Tuesday, May 5, 2026

Sandalwood

ತೆರೆಯ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ಹ್ಯಾಟ್ರಿಕ್‌ ಹೀರೋ- ಸೂಪರ್‌ ಡಾನ್ಸರ್‌.!

ಡಾ. ಶಿವರಾಜ್‍ಕುಮಾರ್ ಕನ್ನಡ ಚಿತ್ರ ರಂಗದ ಹೆಮ್ಮೆಯ ನಟ. ಇವರು 'ಆನಂದ್' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶ ಮಾಡಿದರು. ಶಿವಣ್ಣ ನಟಿಸಿದ ಮೊದಲ ಮೂರೂ ಚಿತ್ರಗಳು 100 ದಿನ ಪ್ರದರ್ಶನ ಕಂಡು ಹ್ಯಾಟ್ರಿಕ್ ಹೀರೋ ಎಂಬ ಬಿರುದ್ದನ್ನು ಪಡೆದವರು. ಇಂದಿಗೆ ನಮ್ಮೆಲ್ಲರ ಶಿವಣ್ಣನಾಗಿ ಎಲ್ಲರ ಮನಸ್ಸಲ್ಲಿ ಮನೆ ಮಾತಾಗಿದ್ದಾರೆ. ಇನ್ನು ಪ್ರಭುದೇವ ಅವರ ಬಗ್ಗೆ...

ಅಜ್ಜಿಯ ನೆನಪಲ್ಲಿ ಹೊಸ ಸಿನಿಮಾ ಬ್ಯಾನರ್ ಆರಂಭಿಸಿದ ಮೊಮ್ಮಗ.!

ಕನ್ನಡ ಚಿತ್ರರಂಗಕ್ಕೆ ಅನೇಕ ಹೊಸ ಹೊಸ ಕಲಾವಿದರು ಮತ್ತು ನಿರ್ದೇಶಕರು ಎಂಟ್ರಿ ಕೊಡ್ತಿರೋದು ಹೊಸದೇನಲ್ಲ. ಹಾಗೆಯೇ ಕೆಲವರು ಅವರದ್ದೇ ಆದ ಹೊಸ ಸಿನಿಮಾ ನಿರ್ಮಾಣ ಸಂಸ್ಥೆಯನ್ನು ಶುರು ಮಾಡುತ್ತಿರುವುದು ಹೊಸದೇನಲ್ಲ. ಇದೀಗ ಈ ಸಾಲಿಗ ಮತ್ತೊಂದು ಸಿನಿಮಾ ನಿರ್ಮಾಣ ಸಂಸ್ಥೆ ಸೇರ್ಪಡೆಯಾಗುತ್ತಿದೆ. ಹಾಗಿದ್ರೆ ಯಾವದಪ್ಪ ಈ ಹೊಸ ಸಿನಿಮಾ ನಿರ್ಮಾಣ ಸಂಸ್ಥೆ ಅಂತೀರಾ..ಮುಂದೆ ಓದಿ. ಕನ್ನಡ ಚಿತ್ರರಂಗದಲ್ಲಿ...

ಮಲೇಷ್ಯಾದಲ್ಲಿ ಕೋಟಿ ಕೊಳ್ಳೆ ಹೊಡೆದು ರಜಿನಿಯನ್ನೂ ಮೀರಿಸ್ತಿದ್ದಾರೆ ರಾಕಿಭಾಯ್..!

ನಿಮ್ಗೆ ಗೊತ್ತಾ ಕನ್ನಡದ ಒಂದು ಸಿನಿಮಾ ಮಲೇಷ್ಯಾದಲ್ಲಿ ರಿಲೀಸ್ ಆಗುತ್ತೆ ಅಂದ್ರೆ ಯಾವ ಕನ್ನಡ ಅಂತಿದ್ರು ಮಲೇಷ್ಯಾದವ್ರು..? ಅಲ್ಲಿ ಕನ್ನಡ ಅಂದ್ರೆ ಎನ್ನಡ ಅಂತಾರೆ. ಯಾಕಂದ್ರೆ ಅಲ್ಲಿ ತಮಿಳು ಚಿತ್ರಗಳದ್ದೇ ಅಬ್ಬರ. ರಜನಿಕಾಂತ್ ಮಲೇಷ್ಯಾದಲ್ಲೂ ಸೂಪರ್‌ಸ್ಟಾರ್. ಇನ್ನು ವಿಜಯ್, ವಿಕ್ರಮ್, ಕಮಲ್, ಅಜಿತ್ ಸಿನಿಮಾಗಳೂ ಕೋಟಿ ಕೋಟಿ ಕೊಳ್ಳೆ ಹೊಡೀತವೆ. ಹೇಗೆ ಆಮೀರ್‌ಖಾನ್ ಸಿನಿಮಾಗೆ...

‘ವಾರಿಯರ್’ ಆದ ಮರಿ ಅಂಬರೀಷ್.!

ನಿನ್ನೆ ರೆಬೆಲ್ ಸ್ಟಾರ್ ಅಂಬರೀಶ್ ಅವರ 70ನೇ ಹುಟ್ಟುಹಬ್ಬಕ್ಕೆ ಅವರ ಸಮಾಧಿಯ ಬಳಿ ಹಲವು ಸಾಮಾಜಿಕ ಕಾರ್ಯಗಳು ನಡೆದಿದೆ. ಅಷ್ಟೇ ಅಲ್ಲದೆ ಅವರ ಮನೆಯಲ್ಲಿಯೂ ಕೂಡ ಕುಟುಂಬ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಇದೇ ಸಂದರ್ಭದಲ್ಲಿ ಅಂಬಿ ಪುತ್ರ ಅಭಿಷೇಕ್‌ ಅಂಬರೀಷ್ ಅವರ ಎರಡು ಸಿನಿಮಾಗಳು ಅಧಿಕೃತವಾಗಿ ಅನೌನ್ಸ್‌ ಆಗಿದೆ. ಒಂದು ಸಿನಿಮಾವನ್ನು ನಿರ್ದೇಶಕ ಕೃಷ್ಣ ರವರು ನಿರ್ದೇಶನ...

ತೆಲುಗು ನಿರ್ಮಾಪಕರಿಗೆ ಶಾಕ್ ನೀಡಿದ ಶ್ರೀನಿಧಿ ಶೆಟ್ಟಿ.!

ಚಿತ್ರರಂಗದಲ್ಲಿ ಸಾಕಷ್ಟು ನಟಿಯರು 2-3 ಕೋಟಿಗೂ ಹೆಚ್ಚು ಸಂಭಾವನೆ ಪಡೆಯುತ್ತಿದ್ದಾರೆ. ಇದೀಗ ಈ ವಿಚಾರದಲ್ಲಿ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ ಷಾಕಿಂಗ್ ವಿಚಾರವನ್ನು ನೀಡಿದ್ದಾರೆ. ಮಾಜಿ ಸುಪ್ರಾನ್ಯಾಷನಲ್‌, ಕೆಜಿಎಫ್‌ ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿ ಕೆಜಿಎಫ್‌ ಸಿನಿ ಲೋಕಕ್ಕೆ ಪಾದಾರ್ಪಣೆ ಮಾಡಿದ್ದು ಕೆಜಿಎಫ್ ಚಿತ್ರದ ಮೂಲಕ. 'ಕೆಜಿಎಫ್-2' ಸಿನಿಮಾ ದೊಡ್ಡ ಹಿಟ್ ಆಗಿ, ಬಾಕ್ಸ್ ಆಫೀಸ್‌...

Once Upon A Time in ‘ಜಮಾಲಿಗುಡ್ಡ’ ದ ರಿಲೀಸ್ ಡೇಟ್ ಫಿಕ್ಸ್.!

ಸ್ಯಾಂಡಲ್ ವುಡ್ ನ ಜನಪ್ರಿಯ ನಟರಲ್ಲಿ ಡಾಲಿ ಧನಂಜಯ್ ಕೂಡ ಒಬ್ಬರು. ಕನ್ನಡ ಸಿನಿ ರಂಗಕ್ಕೆ ಹಲವು ಸಿನಿಮಾಗಳನ್ನ ನೀಡಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. 'ನಟ ರಾಕ್ಷಸ' ಎಂದೇ ಕರೆಸಿಕೊಳ್ಳುವ ಇವರು ವಿಭಿನ್ನ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇನ್ನು ನಟ ಧನಂಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಇದೀಗ ಇವರ ಹೊಸ...

ಕ್ರೇಜಿ ಸ್ಟಾರ್ ಹುಟ್ಟುಹಬ್ಬಕ್ಕೆ ‘ತ್ರಿವಿಕ್ರಮ’ ತಂಡದಿಂದ ವಿಶೇಷ ಗಿಫ್ಟ್.!

ಇಂದು ಕ್ರೇಜಿ ಸ್ಟಾರ್ ರವಿಚಂದ್ರನ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 61 ನೇ ವರ್ಷಕ್ಕೆ ಕಾಲಿಡುತ್ತಿರುವ ರವಿಚಂದ್ರನ್ ಅವರಿಗೆ 'ತ್ರಿವಿಕ್ರಮ' ಚಿತ್ರತಂಡ ವಿಶೇಷ ಉಡುಗೊರೆಯೊಂದನ್ನ ನೀಡಿದೆ. ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ ಮೊದಲ ಬಾರಿಗೆ 'ತ್ರಿವಿಕ್ರಮ' ಸಿನಿಮಾದ ಮೂಲಕ ಬೆಳ್ಳಿ ತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ರವಿಚಂದ್ರನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಒಂದು ವಿಶೇಷ...

ಅಪ್ಪು ಪುಣ್ಯ ಭೂಮಿಗೆ ಪೂಜೆ ಸಲ್ಲಿಸಿದ ಕುಟುಂಬಸ್ಥರು.!

ಪುನೀತ್ ರಾಜಕುಮಾರ್, ಅವರ ಕುಟುಂಬಸ್ಥರನ್ನ ಮತ್ತು ಅಪಾರ ಅಭಿಮಾನಿಗಳನ್ನ ಅಗಲಿ ಇಂದಿಗೆ 7 ತಿಂಗಳು ಕಳೆದಿದೆ. ಈ ನೋವಿನಿಂದ ಅಪ್ಪು ಅಭಿಮಾನಿಗಳು ಇನ್ನೂ ಕೂಡ ಹೊರಗೆ ಬಂದಿಲ್ಲ. ಮೇ 29 ಕ್ಕೆ ಅಪ್ಪು ಅವರು ಅಗಲಿ ಏಳು ತಿಂಗಳಾಗಿರುವುದರಿಂದ ಪುನೀತ್ ಕುಟುಂಬಸ್ಥರು ಹಾಗೂ ಆಪ್ತರು ಪುನೀತ್ ಅವರ ಪುಣ್ಯಭೂಮಿಗೆ ಬಂದು ವಿಶೇಷ ಪೂಜೆಯನ್ನು ಸಲ್ಲಿಸಿದರು. ಅಪ್ಪು ಅಗಲಿದ...

25 ವರ್ಷಗಳ ಬಳಿಕ ಶಿರಸಿಗೆ ಭೇಟಿ ನೀಡಿದ ಶಿವಣ್ಣ.!

ಸಿನಿ ರಂಗದಲ್ಲಿ ಹ್ಯಾಟ್ರಿಕ್ ಬಾರಿಸಿ ಹ್ಯಾಟ್ರಿಕ್ ಹೀರೋ ಎನಿಸಿಕೊಂಡಿರುವ ಶಿವಣ್ಣ, ಸ್ಯಾಂಡಲ್ ವುಡ್ ನ ಬ್ಯುಸಿ ನಟರಲ್ಲಿ ಒಬ್ಬರು. ಶಿರಸಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ, ಶಿವಣ್ಣನವರ ಮಾವ ಭೀಮಣ್ಣ ನಾಯ್ಕ ಅವರ ನೂತನ ಹೋಟೆಲ್ ಉದ್ಘಾಟನೆಗೆಂದು ಕುಟುಂಬ ಸಮೇತ ಶಿರಸಿಗೆ ಆಗಮಿಸಿದ್ದ ಶಿವಣ್ಣ ಕಳೆದ ಮೂರು ದಿನಗಳಿಂದಲೂ ಶಿರಸಿಯಲ್ಲೇ ತಂಗಿದ್ದಾರೆ. ಹೀಗಾಗಿ ಶಿರಸಿಯ ವಿವಿಧೆಡೆ ತಿರುಗಾಡಿ...

ಯುವರಾಜನ 5 ನೇ ಸಿನಿಮಾ ಸ್ಥಗಿತ.!

ನಿಖಿಲ್ ಕುಮಾರಸ್ವಾಮಿ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ. ಇವರು ಮೊದಲ ಬಾರಿಗೆ ನಾಯಕ ನಟನಾಗಿ ತಮ್ಮ ಹೋಮ್ ಬ್ಯಾನರ್ ನಲ್ಲಿ ನಿರ್ಮಾಣಗೊಂಡ 'ಜಾಗ್ವಾರ್' ಚಿತ್ರದ ಮೂಲಕ ಕನ್ನಡ ಮತ್ತು ತೆಲುಗು ಚಿತ್ರರಂಗಕ್ಕೆ ಪರಿಚಿತರಾದರು. ನಂತರ ಹರ್ಷ ನಿರ್ದೇಶನದಲ್ಲಿ ಮೂಡಿಬಂದ ಕೌಟುಂಬಿಕ ಚಿತ್ರ 'ಸೀತಾರಾಮ ಕಲ್ಯಾಣ'ದಲ್ಲಿ ನಟಿಸಿದರು. ಅನಂತರ ಪೌರಾಣಿಕ ಚಿತ್ರ 'ಕುರುಕ್ಷೇತ್ರ'ದಲ್ಲಿ ಅಭಿಮನ್ಯುವಿನ ಪಾತ್ರದಲ್ಲಿ...
- Advertisement -spot_img

Latest News

Spiritual: ಶ್ರೀ ಕ್ಷೇತ್ರ ಕೇದಾರನಾಥದ ಬಗ್ಗೆ ನಿಮಗೆ ತಿಳಿದಿರಬೇಕಾದ ಅದ್ಭುತ ಸತ್ಯಗಳು..

Spiritual: ಕೆಲ ದಿನಗಳ ಹಿಂದೆ ಕೇದಾರನಾಥ ಧಾಮದ ಬಾಗಿಲು ತೆರೆದಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕೇದಾರನಾಥನ ದರ್ಶನಕ್ಕಾಗಿ ಬರುತ್ತಿದ್ದಾರೆ. ಆದರೆ ಹಲವರಿಗೆ ಕೇದಾರನಾಥ ಕ್ಷೇತ್ರದ ಕೆಲ...
- Advertisement -spot_img