Wednesday, April 22, 2026

Sandalwood

ರಾಮೇಶ್ವರಂ ಕೆಫೆಯಲ್ಲಿ ಕಾಫಿ- ತಿಂಡಿ ಸವಿದ ಪಂಜಾಬಿ ಸಿಂಗರ್ ದಲ್ಜೀತ್ ದೋಸಾಂಜ್

Bengaluru News: ಪಂಜಾಬಿ ಮತ್ತು ಬಾಲಿವುಡ್‌ನ ಖ್ಯಾತ ಗಾಯ ದಲ್ಜೀತ್ ದೋಸಾಂಜ್ ಬೆಂಗಳೂರಿಗೆ ಬಂದು ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದಿದ್ದಾರೆ. ಬೆಂಗಳೂರಿನ ಇಂದಿರಾ ನಗರದಲ್ಲಿರುವ ರಾಮೇಶ್ವರಂ ಕೆಫೆಗೆ ದಲ್ಜೀತ್ ವಿಸಿಟ್ ಮಾಡಿದ್ದು, ಬಿಸಿ ಬಿಸಿ ಇಡ್ಲಿ, ದೋಸೆ, ಫಿಲ್ಟರ್ ಕಾಫಿ ಸವಿದಿದ್ದಾರೆ. ದಲ್ಜೀತ್ ದಕ್ಷಿಣ ಭಾರತದ ಪ್ರವಾಸದಲ್ಲಿದ್ದು, ಇದರ ಭಾಗವಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದರು. ಇತ್ತೀಚೆಗೆ ರಾಮೇಶ್ವರಂ...

ಗಾಯಕಿಯೊಂದಿಗೆ ಸಪ್ತಪದಿ ತುಳಿದ ಸಿಂಗಾರ ಸಿರಿಯೇ ಲಿರಿಕ್ ರೈಟರ್ ಪ್ರಮೋದ್ ಮರವಂತೆ

Sandalwood News: ಕಾಂತಾರ ಸಿನಿಮಾದ ಸಿಂಗಾರ ಸಿರಿಯೇ ಲಿರಿಕ್ ರೈಟರ್ ಪ್ರಮೋದ್ ಮರವಂತೆ, ಗಾಯಕಿ ಸುಚೇತಾ ಬಸರೂರು ಅವರನ್ನು ವರಿಸಿದ್ದಾರೆ. ಸುಚೇತಾ ಬಸರೂರು ಕೆಜಿಎಫ್ ಸಿನಿಮಾದ ಗಗನ ನೀ ಭುವನ ನೀ ಹಾಡಿಗೆ ಕಂಠದಾನ ಮಾಡಿದ್ದರು. ಇವರು ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರಿಗೆ ಸೊಸೆಯಾಗಬೇಕು. ರವಿಯವರ ಅಕ್ಕನ ಮಗಳಾಗಬೇಕು.  ಇಂದು ಕುಂದಾಪುರದಲ್ಲಿ ಇವರಿಬ್ಬರ...

ನೀವು UI ಚಿತ್ರ ನೋಡಿದ್ರೆ, ನಿಮಗೂ ಲಾಭ, ನಮಗೂ ಲಾಭ: ರಿಯಲ್ ಸ್ಟಾರ್ ಉಪೇಂದ್ರ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುಐ ಚಿತ್ರದ ನಾಯಕ ರಿಯಲ್ ಸ್ಟಾರ್ ನಟ ಉಪೇಂದ್ರ ಮಾತನಾಡಿದ್ದು,  ಈಗಾಗಲೇ ಯುಐ ಚಿತ್ರದ. ಟೀಸರ್ ಬಿಡುಗಡೆ ಮಾಡಲಾಗಿದೆ. ಚಿತ್ರದ ನೇಮ್ ಯುಐ ಬಹಳ ಜನರಿಗೆ ತರ್ಕ ಹುಟ್ಟಿಸುತ್ತದೆ. ನನಗೆ ನನ್ನ ಆಡಿಯನ್ಸಗಳೇ ಸುಪರ್ ಸ್ಟಾರ್ಸ್. ಈ ಚಿತ್ರದ ಪ್ರತಿಯೊಂದು ಕ್ಷಣಕ್ಕೂ ಒಂಮದು ಒಂದು ಪಾತ್ರಕ್ಕೂ ತುಂಬಾ ಅರ್ಥವಿದೆ...

ಹುಬ್ಬಳ್ಳಿಯಲ್ಲಿ ಮಾದಕವ್ಯಸನದ ವಿರುದ್ಧ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ನಟ ಉಪೇಂದ್ರ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾದಕವ್ಯಸನದ ವಿರುದ್ಧ ಜಾಗೃತಿ ಅಭಿಯಾನ ಶುರುವಾಗಿದ್ದು, ಇಂದು ರಿಯಲ್ ಸ್ಟಾರ್ ಉಪೇಂದ್ರ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ನಗರದ ಬಿವಿಬಿ ಕಾಲೇಜಿನಲ್ಲಿ ಈ ಅಭಿಯಾನ ನಡೆದಿದ್ದು, ಕಾಲೇಜಿನಿಂದ ನಗರದ ತೋಳನಕೆರೆವರೆಗೆ ವಾಕಥಾನ್ ನಡೆಸಲಾಯಿತು. ರಿಯಲ್ ಸ್ಟಾರ್ ಉಪೇಂದ್ರ ವಾಕ್‌ಥಾನ್ ಮೂಲಕ ಉಪೇಂದ್ರ ತೆರಳಿದರು. ಹು-ಧಾ ಅವಳಿ ನಗರದ ಎಲ್ಲಾ ಪದವಿ ಪೂರ್ವ ಮತ್ತು...

UI ಸಿನಿಮಾ ರಿಲೀಸ್‌ಗೂ ಮುನ್ನ ಕಟೀಲು ದುರ್ಗೆಯ ದರ್ಶನ ಪಡೆದ ಸಿನಿಮಾ ತಂಡ

Sandalwood News: ನಿನ್ನೆ ತಾನೇ UI ಸಿನಿಮಾ ವಾರ್ನರ್ ರಿಲೀಸ್ ಮಾಡಿರುವ ಉಪೇಂದ್ರ, ಇಂದು ಮಂಗಳೂರಿನ ಪ್ರಸಿದ್ಧ ಪುಣ್ಯಕ್ಷೇತ್ರ  ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ಆಶೀರ್ವಾದ ಪಡೆದಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು, ಅದಕ್ಕೂ ಮುನ್ನ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಉಪೇಂದ್ರ...

ಆಫ್ರಿಕಾ ಬುಡಕಟ್ಟು ಜನರೊಂದಿಗೆ ಸ್ಟೆಪ್ ಹಾಕಿದ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ

Sandalwood News: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನವೆಂಬರ್ 29ರಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಬಾರಿ ಅವರು ಬರ್ತ್ ಡೇ ಹಿನ್ನೆಲೆಯಲ್ಲಿ ಆಫ್ರಿಕಾಗೆ ತೆರಳಿ ಅಲ್ಲಿ ತಮ್ಮ ಗೆಳೆಯರೊಂದಿಗೆ ಸಂಭ್ರಮಿಸಿದ್ದಾರೆ. ಅಷ್ಟೇ ಅಲ್ಲ, ಅಲ್ಲಿನ ಕೆಲವು ಸುಂದರ ತಾಣಗಳಿಗೆ ಭೇಟಿ ನೀಡಿ, ಕೆಲವು ಫೋಟೋಗಳನ್ನೂ ಕೂಡ ಶೇರ್ ಮಾಡಿಕೊಂಡಿದ್ದರು. ಇದೀಗ ರಮ್ಯಾ ಆಫ್ರಿಕಾದ...

Bigg Boss: ಬಿಗ್‌ಬಾಸ್‌ನಿಂದ ಹೊರಬಂದಿದ್ದೇಕೆ ಎಂದು ವಿವರಿಸಿದ ಶೋಭಾ ಶೆಟ್ಟಿ

Bigg Boss: ನಟಿ ಶೋಭಾ ಶೆಟ್ಟಿ ಈ ಮೊದಲು ತೆಲುಗು ಬಿಗ್‌ಬಾಸ್‌ನಲ್ಲಿ ಸ್ಪರ್ಧಿಸಿ, ಫಿನಾಲೆ ತನಕ ತಲುಪುವುದಕ್ಕೆ ಒಂದೇ ರೌಂಡ್ ಬಾಕಿ ಇರುವಾಗ, ಹೊರಬಿದ್ದಿದ್ದರು. ಕನ್ನಡದಲ್ಲೂ ಅದೃಷ್ಟ ಪರೀಕ್ಷೆಗಿಳಿಯಲು ಕನ್ನಡ ಬಿಗ್‌ಬಾಸ್‌ಕ್ಕೆ ಬಂದಿದ್ದರು. ಆದರೆ ಬಿಗ್‌ಬಾಸ್‌ ಕನ್ನಡಕ್ಕೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಂದು, ಎರಡೇ ವಾರಕ್ಕೆ ವಾಪಸ್ ಆಗಿದ್ದಾರೆ. ತಾವಾಗಿಯೇ ಹೊರಹೋಗುತ್ತೇನೆ ಎಂದಿದ್ದಕ್ಕೆ ಶೋಭಾ...

Movie news: ‘KGF 2’ ದಾಖಲೆ ಮೀರಿಸಿದ ‘ಪುಷ್ಪ- 2’ ಕ್ರೇಜ್..

Movie News: ಸಿನಿಮಾ ಚೆನ್ನಾಗಿದ್ದರೆ ಮನಸ್ಸಿಗೆ ಹಿಡಿಸಿದರೆ ಯಾವ ಭಾಷೆಯಾದರೇನು? ಯಾವ ಕಲಾವಿದನಾದರೇನು? ಜನ ಪ್ರೀತಿಯಿಂದ ಅಪ್ಪಿ, ಒಪ್ಪಿಕೊಳ್ತಾರೆ. ಅದಕ್ಕೆ ಸ್ಪಷ್ಟ ಉದಾಹರಣೆ ನಮ್ಮ ಕನ್ನಡದ ಹೆಮ್ಮೆಯ ಕೆಜಿಎಫ್. ಯೆಸ್, ಯಶ್ ಅಭಿನಯದ ಕೆಜಿಎಫ್ ಮತ್ತು ಕೆಜಿಎಫ್ 2 ಸಿನಿಮಾವನ್ನು ಜನ ಇಷ್ಟಪಟ್ಟಿದ್ದರು. ಇಡೀ ದೇಶ ಮಾತ್ರವಲ್ಲ, ವಿದೇಶದಲ್ಲೂ ಕೆಜಿಎಫ್ ದಾಖಲೆ ಬರೆದಿತ್ತು. ಇಲ್ಲಿಯವರೆಗೂ...

ಸಡನ್ ಆಗಿ ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ..

Bigg Boss News: ನಿನ್ನೆಯಷ್ಟೇ ಬಿಗ್‌ಬಾಸ್ ಮನೆಯಿಂದ ಶೋಭಾಶೆಟ್ಟಿ ಹೊರಬಂದಿದ್ದರು. ಹಾಗಾಗಿ ಹೊರಹೋಗಬೇಕಿದ್ದ ಐಶ್ವರ್ಯಾ ಒಳಗೇ ಉಳಿದುಕೊಂಡರು. ಆದರೆ ಇಂದು ಸಡನ್ ಆಗಿ ಚೈತ್ರಾ ಕುಂದಾಪುರ ಬಿಗ್‌ಬಾಸ್ ಮನೆಯಿಂದ ಹೊರನಡೆದಿದ್ದಾರೆ. ಇದಕ್ಕೆ ಕಾರಣವೇನು ಅಂದ್ರೆ, ಚೈತ್ರಾ ವಿರುದ್ಧ ಕುಂದಾಪುರದ ಉದ್ಯಮಿಯೊಬ್ಬರಿಗೆ ಚೈತ್ರಾ, ಎಂಎಲ್‌ಎ ಟಿಕೇಟ್ ಕೊಡಿಸುವುದಾಗಿ, 5 ಕೋಟಿ ರೂಪಾಯಿ ವಂಚನೆ ಮಾಡಿದ್ದರು. ಈ ಪ್ರಕರಣ...

Sandalwood News: ಶಿವಾಜಿ ಬಯೋಪಿಕ್ ನಲ್ಲಿ ರಿಷಭ್ ಶೆಟ್ಟಿ! ಬೇಸರಗೊಂಡ ಕನ್ನಡಿಗರು

Sandalwood News: ರಿಷಭ್ ಶೆಟ್ಟಿ ಕೇವಲ ಸ್ಯಾಂಡಲ್ ವುಡ್ ಅಷ್ಟೇ ಅಲ್ಲ, ಇಡೀ ಭಾರತೀಯ ಚಿತ್ರರಂಗದ ಭರವಸೆಯ ನಟ ಮತ್ತು ನಿರ್ದೇಶಕ. ಸಾಗರದಾಚೆಗೂ ರಿಷಭ್ ಶೆಟ್ಟಿ ಅವರ ಹೆಸರಿದೆ. ಕಾಂತಾರ ಮೂಲಕ ಏಕ್ ಧಮ್ ಪ್ಯಾನ್ ಇಂಡಿಯಾ ಸ್ಟಾರ್ ಆದ ರಿಷಭ್ ಸದ್ಯ, ಬಹುಭಾಷೆಯ ಸಿನಿಮಾಗಳಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಹಾಗಾಗಿ ಜೈ ಹನುಮಾನ್ ಸಿನಿಮಾ...
- Advertisement -spot_img

Latest News

ಸಂಗೀತಾ ಪಬ್ಲಿಕ್ ಲಿಮಿಟೆಡ್ ಮಾಡ್ಬೇಕು! : ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರ ಜೀವನದ ಮುಖ್ಯ ಗುರಿಯ ಬಗ್ಗೆ ವಿವರಿಸಿದ್ದಾರೆ. https://youtu.be/IEIHe5fA9ro ಅದೇನು ಗುರಿ ಅಂದ್ರೆ ಸಂಗೀತಾ ಕಂಂಪನಿಯನ್ನು...
- Advertisement -spot_img