Friday, September 11, 2026

Sandalwood

ನಟಿ ಶ್ರೀಲೀಲಾಗೆ ಮದುವೆ ಮಾಡಿಸುವ ಜವಾಬ್ದಾರಿ ನಂದು ಎಂದ ಪ್ರಖ್ಯಾತ ನಟ ಬಾಲಯ್ಯ

Movie News: ನಟಿ ಶ್ರೀಲೀಲಾ ಕನ್ನಡದವರೇ ಆದ್ರೂ, ತೆಲುಗು ಚಿತ್ರರಂಗದಲ್ಲಿ ಹೆಚ್ಚು ಬ್ಯುಸಿಯಾಗಿದ್ದಾರೆ. ಪುಷ್ಪ 2ನಲ್ಲಿ ಕಿಸಕ್ ಸಾಂಗ್‌ಗೆ ಸ್ಟೆಪ್ ಹಾಕಿ ಪ್ರಸಿದ್ಧಿ ಪಡೆದಿರುವ ಶ್ರೀಲೀಲಾ ಈಗಾಗಲೇ ಮದುವೆ ವಯಸ್ಸಿಗೆ ಬಂದಿದ್ದಾರೆ, ಈ ಸಮಯದಲ್ಲಿ ತೆಲುಗು ನಟ ಬಾಲಣ್ಣ ಶ್ರೀಲೀಲಾ ಬಗ್ಗೆ ಹೇಳಿಕೊಂದನ್ನು ನೀಡಿದ್ದಾರೆ. ಶ್ರೀಲೀಲಾ ಮದುವೆ ಮಾಡುವ ಜವಾಬ್ದಾರಿ ನನ್ನದು ಎಂದಿದ್ದಾರೆ. ನಂದಮೂರಿ ಬಾಲಕೃಷ್ಣ....

Sandalwood News: ತಿರುಪತಿಗೆ ಹೋಗಿ ಮುಡಿ ಕೊಟ್ಟು ಬಂದ ಶಿವರಾಜ್‌ ಕುಮಾರ್ ದಂಪತಿ

Sandalwood News: ಸ್ಯಾಂಡಲ್‌ವುಡ್ ಸ್ಟಾರ್ ಶಿವರಾಜ್‌ಕುಮಾರ್ ಮತ್ತು ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ತಿರುಪತಿಗೆ ಹೋಗಿ ಮುಡಿ ಕೊಟ್ಟು ಬಂದಿದ್ದಾರೆ. ಇವರೊಂದಿಗೆ ಇವರ ಕುಟುಂಬಸ್ಥರು ಮತ್ತು ಸ್ನೇಹಿತರು ಕೂಡ ತಿರುಪತಿ ಬಾಲಾಜಿ ದರ್ಶನ ಮಾಡಿದ್ದಾರೆ. ಶಿವರಾಜ್‌ಕುಮಾರ್ ತಮ್ಮ ಸಿನಿಮಾ ಶೂಟಿಂಗ್ ಎಲ್ಲ ಮುಗಿಸಿದ್ದು, ಕೆಲವು ಸಿನಿಮಾ ಶೂಟಿಂಗ್ ಪೋಸ್ಟ್‌ಪೋನ್ ಮಾಡಿಕೊಂಡಿದ್ದಾರೆ. ಇದಕ್ಕೆ ಕಾರಣ, ಅವರಿಗೆ ಅನಾರೋಗ್ಯ ಸಮಸ್ಯೆ...

‘ಕಲ್ಟ್’ ಚಿತ್ರತಂಡದ ಮೇಲೆ ಹಾಕಿದ ಕೇಸ್ ಹಿಂಪಡೆದ ಡ್ರೋನ್ ಟೆಕ್ನೀಷಯನ್ ಸಂತೋಷ್

Sandalwood News: ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಅನಿಲ್ ಕುಮಾರ್ ನಿರ್ದೇಶನದ "ಕಲ್ಟ್" ಚಿತ್ರದ ಚಿತ್ರೀಕರಣ ಚಿತ್ರದುರ್ಗದ ಬಳಿ ನಡೆಯುತ್ತಿದ್ದಾಗ ಡ್ರೋನ್ ಕ್ಯಾಮೆರಾ ಆಕಸ್ಮಿಕವಾಗಿ ವಿಂಡ್ ಫ್ಯಾನ್ ಗೆ ಸಿಲುಕಿ ಹಾನಿಯಾಗಿತ್ತು. ಇದೊಂದು ಆಕಸ್ಮಿಕ ಘಟನೆ. ಆದರೆ ಡ್ರೋನ್ ಟೆಕ್ನೀಷಿಯನ್ ಸಂತೋಷ್ ಅವರು ಡ್ರೋನ್ ಕ್ಯಾಮೆರಾ ಗೆ ಆದ ಹಾನಿಯಿಂದ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು...

ರಾಮೇಶ್ವರಂ ಕೆಫೆಯಲ್ಲಿ ಕಾಫಿ- ತಿಂಡಿ ಸವಿದ ಪಂಜಾಬಿ ಸಿಂಗರ್ ದಲ್ಜೀತ್ ದೋಸಾಂಜ್

Bengaluru News: ಪಂಜಾಬಿ ಮತ್ತು ಬಾಲಿವುಡ್‌ನ ಖ್ಯಾತ ಗಾಯ ದಲ್ಜೀತ್ ದೋಸಾಂಜ್ ಬೆಂಗಳೂರಿಗೆ ಬಂದು ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದಿದ್ದಾರೆ. ಬೆಂಗಳೂರಿನ ಇಂದಿರಾ ನಗರದಲ್ಲಿರುವ ರಾಮೇಶ್ವರಂ ಕೆಫೆಗೆ ದಲ್ಜೀತ್ ವಿಸಿಟ್ ಮಾಡಿದ್ದು, ಬಿಸಿ ಬಿಸಿ ಇಡ್ಲಿ, ದೋಸೆ, ಫಿಲ್ಟರ್ ಕಾಫಿ ಸವಿದಿದ್ದಾರೆ. ದಲ್ಜೀತ್ ದಕ್ಷಿಣ ಭಾರತದ ಪ್ರವಾಸದಲ್ಲಿದ್ದು, ಇದರ ಭಾಗವಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದರು. ಇತ್ತೀಚೆಗೆ ರಾಮೇಶ್ವರಂ...

ಗಾಯಕಿಯೊಂದಿಗೆ ಸಪ್ತಪದಿ ತುಳಿದ ಸಿಂಗಾರ ಸಿರಿಯೇ ಲಿರಿಕ್ ರೈಟರ್ ಪ್ರಮೋದ್ ಮರವಂತೆ

Sandalwood News: ಕಾಂತಾರ ಸಿನಿಮಾದ ಸಿಂಗಾರ ಸಿರಿಯೇ ಲಿರಿಕ್ ರೈಟರ್ ಪ್ರಮೋದ್ ಮರವಂತೆ, ಗಾಯಕಿ ಸುಚೇತಾ ಬಸರೂರು ಅವರನ್ನು ವರಿಸಿದ್ದಾರೆ. ಸುಚೇತಾ ಬಸರೂರು ಕೆಜಿಎಫ್ ಸಿನಿಮಾದ ಗಗನ ನೀ ಭುವನ ನೀ ಹಾಡಿಗೆ ಕಂಠದಾನ ಮಾಡಿದ್ದರು. ಇವರು ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರಿಗೆ ಸೊಸೆಯಾಗಬೇಕು. ರವಿಯವರ ಅಕ್ಕನ ಮಗಳಾಗಬೇಕು.  ಇಂದು ಕುಂದಾಪುರದಲ್ಲಿ ಇವರಿಬ್ಬರ...

ನೀವು UI ಚಿತ್ರ ನೋಡಿದ್ರೆ, ನಿಮಗೂ ಲಾಭ, ನಮಗೂ ಲಾಭ: ರಿಯಲ್ ಸ್ಟಾರ್ ಉಪೇಂದ್ರ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುಐ ಚಿತ್ರದ ನಾಯಕ ರಿಯಲ್ ಸ್ಟಾರ್ ನಟ ಉಪೇಂದ್ರ ಮಾತನಾಡಿದ್ದು,  ಈಗಾಗಲೇ ಯುಐ ಚಿತ್ರದ. ಟೀಸರ್ ಬಿಡುಗಡೆ ಮಾಡಲಾಗಿದೆ. ಚಿತ್ರದ ನೇಮ್ ಯುಐ ಬಹಳ ಜನರಿಗೆ ತರ್ಕ ಹುಟ್ಟಿಸುತ್ತದೆ. ನನಗೆ ನನ್ನ ಆಡಿಯನ್ಸಗಳೇ ಸುಪರ್ ಸ್ಟಾರ್ಸ್. ಈ ಚಿತ್ರದ ಪ್ರತಿಯೊಂದು ಕ್ಷಣಕ್ಕೂ ಒಂಮದು ಒಂದು ಪಾತ್ರಕ್ಕೂ ತುಂಬಾ ಅರ್ಥವಿದೆ...

ಹುಬ್ಬಳ್ಳಿಯಲ್ಲಿ ಮಾದಕವ್ಯಸನದ ವಿರುದ್ಧ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ನಟ ಉಪೇಂದ್ರ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾದಕವ್ಯಸನದ ವಿರುದ್ಧ ಜಾಗೃತಿ ಅಭಿಯಾನ ಶುರುವಾಗಿದ್ದು, ಇಂದು ರಿಯಲ್ ಸ್ಟಾರ್ ಉಪೇಂದ್ರ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ನಗರದ ಬಿವಿಬಿ ಕಾಲೇಜಿನಲ್ಲಿ ಈ ಅಭಿಯಾನ ನಡೆದಿದ್ದು, ಕಾಲೇಜಿನಿಂದ ನಗರದ ತೋಳನಕೆರೆವರೆಗೆ ವಾಕಥಾನ್ ನಡೆಸಲಾಯಿತು. ರಿಯಲ್ ಸ್ಟಾರ್ ಉಪೇಂದ್ರ ವಾಕ್‌ಥಾನ್ ಮೂಲಕ ಉಪೇಂದ್ರ ತೆರಳಿದರು. ಹು-ಧಾ ಅವಳಿ ನಗರದ ಎಲ್ಲಾ ಪದವಿ ಪೂರ್ವ ಮತ್ತು...

UI ಸಿನಿಮಾ ರಿಲೀಸ್‌ಗೂ ಮುನ್ನ ಕಟೀಲು ದುರ್ಗೆಯ ದರ್ಶನ ಪಡೆದ ಸಿನಿಮಾ ತಂಡ

Sandalwood News: ನಿನ್ನೆ ತಾನೇ UI ಸಿನಿಮಾ ವಾರ್ನರ್ ರಿಲೀಸ್ ಮಾಡಿರುವ ಉಪೇಂದ್ರ, ಇಂದು ಮಂಗಳೂರಿನ ಪ್ರಸಿದ್ಧ ಪುಣ್ಯಕ್ಷೇತ್ರ  ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ಆಶೀರ್ವಾದ ಪಡೆದಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು, ಅದಕ್ಕೂ ಮುನ್ನ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಉಪೇಂದ್ರ...

ಆಫ್ರಿಕಾ ಬುಡಕಟ್ಟು ಜನರೊಂದಿಗೆ ಸ್ಟೆಪ್ ಹಾಕಿದ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ

Sandalwood News: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನವೆಂಬರ್ 29ರಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಬಾರಿ ಅವರು ಬರ್ತ್ ಡೇ ಹಿನ್ನೆಲೆಯಲ್ಲಿ ಆಫ್ರಿಕಾಗೆ ತೆರಳಿ ಅಲ್ಲಿ ತಮ್ಮ ಗೆಳೆಯರೊಂದಿಗೆ ಸಂಭ್ರಮಿಸಿದ್ದಾರೆ. ಅಷ್ಟೇ ಅಲ್ಲ, ಅಲ್ಲಿನ ಕೆಲವು ಸುಂದರ ತಾಣಗಳಿಗೆ ಭೇಟಿ ನೀಡಿ, ಕೆಲವು ಫೋಟೋಗಳನ್ನೂ ಕೂಡ ಶೇರ್ ಮಾಡಿಕೊಂಡಿದ್ದರು. ಇದೀಗ ರಮ್ಯಾ ಆಫ್ರಿಕಾದ...

Bigg Boss: ಬಿಗ್‌ಬಾಸ್‌ನಿಂದ ಹೊರಬಂದಿದ್ದೇಕೆ ಎಂದು ವಿವರಿಸಿದ ಶೋಭಾ ಶೆಟ್ಟಿ

Bigg Boss: ನಟಿ ಶೋಭಾ ಶೆಟ್ಟಿ ಈ ಮೊದಲು ತೆಲುಗು ಬಿಗ್‌ಬಾಸ್‌ನಲ್ಲಿ ಸ್ಪರ್ಧಿಸಿ, ಫಿನಾಲೆ ತನಕ ತಲುಪುವುದಕ್ಕೆ ಒಂದೇ ರೌಂಡ್ ಬಾಕಿ ಇರುವಾಗ, ಹೊರಬಿದ್ದಿದ್ದರು. ಕನ್ನಡದಲ್ಲೂ ಅದೃಷ್ಟ ಪರೀಕ್ಷೆಗಿಳಿಯಲು ಕನ್ನಡ ಬಿಗ್‌ಬಾಸ್‌ಕ್ಕೆ ಬಂದಿದ್ದರು. ಆದರೆ ಬಿಗ್‌ಬಾಸ್‌ ಕನ್ನಡಕ್ಕೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಂದು, ಎರಡೇ ವಾರಕ್ಕೆ ವಾಪಸ್ ಆಗಿದ್ದಾರೆ. ತಾವಾಗಿಯೇ ಹೊರಹೋಗುತ್ತೇನೆ ಎಂದಿದ್ದಕ್ಕೆ ಶೋಭಾ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img