Sunday, September 8, 2024

Sandalwood

ಚಾಮರಾಜನಗರದಲ್ಲಿ ನಟ ಪುನೀತ್ ಗೆ ಶ್ರದ್ಧಾಂಜಲಿ

ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಕರುನಾಡು ಕಂಬನಿ ಮಿಡಿಯುತ್ತಿದೆ. ಚಾಮರಾಜನರದಲ್ಲಿ ಕರುನಾಡು ಯುವಶಕ್ತಿ ಸಂಘಟನೆ ಹಾಗು ವಿವಿಧ ಕನ್ನಡಪರ ಸಂಘಟನೆಗಳಿಂದ ಶ್ರದ್ಧಾಂಜಲಿ ಸಲ್ಲಿಸಲಾಯ್ತು. ಈ ವೇಳೆ ನಟ ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯ್ತು. ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡ ಯುವ ಶಕ್ತಿ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಅಶೋಕ್ ರಾಜ್...

ಮರದ ಜೊತೆ ನಟಿ ನಯನತಾರಾ ಮದುವೆ..!

ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ನಯನ ತಾರಾ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರೋದು ಹಳೇ ವಿಚಾರ.  ಇನ್ನು ಈ ಜೋಡಿ ಹಕ್ಕಿಗಳು ಸದ್ಯದಲ್ಲಿ ಸಪ್ತಪದಿ ತುಳಿಯಲಿದ್ದು, ನಟಿ ನಯನ ತಾರಾ ತಮ್ಮ ಪ್ರಿಯಕರ ವಿಘ್ನೇಶ್ ಶಿವನ್ ಮದುವೆಯಾಗೋದಕ್ಕೆ ಕುಜದೋಷ ಅಡ್ಡಿಯಾಗಿದೆ. ಇದಕ್ಕೆ ಜೋತಿಷಿಗಳು ಪರಿಹಾರ ವಿಧಾನ ಹೇಳ್ಕೊಟ್ಟಿದ್ದು, ನಯನ...

ಸ್ಯಾಂಡಲ್ ವುಡ್ ಗೆ ಆಧುನಿಕ ಟೆಕ್ನಾಲಜಿಯುಳ್ಳ ಹೊಸ ಸ್ಟುಡಿಯೋ..!

www.karnatakatv.net: ಬೆಂಗಳೂರು: ನಗರದಲ್ಲಿ ಇಂದು ನಾಗರಭಾವಿಯ ಅನ್ನಪೂರ್ಣೇಶ್ವರಿ ನಗರದಲ್ಲಿ ಕ್ರಿಯೇಟಿವ್ ಟೈಮ್ಸ್ ಇಂಡಿಯಾ ಫ್ರೈ.ಲಿಮಿಟೆಡ್ ಸಂಸ್ಥೆಯನ್ನು ಉದ್ಘಾಟಿಸಲಾಯಿತು. ವಾಸು ಬುಕ್ಕಾಪಟ್ಟಣ ಮತ್ತು ಶ್ರೀ ಸಾಯಿಕೃಷ್ಣ ರವರು ಕ್ರಿಯೇಟಿವ್ ಟೈಮ್ಸ್ ಇಂಡಿಯಾ ಫ್ರೈ. ಲಿಮಿಟೆಡ್ ನ ರುವಾರಿಗಳಾಗಿದ್ದು, ಶರವೇಗದಲ್ಲಿ ಬೆಳೆಯುತ್ತಿರುವ ಆಧುನಿಕ ತಂತ್ರಜ್ಞಾನಗಳಿಗೆ ಅನುಗುಣವಾಗಿ, ಯಾವುದೇ ದೃಶ್ಯ ಮಾಧ್ಯಮದ ಬೇಡಿಕೆ ಗಳಿಗೆ ಬೇಕಾದ ಎಲ್ಲಾ ರೀತಿಯ ತಾಂತ್ರಿಕ...

ಪುತ್ರನಿಗಾಗಿ ಮತ್ತೆ ಡೈರೆಕ್ಟರ್ ಆಗಲಿರುವ ನಟ ರವಿಶಂಕರ್…!

www.karnatakatv.net:ಬೆಂಗಳೂರು:ಬಹುಭಾಷಾ ನಟ ರವಿಶಂಕರ್ ಡಬ್ಬಿಂಗ್, ನಟನೆ, ಸಂಗೀತ ಮಾತ್ರವಲ್ಲದೆ ಡೈರೆಕ್ಷನ್ ನಲ್ಲೂ ಸೈ ಎನಿಸಿಕೊಂಡಿರೋ ಪ್ರತಿಭಾವಂತ ಕಲಾವಿದ. ಈ ಹಿಂದೆ ಕನಸಿನ ರಾಣಿ ಮಾಲಾಶ್ರೀ ನಟನೆಯ 2004ರಲ್ಲಿ ತೆರೆಕಂಡ ಹಿಟ್ ಚಿತ್ರ ‘ದುರ್ಗಿ’ ಸಿನಿಮಾ ನಿರ್ದೇಶಿಸಿದ್ದ ರವಿಶಂಕರ್, ಇದೀಗ ಮತ್ತೆ ಆಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ. ಹೌದು. ಬರೋಬ್ಬರಿ 17 ವರ್ಷಗಳ ನಂತರ ಡೈರೆಕ್ಷೆನ್...

‘ಇಂದಿರಾ’ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿದ ಪವರ್ ಸ್ಟಾರ್

ನಟಿ ಅನಿತಾ ಭಟ್ ಸಿನಿಮಾ ನಿರ್ಮಾಣದತ್ತ ಹೊಸ ಹೆಜ್ಜೆ ಇಟ್ಟಿದ್ದಾರೆ. ಅನಿತ ಭಟ್ ಕ್ರಿಯೇಷನ್ಸ್ ಅಡಿ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಈ ಸಂಸ್ಥೆಯ ಮೊದಲ ಸಿನಿಮಾವಾಗಿ ‘ಸಮುದ್ರಂ’ ಚಿತ್ರ ಈಗಾಗಲೇ ಸೆಟ್ಟೇರಿದ್ದು, ಇದೀಗ ಎರಡನೇ ಚಿತ್ರವಾಗಿ ‘ಇಂದಿರಾ’ ಸಿನಿಮಾವನ್ನು ಅನೌನ್ಸ್ ಮಾಡಲಾಗಿದೆ. ಇಂದಿರಾ ಚಿತ್ರದ ಟೈಟಲ್  ಪೋಸ್ಟರನ್ನು  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್...

ನಟ ಸತ್ಯಜಿತ್ ಗೆ ತೀವ್ರ ಅನಾರೋಗ್ಯ- ಐಸಿಯುನಲ್ಲಿ ಚಿಕಿತ್ಸೆ…!

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ ಆರೋಗ್ಯದಲ್ಲಿ ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ  ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ರವರ ಆರೋಗ್ಯ ನಿನ್ನೆ ತೀರಾ ಬಿಗಡಾಯಿಸಿತ್ತು. ಈಗಾಗಲೇ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿರೋ ಸತ್ಯಜಿತ್ ಅವರಿಗೆ ಅತಿಯಾದ...

ಮತ್ತೆ ಕನ್ನಡಕ್ಕೆ ಬಂದ ಕುರುಕ್ಷೇತ್ರದ ‘ಭೀಮ’… ಉಪೇಂದ್ರ ‘ಕಬ್ಜ’ ಸಿನಿಮಾದಲ್ಲಿ ಡ್ಯಾನಿಶ್ ಅಖ್ತರ್…!

ಕಟ್ಟುಮಸ್ತಾದ ದೇಹ… ಅಜಾನುಬಾಹು ತೋಳು.. ಅದ್ಭುತ ನಟನೆ ಮೂಲಕ ಕರುನಾಡಿ ಮನಸು ಗೆದ್ದ ನಟ ಡ್ಯಾನಿಶ್ ಅಖ್ತರ್ ಸೈಫಿ. ಸಿನಿಮಾದಲ್ಲಿ ಭೀಮ ಪಾತ್ರದಲ್ಲಿ ಮಿಂಚಿದ್ದ ಡ್ಯಾನೀಶ್ ಮತ್ತೊಂದು‌ ಕನ್ನಡ ಸಿನಿಮಾದಲ್ಲಿ ನಟಿಸ್ತಿದ್ದಾರೆ. ಅದು ಸ್ಟಾರ್ ಹೀರೋ ಸಿನಿಮಾದಲ್ಲಿ. ಉಪ್ಪಿ 'ಕಬ್ಜ'ದಲ್ಲಿ ಡ್ಯಾನೀಶ್ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್.ಚಂದ್ರು‌ ಕಾಂಬಿನೇಷನ್ ನಲ್ಲಿ ಏಳು ಭಾಷೆಯಲ್ಲಿ ಬರ್ತಿರುವ ಕಬ್ಜ...

‘ಡ್ರಗ್ಸ್​ ದಂಧೆಯಲ್ಲಿ ಕಲಾವಿದರು ಇರೋದು ವಿಷಾದನೀಯ’

ದೇಶದ್ರೋಹ ಚಟುವಟಿಕೆಯಲ್ಲಿ ತೊಡಗಿಕೊಂಡಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು.ಪ್ರಕರಣದಲ್ಲಿ ಮತ್ತಷ್ಟು ಜನರು ಭಾಗಿಯಾಗಿರುವ ಶಂಕೆಯಿದೆ ಈ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಎಬಿವಿಪಿ ಮುಖಂಡರು ಸರ್ಕಾರವನ್ನು ಒತ್ತಾಯಿಸಿದರು. ಅಲ್ಲದೆ ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ತುಮಕೂರು ವಿಶ್ವವಿದ್ಯಾಲಯದ ಮುಂದೆ...

ಅದಿತಿ ಪ್ರಭುದೇವ್ ಸೀರೆಯಲ್ಲಿದೆ ವಿಶೇಷ..!

ಸ್ಯಾಂಡಲ್ ವುಡ್ ನ ಶ್ಯಾನೆ ಟಾಪ್ ಹುಡುಗಿ ನಟಿ ಅದಿತಿ ಪ್ರಭುದೇವ ಇದೀಗ ವಿಭಿನ್ನ ವಿನ್ಯಾಸದ ಸೀರೆಯಲ್ಲಿ ಕಂಗೊಳಿಸಿದ್ದು ಎಲ್ಲರ ಗಮನ ಸೆಳೀತಿದ್ದಾರೆ.. ಅದಿತಿ ಅವರು ಧರಿಸಿರುವ ಈ ಸೀರೆಯ ವಿಶೇಷತೆ ಅಂದ್ರೆ 50 ರಿಂದ ಹಿಡಿದು 90 ರದಶಕದವರೆಗೂ ಕನ್ನಡ ಚಿತ್ರರಂಗದಲ್ಲಿ ಮಿಂಚಿದ ಹಲವಾರು ಹಿರಿಯ ನಟಿಯರ ಫೇಸ್ ಪ್ರಿಂಟ್ ಈ ಸೀರೆಯಲ್ಲಿವೆ.. ಜೊತೆಗೆ ಬ್ಲೌಸ್ ಕೂಡ ಅದೇ...

ಬಡಕುಟುಂಬಕ್ಕೆ ಕಿಚ್ಚ ಸುದೀಪ್ ನೆರವಾಗಿದ್ದೇಗೆ..?

www.karnatakatv.net :  ನಟ ಕಿಚ್ಚ ಸುದೀಪ್ ಅವರ ಚಾರಿಟೇಬಲ್ ಟ್ರಸ್ಟ್  ಸಾಕಷ್ಟು ಸಮಾಜ ಸೇವೆಗಳನ್ನ ಮಾಡುತ್ತಾ ಬಂದಿದೆ.. ಇದೀಗ ಮುಸ್ಲಿಂ ಕುಟುಂಬದ ಮದುವೆಯೊಂದಕ್ಕೆ ನೆರವಾಗಿ ಮಾನವೀಯತೆ ಮೆರೆದಿದೆ.. ಲಾಕ್ ಡೌನ್ ನಿಂದಾಗಿ ಆಟೋ ಚಾಲಕರಾದ ರಿಯಾಜ್ ಅವರು ತಮ್ಮ ತಂಗಿ ಮದುವೆಗೆ ಹಣ ಹೊಂದಿಸಲು ಕಷ್ಟ ಪಡುತ್ತಿದ್ರು.. ಹಾಗಾಗಿ ಸುದೀಪ್ ಚಾರಿಟೇಬಲ್ ಟ್ರಸ್ಟ್ ಗೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img