಹೀರೋ ಆಗಿ, ನಿರ್ಮಾಪಕರಾಗಿರೋ ಉದಾಹರಣೆಗಳಿವೆ. ಈಗಾಗಲೇ ಅನೇಕ ಸ್ಟಾರ್ ನಟರು ನಿರ್ದೇಶಕರಾಗಿರುವ ಸಾಕಷ್ಟು ಉದಾಹರಣೆಗಳು ಇವೆ. ಇದು ಬರೀ ಕನ್ನಡ ಇಂಡಸ್ಟ್ರಿಯಲ್ಲಲ್ಲ....

Sandalwood News: ರೇಣುಕಾಸ್ವಾಮಿ ಕೊ* ಕೇಸ್: ದರ್ಶನ್, ಪವಿತ್ರಾಗೆ ಜಾಮೀನು ಮಂಜೂರು

Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎ1 ಆರೋಪಿಯಾಗಿದ್ದ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿದ್ದ ದರ್ಶನ್‌ಗೆ ಕೊನೆಗೂ ಜಾಮೀನು ಸಿಕ್ಕಿದೆ. ದರ್ಶನ್‌ ಗ್ಯಾಂಗ್‌ನಲ್ಲಿ ಕೆಲವರಿಗೆ ಹೈ ಕೋರ್ಟ್ ಷರತ್ತುಬದ್ಧ ಜಾಮೀನು ಸಿಕ್ಕಿದ್ದು, ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿತ್ತು. ಅನಾರೋಗ್ಯ ನಿಮಿತ್ತ ಆಪರೇಷನ್ ಮಾಡಿಸಿಕೊಳ್ಳಲಷ್ಟೇ ದರ್ಶನ್ ಜಾಮೀನು ಪಡೆದಿದ್ದರು. ಇದೀಗ...

ಪುಷ್ಪ-2 ಪ್ರಿಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಸಾವು ಕೇಸ್: ನಟ ಅಲ್ಲು ಅರ್ಜುನ್ ಅರೆಸ್ಟ್

Tollywood News: ಪುಷ್ಪ 2 ಸಿನಿಮಾ ಪೇಡ್ ಪ್ರಿಮಿಯರ್ ಶೋನಲ್ಲಿ ಕಾಲ್ತುಳಿತ ಉಂಟಾಗಿ, ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲಿಸಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಇಂದು ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಅಲ್ಲು ಅರ್ಜುನ್ ಸೇರಿ ಇತರರ ವಿರುದ್ಧ ದೂರು ದಾಖಲಿಸಲಾಗಿತ್ತು. ಅಲ್ಲು ಅರ್ಜುನ್ ಸೇರಿ, ಅವರ ಬಾಡಿಗಾರ್ಡ್...

ಮೊದಲ ಬಾರಿ ಕೌನ್‌ ಬನೇಗಾ ಕರೋಡ್‌ಪತಿ ಭಾಗವಹಿಸಲಿದ್ದಾರೆ ಕನ್ನಡದ ಈ ಖ್ಯಾತ ನಟ..

Sandalwood News: ಹಿಂದಿಯಲ್ಲಿ ಬರುವ ಕೌನ್ ಬನೇಗಾ ಕರೋಡ್‌ಪತಿ ಕಾರ್ಯಕ್ರಮದ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..? ಬಿಗ್‌ಬಿ ಅಮತಾಬ್‌ ಬಚ್ಚನ್ ನಡೆಸಿಕೊಡು ಈ ಕಾರ್ಯಕ್ರಮದಲ್ಲಿ ನಾನೂ ಒಂದು ದಿನ ಭಾಗವಹಿಸಬೇಕು ಎಂದು ಹಲವರಿಗೆ ಅನ್ನಿಸಿರುತ್ತದೆ. ಕನ್ನಡದವರೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಲಕ್ಷ ಲಕ್ಷ ಗೆದ್ದಿದ್ದಾರೆ. ಇದೀಗ ಮೊಟ್ಟ ಮೊದಲ ಬಾರಿಗೆ ಸ್ಯಾಂಡಲ್‌ವುಡ್ ನಟರೊಬ್ಬರು,...

ಬಾಲಿವುಡ್ ಸೆಲೆಬ್ರಿಟಿಗಳು ಮದುವೆಗೆ ಗೆಸ್ಟ್ ಆಗಿ ಬರಲು ಎಷ್ಟು ಫೀಸ್ ತೆಗೆದುಕೊಳ್ಳುತ್ತಾರೆ ಗೊತ್ತಾ..?

Bollywood News: ಯಾರಾದರೂ ಮದುವೆಗೆ ಕರೆದರೆ, ನಾವೇನು ಮಾಡುತ್ತೇವೆ..? ಮದುವೆಗೆ ಹೋಗಿ, ಉಡುಗೊರೆ ನೀಡಿ, ಊಟ ಮಾಡಿ, ವಿಶ್ ಮಾಡಿ ಬರುತ್ತೇವೆ. ಆದರೆ ಬಾಲಿವುಡ್ ನಟ ನಟಿಯರು ತಮ್ಮ ಸಂಬಂಧಿಕರ ಮನೆಗೆ ಬಿಟ್ಟರೆ, ಇತರರ ಮನೆಯ ಮದುವೆಗೆ ಎಂದಿಗೂ ಫ್ರೀಯಾಗಿ ಹೋಗೋದಿಲ್ಲ. ಅವರಿಗೆ ಸಿಕ್ಕಿರುವ ಪ್ರಸಿದ್ಧಿಯಿಂದ ಅವರು, ಗೆಸ್ಟ್ ಆಗಿ ಹೋಗುವುದಕ್ಕೂ ದುಡ್ಡು ಪಡೆಯುತ್ತಾರೆ...

Political News: ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ

Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ, ಅತ್ಯುತ್ತಮ ರಾಜಕಾರಣಿ ಎಸ್.ಎಂ.ಕೃಷ್ಣ ವಯೋಸಹಜ ಖಾಯಿಲೆಯಿಂದ ಬಳಲಿ, ಇಂದು ನಸುಕಿನ ಜಾವದಲ್ಲಿ ಸಾವನ್ನಪ್ಪಿದ್ದಾರೆ. ಇಂದು ಮಂಡ್ಯದ ಮದ್ದೂರಿನ ಸೋಮನಹಳ್ಳಿಯಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದ್ದು, ನಟಿ ರಮ್ಯಾ ಕೂಡ ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಎಸ್.ಎಂ.ಕೃಷ್ಣ ಬಗ್ಗೆ ಏನಾದರೂ ಮಾತಾಡಿ ಎಂದು ಮಾಧ್ಯಮದವರು...

Movie News: ಪುಷ್ಪ2 ಕ್ಲೈಮ್ಯಾಕ್ಸ್ ನ ವ್ಯಕ್ತಿ ಯಾರು? ರಿವೀಲ್ ಆದ್ರಾ ಹೀರೋ?

Movie News: ಸದ್ಯ ಎಲ್ಲೆಡೆ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2’ ಬಗ್ಗೆಯೇ ಸುದ್ದಿ. ಅದರ ಜ್ವರ ಇನ್ನೂ ಕಮ್ಮಿಯಾಗಿಲ್ಲ. ಮಳೆ ನಿಂತರೂ ಮಳೆಯ ಹನಿ ನಿಲ್ಲೋದಿಲ್ಲ ಅನ್ನುವ ಹಾಗೆ, ಚಿತ್ರ ನೋಡಿಕೊಂಡು ಹೊರಬಂದರೂ, ಸಿನಿಮಾದಲ್ಲಿ ಕಾಡುವ ಅನೇಕ ಅಂಶಗಳ ಬಗ್ಗೆ ಈಗಲೂ ಚರ್ಚೆ ಆಗುತ್ತಿದೆ. ಹೌದು, ಸದ್​ಯ ಪುಷ್ಪ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img