Tuesday, September 15, 2026

Sandalwood

‘ನಿಮ್ಮ ಸ್ಕಿನ್ ಕಲರ್ ಕಪ್ಪಗಿದ್ರೆ ಆ ಬಗ್ಗೆ ಹೆಮ್ಮೆ ಪಡಿ’

https://youtu.be/WQftq5MnJqw ಲಕ್ಷಣ ಸಿರಿಯಲ್ ನಟಿ ವಿಜಯ ಲಕ್ಷ್ಮೀ ತಮ್ಮ ಸ್ಕಿನ್ ಕಲರ್ ಬಗ್ಗೆ ಮಾತನಾಡಿದ್ದು, ನಿಮಗೆ ಯಾವ ಕಲರ್ ಇದೆಯೋ, ಅದರ ಬಗ್ಗೆ ಖುಷಿ ಪಡಿ. ನಿಮ್ಮ ಸ್ಕಿನ್ ಕಲರ್ ಕಪ್ಪಗಿದ್ರೆ, ಆ ಬಗ್ಗೆ ಹೆಮ್ಮೆ ಪಡಿ ಎಂದು ಹೇಳಿದ್ದಾರೆ. ನಾವು ಯಾವಾಗ ಆ ಬಗ್ಗೆ ಹೆದರಿಕೆ, ಚಳಿ ಬಿಟ್ಟು ಹೊರಬಂದು ನಟಿಸೋಕ್ಕೆ ಶುರು ಮಾಡುತ್ತೋವೋ, ಆಗ...

ಚಾರ್ಲಿ ಸಿನಿಮಾದಲ್ಲಿ ಪ್ರಮೋದದ್ ಶೆಟ್ಟಿ ನಟಿಸದಿರಲು ಕಾರಣವೇನು..?

https://youtu.be/GzlhT_3cRi4 ನಟ ಪ್ರಮೋದ್ ಶೆಟ್ಟಿ ತಮ್ಮ ಕುಟುಂಬದ ಬಗ್ಗೆ, ತಾವು ಚಿತ್ರರಂಗಕ್ಕೆ ಬಂದ ಬಗ್ಗೆ ಸೇರಿ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಇಂದು ತಾವು ಯಾಕೆ ಚಾರ್ಲಿ ಸಿನಿಮಾದಲ್ಲಿ ನಟಿಸಿಲ್ಲ. ಮತ್ತು ರಿಚರ್ಡ್ ಆ್ಯಂಟನಿ ಸಿನಿಮಾದಲ್ಲಿ ಪಾತ್ರ ಮಾಡೋಕ್ಕೆ, ರಕ್ಷಿತ್ ಮತ್ತು ಪ್ರಮೋದ್ ಮಾಡುತ್ತಿರುವ ಕಸರತ್ತೇನು ಅನ್ನೋ ಬಗ್ಗೆಯೂ ಮಾತನಾಡಿದ್ದಾರೆ. ಚಾರ್ಲಿ ಸಿನಿಮಾದ ಕಥೆ ಹೇಳುವಾಗಲೇ...

‘ಯೋಚಿಸಿ ಹಣ ಖರ್ಚು ಮಾಡುವುದನ್ನ ಕಲಿತಿದ್ದೇನೆ, ತಾಳ್ಮೆ ಕಲಿತಿದ್ದೇನೆ’

https://youtu.be/S3sf0xW3pEk ಲಕ್ಷಣ ಸಿರಿಯಲ್ ನಟಿಯಾಗಿರುವ ವಿಜಯ ಲಕ್ಷ್ಮೀ, ನಕ್ಷತ್ರ ಅನ್ನೋ ಪಾತ್ರ ಮಾಡಿ, ಎಲ್ಲರ ಮನೆ ಮಾತಾಗಿದ್ದಾರೆ. ಇಂದು ವಿಜಯ ಲಕ್ಷ್ಮೀ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿನ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ಲಕ್ಷಣ ಸಿರಿಯಲ್‌ನಲ್ಲಿ ನಟಿಸೋಕ್ಕೆ ಮುನ್ನ ಮತ್ತು ಈಗ ವಿಜಯ ಲಕ್ಷ್ಮೀ ಜೀವನದಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಮೊದಲು ನನ್ನನ್ನು ಯಾರೂ ಗುರುತಿಸುತ್ತಿರಲಿಲ್ಲ. ಈಗ ಎಲ್ಲರೂ...

‘೭೭೭ ಚಾರ್ಲಿ’ ಸಿನಿಮಾ ಸೀಕ್ವೆಲ್‌ಗೆ ನಾಯಕಿ ಯಾರು ಗೊತ್ತಾ?

https://www.youtube.com/watch?v=ZtHU4-JK3gI '777 ಚಾರ್ಲಿ' ಚಿತ್ರಕ್ಕೂ ಸಕ್ಸಸ್ ಟ್ಯಾಗ್ ಸಿಕ್ಕಿದೆ. ಹೀಗಾಗಿ ಈ ಸಿನಿಮಾಗೆ ಎರಡನೇ ಪಾರ್ಟ್ ಬರುತ್ತದೆಯೇ ಎನ್ನುವ ಪ್ರಶ್ನೆ ಎದುರಾಗುವುದು ಸಹಜ. ಇದೀಗ ಈ ಪ್ರಶ್ನೆಗೆ ರಕ್ಷಿತ್ ಶೆಟ್ಟಿ ಉತ್ತರ ಕೊಟ್ಟಿದ್ದಾರೆ. '777 ಚಾರ್ಲಿ' ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟನಾಗಿ, ನಿರ್ಮಾಪಕನಾಗಿ ಸಿನಿಮಾ ಮೂಲಕ ಗೆಲುವು ಕಂಡಿದ್ದಾರೆ. ಸಿನಿಮಾ ಯಶಸ್ಸು ಕಂಡ ಬಗ್ಗೆ ಮಾಹಿತಿ ನೀಡಲು...

ನಂದ ಕಿಶೋರ್‌ಗೆ ತಿರುಗೇಟು ನೀಡಿದ ಯುವಕ..!

https://www.youtube.com/watch?v=o_QQDkkhEvE ಕೆಲವು ದಿನಗಳ ಹಿಂದೆ ಚರಣ್ ಎಂಬುವ ವ್ಯಕ್ತಿ ಕಿಚ್ಚ ಸುದೀಪ್ ಅವರ ರಮ್ಮಿ ಜಾಹೀರಾತಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನಿರ್ದೇಶಕ ನೊಂದ ಕಿಶೋರ್ ಆಕ್ರೋಶ ಹೊರ ಹಾಕಿದ್ದರು. ಇದೀಗ ನಂದ ಕಿಶೋರ್ ಅವರು ಕಿಡಿ ಕಾರಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಚರಣ್ ಎಂಬುವ ವ್ಯಕ್ತಿ ಫೇಸ್ ಬುಕ್...

ಹುಟ್ಟು ಹಬ್ಬದ ಸಂಭ್ರಮದಲ್ಲಿ ಕಾಮಿಡಿ ಕಿಂಗ್ ಕೋಮಲ್..!

https://www.youtube.com/watch?v=F5GNcbe28-A ಸ್ಯಾಂಡಲ್ ವುಡ್ ಹಾಸ್ಯ ನಟ ಕೋಮಲ್ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ತಮ್ಮ ಕಾಮಿಡಿ ಪಾತ್ರಗಳ ಮೂಲಕವೇ ಜನಮನ ಗೆದ್ದ ನಟ ಕೋಮಲ್, ಹಾಸ್ಯ ಭರಿತ ಪಾತ್ರಗಳು ಮಾತ್ರವಲ್ಲ ಸಿನಿಮಾ ನಾಯಕನಾಗಿಯೂ ಕೂಡ ಸಾಕಷ್ಟು ಮನ್ನಣೆ ಪಡೆದಿದ್ದಾರೆ. ತಮ್ಮ ವಿಭಿನ್ನ ಕಾಮಿಡಿ ಮೂಲಕ ಜನರನ್ನ ರಂಜಿಸಿದ ನಟ. ಕೋಮಲ್ ಅಂದ್ರೆ ಹಾಸ್ಯ, ಹಾಸ್ಯ ಅಂದ್ರೆ ಕೋಮಲ್ ಎನ್ನುವಷ್ಟರ ಮಟ್ಟಿಗೆ...

ಕಿಚ್ಚನ ಬಗ್ಗೆ ಅವಹೇಳನಕಾರಿ ಕಮೆಂಟ್; ನಂದ ಕಿಶೋರ್ ಆಕ್ರೋಶ!

https://www.youtube.com/watch?v=o_QQDkkhEvE ನಟ ಸುದೀಪ್ ಸದ್ಯ 'ವಿಕ್ರಾಂತ್ ರೋಣ' ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಬ್ಯೂಸಿಯಾಗಿದ್ದಾರೆ. ಇದರ ನಡುವೆ ವಿವಾದ ಒಂದು ಸೃಷ್ಟಿಯಾಗಿದೆ.   ನಟ ಸುದೀಪ್ ಬಗ್ಗೆ ವಿಡಿಯೋ ಒಂದು ಹರಿದಾಡುತ್ತಿದ್ದು, ಕಿಚ್ಚನ ಬಗ್ಗೆ ಅನಾಮಿಕ ವ್ಯಕ್ತಿ ಒಬ್ಬ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಸುದೀಪ್ ರವರು ನೀಡಿದ ಖಾಸಗಿ ಜಾಹೀರಾತಿನಿಂದಾಗಿ ಯುವಕನೊಬ್ಬ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿ...

ಕ್ರಿಕೆಟ್ ಆಡಲು ಸಜ್ಜಾದ ‘ಗೋಲ್ಡನ್ ಸ್ಟಾರ್’.!

https://www.youtube.com/watch?v=1wa8ry-EDAE ಸ್ಯಾಂಡಲ್ ವುಡ್ ನಲ್ಲಿ ಗಣೇಶ್ ನಟನೆಗೆ ಒಂದು ಅಭಿಮಾನಿ ವರ್ಗವಿದೆ. ಕೌಟುಂಬಿಕ ಪ್ರೇಕ್ಷಕರು ಗಣೇಶ್ ಅವರ ನಟನೆಯನ್ನು ಮೆಚ್ಚುಕೊಂಡಿದ್ದಾರೆ. ಗಣೇಶ್ ಸಾಕಷ್ಟು ಸಿನಿಮಾಗಳಲ್ಲಿ ಈಗಾಗಲೇ ಲವರ್ ಬಾಯ್, ಕಾಲೇಜು ವಿದ್ಯಾರ್ಥಿ, ವೈದ್ಯ ಹೀಗೆ ನಾನಾತರ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಕ್ರಿಕೆಟ್ ಆಟಗಾರನಾಗಿ 'ಬಾನ ದಾರಿಯಲ್ಲಿ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪ್ರೀತಮ್ ಗುಬ್ಬಿ ನಿರ್ದೇಶನ...

‘7ನೇ ಕ್ಲಾಸ್ ಹುಡುಗ ನನಗೆ ಪ್ರಪೋಸ್ ಮಾಡಿದ್ದ’

https://youtu.be/TsJ04z5PxD8 ನಟಿ ಪಾಯಲ್ ಚಂಗಪ್ಪ, ತಮ್ಮ ಸಿನಿ ಜರ್ನಿ ಬಗ್ಗೆ, ಅಮೃತಾಂಜನ್ ಸಿನಿಮಾ ಬಗ್ಗೆ, ತಾವು ಸಿನಿಮಾ ಇಂಡಸ್ಟ್ರಿಗೆ ಬಂದ ಬಗ್ಗೆ, ತಮಗೆ ಮದುವೆಯಾಗುವ ಹುಡುಗನಲ್ಲಿರಬೇಕಾದ ಗುಣಗಳ ಬಗ್ಗೆ ಮಾತನಾಡಿದ್ದಾರೆ. ಇಷ್ಟೇ ಅಲ್ಲದೇ, ಪಾಯಲ್‌ಗೆ ಎಷ್ಟು ಜನ ಪ್ರಪೋಸ್ ಮಾಡಿದ್ದಾರೆ. ಅವರಿ ಹಿಂದೆ ಎಷ್ಟು ಹುಡುಗರು ಬಿದ್ದಿದ್ದಾರೆ ಅನ್ನೋ ಬಗ್ಗೆಯೂ ಪಾಯಲ್ ಸಿಕ್ರೇಟ್ ರಿವೀಲ್ ಮಾಡಿದ್ದಾರೆ. ಈ...

‘ ದರ್ಶನ್ ಸರ್ ಗತ್ತೇ ಬೇರೆ, ಡಿ ಬಾಸ್ ಅಂದ್ರೆ ಡಿ ಫ್ಯಾನ್ಸ್’

https://youtu.be/BIlMtpBDSew ನಟಿ ಪಾಯಲ್ ಚಂಗಪ್ಪಾ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಸ್ಯಾಂಡಲ್‌ವುಡ್‌ನ ಎಲ್ಲ ನಟರ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ, ತಮ್ಮ ಫೇವರಿಟ್ ನಟಿ ಯಾರು ಅಂತಲೂ ಹೇಳಿದ್ದಾರೆ. ನನಗೆ ಸಿನಿಮಾದಲ್ಲಿ ಸೆಲೆಕ್ಟ್ ಆಗೋಕ್ಕೆ ಅಷ್ಟಾಗಿ ಕಷ್ಟಾ ಆಗಿರ್ಲಿಲ್ಲಾ. ಬಟ್ ಅಮೃತಾಂಜನ್ ಸಿನಿಮಾ ರಿಹರ್ಸಲ್‌ಗೆ ತುಂಬಾ ಕಷ್ಟಪಟ್ಟಿದ್ವಿ. ಕೊರೊನಾ ಇದ್ರೂ, ಕಾನ್ಫರೆನ್ಸ್ ಕಾಲ್ ಮಾಡಿ, ಡೈಲಾಗ್ ಪ್ರಾಕ್ಟೀಸ್ ಮಾಡ್ತಿದ್ವಿ....
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img