Sunday, September 13, 2026

Sandalwood

‘ನಾನು ಮತ್ತು ಗುಂಡ’ ಖ್ಯಾತಿಯ ಸಿಂಬ ಇನ್ನಿಲ್ಲ.!

ಕಾಮಿಡಿ ಕಿಲಾಡಿಗಳ ಸೀಸನ್-1 ನ ವಿಜೇತ ಹಾಸ್ಯ ನಟ ಶಿವರಾಜ್‌ ಕೆಆರ್‌ ಪೇಟೆ ಅವರು ನಾಯಕ ನಟನಾಗಿ ಅಭಿನಯಿಸಿರುವ 'ನಾನು ಮತ್ತು ಗಂಡ' ಮೊದಲ ಸಿನಿಮಾ ಅದ್ಭುತವಾಗಿ ಮೂಡಿ ಬಂದಿತ್ತು. ಈ ಸಿನಿಮಾದಲ್ಲಿ ನಾಯಿ ಮತ್ತು ಮನುಷ್ಯನ ಸಂಬಂಧ ಹೇಗಿರುತ್ತೆ ಎಂಬುದನ್ನ ಎಳೆ ಎಳೆಯಾಗಿ ತೋರಿಸಿದ್ದಾರೆ. ಈ ಚಿತ್ರದಲ್ಲಿ ನಟಿಸಿರುವ ನಾಯಿಯ ಹೆಸರೇ ಸಿಂಬ....

ಬಿಕಿನಿಯಲ್ಲಿ ಬರ್ತ್ಡೇ ಸೆಲೆಬ್ರೇಟ್ ಮಾಡಿದ ಖ್ಯಾತ ನಟನ ಪುತ್ರಿ: ನೆಟ್ಟಿಗರಿಂದ ಆಕ್ರೋಶ..

ಬಾಲಿವುಡ್‌ನ ಖ್ಯಾತ ನಟ ಅಮೀರಖಾನ್ ಪುತ್ರಿ ಇರಾ ಖಾನ್,  ನಿನ್ನೆ ತಮ್ಮ 25ನೇ ವರ್ಷದ ಹುಟ್ಟುಹಬ್ಬವನ್ನ ಆಚರಿಸಿದ್ದಾರೆ. ಅವರ ಬರ್ತ್‌ಡೇ ಪಾರ್ಟಿ ಬಗ್ಗೆ ಎಲ್ಲೆಡೆ ಸುದ್ದಿಯಾಗಿದೆ. ನಾರ್ಮಲ್‌ ಆಗಿ, ಸ್ಟಾರ್‌ ನಟರನ್ನ ಬರ್ತ್‌ಡೇ ಪಾರ್ಟಿಗೆ ಆಹ್ವಾನಿಸಿ, ಕೇಕ್ ಕತ್ತರಿಸಿ, ಸೆಲೆಬ್ರೇಟ್ ಮಾಡಿದ್ರೆ, ಅವರ ಬರ್ತ್‌ಡೇ ಪಾರ್ಟಿ ಇಷ್ಟೊಂದು ಸುದ್ದಿಯಾಗ್ತಿರ್ಲಿಲ್ಲ. ಆದ್ರೆ ಆಕೆ ಬರ್ತ್‌ಡೇ ಪಾರ್ಟಿಯನ್‌ನ...

ಮಗುವಿನೊಂದಿಗೆ ಮಗುವಾಗಿ ಆಡಿದ ರಿಷಭ್ ಪಂಥ್- ವೀಡಿಯೋ ವೈರಲ್..

ಕ್ರಿಕೇಟಿಗ ರಿಷಭ್ ಪಂಥ್, ಐಪಿಎಲ್ ಮ್ಯಾಚ್ ಬ್ಯುಸಿಯ ನಡುವೆ, ಕೊಂಚ ಬ್ರೇಕ್ ತೆಗೆದುಕೊಂಡು ರಿಕಿ ಮಗನೊಂದಿಗೆ ಆಟವಾಡಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋವೊಂದನ್ನ ಶೇರ್ ಮಾಡಿದ್ದಾರೆ ರಿಷಭ್. ರಿಕಿ ಪಾಂಟಿಂಗ್ ಮಗ ಫೆಚರ್‌ ಜೊತೆ ಪಂಥ್, ಬಿಡುವಿನ ವೇಳೆ ಹೊಟೇಲ್ ಒಂದರಲ್ಲಿ ಆಟವಾಡಿದ್ದಾರೆ. ಸನ್‌ ರೈಸಸ್ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿದ್ದ, ಡೆಲ್ಲಿ...

ಅಗ್ನಿ ವಿರುದ್ಧ ಅಜಿತ್ ಸಿಡಿಲು : ಧನಂಜಯ್ ನನ್ನ ದೋಸ್ತ್

ಅಜಿತ್ ಜಯರಾಜ್ ನನ್ನ ತಂದೆಯ ವಿಷಯದಲ್ಲಿ ಏನ್ ಬೇಕಾದ್ರೂ ಮಾಡಬಹುದು ಅಂದುಕೊAಡವರನ್ನು ಸುಮ್ಮನೆ ಬಿಡಲ್ಲ ಅಂತ ಸಿಡಿದೆದ್ದಿದ್ದಾರೆ. ಸದ್ಯ ಹೆಡ್ ಬುಷ್ ಚಿತ್ರದಲ್ಲಿ ಡಾನ್ ಜಯರಾಜ್ ಪಾತ್ರದ ಬಗ್ಗೆ ಜಯರಾಜ್ ಪುತ್ರ ಅಜಿತ್ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಇದು ನನ್ನ ತಂದೆಯ ಪ್ರೆöÊವಸಿಯ ವಿಚಾರ. ನನ್ನ ತಂದೆಯ ಬಗ್ಗೆ ಸಿನಿಮಾ ಮಾಡ್ತಾರೆ ಅಂದಾಗ...

ಕನ್ನಡದ ಹಾಸ್ಯನಟ ಮೋಹನ್ ಜುನೇಜ ನಿಧನ.!

ಸ್ಯಾಂಡಲ್ ವುಡ್ ನಲ್ಲಿ 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಖ್ಯಾತ ಹಾಸ್ಯ ನಟನಾಗಿ ನಟಿಸಿದ್ದ ಮೋಹನ್ ಜುನೇಜ ರವರು ಅನಾರೋಗ್ಯ ಸಮಸ್ಯೆಯಿಂದಾಗಿ ನಿಧನರಾಗಿದ್ದಾರೆ. ಮೋಹನ್ ಜುನೇಜ ಅವರು ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿರುವುದಲ್ಲದೆ, 'ವಠಾರ' ಎಂಬ ಧಾರಾವಾಹಿ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ಹಾಸ್ಯನಟ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅದಷ್ಟೇ ಅಲ್ಲದೆ ಇವರು 'ಕೆಜಿಎಫ್' ಸಿನಿಮಾದಲ್ಲಿಯೂ...

ವೆಂಕಟೇಶ್,ಜಯಕುಮಾರ್ ಆಗಿದ್ದ ಹಿರಿಯ ಖಳನಟ ಕೀರ್ತಿರಾಜ್..! ಹೀರೋ ಆಗಬೇಕಂತ ಬಂದು ಖಳನಟನಾದೆ..!

ಶೀಘ್ರದಲ್ಲೇ ತಂದೆ-ಮಗನ ಸಂದರ್ಶನ ಕರ್ನಾಟಕ ಟಿವಿಯಲ್ಲಿ..! ಕನ್ನಡ ಚಿತ್ರರಂಗದಲ್ಲಿ ಹಲವರು ಖ್ಯಾತ ಖಳನಟರಿದ್ದಾರೆ. ಅದರಲ್ಲಿ ನಮ್ಮ ಹೆಮ್ಮೆಯ ಖಳನಟ ಕೀರ್ತಿರಾಜ್ ಸಹ ಒಬ್ಬರು. ತುಮಕೂರು ಜಿಲ್ಲೆಯ ಕೊರಟಗೆರೆ ಗ್ರಾಮದಲ್ಲಿ ಜನಿಸಿರೋ ನಟ ಕೀರ್ತಿರಾಜ್ ತಂದೆ ಜಸ್ಟೀಸ್ ಕೆ.ಭೀಮಯ್ಯ. 1977 ರಲ್ಲಿ ಸಣ್ಣ ಪುಟ್ಟ ಪಾತ್ರಗಳ ಕಾರ್ಯ ನಿರ್ವಹಣೆಯಿಂದ ರಜತ ಪರದೆಗೆ ಪಾದಾರ್ಪಣೆ ಮಾಡುತ್ತಾರೆ. ಬಳಿಕ ಸಹಾಯಕ...

ನೀ ಹೂ ಅಂದಿಲ್ಲ ಅಂದ್ರೆ ತಂಗೀಗೆ ಪ್ರಪೋಸ್ ಮಾಡ್ತೀನಿ ಎಂದಿದ್ರಂತೆ ನಟ ಪ್ರಜ್ವಲ್ ದೇವರಾಜ್..!

ನಟಿ ರಾಗಿಣಿ ಲಾ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಆದರೆ ಮುಂದೆ ಯಾವ ಸಿನಿಮಾಗಳಲ್ಲಿಯೂ ನಟನೆ ಕಂಟಿನ್ಯೂ ಮಾಡಲಿಲ್ಲ. ಯಾಕಂದ್ರೆ ತಮಗಿಷ್ಟವಾದ ಕಥೆ ಅವರ ಬಳಿ ಬರದ ಕಾರಣ, ಯಾವ ಸಿನಿಮಾಗಳಲ್ಲಿಯೂ ಮುಂದೆ ರಾಗಿಣಿ ಪ್ರಜ್ವಲ್ ನಟಿಸಿಲ್ಲವಂತೆ. ಅದೇ ಡ್ಯಾನ್ಸ್ ಸಬ್ಜೆಕ್ಟ್ ಇರೋ ಕಥೆಯ ಸಿನಿಮಾದಲ್ಲಿ ನಟಿಸೋಕೆ ಬಹಳ ಇಷ್ಟವಿದೆ ಅನ್ನೋ...

ನೀವು ಹಿಂಗೆಲ್ಲಾ ಕೇಳ್ಬೇಡಿ, ಕಷ್ಟ ಆಗುತ್ತೆ ಅಂದ್ರು ಕ್ಯೂಟ್ ಬ್ಯೂಟಿ ರಚನಾ ಇಂದರ್..!

`ಹೆಂಗೆ ನಾವು' ಅಂತ ಕೇಳ್ತಾ ಕೇಳ್ತಾ ಕನ್ನಡಿಗರ ಮನಸ್ಸು ಗೆದ್ದ ಅಪ್ಪಟ ಕನ್ನಡದ ಕ್ಯೂಟ್ ಬ್ಯೂಟಿ ರಚನಾ ಇಂದರ್. ಈ ಸುಂದರಿ ವರ್ಷವಿಡೀ ನಿಮ್ಮನ್ನು ರಂಜಿಸೋಕೆ ಹೊಸ ಹೊಸ ಸಿನಿಮಾಗಳ ಮೂಲಕ ಬರುತ್ತಿದ್ದಾರೆ. ಸದ್ಯ ನಿರ್ದೇಶಕ ಶಶಾಂಕ್‌ರ `ಲವ್ ೩೬೦' ಟ್ರೆöÊಲರ್ ರಿಲೀಸ್ ಆಗಿ ಸೂಪರ್‌ಹಿಟ್ ಆಗಿದೆ. ಎರಡನೇ ಸಿನಿಮಾದಲ್ಲೇ ರಚಾನಾರಿಗೆ ಪರ್ಫಾಮೆನ್ಸ್ ಇರುವ...

“ಜೇಮ್ಸ್” ಸಿನಿಮಾ ನನಗೆ ದೇವರು ಕೊಟ್ಟ ವರ..!ಶೈನ್ ಶೆಟ್ಟಿ ಮನದಾಳದ ಮಾತು..!

ಪ್ರತಿಭೆ ಯಾರಪ್ಪನ ಸ್ವತ್ತೂ ಅಲ್ಲ..ಪ್ರತಿಯೊಬ್ಬರಲ್ಲೂ ಒಂದಲ್ಲಾ ಒಂದು ವಿಷಯದ ಬಗ್ಗೆ ಆಸಕ್ತಿಯಿದ್ದೇ ಇರುತ್ತೆ. ಅದರಂತೆಯೇ ನಮ್ಮ ಕನ್ನಡ ಚಿತ್ರರಂಗದಲ್ಲಿರೋ ಸಾಕಷ್ಟು ಕಲಾವಿದರು ತಮ್ಮ ನಟನೆ ಜೊತೆ ಜೊತೆಗೆ ತಮ್ಮಿಷ್ಟದ ವೃತ್ತಿಯನ್ನೂ ಸಹ ಮಾಡ್ತಿದ್ದಾರೆ. ಅಂತವರಲ್ಲಿ ಬಿಗ್‌ಬಾಸ್ ಸೀಸನ್-೭ನ ವಿನ್ನರ್ ಹಾಗೂ ನಟ ಶೈನ್ ಶೆಟ್ಟಿ ಸಹ ಒಬ್ಬರು. ಶೈನ್ ಶೆಟ್ಟಿ ಕಿರುತೆರೆ ಧಾರವಾಹಿಗಳ ಮೂಲಕ...

ಮಂಡ್ಯದ ಗಂಡು ಅಂಬಿ ಹುಟ್ಟುಹಬ್ಬದ ದಿನ ಮದಗಜ ಮಹೇಶ್ ಮುಂದಿನ ಸಿನಿಮಾ..!

ಹೇಳಿ ಕೇಳಿ ಅಯೋಗ್ಯ ಸಿನಿಮಾ ನಿರ್ದೇಶಕ ಮಹೇಶ್ ಮಂಡ್ಯ ಹೈದ. ಮಂಡ್ಯದ ಗಂಡು ಅಂಬಿ ಹುಟ್ಟಿದ ಹಬ್ಬ ರ‍್ತಾರೆ ಇದೆ. ಅದೇ ದಿನ ಅಂದ್ರೆ ಮೇ ೨೯ಕ್ಕೆ ಮದಗಜ ಮಹೇಶ್ ತಮ್ಮ ಮುಂದಿನ ಸಿನಿಮಾ ಅನೌನ್ಸ್ ಮಾಡ್ತಾರೆ. ಅದ್ರ ಜೊತೆ ಮತ್ತೊಂದು ಇಂಟರೆಷ್ಟಿAಗ್ ವಿಷ್ಯವನ್ನೂ ಹಂಚಿಕೊAಡಿದ್ದಾರೆ ಮಂಡ್ಯ ಮದಗಜ ಮಹೇಶ್. ಮಹೇಶ್ ಸೈಲೆಂಟಾಗಿ ಕೆಲಸ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img