Sunday, September 13, 2026

Sandalwood

ಅಪ್ಪು ಹಾದಿಯಲ್ಲೇ ಯುವರಾಜ್‌ಕುಮಾರ್..! ಚಿಕ್ಕಪ್ಪನಿಲ್ಲದೇ ಇಲ್ಲದೇ ಹುಟ್ಟುಹಬ್ಬ ಆಚರಿಸಿಕೊಳ್ಳದ ಯುವ..!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನೆಲ್ಲಾ ಅಗಲಿ ೬ ತಿಂಗಳುಗಳೇ ಕಳೆದೋಗಿದೆ. ಆದರೂ ಅಪ್ಪು ತಮ್ಮ ಮುಂದಿನ ಸಿನಿಮಾ ಅಪ್ಡೇಟ್ ಕೊಡ್ತಾರೆ, ಶೂಟಿಂಗ್ ಟೈಮ್‌ನಲ್ಲಿ ಅವರನ್ನ ಮುಂದಿನ ದಿನಗಳಲ್ಲಿ ಕಣ್ತುಂಬಿಕೊಳ್ಬೋದು ಅನ್ನೋ ಅಪರಿಮಿತ ಆಸೆಯನ್ನ ಇಟ್ಕೊಂಡಿದ್ದಾರೆ ಪವರ್ ಸ್ಟಾರ್ ಫ್ಯಾನ್ಸ್. ಜೇಮ್ಸ್ ಸಿನಿಮಾ ಬಳಿಕ ಅಪ್ಪು ಹಲವು ಸಿನಿಮಾಗಳನ್ನ ಒಪ್ಕೊಂಡಿದ್ರು. ಇದರ ಜೊತೆಯಲ್ಲಿ ಸಂತೋಷ್ ಆನಂದ್‌ರಾಮ್...

ಮೇ 13ರಂದು ನಿಮ್ಮ ಮೆಚ್ಚಿನ ಚಿತ್ರಮಂದಿರಗಳಲ್ಲಿ “ಪ್ರಾರಂಭ”

    ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ನಾಯಕರಾಗಿ ನಟಿಸಿರುವ "ಪ್ರಾರಂಭ" ಚಿತ್ರ ಮೇ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೀರ್ತಿ ಕಲ್ಕೇರಿ ಈ ಚಿತ್ರದ ನಾಯಕಿ. ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿದೆ. ಮನುರಂಜನ್ ಅವರ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ. ವಿಭಿನ್ನ...

“ಬಡವ ರಾಸ್ಕಲ್” ನಂತರ ಧನಂಜಯ- ಅಮೃತ ಅಯ್ಯಂಗಾರ್ ಜೋಡಿಯ “ಹೊಯ್ಸಳ”

  ವಿಜಯ್ ಕಿರಗಂದೂರ್ ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ, ಡಾಲಿ ಧನಂಜಯ ನಾಯಕರಾಗಿ ನಟಿಸುತ್ತಿರುವ "ಹೊಯ್ಸಳ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು. ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ಶ್ರೀ ಮಂಜುನಾಥ್ "ಕ್ಲಾಪ್" ಮಾಡಿದರು. ನಿರ್ಮಾಪಕ ಕಾರ್ತಿಕ್ ಅವರ ತಾಯಿ ಶ್ರೀಮತಿ ವಿಜಯಲಕ್ಷ್ಮಿ "ಕ್ಯಾಮೆರಾ" ಚಾಲನೆ...

ಸದ್ಯದಲ್ಲೇ ಆರಂಭವಾಗಲಿದೆ ‘ ಹೊಂಬಾಳೆ ಫಿಲಂಸ್’ ಹೊಸ ಚಿತ್ರ..!

ಸುಧಾ ಕೊಂಗರ ಅವರ ನಿರ್ದೇಶನದಲ್ಲಿ ಬರಲಿದೆ ಈ ನೂತನ ಸಿನಿಮಾ. ‘ಹೊಂಬಾಳೆ ಫಿಲಂಸ್’ ಈಗ ವಿಶ್ವದಾದ್ಯಂತ ಖ್ಯಾತಿ ಪಡೆದಿದೆ. ಈ ಸಂಸ್ಥೆಯ ನಿರ್ಮಾಣದ "ಕೆ ಜಿ ಎಫ್ 2" ವಿಶ್ವದೆಲ್ಲೆಡೆ ಯಶಸ್ಸಿನ ಜಯಭೇರಿ ಬಾರಿಸುತ್ತಿದೆ. ಗಳಿಕೆಯಲ್ಲೂ ಮೇಲುಗೈ ಸಾಧಿಸಿದೆ. ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಸಾಹಸಕ್ಕೆ ಜನ ಬಹುಪರಾಕ್ ಹೇಳುತ್ತಿದ್ದಾರೆ. ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು ನಿರ್ಮಾಣ ಮಾಡಿರುವ ಈ ಸಂಸ್ಥೆಯಿಂದ...

ಕರುನಾಡ ಆಚೆಗೂ ಹಬ್ಬಿದೆ ಕನ್ನಡದ ಹುಡುಗ ಕಿರಣ್ ರಾಜ್ ಜನಪ್ರಿಯತೆ…! “ಕನ್ನಡತಿ” ಧಾರಾವಾಹಿ ಸದ್ಯದಲ್ಲೇ ಹಿಂದಿಯಲ್ಲಿ ಆರಂಭ..!

ಒಂದು ಕಾಲದಲ್ಲಿ ಹಿರಿತೆರೆ ಹಾಗೂ ಕಿರುತೆರೆಗೆ ಸಾಕಷ್ಟು ವ್ಯತ್ಯಾಸವಿತ್ತು. ಈಗ ಹಾಗಲ್ಲ. ಕಿರುತೆರೆಯಲ್ಲಿ ಸಾಕಷ್ಟು ಅದ್ದೂರಿ ಹಾಗೂ ಅಪಾರವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಅಷ್ಟೇ ಜನಪ್ರಿಯತೆ ಆಗುತ್ತಿದೆ. ಜನಮನ್ನಣೆ ಪಡೆದ ಧಾರಾವಾಹಿಗಳಲ್ಲಿ ಕಿರಣ್ ರಾಜ್ ಅಭಿನಯದ " ಕನ್ನಡತಿ" ಕೂಡ ಒಂದು. ಇಲ್ಲಿ ಅಪಾರ ಮೆಚ್ಚುಗೆ ಪಡೆದಿರುವ ಈ ಧಾರಾವಾಹಿ ಈಗ ಹಿಂದಿಗೆ ಡಬ್ ಆಗಲಿದೆ. "ಅಜ್ನಾಬಿ ಬನೇ...

ಶಿವಣ್ಣ ಆರೋಗ್ಯದಲ್ಲಿ ಏರುಪೇರು..!

ಕರುನಾಡ ಚಕ್ರವರ್ತಿ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಸದಾ ಆಕ್ಟೀವ್ ಪರ್ಸನ್ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಷಯ..ಆದರೆ ಇಂದು ದಿಢೀರಂತ ಬೆಳಿಗ್ಗೆ ಶಿವಣ್ಣನ ಅಭಿಮಾನಿಗಳ ವಲಯದಲ್ಲಿ ಸುದ್ದಿಯೊಂದು ಹರಿದಾಡಿತು. ಸದ್ಯ ವೇದಾ ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರೊ ಶಿವಣ್ಣ ಚಿತ್ರೀಕರಣದ ವೇಳೆಯಲ್ಲಿ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೈಸೂರಿನ ಜೆಎಸೆಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಜನರಲ್ ಚೆಕಪ್...

ರಾಘವೇಂದ್ರ ರಾಜಕುಮಾರ್ ನಟನೆಯ “ರಾಜಿ” ಹಾಡುಗಳ ಬಿಡುಗಡೆ

ಪ್ರೀತಿ ಎಸ್ ಬಾಬು ನಿರ್ದೇಶನದಲ್ಲಿ ರಾಘವೇಂದ್ರ ರಾಜಕುಮಾರ್ ಹಾಗೂ ಪ್ರೀತಿ ಎಸ್ ಬಾಬು ಮುಖ್ಯಭೂಮಿಕೆಯಲ್ಲಿ ನಟಿಸಿರುವ "ರಾಜಿ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಶ್ರೀನಗರ ಕಿಟ್ಟಿ ಹಾಗೂ ವಿಜಯ ರಾಘವೇಂದ್ರ ಸೇರಿದಂತೆ ಅನೇಕ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು. ಈ ಸಿನಿಮಾ ನನಗೆ ವಿಶೇಷ. ಏಕೆಂದರೆ, ಇದರ ಮುಹೂರ್ತ ಕಳೆದವರ್ಷ...

ಲಹರಿ ಮ್ಯೂಸಿಕ್ ಸಂಸ್ಥೆಗೆ ಮತ್ತೊಂದು ಗರಿ: ಯುಟ್ಯೂಬ್ ಗೋಲ್ಡ್ ಲಹರಿ

  ಕನ್ನಡದ ಭರವಸೆಯ ಮ್ಯೂಸಿಕ್ ಸಂಸ್ಥೆ ಲಹರಿ ಮಡಿಲಿಗೆ ಮತ್ತೊಂದು ಗರಿ ಮೂಡಿದೆ. ಹೌದು, ಭಾವಗೀತೆ ಮತ್ತು ಜಾನಪದ ಗೀತೆ ಚಾನೆಲ್ ನಲ್ಲಿ ಈವರೆಗೆ ೧೧.೫೫ ಲಕ್ಷ ಸಬ್ ಸ್ಕ್ರೈಬರ್ ಇದ್ದು, ಈ ಚಾನೆಲ್ ಈಗ ಹೊಸದೊಂದು ದಾಖಲೆ ಬರೆದಿದೆ. ಆ ದಾಖಲೆ ಬೇರೇನೂ ಅಲ್ಲ, ಲಹರಿ ಮ್ಯೂಸಿಕ್ ಸಂಸ್ಥೆಗೆ ಯುಟ್ಯೂಬ್ ಗೋಲ್ಡ್ ಅವರ‍್ಡ್ ಲಭಿಸಿದೆ. ಶುಭ ಸೋಮವಾರ...

ಜೇಮ್ಸ್” ಚಿತ್ರದಲ್ಲಿ ಕೇಳಲಿದೆ ಪುನೀತ್ ರಾಜಕುಮಾರ್ ಧ್ವನಿ

    ಮಾರ್ಚ್ ಹದಿನೇಳರಂದು ವಿಶ್ವದಾದ್ಯಂತ ತೆರೆಕಂಡು ಭರ್ಜರಿ ಯಶಸ್ಸು ಕಾಣುತ್ತಿರುವ ಚಿತ್ರ ಪುನೀತ್ ರಾಜಕುಮಾರ್ ಅಭಿನಯದ "ಜೇಮ್ಸ್". ದುರಾದೃಷ್ಟವಶಾತ್ ಚಿತ್ರಕ್ಕೆ ಡಬ್ಬಿಂಗ್ ನೀಡುವುದಕ್ಕೆ ಮೊದಲೇ ಅಪ್ಪು ಎಲ್ಲರನ್ನೂ ಬಿಟ್ಟು ದೂರವಾದರು. ನಂತರ ಶಿವರಾಜಕುಮಾರ್, ಪುನೀತ್ ಅವರ ಪಾತ್ರಕ್ಕೆ‌ ಧ್ವನಿ ನೀಡಿದ್ದರು. ಶಿವಣ್ಣ ಧ್ವನಿ ನೀಡಿದಾಗ ಅಭಿಮಾನಿಗಳು ಸಂತಸ ಪಟ್ಟಿದ್ದರು. ಇದೇ 22 ರ ಶುಕ್ರವಾರದಿಂದ "ಜೇಮ್ಸ್‌" ಚಿತ್ರದಲ್ಲಿ...

ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವಕ್ಕೆ ತಾಯಿ ಕಸ್ತೂರ್ ಗಾಂಧಿ

  ಶ್ರೀಮತಿ ಬಿ.ಜಿ.ಗೀತಾ ಅವರು ಜನಮಿತ್ರ ಮೂವೀಸ್ ಮೂಲಕ ನಿರ್ಮಿಸಿ, ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ತಾಯಿ ಕಸ್ತೂರ್‍ಗಾಂಧಿ’ ಕನ್ನಡ ಚಿತ್ರವು 12ನೇ ದಾದಾ ಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಫರ್ಧಾ ವಿಭಾಗಕ್ಕೆ ಆಯ್ಕೆಯಾಗಿದೆ. ಅಲ್ಲದೆ, ಈಗಾಗಲೇ ಲಾಸ್ ಏಂಜಲೀಸ್ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಭಾಗವಹಿಸಿದೆ. ದೆಹಲಿಯ ಸಂಸ್ಥೆಯೊಂದು ದಾದಾ ಸಾಹೇಬ್ ಫಾಲ್ಕೆ ಅವರ ಜನ್ಮದಿನದಂದು ಹನ್ನೊಂದು ವರ್ಷಗಳಿಂದ ಈ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img