"ವೀರ ಮದಕರಿ" ಚಿತ್ರದಿಂದ ಕನ್ನಡಿಗರ ಮನ ಗೆದ್ದಿರುವ ರಾಗಿಣಿ, ಈವರೆಗೂ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರಸ್ತುತ ಅವರ ನಟನೆಯ ಚಿತ್ರ "ಸಾರಿ" (ಕರ್ಮ ರಿಟರ್ನ್ಸ್). ಮೇ 24 ರಾಗಿಣಿ ಹುಟ್ಟುಹಬ್ಬ. ಈ ಸಂಭ್ರಮಕ್ಕಾಗಿ ಚಿತ್ರತಂಡ ವಿಭಿನ್ನಯ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ. ಕನ್ನಡ ಚಿತ್ರರಂಗದ ಗಣ್ಯರು ರಾಗಿಣಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ನನ್ನನ್ನು ಪತ್ರಕರ್ತ...
ನಾನು ಜನಪ್ರಿಯ ವಾರಪತ್ರಿಕೆಯೊಂದರಲ್ಲಿ "ಕಂಬಳ'ದ ಕುರಿತು ಬರುತ್ತಿದ್ದ ಬರಹಗಳನ್ನು ಓದುತ್ತಿದ್ದೆ. ಆ ವಾರಪತ್ರಿಕೆಯ ಮುಖ್ಯಸ್ಥರು ನನಗೆ ಪರಿಚಯ. ಅವರಿಂದ ಕಂಬಳದ ಬಗ್ಗೆ ಇದ್ದ ಸಾಕಷ್ಟು ಆರ್ಟಿಕಲ್ ಗಳನ್ನು ತರಿಸಿಕೊಂಡು ಓದಿ, ಇದರ ಬಗ್ಗೆ ಸಿನಿಮಾ ಮಾಡಬೇಕೆಂದು ನಿರ್ಧಾರ ಮಾಡಿದೆ. ನಂತರ ತುಳು ನಟ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಭೇಟಿ ಮಾಡಿದೆ....
ನಮ್ಮ ಕಿಚ್ಚನ ವಿಕ್ರಾಂತ್ ರೋಣಾ ಕಿಕ್ಕು ಇಂಡಿಯಾದಲ್ಲೇ ಹವಾ ಎಬ್ಬಿಸಿದೆ. ದಿನಕ್ಕೊಂದು ಭಾಷೆಯಲ್ಲಿ ಬಿಡುಗಡೆಯಾಗ್ತಿರೋ ರಾ ರಾ ರಕ್ಕಮ್ಮ ಹಾಡು ಮಿಲಿಯನ್ಗಟ್ಟಲೆ ವೀವ್ಸ್ ಪಡೆದು ಮುನ್ನುಗ್ಗುತ್ತಿದೆ. ಅನೂಪ್ ಭಂಡಾರಿ ನಿರ್ದೇಶನದ ಅವರೇ ಲಿರಿಕ್ಸ್ ಬರೆದ ಜಾಕ್ವೆಲಿನ್ ಫರ್ನಾಂಡಿಸ್ ಸೊಂಟ ಬಳುಕಿಸಿರೋ ಹಾಡು ಈಗ ದೇಶದ ಐದು ಭಾಷೆಗಳಲ್ಲಿ ರ್ತಿದೆ. ಸದ್ಯ ಕನ್ನಡ ಹಿಂದಿ ತೆಲುಗಿನಲ್ಲಿ...
ಗಜಾನನ and ಗ್ಯಾಂಗ್ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿದ್ದು, ಚಿತ್ರದ ಬಗ್ಗೆ ಒಂದಷ್ಟು ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಈ ಹಿಂದೆ 2nd ಹಾಫ್ ಮತ್ತು ನಮ್ ಗಣಿ ಐ.ಕಾಂ ಪಾಸ್ ಸಿನಿಮಾವನ್ನು ನಿರ್ಮಾಣ ಮಾಡಿದ್ದ ನಾಗೇಶ್ ಕುಮಾರ್ ಯು. ಎಸ್ ರವರು ಇದೀಗ ಗಜಾನನ and ಗ್ಯಾಂಗ್ ಚಿತ್ರವನ್ನು ನಿರ್ಮಿಸಿದ್ದಾರೆ. ನಮ್ ಗಣಿ ಐ.ಕಾಂ ಪಾಸ್ ನಿರ್ದೇಶಿಸಿದ್ದ...
ವಿಕ್ರಾಂತ್ ರೋಣನ ಗಡಂಗ್ ರಕ್ಕಮ್ಮ ಬರೋಕೆ ೨ ದಿನ ಬಾಕಿ. ನಾಳೆ ಅಲ್ಲ ನಾಡಿದ್ದು ಗಡಂಗ್ ರಕ್ಕಮ್ಮ ಮಣ್ಣಿನ ಮಡಿಕೆ ತುಂಬಾ ಹೆಂಡ ತುಂಬ್ಕೊAಡು ರ್ತಾಳೆ. ಗೊತ್ತಾಯ್ತಲ್ಲ, ಸ್ಯಾಂಡಲ್ವುಡ್ನ ಗಡಂಗ್ ರಕ್ಕಮ್ಮ ಇವಳು. ಜಾಕ್ವೆಲಿನ್ ಫರ್ನಾಂಡಿಸ್ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟ ಮೊದಲ ಸಿನಿಮಾ ಈ ವಿಕ್ರಾಂತ್ ರೋಣ. ಚಿತ್ರ ಬಿಡುಗಡೆಯಾಗೋಕೆ ೨ ತಿಂಗಳು ಇರುವಾಗಲೇ ಅನೂಪ್...
ಬೀದರ್ ನ ಹೆಮ್ಮೆಯ ಪುತ್ರ ವಿವೇಕ್ ಸಜ್ಜನ್ ನಿರ್ದೆಶನದ ಮತ್ತೊಂದು ಚಲನಚಿತ್ರ ಬೆಳ್ಳಿಪರದೆಗೆ ಬರಲು ಸಜ್ಜು
ಈ ಹಿಂದೆ ನಿರ್ದೆಶಕ ವಿವೇಕ್ ಸಜ್ಜನ್ “ ಕಿಂಗ್ ಆಫ್ ಬೀದರ್ ” ಎನ್ನುವ ಬೀದರ್ ಶೈಲಿಯ ಕನ್ನಡ ಭಾಷೆಯಲ್ಲಿ ಸಿನೆಮಾ ಮಾಡಿ ಉತ್ತರ ಕರ್ನಾಟಕದ ಜನಗಳ ಮನಗೆದ್ದು ಈಗ “ ಜನನಿ ಮೂವೀಸ್ ’ ಬ್ಯಾನರ್ ನಲ್ಲಿ...
ಈ ಶುಕ್ರವಾರ ಸ್ಯಾಂಡಲ್ವುಡ್ನಲ್ಲಿ ಸಾಲು ಸಾಲು ಸಿನಿಮಾಗಳು ರಿಲೀಸ್ ಆದ್ರೂ ರೋಮ್ಯಾಂಟಿಕ್ ಲವ್ಸ್ಟೋರಿ ಪ್ರಾರಂಭ ಸ್ವಲ್ಪ ಹೆಚ್ಚೇ ಕುತೂಹಲ ಮೂಡಿಸಿತ್ತು. ಅದಕ್ಕೆ ಕಾರಣ ಮನೋರಂಜನ್ ರವಿಚಂದ್ರನ್. ಕ್ರೇಜಿಸ್ಟಾರ್ ಪುತ್ರನ ಸಿನಿಮಾವನ್ನು ಡೈರೆಕ್ಟ್ ಮಾಡಿರೋದು ಮನು ಕಲ್ಯಾಡಿ. ನಿರ್ಮಾಣ ಮಾಡಿರೋದು ಜಗದೀಶ್ ಕಲ್ಯಾಡಿ. ಕಂಪ್ಲೀಟ್ ಹೊಸಬರ ತಂಡದ ಪ್ರಯತ್ನ ಹೊಸ ತರದಲ್ಲಿದೆ.
ಮೊದಲೇ ಅನಾಥ. ಪ್ರೀತಿ ಮಾಡ್ತಾನೆ....
ಸ್ಯಾಂಡಲ್ವುಡ್ ಹೆಮ್ಮೆ ಕೆಜಿಎಫ್-2 ಕಲೆಕ್ಷನ್ನಲ್ಲಿ ಆರ್ಆರ್ಆರ್ ಮೀರಿಸಿದೆ. ಹಿಂದಿಯಲ್ಲಿ ಕೆಜಿಎಫ್ ಬಾಹುಬಲಿ ನಂತರ ಕೆಜಿಎಫ್-2 ಬಂದು ನಿಂತಿದೆ. ಭಾರತದಲ್ಲಿ ಕೆಜಿಎಫ್ ಗಳಿಕೆ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಸಿನಿಮಾವನ್ನೂ ಮೀರಿಸಿದೆ. ದಂಗಲ್ ಜಗತ್ತಿನಾದ್ಯಂತ ಗಳಿಸಿದ್ದು ಹೆಚ್ಚಿದ್ದರೂ ಚೀನಾದಲ್ಲಿ ಆಮೀರ್ ಖಾನ್ ಚಿತ್ರ ಭಾರತಕ್ಕಿಂತ ಹೆಚ್ಚು ಗಳಿಕೆ ಮಾಡಿತ್ತು.
ಆದರೆ ಕೆಜಿಎಫ್-2 ಭಾರತದಲ್ಲಿ ಬಾಹುಬಲಿ ನಂತರ ಅತ್ಯಂತ...
ಅರ್ಜುನ್ ರೆಡ್ಡಿ ಸಿನಿಮಾದ ಬಳಿಕ ಸಖತ್ ಫೇಮಸ್ ಆದ ವಿಜಯ್ ದೇವರಕೊಂಡ, ಸದ್ಯ ಫುಲ್ ಬ್ಯುಸಿ ಇರುವ ನಟ. ಬ್ಯಾಕ್ ಟೂ ಬ್ಯಾಕ್ ಸಿನಿಮಾಗಳನ್ನು ಮಾಡುತ್ತ ಜಾಲಿಯಾಗಿರುವ ವಿಜಯ್, ಗಾಸಿಪ್ನಲ್ಲೂ ಮುಂದಿದ್ದಾರೆ. ಅದೇ ರೀತಿ ಸಂಪಾದನೆಯಲ್ಲೂ ಮುಂದಿರುವ ವಿಜಯ್ ಬಳಿ ಲಕ್ಷ ಲಕ್ಷದ ಕೈ ಗಡಿಯಾಗಳಿದೆ. ಹಾಗಾದ್ರೆ ವಿಜಯ್ ಬಳಿ ಎಷ್ಟು ಮತ್ತು ಯಾವ...