Wednesday, May 6, 2026

Sandalwood

ಅಗ್ನಿ ವಿರುದ್ಧ ಅಜಿತ್ ಸಿಡಿಲು : ಧನಂಜಯ್ ನನ್ನ ದೋಸ್ತ್

ಅಜಿತ್ ಜಯರಾಜ್ ನನ್ನ ತಂದೆಯ ವಿಷಯದಲ್ಲಿ ಏನ್ ಬೇಕಾದ್ರೂ ಮಾಡಬಹುದು ಅಂದುಕೊAಡವರನ್ನು ಸುಮ್ಮನೆ ಬಿಡಲ್ಲ ಅಂತ ಸಿಡಿದೆದ್ದಿದ್ದಾರೆ. ಸದ್ಯ ಹೆಡ್ ಬುಷ್ ಚಿತ್ರದಲ್ಲಿ ಡಾನ್ ಜಯರಾಜ್ ಪಾತ್ರದ ಬಗ್ಗೆ ಜಯರಾಜ್ ಪುತ್ರ ಅಜಿತ್ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಇದು ನನ್ನ ತಂದೆಯ ಪ್ರೆöÊವಸಿಯ ವಿಚಾರ. ನನ್ನ ತಂದೆಯ ಬಗ್ಗೆ ಸಿನಿಮಾ ಮಾಡ್ತಾರೆ ಅಂದಾಗ...

ಕನ್ನಡದ ಹಾಸ್ಯನಟ ಮೋಹನ್ ಜುನೇಜ ನಿಧನ.!

ಸ್ಯಾಂಡಲ್ ವುಡ್ ನಲ್ಲಿ 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಖ್ಯಾತ ಹಾಸ್ಯ ನಟನಾಗಿ ನಟಿಸಿದ್ದ ಮೋಹನ್ ಜುನೇಜ ರವರು ಅನಾರೋಗ್ಯ ಸಮಸ್ಯೆಯಿಂದಾಗಿ ನಿಧನರಾಗಿದ್ದಾರೆ. ಮೋಹನ್ ಜುನೇಜ ಅವರು ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿರುವುದಲ್ಲದೆ, 'ವಠಾರ' ಎಂಬ ಧಾರಾವಾಹಿ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ಹಾಸ್ಯನಟ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅದಷ್ಟೇ ಅಲ್ಲದೆ ಇವರು 'ಕೆಜಿಎಫ್' ಸಿನಿಮಾದಲ್ಲಿಯೂ...

ವೆಂಕಟೇಶ್,ಜಯಕುಮಾರ್ ಆಗಿದ್ದ ಹಿರಿಯ ಖಳನಟ ಕೀರ್ತಿರಾಜ್..! ಹೀರೋ ಆಗಬೇಕಂತ ಬಂದು ಖಳನಟನಾದೆ..!

ಶೀಘ್ರದಲ್ಲೇ ತಂದೆ-ಮಗನ ಸಂದರ್ಶನ ಕರ್ನಾಟಕ ಟಿವಿಯಲ್ಲಿ..! ಕನ್ನಡ ಚಿತ್ರರಂಗದಲ್ಲಿ ಹಲವರು ಖ್ಯಾತ ಖಳನಟರಿದ್ದಾರೆ. ಅದರಲ್ಲಿ ನಮ್ಮ ಹೆಮ್ಮೆಯ ಖಳನಟ ಕೀರ್ತಿರಾಜ್ ಸಹ ಒಬ್ಬರು. ತುಮಕೂರು ಜಿಲ್ಲೆಯ ಕೊರಟಗೆರೆ ಗ್ರಾಮದಲ್ಲಿ ಜನಿಸಿರೋ ನಟ ಕೀರ್ತಿರಾಜ್ ತಂದೆ ಜಸ್ಟೀಸ್ ಕೆ.ಭೀಮಯ್ಯ. 1977 ರಲ್ಲಿ ಸಣ್ಣ ಪುಟ್ಟ ಪಾತ್ರಗಳ ಕಾರ್ಯ ನಿರ್ವಹಣೆಯಿಂದ ರಜತ ಪರದೆಗೆ ಪಾದಾರ್ಪಣೆ ಮಾಡುತ್ತಾರೆ. ಬಳಿಕ ಸಹಾಯಕ...

ನೀ ಹೂ ಅಂದಿಲ್ಲ ಅಂದ್ರೆ ತಂಗೀಗೆ ಪ್ರಪೋಸ್ ಮಾಡ್ತೀನಿ ಎಂದಿದ್ರಂತೆ ನಟ ಪ್ರಜ್ವಲ್ ದೇವರಾಜ್..!

ನಟಿ ರಾಗಿಣಿ ಲಾ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಆದರೆ ಮುಂದೆ ಯಾವ ಸಿನಿಮಾಗಳಲ್ಲಿಯೂ ನಟನೆ ಕಂಟಿನ್ಯೂ ಮಾಡಲಿಲ್ಲ. ಯಾಕಂದ್ರೆ ತಮಗಿಷ್ಟವಾದ ಕಥೆ ಅವರ ಬಳಿ ಬರದ ಕಾರಣ, ಯಾವ ಸಿನಿಮಾಗಳಲ್ಲಿಯೂ ಮುಂದೆ ರಾಗಿಣಿ ಪ್ರಜ್ವಲ್ ನಟಿಸಿಲ್ಲವಂತೆ. ಅದೇ ಡ್ಯಾನ್ಸ್ ಸಬ್ಜೆಕ್ಟ್ ಇರೋ ಕಥೆಯ ಸಿನಿಮಾದಲ್ಲಿ ನಟಿಸೋಕೆ ಬಹಳ ಇಷ್ಟವಿದೆ ಅನ್ನೋ...

ನೀವು ಹಿಂಗೆಲ್ಲಾ ಕೇಳ್ಬೇಡಿ, ಕಷ್ಟ ಆಗುತ್ತೆ ಅಂದ್ರು ಕ್ಯೂಟ್ ಬ್ಯೂಟಿ ರಚನಾ ಇಂದರ್..!

`ಹೆಂಗೆ ನಾವು' ಅಂತ ಕೇಳ್ತಾ ಕೇಳ್ತಾ ಕನ್ನಡಿಗರ ಮನಸ್ಸು ಗೆದ್ದ ಅಪ್ಪಟ ಕನ್ನಡದ ಕ್ಯೂಟ್ ಬ್ಯೂಟಿ ರಚನಾ ಇಂದರ್. ಈ ಸುಂದರಿ ವರ್ಷವಿಡೀ ನಿಮ್ಮನ್ನು ರಂಜಿಸೋಕೆ ಹೊಸ ಹೊಸ ಸಿನಿಮಾಗಳ ಮೂಲಕ ಬರುತ್ತಿದ್ದಾರೆ. ಸದ್ಯ ನಿರ್ದೇಶಕ ಶಶಾಂಕ್‌ರ `ಲವ್ ೩೬೦' ಟ್ರೆöÊಲರ್ ರಿಲೀಸ್ ಆಗಿ ಸೂಪರ್‌ಹಿಟ್ ಆಗಿದೆ. ಎರಡನೇ ಸಿನಿಮಾದಲ್ಲೇ ರಚಾನಾರಿಗೆ ಪರ್ಫಾಮೆನ್ಸ್ ಇರುವ...

“ಜೇಮ್ಸ್” ಸಿನಿಮಾ ನನಗೆ ದೇವರು ಕೊಟ್ಟ ವರ..!ಶೈನ್ ಶೆಟ್ಟಿ ಮನದಾಳದ ಮಾತು..!

ಪ್ರತಿಭೆ ಯಾರಪ್ಪನ ಸ್ವತ್ತೂ ಅಲ್ಲ..ಪ್ರತಿಯೊಬ್ಬರಲ್ಲೂ ಒಂದಲ್ಲಾ ಒಂದು ವಿಷಯದ ಬಗ್ಗೆ ಆಸಕ್ತಿಯಿದ್ದೇ ಇರುತ್ತೆ. ಅದರಂತೆಯೇ ನಮ್ಮ ಕನ್ನಡ ಚಿತ್ರರಂಗದಲ್ಲಿರೋ ಸಾಕಷ್ಟು ಕಲಾವಿದರು ತಮ್ಮ ನಟನೆ ಜೊತೆ ಜೊತೆಗೆ ತಮ್ಮಿಷ್ಟದ ವೃತ್ತಿಯನ್ನೂ ಸಹ ಮಾಡ್ತಿದ್ದಾರೆ. ಅಂತವರಲ್ಲಿ ಬಿಗ್‌ಬಾಸ್ ಸೀಸನ್-೭ನ ವಿನ್ನರ್ ಹಾಗೂ ನಟ ಶೈನ್ ಶೆಟ್ಟಿ ಸಹ ಒಬ್ಬರು. ಶೈನ್ ಶೆಟ್ಟಿ ಕಿರುತೆರೆ ಧಾರವಾಹಿಗಳ ಮೂಲಕ...

ಮಂಡ್ಯದ ಗಂಡು ಅಂಬಿ ಹುಟ್ಟುಹಬ್ಬದ ದಿನ ಮದಗಜ ಮಹೇಶ್ ಮುಂದಿನ ಸಿನಿಮಾ..!

ಹೇಳಿ ಕೇಳಿ ಅಯೋಗ್ಯ ಸಿನಿಮಾ ನಿರ್ದೇಶಕ ಮಹೇಶ್ ಮಂಡ್ಯ ಹೈದ. ಮಂಡ್ಯದ ಗಂಡು ಅಂಬಿ ಹುಟ್ಟಿದ ಹಬ್ಬ ರ‍್ತಾರೆ ಇದೆ. ಅದೇ ದಿನ ಅಂದ್ರೆ ಮೇ ೨೯ಕ್ಕೆ ಮದಗಜ ಮಹೇಶ್ ತಮ್ಮ ಮುಂದಿನ ಸಿನಿಮಾ ಅನೌನ್ಸ್ ಮಾಡ್ತಾರೆ. ಅದ್ರ ಜೊತೆ ಮತ್ತೊಂದು ಇಂಟರೆಷ್ಟಿAಗ್ ವಿಷ್ಯವನ್ನೂ ಹಂಚಿಕೊAಡಿದ್ದಾರೆ ಮಂಡ್ಯ ಮದಗಜ ಮಹೇಶ್. ಮಹೇಶ್ ಸೈಲೆಂಟಾಗಿ ಕೆಲಸ...

ಟ್ಯಾನರಿ ರೋಡಲ್ಲಿ ೬ ತಿಂಗಳು ಮೂಕನಾಗಿ ಸಪ್ಲೆಯರ್ ಕೆಲಸ ಮಾಡ್ತಿದ್ದೆ..!

ಅದೊಂದು ರೋಚಕ ಅನುಭವ. ಯಶವಂತಪುರ ಬಳಿ ಬಿಕ್ಷೆ ಬೇಡ್ತಾ ಕೂತಿದ್ದೆ, ಬಿಕ್ಷೆಗಾಗಿ ಮೂಕನ ತರಹ ಆಕ್ಟ್ ಮಾಡ್ತಿದ್ದೆ. ಯಾರೋ ಒಬ್ಬ ಧೈತ್ಯ ವ್ಯಕ್ತಿ ಬಂದು, ಹೊಟೆಲ್‌ನಲ್ಲಿ ಸಪ್ಲೆöÊಯರ್ ಆಗಿ ಕೆಲಸ ಮಾಡ್ತೀಯಾ ಅಂತ ಕೇಳಿದ್ರು. ನಾನು ಮೂಕನ ತರಹ ಇದ್ದವನು, ಅನಿವಾರ್ಯವಾಗಿ ಅವರ ಮುಂದೆ ಮೂಕನೇ ಆಗಬೇಕಾಯ್ತು. ಆಮೇಲೆ ೬ ತಿಂಗಳು ಟ್ಯಾನರಿ ರೋಡ್...

ಸಿನಿಮಾಗಿಂತ ಜಾಸ್ತಿ ಪ್ರೀತಿ ಯೂಟ್ಯೂಬ್‌ನಲ್ಲಿ ಸಿಕ್ತಿದೆ : ಮಲ್ಲು ಜಮಖಂಡಿ

ಮಲ್ಲು ಜಮಖಂಡಿ ಅಂಡ್ ಟೀಂ ಅಂದ್ರೆ ಕರ್ನಾಟಕದಲ್ಲಿ ಮನೆಮಾತು. ವಾರಕ್ಕೆ ಎರಡು ಬಾರಿ ಗುರುವಾರ ಮತ್ತು ಭಾನುವಾರ ಎರಡು ಕಾಮಿಡಿ ಸ್ಕಿಟ್ ಮಾಡೋ ಈ ಟೀಂ ಈಗ ಕರ್ನಾಟಕದ ಫೇಮಸ್ ಕಾಮಿಡಿ ಟೀಂ. ಸಿನಿಮಾ ಮಾಡಬೇಕು ಅನ್ನೋ ಕನಸು ಕಂಡು ತಮ್ಮದೇ ಮೊಬೈಲ್‌ನಲ್ಲಿ ವಿಡಿಯೋ ಮಾಡೋಕೆ ಶುರುಮಾಡಿದ ಜಮಖಂಡಿಯ ಮಲ್ಲು ಕರ್ನಾಟಕ ಟವಿಯ ಜೊತೆ...

ಕೆಜಿಎಫ್-2 ಕಿಲ್ಲರ್ ಕಾಂಬಿನೇಶನ್ ಇವ್ರು..! ಮೇಕಿಂಗ್ ವಿಡಿಯೋಗೆ ದಂಗಾದ ಫ್ಯಾನ್ಸ್..!

KGF-2 ಮೇಕಿಂಗ್ ವಿಡಿಯೋಗೆ ದಂಗಾದ ಫ್ಯಾನ್ಸ್..! ಕೆಜಿಎಫ್-2 ಸಿನಿಮಾನ ಬಿಗ್ ಸ್ಕ್ರೀನ್ ಮೇಲೆ ಕಣ್ತುಂಬಿಕೊAಡ ಬಳಿಕ ಎಲ್ಲರಿಗೂ ಒಂದು ಕುತೂಹಲ ಬರೋದು ಕಾಮನ್. ಅಷ್ಟೊಂದು ಧೂಳು ಇರೋ ಪ್ರದೇಶದಲ್ಲಿ ಈ ಸಿನಿಮಾವನ್ನ ಹೇಗೆ ಶೂಟ್ ಮಾಡಿದ್ರು. ಸೆಟ್‌ಗಳ ವರ್ಕ್ ಹೇಗೆ ನಡೀತು..ಸಿನಿಮಾಟೋಗ್ರಫರ್‌ಗೆ ಈ ಸಿನಿಮಾ ಶೂಟಿಂಗ್ ಎಷ್ಟು ಚಾಲೆಂಜಿಂಗ್ ಆಗಿತ್ತು ಎಂಬುದು..ಇದಕ್ಕೆ ಉತ್ತರ ಚಿತ್ರತಂಡವೇ ಈಗ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img