Wednesday, May 6, 2026

Sandalwood

1000 ಕೋಟಿ ಸರ್ದಾರನಾದ ರಾಕಿಭಾಯ್..! ಕನ್ನಡ ಸಿನಿಪ್ರಿಯರ ಪಾಲಿಗೆ ಇದು ಅಸಲೀ ಹಬ್ಬ..!

ಕನ್ನಡ ಚಿತ್ರರಂಗಕ್ಕೆ ಇದು ಅಸಲಿ ಗುಡ್ ನ್ಯೂಸ್ ಅಂದ್ರೆ..ಕಳೆದ ಎರಡು ವಾರಗಳಿಂದ ಇಡೀ ವಿಶ್ವದಾದ್ಯಂತ ಸದ್ದು ಮಾಡ್ತಿರೋ ಒನ್ ಅಂಡ್ ಒನ್ಲೀ ಕನ್ನಡದ ಸಿನಿಮಾ ಅದು "ಕೆಜಿಎಫ್-2". ರಾಕಿಂಗ್ ಸ್ಟಾರ್ ಯಶ್ ಆಟಿಟ್ಯೂಡ್, ಸ್ಟೈಲ್, ಸ್ವಾಗ್, ಡೈಲಾಗ್ ಡೆಲಿವರಿಗೆ ಫಿದಾ ಆಗಿರೋ ಅಭಿಮಾನಿಗಳು ಆ ದೃಶ್ಯ ವೈಭವವನ್ನ ಮತ್ತೆ ಮತ್ತೆ ಕಣ್ತುಂಬಿಕೊಳ್ಳಲು ಥಿಯೇಟರ್‌ಗೆ ಲೆಕ್ಕವಿಲ್ಲದಷ್ಟು...

“ಅವತಾರ ಪುರುಷ”ನಿಗೆ ಆಕ್ಷನ್ ಪ್ರಿನ್ಸ್ ಸಾಥ್ ..!

ಸ್ಯಾಂಡಲ್‌ವುಡ್ ಅಧ್ಯಕ್ಷ ನಟ ಶರಣ್ ನಟಿಸಿರೋ ಬಹುನಿರೀಕ್ಷಿತ ಸಿನಿಮಾ ಅವತಾರ ಪುರುಷ..ಮೇ-6ರಂದು ಥಿಯೇಟರ್‌ಗೆ ಎಂಟ್ರಿ ಕೊಡಲು ಸಜ್ಜಾಗಿರೋ ನಟ ಶರಣ್‌ಗೆ ಈಗ ನಟೋರಿಯಸ್ ಶಿವ ಸಾಥ್ ಕೊಡಲಿದ್ದಾರೆ. ಇದುವರೆಗೂ ಸಾಕಷ್ಟು ಸಿನಿಮಾಗಳಲ್ಲಿ ಅಧ್ಯಕ್ಷನ ನಾನಾ ಅವತಾರಗಳನ್ನ ನೋಡಿ ಎಂಜಾಯ್ ಮಾಡಿದ್ದೀರ. ಆದರೆ ಈ ಅವತಾರ ಪುರುಷ ಒಂದಲ್ಲಾ ಎರಡಲ್ಲಾ ಬರೋಬ್ಬರಿ ಹತ್ತು ಅವತಾರಗಳಲ್ಲಿ ನಿಮ್ಮ...

ಇನ್ಸ್ಟಾ ಸ್ಟಾರ್ ಮೇಲೆ ದುಷ್ಕರ್ಮಿಗಳಿಂದ ದಾಳಿ: ನನಗಾಗಿ ಪ್ರಾರ್ಥಿಸಿ ಎಂದ ಕಿಲಿ ಪೌಲ್

ಆಫ್ರಿಕಾದ ತಾಂಜೇನಿಯಾದಲ್ಲಿರುವ ಇನ್‌ಸ್ಟಾ ಸ್ಟಾರ್ ಕಿಲಿ ಪೌಲ್ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಐವರು ಪುಂಡರು ಬಂದು ಅಚಾನಕ್ಕಾಗಿ ಕಿಲಿ ಪೌಲ್‌ ಮೇಲೆ ದಾಳಿ ಮಾಡಿದ್ದು, ಕೈ ಕಾಲು, ಕಿವಿ ಸೇರಿ ಹಲವು ಕಡೆ ಪೆಟ್ಟಾಗಿದೆ. ಸದ್ಯಕ್ಕೆ ಕಿಲಿ ಪೌಲ್‌ನನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದ್ದು, ನನಗಾಗಿ ಪ್ರಾರ್ಥಿಸಿ ಎಂದು ಕಿಲಿ, ಇನ್‌ಸ್ಟಾಗ್ರಾಮ್‌ನಲ್ಲಿ ಎಲ್ಲರನ್ನೂ...

ಒಂದೇ ದಿನ ಸ್ಯಾಂಡಲ್‌ವುಡ್‌ನಲ್ಲಿ 6 ಸಿನಿಮಾಗಳು ರಿಲೀಸ್..!

  ಏಪ್ರಿಲ್-14ರಂದು ಕೆಜಿಎಫ್-2 ಸಿನಿಮಾ ರಿಲೀಸಾಯ್ತು. ಇವತ್ತಿಗೂ ಮೊದಲ ದಿನದಂತೆಯೇ ಅಭಿಮಾನಿಗಳು ಥಿಯೇಟರ್‌ಗೆ ಹೋಗಿ ಸಿನಿಮಾನ ನೋಡಿ ಎಂಜಾಯ್ ಮಾಡ್ತಿದ್ದಾರೆ ಜೊತೆಗೆ ಅಷ್ಟೇ ಫ್ರೆಶ್ ರೆಸ್ಪಾನ್ಸ್ ಈಗಲೂ ಎಲ್ಲೆಡೆ ಕಂಟಿನ್ಯೂ ಆಗ್ತಿದೆ. ಹೀಗಿರುವಾಗ ಕೆಜಿಎಫ್-2 ಬಿಡುಗಡೆಯ ವೇಳೆ ಕನ್ನಡ ಚಿತ್ರರಂಗದಲ್ಲಿ ಬೇರ ಯಾವ ಸಿನಿಮಾಗಳು ರಿಲೀಸಾಗಲಿಲ್ಲ. ಹೀಗಾಗಿ ಕಳೆದೊಂದು ವಾರದಿಂದ ರಾಕಿಭಾಯ್‌ದೇ ಎಲ್ಲೆಡೆ ಹವಾ ಆಗಿದ್ದು,...

ಆಕಾಶ್ ಜೋಶಿ “ಅಂತರ್ ಕಲಹ” ಕ್ಕೆ ಮೆಚ್ಚುಗೆಯ ಮಹಾಪೂರ..!

ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಕಿರುಚಿತ್ರ ನಿರ್ದೇಶನ ಉತ್ತಮ ವೇದಿಕೆಯಾಗಿದೆ. ಬೆಳ್ಳಿತೆರೆಯ ಮೇಲೆ ದೊಡ್ಡ ಚಿತ್ರಗಳನ್ನು ನಿರ್ದೇಶಿಸುವ ಆಸೆ ಹೊತ್ತ ಯುವ ಉತ್ಸಾಹಿ ಯುವಕರು, ತಮ್ಮ ಮೊದಲ ಪ್ರಯತ್ನವಾಗಿ ಕಿರುಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.ಮೂಲತಃ ರಂಗಭೂಮಿ ಕಲಾವಿದ, ಅಭಿನಯ ತರಂಗ ಹಾಗೂ ವಿಜಯನಗರ ಬಿಂಬದಲ್ಲಿ ನಾಟಕಗಳಲ್ಲಿ ಅಭಿನಯ‌. ಆನಂತರ ALL OK ಸೇರಿದಂತೆ ಕನ್ನಡದ ಸುಪ್ರಸಿದ್ಧ rappers...

‘ವಾಮನ’ ಸಿನಿಮಾಗೆ ನಾಯಕಿ ಫಿಕ್ಸ್… ಧನ್ವೀರ್ ಗೆ ತುಳುನಾಡ ಬೆಡಗಿ ಜೋಡಿ

ಶೋಕ್ದಾರ್ ಧನ್ವೀರ್ ಗೌಡ ನಟನೆಯ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನ ಅಂಗಳದಿಂದ ಮೆಗಾ ಅಪ್ ಡೇಟ್ ವೊಂದು ಸಿಕ್ಕಿದೆ. ಧನ್ವೀರ್ ಗೆ ನಾಯಕಿ ಯಾರಾಗ್ತಾರೆ ಅನ್ನೋ ಅಭಿಮಾನಿಗಳ ಕುತೂಹಲದ ಪ್ರಶ್ನೆಗೀಗ ಚಿತ್ರತಂಡ ಉತ್ತರ ನೀಡಿದೆ. ಶಂಕರ್ ರಾಮನ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ವಾಮನ ಸಿನಿಮಾಗೆ ತುಳುನಾಡ ಕುವರಿ ರಚನಾ ರೈ ಎಂಟ್ರಿ...

ಬಿಟೌನ್ ಬಗ್ಗೆ ಮೆಗಾಸ್ಟಾರ್ ಚಿರಂಜೀವಿ ಬೇಸರ..!

ಡಾ.ರಾಜ್‌ಕುಮಾರ್, ವಿಷ್ಣುವರ್ಧನ್ ಅಂತವರನ್ನೂ ಬಾಲಿವುಡ್ ಗುರುತಿಸಲಿಲ್ಲ..! ಬಿಟೌನ್ ಬಗ್ಗೆ ಮೆಗಾಸ್ಟಾರ್ ಬೇಸರ.! ಸದ್ಯ ಸೋಶಿಯಲ್ ಮೀಡಿಯಾದಲ್ಲಿ ನಟ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವ್‌ಗನ್ ನಡುವೆ ನಡೆದ ಟ್ವೀಟ್ಸಮರವೇ ಸಖತ್ ಸುದ್ದಿಯಾಗ್ತಿದೆ. ನಿನ್ನೆಯೇ ಈ ಟ್ವೀಟ್ಸಮರಕ್ಕೆ ಅಂತ್ಯ ಹಾಡಿದ್ದ ಕಿಚ್ಚ ಒಂದೇ ಒಂದು ಖಡಕ್ ಟ್ವೀಟ್ ಮೂಲಕ ಬಾಲಿವುಡ್‌ನ ಬಾಯ್ ಮುಚ್ಚಿಸಿದ್ರು. ಇದರ ಬೆನ್ನಲ್ಲೆ...

ಸುದೀಪ್ ಹೇಳಿಕೆಗೆ ಸಿಎಮ್ ಬೊಮ್ಮಾಯಿ ಸಾಥ್..!

ಕನ್ನಡ ಚಿತ್ರರಂಗದಲ್ಲೀಗ ಏಕಾಏಕೀ ಬಾಷೆಗಳ ಸಮರ ಶುರುವಾಗಿದೆ. ಹಿಂದಿ ರಾಷ್ಟç ಭಾಷೆಯಲ್ಲ ಎಂಬ ಕಿಚ್ಚನ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವ್‌ಗನ್ ಕೊಟ್ಟ ಉತ್ತರಕ್ಕೆ ಈಗ ಪ್ರತಿಯೊಬ್ಬ ಕನ್ನಡಿಗನೂ ಕೆರಳಿದ್ದಾನೆ. ಅಷ್ಟೇ ಅಲ್ಲ ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಹ ಕಿಚ್ಚನ ಹೇಳಿಕೆಗೆ ಸಾಥ್ ಕೊಟ್ಟಿದ್ದಾರೆ. ಹಿಂದಿ ರಾಷ್ಟç ಭಾಷೆಯಲ್ಲ ಎಂಬ ಕಿಚ್ಚನ ಹೇಳಿಕೆಗೆ ಬೆಂಬಲ...

ಕಿಚ್ಚನಿಗಾಗಿ ಒಂದಾದ ಸೌತ್ ಇಂಡಿಯಾ..!

ಸೌತ್ ಸಿನಿರಂಗದಲ್ಲೀಗ ಸಿನಿಮಾಗಳ ಸೆನ್ಸೇಶನ್ ಬದಲಿಗೆ ಭಾಷೆಗಳ ಸಂಚಲನ ಜೋರಾಗಿದೆ. ಕಿಚ್ಚನ ಒಂದೇ ಒಂದು ಟ್ವೀಟ್ ಕನ್ನಡಿಗರನ್ನ ಒಗ್ಗಟ್ಟಾಗಿ ನಿಲ್ಲುವಂತೆ ಮಾಡಿದೆ. ಅಷ್ಟೇ ಅಲ್ಲ ಇಡೀ ಸೌತ್ ಇಂಡಿಯಾ ಒಂದಾಗಿ ನಿಂತಿದೆ. ಕನ್ನಡದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವ್‌ಗನ್ ನಡುವಿನ ಟ್ವೀಟ್ ಸಮರ ಈಗ ರಾಷ್ಟಿçÃಯ ಮಟ್ಟದಲ್ಲಿ ಸದ್ದು...

ಲೋಡ್ ಏಮ್ ಶೂಟ್ – ದೇವಗನ್ ಟ್ವೀಟು ಸುದೀಪ್ ಏಟು

  ಇದೆಲ್ಲಾ ಬೇಕಿತ್ತಾ ಫೈಟರ್‌ಗೆ, ಸುಮ್ನೆ ಸೌತ್ ಅಲ್ಲಿ ಒಳ್ಳೊಳ್ಳೆ ಚಾನ್ಸ್ ಸಿಕ್ತಾ ಇತ್ತು ಇತ್ತೀಚೆಗೆ ಆರ್‌ಆರ್‌ಆರ್ ಬೇರೆ ಬಂದಿತ್ತು.. ಮುAದೆ ಕೆಜಿಎಫ್ ಚಾಪ್ಟರ್ ೩ ಬಂದಿದ್ರೆ ಅಲ್ಲಿ ಒಂದು ಒಳ್ಳೇ ಪಾತ್ರ ಸಿಗ್ತಿತ್ತೇನೋ. ಲೋಡ್.. ಏಮ್.. ಶೂಟ್.. ಅಂತ ಹೇಳಿ ಗನ್ ಎತ್ಕೊಂಡಿದ್ರು ಸಿನಿಮಾದಲ್ಲಿ ಅಜೆಯ್ ದೇವ್ಗನ್ ಆದ್ರೆ ಈಗ ಎತ್ಕೊಂಡ್ರು ನೋಡಿ ಗನ್ ಅದು ಮಾತ್ರ ಸರಿಯಾಗಿ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img