Monday, September 14, 2026

Sandalwood

ಹೀಗೆ ಮಾಡದಿದ್ರೆ ಕೂದಲು ಉದುರೋದು ಗ್ಯಾರಂಟಿ..

https://youtu.be/FF0o1RE52rs ಈ ಹಿಂದಿನ ಭಾಗದಲ್ಲಿ ನಾವು ಕಾವ್ಯಾ ಶಾ ಟ್ಯಾನ್‌ನಿಂದ ನಿಮ್ಮ ದೇಹವನ್ನು ರಕ್ಷಿಸಿಕೊಳ್ಳಲು ಯಾವ ಟಿಪ್ಸ್ ಕೊಟ್ಟಿದ್ರು ಅಂತಾ ಹೇಳಿದ್ದೆವು. ಇಂದು ಕೂದಲ ಆರೈಕೆ ಹೇಗೆ ಮಾಡಿಕೊಳ್ಳಬೇಕು ಅಂತಾ ಕಾವ್ಯಾ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ನಿಂತಲ್ಲೇ ನಿಂತು ಬೆಳಿಯೋ ಗಿಡ ಚೆನ್ನಾಗಿ ಇರ್ಬೇಕು ಅಂದ್ರೆ, ನಾವು ಅದಕ್ಕೆ ನೀರು ಹಾಕ್ಬೇಕು, ಗೊಬ್ಬರ ಹಾಕ್ಬೇಕು,...

ನೀರು ಕುಡಿಯದಿದ್ರೆ ಎಂಥೆಂಥ ಸಮಸ್ಯೆ ಬರತ್ತೆ..? ಪ್ರತಿದಿನ ಎಷ್ಟು ನೀರು ಕುಡಿಯಬೇಕು..?

https://youtu.be/aLnNHA0n_Gw ನಾವು ನೀರು ಚೆನ್ನಾಗಿ ಕುಡಿದರೆ, ನಮ್ಮ ಆರೋಗ್ಯದ ಜೊತೆ ನಮ್ಮ ಸೌಂದರ್ಯ ಕೂಡ ಉತ್ತಮವಾಗಿರುತ್ತದೆ ಅನ್ನೋದು ಕಾವ್ಯಾ ಶಾ ಮಾತು.. ಅದರಲ್ಲೂ ಬೇಸಿಗೆ ಕಾಲದಲ್ಲಿ ಎಷ್ಟು ಸಾಧ್ಯವೋ ಅಷ್ಟು ನೀರು ಕುಡಿಯಿರಿ ಅಂತಾ ಕಾವ್ಯಾ ಬ್ಯೂಟಿ ಟಿಪ್ಸ್ ಕೊಟ್ಟಿದ್ದಾರೆ. ನಮಗೆ ಕಾಡುವ ಹಲವು ಆರೋಗ್ಯ ಸಮಸ್ಯೆಗಳಿಗೆ ನಮ್ಮ ದೇಹದಲ್ಲಿ ನೀರಿನ ಕೊರತೆ ಇರುವುದೇ ಕಾರಣ, ಸಂಧಿವಾತ,...

‘ತ್ವಚೆಗೆ ಅಗತ್ಯಕ್ಕಿಂತ ಹೆಚ್ಚು ಬಿಸಿಲು ತಾಕಿದ್ರೆ ತ್ವಚೆಯ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು’

https://youtu.be/cdc0rqn7OCU ಮೊದಲೆರಡು ಭಾಗದಲ್ಲಿ ನಟಿ, ನಿರೂಪಕಿ ಕಾವ್ಯಾ ಶಾ ಕೊಟ್ಟ ಬ್ಯೂಟಿ ಟಿಪ್ಸ್‌ ಬಗ್ಗೆ ನಿಮಗೆ ಮಾಹಿತಿ ನೀಡಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಅವರು ಕೊಟ್ಟಿರುವ ಇನ್ನಷ್ಟು ಬ್ಯೂಟಿ ಟಿಪ್ಸ್‌ ಬಗ್ಗೆ ಮಾಹಿತಿ ನೀಡಲಿದ್ದೇವೆ. ತ್ವಚೆಯ ಆರೋಗ್ಯ ಕಾಪಾಡಿಕೊಳ್ಳಲು ನೀವು ಚಿಕ್ಕ ಚಿಕ್ಕ ವಿಷಯಗಳನ್ನ ಕೂಡ ಗಮನದಲ್ಲಿಡಬೇಕಾಗುತ್ತದೆ. ಬಿಸಿನಲ್ಲಿ ಹೆಚ್ಚು ನಿಂತರೆ, ನಮಗೆ ತ್ವಚೆಯ ಕ್ಯಾನ್ಸರ್...

ಬ್ಯೂಟಿಫುಲ್ ಕಾವ್ಯಾ ಶಾ ಫಾಲೋ ಮಾಡುವ ಬ್ಯೂಟಿ ಟಿಪ್ಸ್ ಏನು ಗೊತ್ತಾ..?

https://youtu.be/lm-E65mxGxY ನಿನ್ನೆ ತಾನೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ, ನಿರೂಪಕಿ, ಕಾವ್ಯಾ ಶಾ ನಮ್ಮ ಕರ್ನಾಟಕ ಟಿವಿ ಜೊತೆ ಮಾತನಾಡುತ್ತಾ, ಕೆಲ ಬ್ಯೂಟಿ ಟಿಪ್ಸ್‌ಗಳನ್ನ ಹಂಚಿಕೊಂಡಿದ್ದಾರೆ. ದಿನನಿತ್ಯ ತಾವು ಯಾವ ಬ್ಯೂಟಿ ಟಿಪ್ಸ್ ಅನುಸರಿಸುತ್ತಾರೆ., ಅವರ ತ್ವಚೆ ಇಷ್ಟು ಚೆಂದವಾಗಿರಲು ಕಾರಣವೇನು ಅಂತಾ ಕಾವ್ಯಾ ಶಾ ವಿವರಿಸಿದ್ದಾರೆ. ಹಾಗಾದ್ರೆ ಕಾವ್ಯಾ ಕೊಟ್ಟಿರುವ ಬ್ಯೂಟಿ ಟಿಪ್ಸೇನು ಅಂತಾ...

ಟ್ರೋಲ್ ಪೇಜ್‌ಗಳ ಬಗ್ಗೆ ಕಾರ್ತಿಕ್ ಏನಂದ್ರು ಗೊತ್ತಾ..?

https://youtu.be/CEH2EGaeLiE ಈ ಹಿಂದೆ ಯ್ಯೂಟ್ಯೂಬ್‌ನಲ್ಲಿ ಅಮೃತಾಂಜನ್ ಅನ್ನೋ ಶಾರ್ಟ್ ಫಿಲ್ಮ್ ಸಖತ್‌ ಫೇಮಸ್ ಆಗಿತ್ತು. ಒಂದೇ ದಿನಕ್ಕೆ ಮಿಲಿಯನ್ ಗಟ್ಟಲೇ ವೀವ್ಸ್ ಪಡೆದಿತ್ತು. ಆ ಸಿನಿಮಾದಲ್ಲಿ ಕುಡುಕನ ಪಾತ್ರದಲ್ಲಿ ಆ್ಯಕ್ಟ್ ಮಾಡಿದ್ದ ಕಾರ್ತಿಕ್ ರೆಡ್ಡಿನೇ ಆ ಸಿನಿಮಾ ಮಾಡಿದ್ದು. ಆ ಸಿನಿಮಾಗೆ ಬಂಡವಾಳ ಹಾಕಿದ್ದು. ಅಮೃತಾಂಜನ್ ಸಿನಿಮಾ ಯಶಸ್ಸು ಗಳಿಸಿದ ನಂತರ ಕಾರ್ತಿಕ್ ಲೈಫೇ ಚೇಂಜಾಗಿದೆ....

‘ಹರಿಕೃಷ್ಣಗಿಂತ ನಾನು ದೊಡ್ಡವಳು, ಅವ್ರು 22 ವರ್ಷಕ್ಕೆ ಮದುವೆಯಾದ್ರು..’

https://youtu.be/5jPoirk6ykY ಗಾಯಕಿ ವಾಣಿ ಹರಿಕೃಷ್ಣ ತಮ್ಮ ಮತ್ತು ಹರಿಕೃಷ್ಣ ಅವರ ಲವ್ ಸ್ಟೋರಿ, ತಮ್ಮ ಸಂಗೀತ ಪಯಣದ ಬಗ್ಗೆ, ತಮಗಾದ ಅವಮಾನಗಳ ಬಗ್ಗೆ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ವಾಣಿ ಮತ್ತು ಹರಿಕೃಷ್ಣ ಲವ್ ಸ್ಟೋರಿ ಸಖತ್‌ ಕ್ಯೂಟ್ ಆಗಿದ್ದು, ಈ ಬಗ್ಗೆ ಅವರು ಏನ್ ಹೇಳಿದ್ರು ಅಂತಾ ನೋಡೋಣ ಬನ್ನಿ… ಆಗ ವಾಣಿ ಅವರಿಗೆ 24...

‘ಈ ಬಗ್ಗೆ ಕೇಳಿದಾಗ ವಿಷಾದ ಎನ್ನಿಸುತ್ತದೆ, ಅನ್ಯಾಯ ಎನ್ನಿಸುತ್ತದೆ’

https://youtu.be/1M1XhpyXaEo ಇದೇ ಜೂನ್ 10ಕ್ಕೆ ನಟ ಸುನೀಲ್‌ ರಾವ್ ನಟನೆಯ ತುರ್ತು ನಿರ್ಗಮನ ಸಿನಿಮಾ ರಿಲೀಸ್ ಆಗಲಿದೆ. ಈ ಕುರಿತು ನಟ ಸುನೀಲ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಈ ವೇಳೆ ಸ್ಯಾಂಡಲ್‌ ವುಡ್‌ನ ಎಲ್ಲ ನಟರ ಬಗ್ಗೆ ಕೇಳಿದಾಗ, ಸುನೀಲ್ ಆ ನಟರ ಬಗ್ಗೆ ತಮಗೇನು ಅಭಿಪ್ರಾಯವಿದೆ ಎಂದು ಹೇಳಿದ್ದು, ಅವರೇನು ಹೇಳಿದ್ದಾರೆಂದು ಕೇಳೋಣ...

ಆಮ್ ಆದ್ಮಿ ಪಕ್ಷ ಸೇರ್ಪಡೆಯಾದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು

https://www.youtube.com/watch?v=jvLYBeaAXsw ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಇಂದು ಅಧಿಕೃತವಾಗಿ ಎಎಪಿ ಪಕ್ಷವನ್ನು ಸೇರ್ಪಡೆಗೊಂಡರು. ಬೆಂಗಳೂರಿನ ಪರಾಗ್ ಹೊಟೆಲ್ ನಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರ ಸಮ್ಮುಖದಲ್ಲಿ ಇಂದು ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದರು. ಈ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷದಲ್ಲಿ ಯಾವುದೇ ಷರತ್ತುಗಳಿಲ್ಲದೆ ನಾನು...

ಕಿರಣ್ ರಾಜ್ ಫೌಂಡೇಶನ್ ಮೂಲಕ ಶಾಲೆಗೆ ಸುಣ್ಣಬಣ್ಣ

https://www.youtube.com/watch?v=b_OB9KHRPnQ&t=42s ಕಲಾವಿದನಾಗಿ ಜನಮನಸೂರೆಗೊಂಡಿರುವ ಕಿರಣ್ ರಾಜ್, ಸಾಮಾಜಿಕ ಕಾರ್ಯಗಳ ಮೂಲಕ ಕೂಡ ಜನಪ್ರಿಯ. ಕೊರೋನ ಕಾಲದಲ್ಲಿ ಇವರು ಮಾಡಿದ್ದ ಸಮಾಜ ಮುಖಿ ಕೆಲಸಗಳು ಅಷ್ಟಿಷ್ಟಲ್ಲ. ಮಂಗಳಮುಖಿಯರು ಸಹ ಕಿರಣ್ ರಾಜ್ ಸಹಾಯ ನೆನೆದು ಭಾವುಕರಾಗಿದ್ದರು. ಕಿರಣ್ ರಾಜ್ ಫೌಂಡೇಶನ್ ವತಿಯಿಂದ ಮಾಡುವ ಸಾಮಾಜಿಕ ಕೆಲಸಗಳನ್ನು ಗಮನಿಸಿರುವ ಬೆಂಗಳೂರಿನ ರಾಮಸಂದ್ರದ ಹಿರಿಯ ಪ್ರಾಥಮಿಕ ಪಾಠಶಾಲೆ ಮಕ್ಕಳು, ಶೀತಲಗೊಂಡಿದ್ದ ತಮ್ಮ...

ಹಾಲಿವುಡ್ ಶೈಲಿಯ ‘ಆಫ್ಟರ್ ಆಪರೇಷನ್ ಲಂಡನ್ ಕೆಫೆ’ಗೆ ರಿಷಭ್ ಶೆಟ್ಟಿಸಾಥ್

https://www.youtube.com/watch?v=-WE1kCUB6wo 'ಆಫ್ಟರ್ ಆಪರೇಷನ್ ಲಂಡನ್ ಕೆಫೆ' ಚಿತ್ರದ ಟೈಟಲ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆಗೊಳಿಸುವ ಮೂಲಕ ನಿರ್ದೇಶಕ ಸಡಗರ ರಾಘವೇಂದ್ರ ತಮ್ಮ ಮೊದಲನೆಯ ನಿರ್ದೇಶನದ ಸಡಗರದಕ್ಕೆ ಗೆಳೆಯ ರಿಷಭ್ ಶೆಟ್ಟಿ ಸಾಥ್ ನೀಡಿದ್ದಾರೆ. ಈಗಾಗಲೇ ಸುದ್ಧಿಯಾಗಿರುವ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯ ಪ್ಯಾನ್ ಇಂಡಿಯಾ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img