Wednesday, September 16, 2026

Sandalwood

‘ಕೆಜಿಎಫ್ ಚಾಪ್ಟರ್ 2 ಗುರಿ ಯಶ್‌ ಮುಖದಲ್ಲಿ ನಾನು ಅಂದೇ ಕಂಡಿದ್ದೆ’

https://youtu.be/45VnZvW3CUY ತಮ್ಮ ಸಿನಿ ಜರ್ನಿ ಬಗ್ಗೆ ಪ್ರಮೋದ್ ಶೆಟ್ಟಿ ಮಾತನಾಡಿದ್ದು, ಯಾವ ಯಾವ ಸ್ಟಾರ್ ಹೇಗೆ ಇದಾರೆ, ಅವರನ್ನ ಮೀಟ್ ಮಾಡಿದಾಗ ಇವರಿಗೆ ಅನ್ನಿಸಿದ್ದೇನು ಅನ್ನೋ ಬಗ್ಗೆ ಹೇಳಿದರು. ಇಂದು ರಾಕಿಂಗ್ ಸ್ಟಾರ್ ಯಶ್ ಅವರನ್ನ ಪ್ರಮೋದ್ ಮೊದಲು ಭೇಟಿ ಮಾಡಿದ್ದು ಯಾವಾಗ..? ಹಾಗೆ ಭೇಟಿ ಮಾಡಿದ್ದ ಸಂದರ್ಭದಲ್ಲಿ ಯಶ್, ಪ್ರಮೋದ್‌ಗೆ ಏನು ಹೇಳಿದ್ರು ಅನ್ನೋ...

ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಕೆಜಿಎಫ್’ ಗರುಡ.!

https://www.youtube.com/watch?v=v2hXspkCtPk ಕೆಜಿಎಫ್ ಸಿನಿಮಾ ಹೊಸ ದಾಖಲೆಯನ್ನ ಸೃಷ್ಟಿಸಿದೆ. ಈ ಚಿತ್ರದಲ್ಲಿ ನಟಿಸಿರುವ ಹಲವು ಕಲಾವಿದರು ರಾತ್ರೋರಾತ್ರಿ ಜನಪ್ರಿಯತೆ ಪಡೆದುಕೊಂಡಿದ್ದಾರೆ. ನಟ, ನಟಿ ಅಷ್ಟೇ ಅಲ್ಲ ಈ ಸಿನಿಮಾದಲ್ಲಿರುವ ಬೇರೆ ಪಾತ್ರಧಾರಿಗಳಿಗೂ ಕೂಡ ಅವರ ವೃತ್ತಿಜೀವನಕ್ಕೆ 'ಕೆಜಿಎಫ್' ಸಿನಿಮಾ ದೊಡ್ಡ ಮೈಲೇಜ್ ಕೊಟ್ಟಿದೆ. ಈ ಸಿನಿಮಾದಲ್ಲಿ ಗರುಡ ಪಾತ್ರ ಮಾಡಿರುವ ನಟ ರಾಮಚಂದ್ರ ರಾಜು ಅವರಿಗಂತೂ ಸಿಕ್ಕಾಪಟ್ಟೆ...

‘ಬಿಗ್ ಬಾಸ್ ಕನ್ನಡ ಸೀಸನ್ 9’ ಗೆ ತಯಾರಿ ಶುರು!

https://www.youtube.com/watch?v=XHtP8bD_q6M ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ನ ಸೀಸನ್ 9 ಸದ್ಯದಲ್ಲೇ ಆರಂಭವಾಗಲಿದೆ. ಇದಕ್ಕಾಗಿ ಸಾಕಷ್ಟು ತಯಾರಿಗಳು ಈಗಾಗಲೇ ಆರಂಭವಾಗುತ್ತಿದೆ. ಆಗುಸ್ಟ್ ನಿಂದ ಬಿಗ್ ಬಾಸ್ 9 ನೇ ಸೀಸನ್ ಆರಂಭಿಸಲು ಎಲ್ಲಾ ಸಿದ್ದತೆಗಳು ನಡೆಯುತ್ತಿದೆಯಂತೆ. https://www.youtube.com/watch?v=Y8cKZdXdY7w ರೆಗ್ಯುಲರ್ ಬಿಗ್ ಬಾಸ್ ಶೋ ಜೊತೆಗೆ ವಿಶೇಷ ಅತಿಥಿಗಳನ್ನು ಒಳಗೊಂಡ ಮಿನಿ ಬಿಗ್ ಬಾಸ್ ಶೋ...

ನಕ್ಷತ್ರಾಳ ಫಸ್ಟ್ ಕ್ರಶ್ ಇವರಂತೆ.. ಇವರ ಮೊಬೈಲ್ ವಾಲ್‌ ಪೇಪರ್ ಯಾವುದು..?

https://youtu.be/ah9xFaShXpg ನಟಿ ವಿಜಯ ಲಕ್ಷ್ಮೀ ಕರ್ನಾಟಕ ಟಿಿವಿಯೊಂದಿಗೆ ಮಾತನಾಡಿದ್ದು, ಸಿನಿ ಜರ್ನಿ ಬಗ್ಗೆ, ತಾವು ಸಿರಿಯಲ್‌ಗೆ ಸೆಲೆಕ್ಟ್ ಆದ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ ಕೆಲವು ಪ್ರಶ್ನೆಗಳಿಗೂ ಉತ್ತರಿಸಿದ್ದಾರೆ. ನೀವು ಫಸ್ಟ್‌ ಮೊಬೈಲ್ ತೊಕೊಂಡಿದ್ದು ಯಾವಾಗ..? ನಾನು ಫಸ್ಟ್ ವೀಡಿಯೋ ಕಾನ್ ಮೊಬೈಲ್ ತೊಗೊಂಡಿದ್ದೆ. ಆಗ ನಾನು ಪಿಯುಸಿ ಫಸ್ಟ್‌ ಇಯರ್‌ನಲ್ಲಿದ್ದೆ.  ಫಸ್ಟ್‌ ಕ್ರಶ್ ಯಾರು..? ಪ್ರಭಾಸ್.. ಅವ್ರನ್ನ ಮೀಟ್‌ ಮಾಡ್ಬೇಕು ಅನ್ನೋ...

‘ಅಪ್ಪು ಸರ್ ಜೊತೆ ಆ್ಯಕ್ಟ್ ಮಾಡೋಕ್ಕೆ ನನಗೆ ಯೋಗ್ಯತೆ ಇಲ್ಲ’

https://youtu.be/ycosQ67sqe4 ನಟ ಪ್ರಮೋದ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಸಾಕಷ್ಟು ಮಾತನಾಡಿದ್ದು, ತಮ್ಮ ಸಿನಿಮಾ ವಿಷಯಗಳ ಬಗ್ಗೆ ತುಂಬಾ ವಿಷಯಗಳನ್ನ ಹೇಳಿಕೊಂಡಿದ್ದಾರೆ. ಇಂದು ಪ್ರಮೋದ್ ಸ್ಯಾಂಡಲ್‌ವುಡ್ ನಟರ ಬಗ್ಗೆಯೂ ಮಾತನಾಡಿದ್ದು, ಅಪ್ಪು ಸರ್ ಜೊತೆ ನಟಿಸಲಿಕ್ಕೆ ಆಗಲಿಲ್ಲವಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಕಥಾಸಂಗಮ ಸಿನಿಮಾ ಆಡಿಯೋ ರಿಲೀಸ್‌ ದಿನ ಅವರನ್ನ ಕೊನೆಯದಾಗಿ ನಾನು ಭೇಟಿಯಾಗಿದ್ದು, ಆವಾಗ ಅವರು...

ಜುಲೈ 8ಕ್ಕೆ ಚಂದ್ರಕೀರ್ತಿ ಚೊಚ್ಚಲ ಕನಸು ಅನಾವರಣ..80 ಥಿಯೇಟರ್ ನಲ್ಲಿ ತೂತುಮಡಿಕೆ ರಿಲೀಸ್..

https://youtu.be/_vCUXvIlu90 ಒಂದಷ್ಟು ಹೊಸಬರು ಸೇರಿಕೊಂಡು ತಯಾರಿಸಿರುವ ತುತೂಮಡಿಕೆ ಸಿನಿಮಾ ಬಿಡುಗಡೆ ಹೊಸ್ತಿನಲ್ಲಿ ನಿಂತಿದೆ. ಇದೇ ಜುಲೈ8ಕ್ಕೆ ಚಿತ್ರ ತೆರೆಗೆ ಬರ್ತಿದೆ. ಈಗಾಗ್ಲೇ ಚಿತ್ರತಂಡ ಜಿಲ್ಲೆ ಜಿಲ್ಲೆ ಸುತ್ತಿ ಪ್ರಮೋಷನ್ ಕಹಳೆ ಮೊಳಗಿಸಿದೆ. ಪೋಸ್ಟರ್, ಟ್ರೇಲರ್ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ತುತೂಮಡಿಕೆ ಸಿನಿಮಾ ಮೂಲಕ ರಂಗಭೂಮಿ ಕಲಾವಿದ ಚಂದ್ರಕೀರ್ತಿ ಸ್ವತಂತ್ರ ನಿರ್ದೇಶಕರಾಗುವುದರ ಜೊತೆಗೆ ನಾಯಕನಾಗಿ ಪ್ರೇಕ್ಷಕರ...

ಅಪ್ಪು ಮತ್ತೊಂದು ಸಿನಿಮಾ ರಿಲೀಸ್‌ಗೆ ರೆಡಿ..!

https://www.youtube.com/watch?v=h07MCX28UvY ಪುನೀತ್ ರಾಜಕುಮಾರ್ ಅಗಲಿಕೆಯಿಂದ ಕನ್ನಡ ಚಿತ್ರರಂಗ ಇನ್ನೂ ಚೇತರಿಸಿಕೊಂಡಿಲ್ಲ. ಅಪ್ಪು ಅಗಲಿಕೆಯ ಬಳಿಕ ಅವರ ಸಿನಿಮಾಗಳ ಮೂಲಕ ಅವರನ್ನು ಮತ್ತೆ ಕಣ್ತುಂಬಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಅಪ್ಪು ಅಗಲಿಕೆಯ ಬಳಿಕ ಬಿಡುಗಡೆಯಾದ 'ಜೇಮ್ಸ್' ಸಿನಿಮಾವನ್ನು ಲಕ್ಷಾಂತರ ಮಂದಿ ವೀಕ್ಷಿಸಿದ್ದು ಇದಕ್ಕೆ ಉದಾಹರಣೆಯಾಗಿದೆ. ಜೇಮ್ಸ್ ಸಿನಿಮಾದ ಬಳಿಕ ಮತ್ತೊಮ್ಮೆ ಪುನೀತ್ ರಾಜಕುಮಾರ್ ಅವರನ್ನು ತೆರೆಯ ಮೇಲೆ ಯಾವಾಗ ನೋಡುವೆವೊ ಎಂದು...

‘ಮಂಗಳಮುಖಿ ಪಾತ್ರ ಮಾಡಬೇಕು ಅನ್ನೋದು ನನ್ನ ಆಸೆ’

https://youtu.be/hQRQaPXUXfA ಉಗ್ರಂ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿ, ಉಗ್ರಂ ಮಂಜು ಅಂತಾನೇ ಫೇಮಸ್ ಆಗಿರುವ ಮಂಜು ತೂತು ಮಡಿಕೆ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ತಮ್ಮ ಪಾತ್ರವೇನು..? ಶೂಟಿಂಗ್ ವೇಳೆ ತಮಗಾದ ಅನುಭವವೇನು ಅನ್ನೋ ಬಗ್ಗೆ ಉಗ್ರಂ ಮಂಜು ಹೇಳಿದ್ದಾರೆ. ತೂತು ಮಡಿಕೆ ಸಿನಿಮಾದಲ್ಲಿ ಮಂಜು ಟಾಮ್ ಅನ್ನುವ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಡೈರೆಕ್ಟರ್ ಚಂದ್ರಕೀರ್ತಿ, ಈ...

ಇವನೂ ಒಬ್ಬ ನಟನಾ ಅಂದವರಿಗೆ, ತಮ್ಮ ನಟನೆ ಮೂಲಕವೇ ತಿರುಗೇಟು ನೀಡಿದ ಪ್ರಮೋದ್..

https://youtu.be/hrR_JNico1s ನಟ ಪ್ರಮೋದ್ ಶೆಟ್ಟಿ ಸದ್ಯ ಸಖತ್ ಬ್ಯುಸಿಯಾಗಿರುವ ನಟ. ವಿಲನ್ ಪಾತ್ರ, ಕಾಮಿಡಿಯನ್ ಪಾತ್ರ, ಪೊಲೀಸ್ ಪಾತ್ರ, ರಾಜಕೀಯ ವ್ಯಕ್ತಿಯ ಪಾತ್ರ ಸೇರಿ ಎಲ್ಲಾ ಪಾತ್ರಗಳಿಗೂ ಒಗ್ಗುವ ವ್ಯಕ್ತಿತ್ವ ಹೊಂದಿರುವ ಪ್ರಮೋದ್, ತೂತು ಮಡಿಕೆ ಸಿನಿಮಾದಲ್ಲೂ ನಟಿಸಿದ್ದಾರೆ. ಈ ಸಿನಿಮಾದ ಬಗ್ಗೆ ಪ್ರಮೋದ್ ಇಂದು ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ತೂತು ಮಡಿಕೆ ಸಿನಿಮಾದಲ್ಲಿ ಪ್ರಮೋದ್ ರಾಜಕಾರಣಿಯ...

ನಕ್ಷತ್ರಳ ಹಿಡನ್ ಟ್ಯಾಲೆಂಟ್ ಏನ್ ಗೊತ್ತಾ..?

https://youtu.be/qLYynYZMphQ ಲಕ್ಷಣ ಸಿರಿಯಲ್ ನಟಿ ವಿಜಯ ಲಕ್ಷ್ಮೀ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಕೆಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ನೀವು ಯಾವ ಸಮಯದಲ್ಲಿ ಸ್ಟಕ್ ಆಗಲು ಬಯಸುತ್ತೀರಿ..? ಕಳೆದ ವರ್ಷ ನನ್ನ ಬರ್ತ್‌ಡೇ ಆಯ್ತು. ಈಗ ಮುಂದಕ್ಕೆ ಹೋಗ್ತಾ ಇದ್ದೀನಲ್ಲಾ, ಏಜ್ ಆಗ್ತಾ ಇದೆಯಲ್ಲ ಅಂತಾ ಬೇಜಾರಾಯ್ತು, ಆ ಬರ್ತ್‌ಡೇಗೆ ನಾನು ಸ್ಟಕ್ ಆಗ್ಬೇಕು ಅಂತಾ ಅನ್ಸ್ತಿದೆ. ನಿಮಗೆ ನಿಕ್ ನೇಮ್ಸ್...
- Advertisement -spot_img

Latest News

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ...
- Advertisement -spot_img