Saturday, September 12, 2026

Sandalwood

Movie news: ‘KGF 2’ ದಾಖಲೆ ಮೀರಿಸಿದ ‘ಪುಷ್ಪ- 2’ ಕ್ರೇಜ್..

Movie News: ಸಿನಿಮಾ ಚೆನ್ನಾಗಿದ್ದರೆ ಮನಸ್ಸಿಗೆ ಹಿಡಿಸಿದರೆ ಯಾವ ಭಾಷೆಯಾದರೇನು? ಯಾವ ಕಲಾವಿದನಾದರೇನು? ಜನ ಪ್ರೀತಿಯಿಂದ ಅಪ್ಪಿ, ಒಪ್ಪಿಕೊಳ್ತಾರೆ. ಅದಕ್ಕೆ ಸ್ಪಷ್ಟ ಉದಾಹರಣೆ ನಮ್ಮ ಕನ್ನಡದ ಹೆಮ್ಮೆಯ ಕೆಜಿಎಫ್. ಯೆಸ್, ಯಶ್ ಅಭಿನಯದ ಕೆಜಿಎಫ್ ಮತ್ತು ಕೆಜಿಎಫ್ 2 ಸಿನಿಮಾವನ್ನು ಜನ ಇಷ್ಟಪಟ್ಟಿದ್ದರು. ಇಡೀ ದೇಶ ಮಾತ್ರವಲ್ಲ, ವಿದೇಶದಲ್ಲೂ ಕೆಜಿಎಫ್ ದಾಖಲೆ ಬರೆದಿತ್ತು. ಇಲ್ಲಿಯವರೆಗೂ...

ಸಡನ್ ಆಗಿ ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ..

Bigg Boss News: ನಿನ್ನೆಯಷ್ಟೇ ಬಿಗ್‌ಬಾಸ್ ಮನೆಯಿಂದ ಶೋಭಾಶೆಟ್ಟಿ ಹೊರಬಂದಿದ್ದರು. ಹಾಗಾಗಿ ಹೊರಹೋಗಬೇಕಿದ್ದ ಐಶ್ವರ್ಯಾ ಒಳಗೇ ಉಳಿದುಕೊಂಡರು. ಆದರೆ ಇಂದು ಸಡನ್ ಆಗಿ ಚೈತ್ರಾ ಕುಂದಾಪುರ ಬಿಗ್‌ಬಾಸ್ ಮನೆಯಿಂದ ಹೊರನಡೆದಿದ್ದಾರೆ. ಇದಕ್ಕೆ ಕಾರಣವೇನು ಅಂದ್ರೆ, ಚೈತ್ರಾ ವಿರುದ್ಧ ಕುಂದಾಪುರದ ಉದ್ಯಮಿಯೊಬ್ಬರಿಗೆ ಚೈತ್ರಾ, ಎಂಎಲ್‌ಎ ಟಿಕೇಟ್ ಕೊಡಿಸುವುದಾಗಿ, 5 ಕೋಟಿ ರೂಪಾಯಿ ವಂಚನೆ ಮಾಡಿದ್ದರು. ಈ ಪ್ರಕರಣ...

Sandalwood News: ಶಿವಾಜಿ ಬಯೋಪಿಕ್ ನಲ್ಲಿ ರಿಷಭ್ ಶೆಟ್ಟಿ! ಬೇಸರಗೊಂಡ ಕನ್ನಡಿಗರು

Sandalwood News: ರಿಷಭ್ ಶೆಟ್ಟಿ ಕೇವಲ ಸ್ಯಾಂಡಲ್ ವುಡ್ ಅಷ್ಟೇ ಅಲ್ಲ, ಇಡೀ ಭಾರತೀಯ ಚಿತ್ರರಂಗದ ಭರವಸೆಯ ನಟ ಮತ್ತು ನಿರ್ದೇಶಕ. ಸಾಗರದಾಚೆಗೂ ರಿಷಭ್ ಶೆಟ್ಟಿ ಅವರ ಹೆಸರಿದೆ. ಕಾಂತಾರ ಮೂಲಕ ಏಕ್ ಧಮ್ ಪ್ಯಾನ್ ಇಂಡಿಯಾ ಸ್ಟಾರ್ ಆದ ರಿಷಭ್ ಸದ್ಯ, ಬಹುಭಾಷೆಯ ಸಿನಿಮಾಗಳಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಹಾಗಾಗಿ ಜೈ ಹನುಮಾನ್ ಸಿನಿಮಾ...

ಪೊಲೀಸರಿಗೆ ಸಿಕ್ಕಿತು ನಟಿ ಶೋಭಿತಾ ಶಿವಣ್ಣ ಡೆತ್ ನೋಟ್: ಸ್ಪೋಟಕ ಮಾಹಿತಿ ಬಹಿರಂಗ

Sandalwood News: ಮೊನ್ನೆ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಆಕೆ ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ ಪೊಲೀಸರಿಗೆ ಸಿಕ್ಕಿದೆ. ಡೆತ್ ನೋಟ್‌ನಲ್ಲಿ ಇಫ್ ಯೂ ಕಮಿಟ್ ಸೂಸೈಡ್, ಯು ಕ್ಯಾನ್ ಡು ಇಟ್ ಎಂದು ಬರೆಯಲಾಗಿದೆ. ಅಂದ್ರೆ ನೀವು ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದರೆ, ನೀವು ಮಾಡಿಕೊಳ್ಳಬಹುದು ಎಂದು. ಡೆತ್ ನೋಟ್‌ನಲ್ಲಿ ಇಷ್ಟೇ...

ಬ್ರಹ್ಮಗಂಟು ಖ್ಯಾತಿಯ ಶೋಭಿತಾ ಇನ್ನು ನೆನಪು ಮಾತ್ರ: ಹೈದರಾಬಾದ್‌ನಲ್ಲಿ ಸಾವಿಗೀಡಾದ ನಟಿ

Sandalwood News: ಸ್ಯಾಂಡಲ್ ವುಡ್ ನಟಿ, ಬ್ರಹ್ಮಗಂಟು ಸಿರಿಯಲ್ ಖ್ಯಾತಿಯ ನಟಿ ಶೋಭಿತಾ(30) ಇಂದು ಹೈದರಾಬಾದ್‌ನ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. https://youtu.be/-L5OeCDH-xg ನಟಿ ಶೋಭಿತಾ, ಬ್ರಹ್ಮಗಂಟು ಸಿರಿಯಲ್ ಮೂಲಕ ಪ್ರಸಿದ್ಧರಾಗಿದ್ದರೂ ಕೂಡ, ಅವರು 12ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ನಟಿಸಿದ್ದರು. ಆದರೆ ಮದುವೆಯಾದ ಬಳಿಕ ಶೋಭಿತಾ ನಟನೆಯಿಂದ ದೂರ ಉಳಿದಿದ್ದರು. ಇನ್‌ಸ್ಟಾಗ್ರಾಮ್‌ನಲ್ಲಿ ಆಗಾಗ ರೀಲ್ಸ್ ಶೇರ್ ಮಾಡುತ್ತಿದ್ದರು. https://youtu.be/E3YmJxhTl-g ಅವರು...

Sandalwood News: ಟೆಕ್ನೀಷಿಯನ್ ಸೂ*ಸೈಡ್ ಯತ್ನ ಜಮೀರ್ ಪುತ್ರನ ವಿರುದ್ಧ ದೂರು

Sandalwood News: ಕನ್ನಡ ಚಿತ್ರರಂಗದಲ್ಲಿ ಎಲ್ಲವೂ ಸರಿ ಇದೆಯಾ? ಗೊತ್ತಿಲ್ಲ. ಸಿನಿಮಾಗಳಿಗೆ ಸಂಬಂಧಿಸಿದಂತೆ ದಿನ ನಿತ್ಯ ಒಂದಿಲ್ಲೊಂದು ಆರೋಪಗಳು ಕೇಳಿಬರುತ್ತಲೇ ಇರುತ್ತವೆ. ಚಿತ್ರೀಕರಣ ವಿಷಯದಲ್ಲಿರಬಹುದು, ನಿರ್ದೇಶಕ, ನಿರ್ಮಾಪಕರ ನಡುವಿನ ವಾಗ್ವಾದಗಳಿರಬಹುದು, ನಟ, ನಟಿಯರ ಮೇಲಿನ ಕೆಲ ಆರೋಪಗಳಿರಬಹುದು ಸಾಮಾನ್ಯವಾಗಿ ದೂರುಗಳು ಆಗಾಗ ಕೇಳಿಬರೋದು ಕಾಮನ್. ಅದರಲ್ಲೂ ಟೆಕ್ನೀಷಿಯನ್ಸ್ ವಿಚಾರದಲ್ಲಿ ಇದು ತುಸು ಹೆಚ್ಚೇ ಎಂದು...

Sandalwood News: ಬಾಲಿವುಡ್ ಗೆ ಕನ್ನಡ ನಟಿ ಶ್ರೀಲೀಲಾ ಕಿಸ್ಸಿಕ್ ಬೆಡಗಿಯ ಹೊಸ ಇನ್ನಿಂಗ್ಸ್

Movie News: ಸಿನಿಮಾಗಳು ಈಗ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿವೆ. ಇದು ಎಲ್ಲರಿಗೂ ಗೊತ್ತು. ಹಾಗಾಗಿ ನಟ, ನಟಿಯರೂ ಕೂಡ ಪ್ಯಾನ್ ಇಂಡಿಯಾ ಸ್ಟಾರ್ ಗಳಾಗುತ್ತಿದ್ದಾರೆ. ಅದರಲ್ಲೂ ಸೌತ್ ಇಂಡಿಯಾದ ಸ್ಟಾರ್ ನಟ,ನಟಿಯರಂತೂ ಈಗ ಬಾಲಿವುಂಡ್ ಅಂಗಳದಲ್ಲಿ ಸಖತ್ ಮಿಂಚುತ್ತಿದ್ದಾರೆ. ಈಗಾಗಲೇ ಬಾಲಿವುಡ್ ಗೆ ಕನ್ನಡದ ಅನೇಕ ನಟ, ನಟಿಯರು ಹೋಗಿದ್ದಾರೆ. ಬರೀ ನಟ, ನಟಿಯರು...

ಯೋಗರಾಜ್ ಭಟ್- ಇ.ಕೃಷ್ಣಪ್ಪ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿದೆ ಮತ್ತೊಂದು ವಿಭಿನ್ನ ಪ್ರೇಮ ಕಥಾನಕ

Movie News: ಹದಿನೆಂಟು ವರ್ಷಗಳ ಹಿಂದೆ ಇ.ಕೆ. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ. ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಸೂಪರ್ ಹಿಟ್ ಚಲನಚಿತ್ರ "ಮುಂಗಾರು ಮಳೆ". ಇಷ್ಟು ವರ್ಷಗಳ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ. ಇ.ಕೃಷ್ಣಪ್ಪ ನಿರ್ಮಾಣದಲ್ಲಿ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ನೂತನ ಚಿತ್ರದ ಹೆಸರು "ಮನದ ಕಡಲು".‌ ಸುಮುಖ ಈ...

ರಾಜಮೌಳಿ ಶಿಷ್ಯನ ಚಿತ್ರದಲ್ಲಿ ರಿಷಭ್ ಶೆಟ್ಟಿ ಕಾಂತಾರ ಮೇಕರ್‌ಗೆ ಭಾರೀ ಡಿಮ್ಯಾಂಡ್!

Sandalwood News: ಕನ್ನಡ ಚಿತ್ರರಂಗ ಈಗ ಬರೀ ಕನ್ನಡಕ್ಕೆ ಸೀಮಿತವಾಗಿಲ್ಲ ಅನ್ನೋದು ಎಲ್ಲರಿಗೂ ಗೊತ್ತು. ಅಂತೆಯೇ, ಕನ್ನಡದ ಸ್ಟಾರ್ ನಟರು ಮತ್ತು ನಿರ್ದೇಶಕರೂ ಸಹ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿದ್ದಾರೆ ಅನ್ನೊದು ಕೂಡ ಗೊತ್ತಿದೆ. ಈಗ ಹೊಸ ಸುದ್ದಿ ಏನಪ್ಪ ಅಂದ್ರೆ, ರಾಜಮೌಳಿ ಅವರ ಶಿಷ್ಯನ ತೆಲುಗು ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಹೌದು, ಕಾಂತಾರ ಚಿತ್ರ...

“ಮ್ಯಾಕ್ಸ್” ಬಿಡುಗಡೆ ದಿನಾಂಕ ಫಿಕ್ಸ್!

Sandalwood News: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಆಕ್ಷನ್ ಚಿತ್ರ "ಮ್ಯಾಕ್ಸ್" ಇದೇ ಡಿಸೆಂಬರ್ 25ರಂದು ಬಿಡುಗಡೆ ಆಗುವುದಾಗಿ ಚಿತ್ರ ತಂಡ ಇಂದು ಘೋಷಿಸಿದೆ‌. ಚಿತ್ರದ ರಿಲೀಸ್ ದಿನಾಂಕವನ್ನು ತಿಳಿಸಿ ಎಂಬ ಅಭಿಮಾನಿಗಳ ಬಹು ಕಾಲದ ಬೇಡಿಕೆಯನ್ನೀ ಚಿತ್ರ ತಂಡ ಇಂದು ಪೂರೈಸಿದೆ‌. https://youtu.be/ALZASy5zbZ8 "ಮ್ಯಾಕ್ಸ್" ಒಂದು ಮಾಸ್ ಚಿತ್ರವಾಗಿದ್ದು, ಇದನ್ನು ವಿಜಯ್...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img