Sunday, September 13, 2026

Sandalwood

‘ತ್ರಿವಿಕ್ರಮ’ ಸಿನಿಮಾದ ಪ್ರೆಸ್ ಮೀಟ್ ನಲ್ಲಿ ಶರಣ್ ಮಾಡಿದ ಎಡವಟ್ಟಿಗೆ ನಕ್ಕ ತಾರಾ .!

ಕನ್ನಡ ಚಿತ್ರರಂಗದಲ್ಲಿ ಪ್ರೇಮಲೋಕವನ್ನು ಶೃಷ್ಟಿಸಿದ ಕ್ರೇಜಿ ಸ್ಟಾರ್ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿ ಪ್ರೇಕ್ಷಕರನ್ನು ರಂಜಿಸಿ ಮನೆ ಮಾತಾಗಿದ್ದಾರೆ. ಇದೀಗ ಅವರ ಮಗ ವಿಕ್ರಮ್ ರವಿಚಂದ್ರನ್ ಕೂಡ ತೆರೆಯ ಮೇಲೆ ಬರಲು ಸಜ್ಜಾಗಿದ್ದಾರೆ. ರವಿಚಂದ್ರನ್ ಅವರ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕನಾಗಿ ನಟಿಸಿರುವ 'ತ್ರಿವಿಕ್ರಮ' ಚಿತ್ರ ಇದೆ ಜೂನ್ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ....

ಅಪ್ಪನನ್ನು ನೋಡಿ ಹೋಡಿದ ಮಗ ಯಥರ್ವ್‌.!

'ಕೆಜಿಎಫ್-2' ಸಿನಿಮಾ ಮೂಲಕ ಕನ್ನಡ ಚಿತ್ರರಂಗವನ್ನು ಎಲ್ಲರು ಹೆಮ್ಮೆಪಡುವ ಹಾಗೆ ಮಾಡಿದರು ಯಶ್. 'ಕೆಜಿಎಫ್-2' ಬಾಕ್ಸ್ ಆಫೀಸ್‌ನಲ್ಲಿ ಸಕ್ಕತ್ ಸೌಂಡ್ ಮಾಡಿದೆ. ಅದಷ್ಟೇ ಅಲ್ಲದೆ 1000 ಕೋಟಿ ರೂ. ಗಳಿಕೆ ಮಾಡಿ, ಇದೀಗ 1200 ಕೋಟಿಯತ್ತ ಮುಖ ಮಾಡಿದೆ. 'ಕೆಜಿಎಫ್-2' ಸಿನಿಮಾವನ್ನು ನೀಡಿರುವ ಯಶ್, ಈಗ ಫ್ಯಾಮಿಲಿ ಜೊತೆಗೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಯಶ್ ಸಿನಿಮಾಗಳಲ್ಲಿ...

ದಿನಕರ್‌ ತೂಗುದೀಪ ಸಿನಿಮಾದಲ್ಲಿ ವಿರಾಟ್.!

‘ಕಿಸ್‌’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟ ವಿರಾಟ್‌ ಈಗ ಮೂರನೇ ಸಿನಿಮಾ ಒಪ್ಪಿಕೊಂಡಿದ್ದು, ಆ ಸಿನಿಮಾವನ್ನು ದಿನಕರ್ ತೂಗುದೀಪ ನಿರ್ದೇಶನ ಮಾಡಲಿದ್ದಾರೆ. ‘ಜೊತೆ ಜೊತೆಯಲಿ’, ‘ಸಾರಥಿ’, ‘ನವಗ್ರಹ’ ಗಳಂತಹ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶಕ ದಿನಕರ್ ತೂಗುದೀಪ ಈ ಹಿಂದೆಯೇ ನೀಡಿದ್ದಾರೆ. ಇದೀಗ ದಿನಕರ್ ಮತ್ತೊಂದು ಸಿನಿಮಾ ಮಾಡುವುದಕ್ಕೆ ಸಜ್ಜಾಗಿದ್ದಾರೆ. ತಮ್ಮ ಡಾನ್ಸ್‌, ಸ್ಟೈಲಿಶ್...

ಸಿನಿಮಾದತ್ತ ತೆರಳಿದ ಎಂಎಸ್.ಧೋನಿ.!

ಮಹೇಂದ್ರ ಸಿಂಗ್ ಧೋನಿಯವರನ್ನು ಎಮ್ ಎಸ್ ಧೋನಿ ಎಂದೂ ಕರೆಯಲಾಗುತ್ತದೆ. ಇವರು ಭಾರತದ ಕ್ರಿಕೆಟಿಗ ಮತ್ತು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ. ಆರಂಭದಲ್ಲಿ ಅತಿ ಅಬ್ಬರದ ಮತ್ತು ಆಕ್ರಮಣಕಾರಿ ಬ್ಯಾಟ್ಸ್ ಮ್ಯಾನ್ ಎಂದು ಗುರುತಿಸಿಕೊಂಡರು. ಅದಾದ ನಂತರ ಧೋನಿಯವರು ಭಾರತದ ಏಕದಿನ ತಂಡದ ಶಾಂತ ಸ್ವಭಾವದ ನಾಯಕರಲ್ಲಿ ಒಬ್ಬರು ಎಂದು ಗುರುತಿಸಲಾಗಿದೆ. ಮಹೇಂದ್ರ...

ತೆಲುಗು ಸಿನಿಮಾದ ಬಗ್ಗೆ ಖುಷಿ ಮಾತು.!

ಕೋವಿಡ್ ಸಮಯದಲ್ಲಿ ದಿಯಾ ಸಿನಿಮಾ ಓಟಿಟಿಯಲ್ಲಿ ರಿಲೀಸ್ ಆಗಿ ಅಭಿಮಾನಿಗಳ ಮನೆ ಮಾತಾಗಿತ್ತು. ಇನ್ನು ಈ ಸಿನಿಮಾದಲ್ಲಿ ತ್ರಿಕೋನ ಪ್ರೇಮ ಕಥೆ ಇದ್ದು, ಮೂವರ ಪಾತ್ರ ಕೂಡ ವಿಭಿನ್ನವಾಗಿ ಮೂಡಿ ಬಂದಿತ್ತು. ಮೂವರ ಪಾತ್ರದಲ್ಲಿ 'ದಿಯಾ' ಪಾತ್ರ ಬಹಳ ಯಶಸ್ಸು ಕಂಡಿತ್ತು. ದಿಯಾ ಪಾತ್ರ ವಹಿಸಿದ್ದ ಖುಷಿ ಇದೀಗ ಟಾಲಿವುಡ್ ಗೂ ಎಂಟ್ರಿ ಕೊಟ್ಟಿದ್ದಾರೆ. 'ದಿಯಾ'...

ಸ್ಯಾಂಡಲ್‌ವುಡ್ ಯುವನಟರ ಹಾರ್ಟ್ ಫೇವ್ರೇಟ್ ಜಿಮ್ ಟ್ರೈನರ್ ಶ್ರೀನಿವಾಸ ಗೌಡ..!

ಬಿಗ್ ಸ್ಕ್ರೀನ್ ಮೇಲೆ ಫಿಟ್ ಅಂಡ್ ಫೈನ್ ಆಗಿ ಸಿಕ್ಸ್ ಪ್ಯಾಕ್ ನಲ್ಲಿ ನಿಮ್ಮ ನೆಚ್ಚಿನ ಹೀರೋಗಳು ಕಾಣಿಸ್ತಾರೆ. ಈ ಹೀರೋಗಳ ದೇಹವನ್ನ ಉರಿಗೊಳಿಸಿ ಪ್ರೇಕ್ಷಕರ ಮುಂದೆ ಜಬರ್ದಸ್ತಾಗಿ ಕಾಣಿಸೋ ತರ ಮಾಡೋದು ಒನ್ ಅಂಡ್ ಒನ್ಲೀ ಜಿಮ್ ಟ್ರೈನರ್ಸ್ ಅಲ್ವಾ.. ಅದ್ರಲ್ಲೂ ಸದ್ಯ ಸ್ಯಾಂಡಲ್‌ವುಡ್‌ನ ಯಂಗ್ ಹೀರೋಗಳ ಪಾಲಿನ ನೆಚ್ಚಿನ ಜಿಮ್ ಟ್ರೈನರ್ ಅಂದ್ರೆ...

ಮೇ 16ಕ್ಕೆ ರಕ್ಷಿತ್ ಶೆಟ್ಟಿ ತಮ್ಮ ಫ್ಯಾನ್ಸ್ ಗೆ ಸಿಹಿ ಸುದ್ದಿ ಕೊಡಲಿದ್ದಾರೆ.!

ಕಿರಣ್ ರಾಜ್ ಕೆ ನಿರ್ದೇಶನ ಮತ್ತು ರಕ್ಷಿತ್ ಶೆಟ್ಟಿ ನಟನೆಯ, '777 ಚಾರ್ಲಿ' ಸಿನಿಮಾದ ಟ್ರೇಲರ್ ಬಿಡುಗಡೆಯನ್ನ ಚಿತ್ರತಂಡ ನಿಗಧಿಪಡಿಸಿದೆ. ಕನ್ನಡ ಚಿತ್ರರಂಗದಲ್ಲಿ ಕೆಜಿಎಫ್-2 ಚಿತ್ರದ ನಂತರ '777 ಚಾರ್ಲಿ' ಕನ್ನಡ ಸಿನಿಮಾ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುವುದಕ್ಕೆ ತಯಾರಾಗಿದೆ. ರಕ್ಷಿತ್ ಶೆಟ್ಟಿ ನಟನೆಯ 'ಪರಮ್‌ವಾ ಸ್ಟುಡಿಯೋಸ್ ನಿರ್ಮಾಣದ '777 ಚಾರ್ಲಿ' ಸಿನಿಮಾದ ಟ್ರೇಲರ್...

‘ಲವ್ 360’ ಚಿತ್ರಕ್ಕೆ ನಾಯಕನಾದ ಎಂಬಿಬಿಎಸ್ ಹುಡುಗ.!

ಕನ್ನಡ ಸಿನಿರಂಗಕ್ಕೆ 'ಮೊಗ್ಗಿನ ಮನಸ್ಸು', 'ಕೃಷ್ಣನ್ ಲವ್ ಸ್ಟೋರಿ' ಅಂತಹ ಅದ್ಭುತ ಲವ್ ಸ್ಟೋರಿಗಳಿರುವ ಚಿತ್ರಗಳನ್ನು ಶಶಾಂಕ್ ಅವರು ನಿರ್ದೇಶನ ಮಾಡಿದ್ದೂ, ಇದೀಗ 'ಲವ್ 360' ಸಿನಿಮಾವನ್ನು ಕೂಡ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಹೊಸ ಪ್ರತಿಭೆ ಪ್ರವೀಣ್ ನಾಯಕನಾಗಿದ್ದು, 'ಲವ್ ಮಾಕ್ಟೇಲ್' ಸಿನಿಮಾ ನಟಿ ರಚನಾ ಇಂದರ್ ನಾಯಕಿಯಾಗಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟ್ರೇಲರ್...

ಕ್ರೇಜಿ ಸ್ಟಾರ್ ಜೊತೆ ನಟಿಸಿದ್ದ ನಟಿ ನಮಿತಾ ಇದೀಗ ಪ್ರೇಗ್ನೆಂಟ್.!

ನಮಿತಾ ರವರು ಮೊದಲು ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟರು. 1998 ರಲ್ಲಿ ತಮ್ಮ ಹದಿನೇಳನೆ ವಯಸ್ಸಿನಲ್ಲಿ ಮಿಸ್ ಸೂರತ್ ಆಗಿ ಹೊರಹೊಮ್ಮಿದ್ದರು. ನಂತರ 2001 ರ ಮಿಸ್ ಇಂಡಿಯಾ ಸ್ಫರ್ಧೆಯಲ್ಲಿ ರನ್ನರ್ ಅಪ್ನಂ ಆಗಿ, ಜಾಹೀರಾತುಗಳಲ್ಲಿ ಕಾಣಿಸಿಕೊಂಡು ಮಿಂಚಿದರು. ನಮಿತಾ ರವರು ಮೊದಲು ಹಿಂದಿ ಚಿತ್ರರಂಗದಲ್ಲಿ ನೆಲೆಗೊಳ್ಳಲು ಪ್ರಯತ್ನಿಸಿದರು ಆದರೆ ಯಶಸ್ವಿಯಾಗಲಿಲ್ಲ. ಬಳಿಕ 2002 ರಲ್ಲಿ...

ನಿರ್ಮಾಪಕ ಎಂ.ಪಿ. ಶಂಕರ್ ಪತ್ನಿ ಮಂಜುಳಾ ಶಂಕರ್ ಇನ್ನಿಲ್ಲ.!

ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಪಕ, ಖ್ಯಾತ ನಟ, ಖಳ ನಟ ಎಂ.ಪಿ. ಶಂಕರ್ ಅವರ ಪತ್ನಿ ಮಂಜುಳಾ ಶಂಕರ್ ಮಂಗಳವಾರ ನಿಧನರಾಗಿದ್ದಾರೆ. ಮೈಸೂರಿನ ವಿಜಯನಗರದಲ್ಲಿರುವ ಅವರ ನಿವಾಸದಲ್ಲಿ ಮಂಜುಳಾ ಶಂಕರ್ ಅವರು ಹೃದಯಘಾತದಿಂದ ವಿಧಿವಶರಾಗಿದ್ದಾರೆ. ಮಂಜುಳಾ ಶಂಕರ್ ಅವರು ಸಕ್ರೀಯ ನಿರ್ಮಾಪಕರಾಗಿದ್ದು, ಇವರು ಶರಣ್ ಅಭಿನಯದ 2014 ರಲ್ಲಿ ತೆರೆಕಂಡ 'ಜಯಲಲಿತಾ' ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗಷ್ಟೇ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img