Monday, September 14, 2026

Sandalwood

ರಕ್ಷಿತ್ ಶೆಟ್ಟಿ ಬರ್ತ್ಡೇಗೆ ರಶ್ಮಿಕಾ ವಿಶ್ ಮಾಡ್ತಾರಾ..?

https://www.youtube.com/watch?v=KXT-J4YvRfk ಇವತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬ. ರಕ್ಷಿತ್ ಸಖತ್ ಖುಷಿಯಲ್ಲಿದ್ದಾರೆ. ಅದಕ್ಕೆ ಕಾರಣ ಚಾರ್ಲಿ ರಿಲೀಸ್‌ಗೆ ಸಿಕ್ತಿರೋ ಭರ್ಜರಿ ವೆಲ್ಕಮ್. ದೇಶದ ಬೇರೆ ಬೇರೆ ನಗರಗಳಲ್ಲಿ ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆಸುತ್ತಿದ್ದು, ದೆಹಲಿ, ಲಕ್ನೋಗಳಲ್ಲಿ ಚಾರ್ಲಿ ನೋಡಿ ಕಣ್ಣಿರಿಟ್ಟವರು ಖುಷಿಪಟ್ಟವರು, ಈ ಸಿನಿಮಾವನ್ನು ಪ್ರತಿಯೊಬ್ಬರು ನೋಡಬೇಕು ಅಂತ...

ಕಾಂತಾರ ಸಿನಿಮಾ ರಿಲೀಸ್ ಡೇಟ್ ಫಿಕ್ಸ್: ನವರಾತ್ರಿಗೆ ರಿಷಬ್ ಓಟ ಶುರು..

https://youtu.be/XEgsRh7OPdw ರಿಷಬ್ ಶೆಟ್ಟಿ ತಮ್ಮ ಫ್ಯಾನ್ಸ್‌ಗೆ ಯಾವತ್ತೂ ನಿರಾಸೆ ಮಾಡಲ್ಲಾ ಅಂತಾ ಅವರ ಅಭಿಮಾನಿಗಳು ಹೇಳ್ತಾರೆ. ಯಾಕಂದ್ರೆ ರಿಷಬ್ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿನಿಮಾಗಳು ಸೂಪರ್ ಹಿಟ್ ಆಗಿದೆ. ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ, ಬೆಲ್ ಬಾಟಮ್, ರಿಕ್ಕಿ, ಮುಂತಾದ ಸಿನಿಮಾಗಳು ಪ್ರೇಕ್ಷಕರ ಮನ ಗೆದ್ದಿದೆ. ಅದೇ ರೀತಿ ರಿಷಬ್ ನಟನೆಯ, ಮೋಸ್ಟ್...

777 ಚಾರ್ಲಿ ಪ್ರಿಮೀಯರ್ ಶೋ ನೋಡಿದ ಮಂದಿ ಹೇಗೆ ರಿಯಾಕ್ಟ್ ಮಾಡಿದ್ದಾರೆ ಗೊತ್ತಾ..?

https://youtu.be/NfERMUvTF1s 777 ಚಾರ್ಲಿ ಸಿನಿಮಾದ ಪ್ರಿಮಿಯರ್ ಶೋ ಬೇರೆ ಬೇರೆ ರಾಜ್ಯದಲ್ಲಿ ತೋರಿಸಿದ್ದು, ಹಲವು ಪ್ರೇಕ್ಷಕರು ಕಣ್ಣೀರಾಗಿದ್ದಾರೆ. ಸಿನಿಮಾ ತುಂಬಾ ಚೆನ್ನಾಗಿದೆ, ಮನ ಮಿಡಿಯುವಂತಿದೆ ಎಂದು ಚಾರ್ಲಿ ಮತ್ತು ಧರ್ಮಾ ನಟನೆಗೆ ಪ್ರೇಕ್ಷಕರು ಮನಸೋತಿದ್ದಾರೆ. ಅಲ್ಲದೇ ಈ ಸಿನಿಮಾವನ್ನ ಯಾವುದೇ ಬೇರೆ ಸಿನಿಮಾಗೆ ಹೋಲಿಸಲು ಸಾಧ್ಯವಿಲ್ಲ. ಇದು ಬೇರೆ ರೀತಿಯದ್ದೇ ಸಿನಿಮಾ, ಮನುಷ್ಯನ ಜೀವನಕ್ಕೆ ಸಂಬಂಧಪಟ್ಟಿದ್ದಾಗಿದೆ,...

ಉಪೇಂದ್ರ ಅವರ ಹೊಸ ಸಿನಿಮಾದ ಮುಹೂರ್ತ, ಆ ಹೊಸ ಸಿನಿಮಾ ಯಾವುದು..?

  https://youtu.be/RxNIOm-WXZg   ಬೆಂಗಳೂರು:ಇಂದು ರಿಯಲ್ ಸ್ಟಾರ್ ಉಪೇಂದ್ರ ಅವರು ಬೆಂಗಳೂರಿನ ಗುಟ್ಟಹಳ್ಳಿ ಬಂಡೆ ಕಾಳಮ್ಮ ದೇವಾಲಯದಲ್ಲಿ ಹೊಸ ಸಿನಿಮಾದ ಮುಹೂರ್ತವನ್ನು ನೆರವೇರಿಸಿದ್ರು. ಉಪೇಂದ್ರ ಅವರ ಹೊಸ ಸಿನಿಮಾದ ಮುಹೂರ್ತಕ್ಕೆ ನಟ ಶಿವರಾಜ್ ಕುಮಾರ್ ಸೇರಿದಂತೆ ಕಿಚ್ಚ ಸುದೀಪ್, ದಾಲಿ ದನಂಜಯ್ ಹಾಗೂ ವಸಿಷ್ಠ ಸಿಂಹ ಕೂಡ ಭಾಗಿಯಾಗಿದ್ದರು. ಸಿನಿಮಾ ಮುಹೂರ್ತ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಉಪೇಂದ್ರ ಪತ್ರಕರ್ತರು ಕೇಳಿದ ಪ್ರಶ್ನೆಗೆ...

ಪ್ರೇಮ್ ಕಂಠಸಿರಿಯಲ್ಲಿ “ಪರಿಮಳ ಡಿಸೋಜಾ” ಚಿತ್ರದ ಹಾಡು

https://www.youtube.com/watch?v=V_08t1jb4fc ನಿರ್ದೇಶನದಿಂದ ಜನಮನಸೂರೆಗೊಂಡಿರುವ ಪ್ರೇಮ್ (ಜೋಗಿ) ಅವರು ಗಾಯಕನಾಗೂ ಜನಪ್ರಿಯ. ವಿಲೇಜ್ ರೋಡ್ ಫಿಲಂಸ್ ಲಾಂಛನದಲ್ಲಿ ವಿನೋದ್ ಶೇಷಾದ್ರಿ ನಿರ್ಮಿಸುತ್ತಿರುವ "ಪರಿಮಳ ಡಿಸೋಜಾ" ಚಿತ್ರದ ಹಾಡೊಂದನ್ನು ನಿರ್ದೇಶಕ ಪ್ರೇಮ್ ಹಾಡಿದ್ದಾರೆ. ಕೆ.ಕಲ್ಯಾಣ್ ಗೀತರಚನೆ ಮಾಡಿದ್ದಾರೆ. ಕ್ರಿಸ್ಟೋಫರ್ ಜೇಸನ್ ಸಂಗೀತ ನೀಡಿದ್ದಾರೆ. ಡಾ||ಗಿರಿಧರ್ ಹೆಚ್ ಟಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ....

ಬಂಡಿ ಮಹಾಕಾಳಮ್ಮ ದೇವಸ್ಥಾನದಲ್ಲಿ ನಾಳೆ ಸ್ಟಾರ್‌ಗಳ ದಂಡು

ನಾಳೆ ಸ್ಯಾಂಡಲ್‌ವುಡ್‌ನಲ್ಲಿ ರೋಮಾಂಚನ ಮೂಡಲಿದೆ. ಅದಕ್ಕೆ ಕಾರಣ ರಿಯಲ್‌ಸ್ಟಾರ್ ನಿರ್ದೇಶನದ ಉಪೇಂದ್ರ ಮುಂದಿನ ಸಿನಿಮಾ. ಟೈಟಲ್ ಏನು ಅಂತ ಹೇಳಿಲ್ಲ. ಇಂಗ್ಲೀಷ್‌ನಲ್ಲಿ ಐ ಯು ಅಂತಿದೆ. ಅದರರ್ಥ ನಾನು ನೀನು.. ಈಗ ಅವನು ಯಾರು ಅಂತ ಹೇಳ್ತಾರಾ ಉಪೇಂದ್ರ ಗೊತ್ತಿಲ್ಲ. ಆದ್ರೆ ಉಪೇಂದ್ರ ಹೇಳೋದೆಲ್ಲಾ ಡಿಫ್ರೆಂಟಾಗೇ ಇರುತ್ತೆ ಅನ್ನೋದಂತೂ ಕನ್ಫರ್ಮ್. ಉಪ್ಪಿ ಮುಂದಿನ ಮ್ಯಾಜಿಕಲ್ ಡೈರೆಕ್ಷನ್‌ಗೆ...

ನಮ್ಮನ್ನ ನಾವು ನಂಬಬೇಕು, ನಮ್ಮನ್ನ ನಾವು ಕಾಪಾಡ್ಕೋಬೇಕು ಅಂದಿದ್ಯಾಕೆ ಡಾಲಿ..!

ಡಾಲಿ ಧನಂಜಯ್ ಫಿಲಾಸಫರ್ ತರಹ ಮಾತಾಡ್ತಾರೆ, ಅದಕ್ಕೆ ಕಾರಣ ಅವರು ಕನ್ನಡ ಸಾಹಿತ್ಯ ಓದಿಕೊಂಡಿದ್ದಾರೆ. ತಮ್ಮ ಸಿನಿಮಾಗೆ ತಾವೇ ಲಿರಿಕ್ಸ್ ಬರೆದಿದ್ದಾರೆ. ಕವನಗಳನ್ನು ಕಟ್ಟುತ್ತಾರೆ. ನಟನೊಬ್ಬ ಅಣ್ಣಾವ್ರಂತೆ ಹಾಡೋದ ಹೇಗೆ ಅಪರೂಪವೋ ನಟನೊಬ್ಬ ಬರವಣಿಗೆಯನ್ನೂ ಅದ್ಭುತವಾಗಿ ಮಾಡೋದು ಅಪರೂಪ. ಸದ್ಯ ನಟನೆಯ ವಿಷಯದಲ್ಲಂತೂ ಧನಂಜಯ್ ಈಗ ರೇಸ್‌ನಲ್ಲಿರೋ ಕುದುರೆ, ಹೆಡ್‌ಬುಷ್, ಜಮಾಲಿಗುಡ್ಡ ಸಿನಿಮಾಗಳು ರಿಲೀಸ್‌ಗೆ...

ಭಾರತೀಯ ಸಿನಿಮಾ ಲೋಕದಲ್ಲಿ ಹೊಸ ದಾಖಲೆ ಬರೆದ ‘777 -ಚಾರ್ಲಿ’.!

https://www.youtube.com/watch?v=wWhdg_iF2u4   ಕನ್ನಡ ಸಿನಿಮಾ ಅಂಗಳದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ತೆರೆಮೇಲೆ ಧೂಳ್ ಎಬ್ಬಿಸಲು ಸಜ್ಜಾಗಿದೆ. ನಾಯಿ ಮತ್ತು ಮನುಷ್ಯನ ಬಾಂಧವ್ಯ ಕಥೆಯ '777 -ಚಾರ್ಲಿ' ಸಿನಿಮಾ ಇದೇ ತಿಂಗಳ‌ 10ರಂದು ವರ್ಲ್ಡ್ ವೈಡ್ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡ್ತಿದೆ. ಈಗಾಗಲೇ ಟ್ರೇಲರ್ ನಲ್ಲಿಯೇ ತನ್ನ ತಾಕತ್ತು ತೋರಿಸಿರುವ ಚಾರ್ಲಿಗೆ ಚಿತ್ರರಸಿಕರು ಫುಲ್ ಫಿದಾ...

‘ರಾಘವೇಂದ್ರ ಸ್ಟೋರ್ಸ್’ ರಿಲೀಸ್ ಡೇಟ್ ಫಿಕ್ಸ್.!

ಸ್ಯಾಂಡಲ್​​ವುಡ್​​ನ ಹಿರಿಯ ನಟ, ನವರಸ ನಾಯಕ ಜಗ್ಗೇಶ್ ಅಭಿನಯದ ಬಹುನಿರೀಕ್ಷಿತ 'ರಾಘವೇಂದ್ರ ಸ್ಟೋರ್' ಚಿತ್ರದ ಕುರಿತು ಬಿಗ್​ ಅಫ್​ಡೇಟ್​ ಒಂದು ಹೊರಬಿದ್ದಿದೆ. ಈ ಸಿನಿಮಾವನ್ನು ನಿರ್ಮಿಸಿರುವ ಹೊಂಬಾಳೆ ಫಿಲ್ಮ್ಸ್​ ಟ್ವಿಟರ್​ ನಲ್ಲಿ ಈ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಈ ಮೂಲಕ ಜಗ್ಗೇಶ್ ಅಭಿಮಾನಿಗಳಿಗೆ ಸಂತಸವಾಗಿದ್ದು, ಬಹಳ ದಿನಗಳ ನಂತರ ಜಗ್ಗೇಶ್​ ಅವರನ್ನು ಬೆಳ್ಳಿತೆರೆ...

ಬಾಲಿವುಡ್ ನತ್ತ ಹೊಂಬಾಳೆ ನಿರ್ಮಾಣ ಸಂಸ್ಥೆ ಪಯಣ.!

ಕನ್ನಡದಲ್ಲಿ ಹಲವು ಸಿನಿಮಾಗಳನ್ನ ಹೊಂಬಾಳೆ ನಿರ್ಮಾಣ ಸಂಸ್ಥೆ ಮಾಡಿದೆ. ಹಾಗೂ 'ಕೆಜಿಎಫ್' ಸರಣಿ ಸಿನಿಮಾಗಳನ್ನು ಮಾಡಿ ಬೀಗಿದ್ದಾರೆ. 'ಕೆಜಿಎಫ್-2' ಸಿನಿಮಾ ಅಂತೂ ಎಲ್ಲಾ ನಿರೀಕ್ಷೆಗಳನ್ನು ಮೀರಿ ಸೂಪರ್ ಹಿಟ್ ಲಿಸ್ಟ್ ಸೇರಿದೆ. ವಿಶ್ವವೇ ದಕ್ಷಿಣ ಭಾರತವನ್ನು ತಿರುಗಿ ನೋಡುವಂತೆ ಮಾಡಿದೆ. ಇದೀಗ ಹೊಂಬಾಳೆ ನಿರ್ಮಾಣ ಸಂಸ್ಥೆ ಹೊಸ ಹೆಜ್ಜೆಯತ್ತ ಸಾಗುತ್ತಿದೆ. ಅದೇನಪ್ಪ ಹೊಂಬಾಳೆ ಸಂಸ್ಥೆ ಇದೀಗ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img