Monday, September 14, 2026

Sandalwood

ಅಲೋಕ್ ಫೇಮಸ್ ಆಗಿದ್ದೇ ಈ ಸಿನಿಮಾ ಸಾಂಗ್‌ನಿಂದ..

https://youtu.be/Xaa_YoPU0qI ನಾನು ರ್ಯಾಪರ್ ಆಗೋಕ್ಕೆ ನನ್ನ ಮನೆಯವ್ರೇ ನನಗೆ ಸಪೋರ್ಟ್ ಮಾಡಿದ್ರು. ನೀನು ಹೆಚ್ಚು ಓದದೇ ಇದ್ರೂ ಪರ್ವಾಗಿಲ್ಲಾ. ನೀನು ಯಾವ ಕೆಲಸವಾದ್ರೂ ಮಾಡು. ಆದ್ರೆ ನಿಯತ್ತಾಗಿ ಕೆಲಸ ಮಾಡು. ಯಾರಿಗೂ ಮೋಸ ಮಾಡಬೇಡ. ಯಾರ ಬಗ್ಗೆಯೂ ಕೀಳಾಗಿ ಮಾತಾಡ್ಬೇಡಾ. ಯಾರ ಅನ್ನವೂ ಕಿತ್ತುಕೊಳ್ಳಬೇಡಾ ಅಂತಾ ನನಗೆ ಒಳ್ಳೆ ದಾರಿಯಲ್ಲಿ ನಡೆಯುವಂತೆ ಹೇಳಿ, ನನಗೆ ಸಪೋರ್ಟ್...

‘ಜೀವನದಲ್ಲಿ ಚೆನ್ನಾಗಿ ಸಂಪಾದಿಸಿ ಸೆಟಲ್ ಆದ್ರೆ ಮಾತ್ರ ಬೆಲೆ ಸಿಗೋದು’

https://youtu.be/Xaa_YoPU0qI ಅರ್ಥಪೂರ್ಣವಾದ, ಹಲವರ ಜೀವನಕ್ಕೆ ಸೂಟ್ ಆಗುವಂಥ ರ್ಯಾಪ್ ಸಾಂಗ್‌ಗಳನ್ನ ಮಾಡಿ ಫೇಮಸ್ ಆಗಿರುವ ಆಲ್ ಓಕೆ ಅಲೋಕ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ತಮಗೆ ಹಾಡಿನ ಮೇಲೆ ಆಸಕ್ತಿ ಬಂದಿದ್ದು ಹೇಗೆ..? ತಾವು ಹುಟ್ಟಿದ್ದೆಲ್ಲಿ, ಬೆಳೆದಿದ್ದೆಲ್ಲಿ..? ತಾವು ಸಾಂಗ್ ಕ್ರಿಯೇಟ್ ಮಾಡಿದ್ದರ ಬಗ್ಗೆ ಅಲೋಕ್ ಮಾತನಾಡಿದ್ದಾರೆ. ಅಲೋಕ್ ಹುಟ್ಟಿದ್ದು ಬೆಂಗಳೂರಲ್ಲಾದ್ರೂ ಬೆಳೆದಿದ್ದರು ಹುಬ್ಬಳ್ಳಿಯಲ್ಲಿ. ಅಪ್ಪನ ಕೆಲಸದ...

ಕೆಜಿಎಫ್ ಸಿನಿಮಾ ಮಾಡೋಕ್ಕೂ ಮುಂಚೆ ಜೂನಿಯರ್ ರಾಕಿ ಏನ್ಮಾಡ್ತಿದ್ರು..?

https://youtu.be/mXNQzF7F6y8 ಕೆಜಿಎಫ್ ಸಿನಿಮಾ ಕ್ರೇಜ್ ಹೇಗಿದೆ ಅಂತಾ ಎಲ್ಲರಿಗೂ ಗೊತ್ತೇ ಇದೆ. ಮೊದಲು ಕೆಜಿಎಫ್ ಪಾರ್ಟ್ 1 ಬಂದಾಗ, ಯಾವಾಗ ಪಾರ್ಟ್ 2 ಬರತ್ತೋ ಅಂತಾ ನಾವು ಕಾಯ್ತಾ ಇದ್ವಿ. ಈಗ ಪಾರ್ಟ್ 2 ಕೂಡ ಬಂದಾಯ್ತು. ಇನ್ನು ಪಾರ್ಟ್ 3ಗೋಸ್ಕರ ವೇಯ್ಟಿಂಗ್. ಇನ್ನು ಈ ಸಿನಿಮಾದಲ್ಲಿ ಚಿಕ್ಕ ರಾಕಿ ಭಾಯ್ ಆಗಿ ನಟಿಸಿದ್ದ ಅನ್ಮೋಲ್,...

‘ಅಪ್ಪು ಸರ್‌ಗೋಸ್ಕರ ನಾವು ರಾ ಏಜೆಂಟ್ ಸಿನಿಮಾ ಕಥೆ ರೆಡಿ ಮಾಡಿದ್ವಿ..’

https://youtu.be/5JXGLNk_RIw ಪೈಲ್ವಾನ್ ಚಿತ್ರದ ನಿರ್ದೇಶನ ಮಾಡಿ ನಿರ್ದೇಶಕ ಕೃಷ್ಣ ಮತ್ತು ಸ್ವಪ್ನಾ ಉತ್ತಮ ಯಶಸ್ಸನ್ನ ಕಂಡಿದ್ರು. ಈ ಪಯಣವನ್ನ ಮುಂದುವರಿಸಬೇಕು ಅಂತಾ, ಪುನೀತ್ ಸರ್‌ಗಾಗಿ ಕಥೆ ಬರೆದಿದ್ದರು. ಆದ್ರೆ ದುರಾದೃಷ್ಟವಶಾತ್ ಅದು ಸಾಧ್ಯವಾಗಲಿಲ್ಲ. ಈ ಬಗ್ಗೆ ಸ್ವಪ್ನಾ ಕೃಷ್ಣ ಮಾತನಾಡಿದ್ದಾರೆ. ಸ್ವಪ್ನಾ ಕೃಷ್ಣ ಮತ್ತು ನಿರ್ದೇಶಕ ಕೃಷ್ಣ ಪುನೀತ್ ರಾಜ್‌ಕುಮಾರ್‌ಗೋಸ್ಕರ ರಾ ಏಜೆಂಟ್ ಕಥೆ ರೆಡಿ ಮಾಡಿದ್ದರು....

ಜೀವನದಲ್ಲಿ ಯಶಸ್ಸು ಗಳಿಸೋಕ್ಕೆ ನಿರ್ದೇಶಕಿ ಸ್ವಪ್ನಾ ಕೃಷ್ಣ ಕೊಟ್ರು ಟಿಪ್ಸ್..

https://youtu.be/Bgcy5a451OA ಸ್ಯಾಂಡಲ್‌ವುಡ್‌ನಲ್ಲಿ ಯಶಸ್ವಿ ನಿರ್ದೇಶಕಿ ಎನ್ನಿಸಿಕೊಂಡಿರುವ ಸ್ವಪ್ನ ಕೃಷ್ಣ, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಸ್ಯಾಂಡಲ್‌ವುಡ್ ಹೀರೋಗಳ ಬಗ್ಗೆ, ತಮ್ಮ ನೆಚ್ಚಿನ ನಟಿ ಯಾರು ಅನ್ನೋ ಬಗ್ಗೆಯೂ ಸ್ವಪ್ನಾ ಹೇಳಿದ್ರು. ಇದೀಗ, ಜೀವನದಲ್ಲಿ ಯಶಸ್ಸು ಗಳಿಸೋಕ್ಕೆ ಸ್ವಪ್ನಾ ಕೃಷ್ಣ, ಟಿಪ್ಸ್ ಕೊಟ್ಟಿದ್ದಾರೆ. ಅದೇನು ಅಂತಾ ತಿಳಿಯೋಣ ಬನ್ನಿ.. ಸ್ವಪ್ನ ಕೃಷ್ಣ ಪ್ರಕಾರ ಮೊದಲನೇಯದ್ದಾಗಿ, ಪ್ರಪಂಚದ ಬಗ್ಗೆ ಚಿಂತಿಸಬೇಡಿ....

‘ಈ ನಟ ನನಗೆ ತುಂಬಾ ಸಹಾಯ ಮಾಡಿದ್ದಾರೆ, ಅವರನ್ನು ಮರಿಯಲು ಸಾಧ್ಯವಿಲ್ಲ’

https://youtu.be/Bgcy5a451OA ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿರುವ ನಿರ್ದೇಶಕಿ ಸ್ವಪ್ನಾ ಕೃಷ್ಣ, ತಮ್ಮ ಬಾಲ್ಯ ಹೇಗಿತ್ತು, ತಾವು ನಿರ್ದೇಶಕಿಯಾಗಿದ್ದು ಹೇಗೆ..? ಇದಕ್ಕೆ ಕೃಷ್ಣಾ ಅವರ ಸಪೋರ್ಟ್ ಹೇಗಿತ್ತು, ಇತ್ಯಾದಿ ವಿಷಯಗಳ ಬಗ್ಗೆ ಮಾತನಾಡಿದ್ದನ್ನ ನೀವು ನೋಡಿದ್ದೀರಿ. ಇವತ್ತು ನಾವು ಸ್ವಪ್ನ ಕೃಷ್ಣ ಅವರು,. ಸ್ಯಾಂಡಲ್‌ವುಡ್‌ನ ಹಲವು ನಟರ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ಅವರ ಬಗ್ಗೆ ಏನಂದ್ರು...

ಕನ್ನಡದ ಮೊದಲ ವರ್ಚುವಲ್ ಸಿನಿಮಾ ‘ಮೇಡ್ ಇನ್ ಚೈನಾ’; ರಿಲೀಸ್ ಗೆ ಸಿದ್ದ!

https://www.youtube.com/watch?v=EN8IQ5REOzE   ಕನ್ನಡ ಚಿತ್ರರಂಗ ಪ್ರಯೋತ್ಮಕ ಸಿನಿಮಾಗಳಿಗೆ ಸಾಕ್ಷಿಯಾಗ್ತಿದೆ. ಅದೇ ರೀತಿ ಇದೇ ಮೊದಲ ಬಾರಿಗೆ ತಯಾರಾಗಿರುವ ವರ್ಚುವಲ್‌ ಸಿನಿಮಾ ‘ಮೇಡ್‌ ಇನ್‌ ಚೈನಾ’ ಜೂನ್‌ 17ರಂದು ಕೇವಲ ಮಲ್ಟಿಪ್ಲೆಕ್ಸ್‌ಗಳಲ್ಲಷ್ಟೇ ಬಿಡುಗಡೆಯಾಗಲಿದೆ. ನಾಗಭೂಷಣ್‌ ಹಾಗೂ ಪ್ರಿಯಾಂಕಾ ತಿಮ್ಮೇಶ್ ಜೋಡಿಯಾಗಿ ನಟಿಸಿರುವ ಈ ಚಿತ್ರ ಆರಂಭದಿಂದ ಹಿಡಿದು ಕೊನೆವರೆಗೂ ವಿಡಿಯೋ ಕಾಲ್ ಮೂಲಕವೇ ನಡೆಯಲಿದೆ. ಈ ಚಿತ್ರದ ಟ್ರೇಲರ್...

“ಹರಿಕಥೆ ಅಲ್ಲ ಗಿರಿಕಥೆ” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ..

https://www.youtube.com/watch?v=W86LVUzIM3A   ರಿಷಭ್ ಶೆಟ್ಟಿ ಅಭಿನಯದ ಈ ಚಿತ್ರ ಜೂನ್ 23 ರಂದು ರಾಜ್ಯಾದ್ಯಂತ ಬಿಡುಗಡೆ..! ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಿಸಿರುವ, ಕರಣ್ ಅನಂತ್ ಹಾಗೂ ಅನಿರುದ್ಧ್ ಮಹೇಶ್ ನಿರ್ದೇಶನದಲ್ಲಿ ರಿಷಭ್ ಶೆಟ್ಟಿ ನಾಯಕರಾಗಿ ನಟಿಸಿರುವ "ಹರಿಕಥೆ ಅಲ್ಲ ಗಿರಿಕಥೆ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು...

ಶಾಕುಂತಲೆ ಜತೆ ‘ತ್ರಿವಿಕ್ರಮ’ನ ಗಾನಾಬಜಾನಾ..!

https://www.youtube.com/watch?v=RmqK_75VbjI ವಿಕ್ಕಿ-ಆಕಾಂಕ್ಷಾ ಸ್ಟೆಪ್ಸ್'ಗೆ ನೋಡುಗರು ಫಿದಾ..! ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ 'ತ್ರಿವಿಕ್ರಮ' ಜೂನ್ 24ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ಚಿತ್ರತಂಡ, ಈಗಾಗಲೇ ರಿಲೀಸ್ ಮಾಡಿರುವ ಹಾಡಿಗೆ ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದೀಗ ಮತ್ತೊಂದು ಹಾಡು ಬಿಡುಗಡೆಯಾಗಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ. ಯೋಗರಾಜ್ ಭಟ್ ಸಾಹಿತ್ಯ...

ರಚನಾ ಜೊತೆ ರ್ಯಾಪಿಡ್ ರೌಂಡ್‌: ಹಿಂಗೆಲ್ಲಾ ಕೇಳ್ಬಾರ್ದು ಅಂದಿದ್ಯಾಕೆ ಈ ಚೆಲುವೆ..?

https://youtu.be/szhYecm1Xmg ನಟಿ ರಚನಾ ಇಂದರ್ ಕರ್ನಾಟಕ ಟಿವಿ ಜೊತೆ ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ತ್ರಿಬಲ್ ರೈಡಿಂಗ್, ಹರಿಕಥೆ ಅಲ್ಲಾ ಗಿರಿಕಥೆ, ಲವ್ ಮಾಕ್ಟೇಲ್, ಲವ್ 360 ಸಿನಿಮಾ ಬಗ್ಗೆ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ತಾವು ಆ್ಯಕ್ಟ್ ಮಾಡುವಾಗ, ಆಡಿಶನ್ ಕೊಡುವಾಗ ತಮಗಾದ ಅನುಭವದ ಬಗ್ಗೆ ರಚನಾ ಹೇಳಿಕೊಂಡಿದ್ದಾರೆ. ಇದರ ಜೊತೆಗೆ ರ್ಯಾಪಿಡ್ ಪ್ರಶ್ನೆಗಳಿಗೂ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img