Wednesday, September 16, 2026

Sandalwood

‘ಈಗ್ಲೂ ನಾವು ಗರ್ಲ್‌ ಫ್ರೆಂಡ್‌- ಬಾಯ್ ಫ್ರೆಂಡ್ ಥರಾನೇ ‘

https://www.youtube.com/watch?v=C90AlNZ06XI ಸತ್ಯ ಖ್ಯಾತಿಯ ಗೌತಮಿ ಜಾಧವ್, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ಇದರ ಜೊತೆ ಅವರಿಗೆ ಲೈಫ್ ಪಾರ್ಟ್ನರ್‌ ಸಿಕ್ಕಿದ್ದು ಹೇಗೆ..? ಅವರ ಲವ್ ಸ್ಟೋರಿ ಶುರುವಾಗಿದ್ದು ಹೇಗೆ ಅನ್ನೋ ಬಗ್ಗೆಯೂ ಗೌತಮಿ ಮಾತನಾಡಿದ್ದಾರೆ. ಫಸ್ಟ್ ಪಿಯುಸಿನಲ್ಲಿದ್ದಾಗ ಸತ್ಯ ನಾಗಪಂಚಮಿ ಅನ್ನೋ ಸಿರಿಯಲ್‌ನಲ್ಲಿ ನಟಿಸಲು ಶುರು ಮಾಡಿದ್ದರು. ಸೆಕೆಂಡ್ ಪಿಯುಸಿ...

ಜುಲೈ 29 ಕ್ಕೆ ತೆರೆಗೆ ಬರಲಿದೆ ವಿಭಿನ್ನ ಕಥೆಯ “ರಕ್ಕಂ”..!

ನಮ್ಮ ಹೈಕ್ಳು ಚಿತ್ರ ಲಾಂಛನದಲ್ಲಿ ಸ್ನೇಹಲತ ಅವರು ನಿರ್ಮಿಸಿರುವ " ರಕ್ಕಂ" ಚಿತ್ರ ಜುಲೈ 29 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೆ.ಸೆಂದಿಲ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಮ್ಮ ತಂಡದಲ್ಲಿ ಹೆಚ್ಚಿನವರಿಗೆ ಇದು ಮೊದಲ ಚಿತ್ರವಿರಬಹುದು, ಆದರೆ ಎಲ್ಲರಿಗೂ ರಂಗಭೂಮಿ, ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವವಿದೆ‌. ನಾನು ಮೂಲತಃ ರಂಗಭೂಮಿ ಕಲಾವಿದ. ಎನ್ ಎಸ್ ಡಿ ಯಲ್ಲಿ ತರಬೇತಿ ಪಡೆದುಕೊಂಡಿದ್ದೇನೆ....

ಸೆನ್ಸಾರ್ ಪಾಸಾದ ‘ವಿಕಿಪೀಡಿಯ’ ರಿಲೀಸ್ ಗೆ ರೆಡಿ..!

https://www.youtube.com/watch?v=-E9ShU2v3Zo ವಿಕಿಪೀಡಿಯ ಮೂಲಕ ಕಿರುತೆರೆಯಿಂದ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿದ್ದಾರೆ ಯಶವಂತ್ ಮಾಹಿತಿಯ ಜ್ಞಾನಕೋಶ‌ ಅಂತಾಲೇ ಕರೆಸಿಕೊಳ್ಳುವ ಜಾಲತಾಣ ವಿಕಿಪೀಡಿಯ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಇದೇ ವಿಕಿಪೀಡಿಯ ಎಂಬ ಹೆಸರಿನಲ್ಲಿ ಕನ್ನಡದಲ್ಲೊಂದು ಸಿನಿಮಾ ಬರ್ತಿದೆ. ಈಗಾಗಲೇ ಶೂಟಿಂಗ್ ಕಂಪ್ಲೀಟ್ ಮಾಡಿ ರಿಲೀಸ್ ಗೆ ಸಜ್ಜಾಗಿದೆ. ಸತ್ಯಂ ಶಿವಂ ಸುಂದರಂ, ಒಂದೂರಲ್ಲಿ ರಾಜರಾಣಿ, ಮಹಾದೇವಿ, ಶಾಂತಂಪಾಪಂ, ಯಾರೇ ನೀ‌ ಮೋಹಿನಿ...

ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಂಡ ಡಿ-ಬಾಸ್..!

https://www.youtube.com/watch?v=pP7xygl5Di0 "ಕ್ರಾಂತಿ"ಮೇಲಿನ ನಿರೀಕ್ಷೆ ಹೆಚ್ಚಿಸಿದ ನಟ ದರ್ಶನ್..! ಬಾಕ್ಸಾಫೀಸ್ ಸುಲ್ತಾನ್, ಚಾಲೆಂಜಿAಗ್ ಸ್ಟಾರ್ ದರ್ಶನ್ ಪೋಲ್ಯಾಂಡ್‌ನಲ್ಲಿ ಶೂಟಿಂಗ್ ಮುಗಿಸಿ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ವಿದೇಶದಲ್ಲಿ ಕ್ರಾಂತಿ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ಯಾವಾಗ ಬರ್ತಾರೆ ಅಂತ ನೆಚ್ಚಿನ ನಟನನನ್ ನೋಡಲು ಎದುರು ನೋಡ್ತಿದ್ದ ಅಭಿಮಾನಿಗಳಿಗೀಗ ಡಬಲ್ ಖುಷಿ ಕೊಟ್ಟಿದೆ. ಹೌದು, ಕ್ರಾಂತಿ ಸಿನಿಮಾದ ಅಪ್ಡೇಟ್ಸ್ಗಾಗಿ ಡಿ-ಭಕ್ತಗಣ ಚಾತಕ ಪಕ್ಷಿಯಂತೆ ಕಾಯ್ತಿದ್ದಾರೆ. ಅದ್ರಲ್ಲೂಕ್ರಾಂತಿ...

‘ಎಲ್ಲರೂ ಸ್ಟೇಟಸ್ ಹಾಕ್ಲಿ ಅಂತಾ ನಾನು ಮಾತಾಡೋದಿಲ್ಲಾ’

https://youtu.be/Q1-u2Q2NnYU ಕಿಚ್ಚ ಸುದೀಪ್ ಮಾತನಾಡುವ ಕೆಲ ವೀಡಿಯೋ, ಆಡಿಯೋ ತುಣುಕುಗಳನ್ನ ಅವರ ಫ್ಯಾನ್ಸ್ ಸ್ಟೇಟಸ್‌ಗೆ ಹಾಕೋದನ್ನ ನಾವು ನೋಡಿದ್ದೇವೆ. ಅದು ಅರ್ಥಪೂರ್ಣವಾದ ಸ್ಟೇಟಸ್ ಆಗಿರತ್ತೆ. ಈ ಬಗ್ಗೆ ಕಿಚ್ಚ ಸುದೀಪ್ ಮಾತನಾಡಿದ್ದಾರೆ. ನಾನು ಸ್ಟೇಟಸ್ ಹಾಕ್ಲಿ ಅಂತಾನೇ ಮಾತಾಡಲ್ಲ ಅಂತ ಹೇಳಿದ್ದಾರೆ. ನಾನು ನನಗನಿಸಿದ್ದನ್ನ ಮಾತನಾಡುತ್ತೇನೆ ಹೊರತು. ಸ್ಟೇಟಸ್ ಹಾಕ್ಲಿ ಅಂತ ಮಾತನಾಡುವುದಿಲ್ಲ. ನಾನು ನೆಟ್‌ನಲ್ಲಿ ರಿವ್ಯೂ,...

‘ಬೇರೆಯವರಿಗೆ ಅಡ್ವೈಸ್ ಕೊಡಬೇಡಿ, ಬೇರೆಯವರ ಅಡ್ವೈಸ್ ತೆಗೆದುಕೊಂಡು ಬದುಕಬೇಡಿ ‘

https://youtu.be/om0Q0oWJwOk ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಸಿನಿಮಾ ಪ್ರೆಸ್‌ಮೀಟ್‌ನಲ್ಲಿ ಕಿಚ್ಚ ಮಾತನಾಡಿದ್ದು, ಯ್ಯೂಟೂಬರ್ಸ್ ಕೇಳಿರುವ ಪ್ರಶ್ನೆಗೆ ಪಟಾ ಪಟ್ ಉತ್ತರ ನೀಡಿದ್ದಾರೆ. ಸಿನಿಮಾ ಅಂದ್ರೆ..? ಲೈಫ್ ಸುದೀಪ್ ಸರ್‌ಗೆ ಇರುವ ಗುಡ್ ಶೋಕಿ ಏನು…? ಕುಕಿಂಗ್. ಎಲ್ಲರಿಗೂ ಕುಕ್ ಮಾಡಿ ತಿನ್ನಿಸೋ ನಿಮಗೆ ಯಾವ ಫುಡ್ ಇಷ್ಟ..? ನನಗೆ ಇಂಥದ್ದೇ ಇಷ್ಟ ಅಂತೇನಿಲ್ಲಾ. ಯಾಕಂದ್ರೆ ನಾನು ಫುಡಿ ಅಲ್ಲ. ಆದ್ರೆ...

‘ವಿಕ್ರಾಂತ್ ರೋಣದಲ್ಲಿ ತುಳು ಪ್ರಯೋಗವಿದೆ, ಸೆಟ್‌ನಲ್ಲಿ ಎಲ್ಲರೂ ತುಳು ಮಾತಾಡ್ತಿದ್ರು’

https://youtu.be/YTPz1_ESAHw ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್, ಆ ಸಿನಿಮಾ ಟ್ರೈಲರ್‌ನಲ್ಲಿ ತುಳು ಡೈಲಾಗ್ ಇರುವ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ತುಳು ಪ್ರಯೋಗವಿದೆ. ಯಾಕಂದ್ರೆ ನಮ್ಮ ಟೀಂನಲ್ಲಿ ಆಲ್ಮೋಸ್ಟ್ ಎಲ್ಲರಿಗೂ ತುಳು ಬರುತ್ತಿತ್ತು. ಸೆಟ್‌ನಲ್ಲಿ ಎಲ್ಲರೂ ತುಳುವಿನಲ್ಲೇ ಮಾತನಾಡುತ್ತಿದ್ದರು. ಮತ್ತು ನಾನು ಬರ್ತಿದ್ದ ಹಾಗೆ, ನನಗೆ ಅರ್ಥವಾಗಲಿ ಎಂದು ಕನ್ನಡದಲ್ಲಿ ಮಾತನಾಡುತ್ತಿದ್ದರು. ಅದನ್ನ...

‘ಮೊಬೈಲ್ ಬಿಡಿ, ಪುಸ್ತಕ ಓದಿ.. ಸ್ವಾರ್ಥ, ಅಹಂಕಾರ, ದುರಾಸೆ ಬಿಡಿ ದೇವರನ್ನು ಕಾಣಿ ‘

https://youtu.be/OT89T7tVY7o ಸ್ಯಾಂಡಲ್‌ವುಡ್‌ನ ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಹಲವು ವಿಷಯಗಳನ್ನ ಹೇಳಿದ್ದಾರೆ. ತಮ್ಮ ಸಿನಿ ಜರ್ನಿ ಬಗ್ಗೆ, ತಾವು ಸಿನಿಮಾ ಮಾಡುವ ಕಾಲದಲ್ಲಿ, ರಂಗಭೂಮಿಯಲ್ಲಿದ್ದ ಕಾಲದಲ್ಲಿ ಹೇಗಿತ್ತು ಅನ್ನೋ ಬಗ್ಗೆ, ಮತ್ತು ತಮ್ಮ ಸಹ ಕಲಾವಿದರು ಹೇಗಿದ್ದರು ಅನ್ನೋ ಬಗ್ಗೆಯೂ ಹೇಳಿದ್ದಾರೆ. ಅಲ್ಲದೇ ಜೀವನ ಪಾಠವೂ ಹೇಳಿದ್ದಾರೆ. ದೊಡ್ಡಣ್ಣರ ಪ್ರಕಾರ, ಓದುವುದರಿಂದ ಜ್ಞಾನ...

‘ಅಲ್ಲಿ ನಾಟಕ ಮಾಡಿ ಗೆದ್ದು ಪ್ರೈಸ್ ತೆಗೆದುಕೊಂಡರೆ, ಪದ್ಮಶ್ರೀ ಪ್ರಶಸ್ತಿ ಪಡೆದಂತೆ’

https://youtu.be/NqO5Tym7AN4 ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ಈ ಮೊದಲು ತೂಗುದೀಪ ಶ್ರೀನಿವಾಸ್ ಬಗ್ಗೆ ಮತ್ತು ಇತರ ಹಿರಿಯ ನಟರ ಬಗ್ಗೆ ಮಾತನಾಡಿದ್ದ ದೊಡ್ಡಣ್ಣ, ಈಗ ತಮ್ಮ ಎಜುಕೇಶನ್ ಬಗ್ಗೆ ಮಾತನಾಡಿದ್ದಾರೆ. ಹಲವು ಸಿಟಿಗಳಲ್ಲಿ ಅಖಿಲ ಕರ್ನಾಟಕ ನಾಟಕ ಸ್ಪರ್ಧೆಗಳು ನಡೆಯುತ್ತಿತ್ತು. ಅಲ್ಲಿ ಹವ್ಯಾಸಿ ರಂಗಭೂಮಿ ಕಲಾವಿದರು ಬಂದು...

ಕನ್ನಡ ಎಷ್ಟು ಚಂದ ಮಾತನಾಡುತ್ತಾರೆ ನೋಡಿ ನಮ್ಮ ಸತ್ಯ..

https://youtu.be/_EIgm6Prxjk ಸತ್ಯ ಅಂತಾನೇ ಖ್ಯಾತಿ ಪಡೆದಿರುವ ನಟಿ ಗೌತಮಿ ಜಾಧವ್ ಇಂದು ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ತಾವು ಸಿನಿಮಾ ರಂಗಕ್ಕೆ ಬಂದಿದ್ದು ಹೇಗೆ..? ಅವರು ಯಾವ ಕೋರ್ಸ್ ಮಾಡಿದ್ದಾರೆ..? ಇತ್ಯಾದಿ ವಿಷಯಗಳ ಬಗ್ಗೆ ಗೌತಮಿ ಮಾತನಾಡಿದ್ದಾರೆ. ಗೌತಮಿ ಜಾಧವ್‌ಗೆ ಚಿಕ್ಕಂದಿನಿಂದಲೂ ಡಾನ್ಸ್ ಬಗ್ಗೆ ತುಂಬಾ ಆಸಕ್ತಿ ಇತ್ತಂತೆ. ಹಾಗಾಗಿ ಡಾನ್ಸ್ ಕ್ಲಾಸ್‌ಗೆ ಸೇರಿದ್ರು. ಅಲ್ಲದೇ ಇವರ ತಾಯಿಗೂ...
- Advertisement -spot_img

Latest News

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ...
- Advertisement -spot_img