Wednesday, April 22, 2026

Sandalwood

ಪೊಲೀಸರಿಗೆ ಸಿಕ್ಕಿತು ನಟಿ ಶೋಭಿತಾ ಶಿವಣ್ಣ ಡೆತ್ ನೋಟ್: ಸ್ಪೋಟಕ ಮಾಹಿತಿ ಬಹಿರಂಗ

Sandalwood News: ಮೊನ್ನೆ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಆಕೆ ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ ಪೊಲೀಸರಿಗೆ ಸಿಕ್ಕಿದೆ. ಡೆತ್ ನೋಟ್‌ನಲ್ಲಿ ಇಫ್ ಯೂ ಕಮಿಟ್ ಸೂಸೈಡ್, ಯು ಕ್ಯಾನ್ ಡು ಇಟ್ ಎಂದು ಬರೆಯಲಾಗಿದೆ. ಅಂದ್ರೆ ನೀವು ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದರೆ, ನೀವು ಮಾಡಿಕೊಳ್ಳಬಹುದು ಎಂದು. ಡೆತ್ ನೋಟ್‌ನಲ್ಲಿ ಇಷ್ಟೇ...

ಬ್ರಹ್ಮಗಂಟು ಖ್ಯಾತಿಯ ಶೋಭಿತಾ ಇನ್ನು ನೆನಪು ಮಾತ್ರ: ಹೈದರಾಬಾದ್‌ನಲ್ಲಿ ಸಾವಿಗೀಡಾದ ನಟಿ

Sandalwood News: ಸ್ಯಾಂಡಲ್ ವುಡ್ ನಟಿ, ಬ್ರಹ್ಮಗಂಟು ಸಿರಿಯಲ್ ಖ್ಯಾತಿಯ ನಟಿ ಶೋಭಿತಾ(30) ಇಂದು ಹೈದರಾಬಾದ್‌ನ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. https://youtu.be/-L5OeCDH-xg ನಟಿ ಶೋಭಿತಾ, ಬ್ರಹ್ಮಗಂಟು ಸಿರಿಯಲ್ ಮೂಲಕ ಪ್ರಸಿದ್ಧರಾಗಿದ್ದರೂ ಕೂಡ, ಅವರು 12ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ನಟಿಸಿದ್ದರು. ಆದರೆ ಮದುವೆಯಾದ ಬಳಿಕ ಶೋಭಿತಾ ನಟನೆಯಿಂದ ದೂರ ಉಳಿದಿದ್ದರು. ಇನ್‌ಸ್ಟಾಗ್ರಾಮ್‌ನಲ್ಲಿ ಆಗಾಗ ರೀಲ್ಸ್ ಶೇರ್ ಮಾಡುತ್ತಿದ್ದರು. https://youtu.be/E3YmJxhTl-g ಅವರು...

Sandalwood News: ಟೆಕ್ನೀಷಿಯನ್ ಸೂ*ಸೈಡ್ ಯತ್ನ ಜಮೀರ್ ಪುತ್ರನ ವಿರುದ್ಧ ದೂರು

Sandalwood News: ಕನ್ನಡ ಚಿತ್ರರಂಗದಲ್ಲಿ ಎಲ್ಲವೂ ಸರಿ ಇದೆಯಾ? ಗೊತ್ತಿಲ್ಲ. ಸಿನಿಮಾಗಳಿಗೆ ಸಂಬಂಧಿಸಿದಂತೆ ದಿನ ನಿತ್ಯ ಒಂದಿಲ್ಲೊಂದು ಆರೋಪಗಳು ಕೇಳಿಬರುತ್ತಲೇ ಇರುತ್ತವೆ. ಚಿತ್ರೀಕರಣ ವಿಷಯದಲ್ಲಿರಬಹುದು, ನಿರ್ದೇಶಕ, ನಿರ್ಮಾಪಕರ ನಡುವಿನ ವಾಗ್ವಾದಗಳಿರಬಹುದು, ನಟ, ನಟಿಯರ ಮೇಲಿನ ಕೆಲ ಆರೋಪಗಳಿರಬಹುದು ಸಾಮಾನ್ಯವಾಗಿ ದೂರುಗಳು ಆಗಾಗ ಕೇಳಿಬರೋದು ಕಾಮನ್. ಅದರಲ್ಲೂ ಟೆಕ್ನೀಷಿಯನ್ಸ್ ವಿಚಾರದಲ್ಲಿ ಇದು ತುಸು ಹೆಚ್ಚೇ ಎಂದು...

Sandalwood News: ಬಾಲಿವುಡ್ ಗೆ ಕನ್ನಡ ನಟಿ ಶ್ರೀಲೀಲಾ ಕಿಸ್ಸಿಕ್ ಬೆಡಗಿಯ ಹೊಸ ಇನ್ನಿಂಗ್ಸ್

Movie News: ಸಿನಿಮಾಗಳು ಈಗ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿವೆ. ಇದು ಎಲ್ಲರಿಗೂ ಗೊತ್ತು. ಹಾಗಾಗಿ ನಟ, ನಟಿಯರೂ ಕೂಡ ಪ್ಯಾನ್ ಇಂಡಿಯಾ ಸ್ಟಾರ್ ಗಳಾಗುತ್ತಿದ್ದಾರೆ. ಅದರಲ್ಲೂ ಸೌತ್ ಇಂಡಿಯಾದ ಸ್ಟಾರ್ ನಟ,ನಟಿಯರಂತೂ ಈಗ ಬಾಲಿವುಂಡ್ ಅಂಗಳದಲ್ಲಿ ಸಖತ್ ಮಿಂಚುತ್ತಿದ್ದಾರೆ. ಈಗಾಗಲೇ ಬಾಲಿವುಡ್ ಗೆ ಕನ್ನಡದ ಅನೇಕ ನಟ, ನಟಿಯರು ಹೋಗಿದ್ದಾರೆ. ಬರೀ ನಟ, ನಟಿಯರು...

ಯೋಗರಾಜ್ ಭಟ್- ಇ.ಕೃಷ್ಣಪ್ಪ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿದೆ ಮತ್ತೊಂದು ವಿಭಿನ್ನ ಪ್ರೇಮ ಕಥಾನಕ

Movie News: ಹದಿನೆಂಟು ವರ್ಷಗಳ ಹಿಂದೆ ಇ.ಕೆ. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ. ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಸೂಪರ್ ಹಿಟ್ ಚಲನಚಿತ್ರ "ಮುಂಗಾರು ಮಳೆ". ಇಷ್ಟು ವರ್ಷಗಳ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ. ಇ.ಕೃಷ್ಣಪ್ಪ ನಿರ್ಮಾಣದಲ್ಲಿ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ನೂತನ ಚಿತ್ರದ ಹೆಸರು "ಮನದ ಕಡಲು".‌ ಸುಮುಖ ಈ...

ರಾಜಮೌಳಿ ಶಿಷ್ಯನ ಚಿತ್ರದಲ್ಲಿ ರಿಷಭ್ ಶೆಟ್ಟಿ ಕಾಂತಾರ ಮೇಕರ್‌ಗೆ ಭಾರೀ ಡಿಮ್ಯಾಂಡ್!

Sandalwood News: ಕನ್ನಡ ಚಿತ್ರರಂಗ ಈಗ ಬರೀ ಕನ್ನಡಕ್ಕೆ ಸೀಮಿತವಾಗಿಲ್ಲ ಅನ್ನೋದು ಎಲ್ಲರಿಗೂ ಗೊತ್ತು. ಅಂತೆಯೇ, ಕನ್ನಡದ ಸ್ಟಾರ್ ನಟರು ಮತ್ತು ನಿರ್ದೇಶಕರೂ ಸಹ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿದ್ದಾರೆ ಅನ್ನೊದು ಕೂಡ ಗೊತ್ತಿದೆ. ಈಗ ಹೊಸ ಸುದ್ದಿ ಏನಪ್ಪ ಅಂದ್ರೆ, ರಾಜಮೌಳಿ ಅವರ ಶಿಷ್ಯನ ತೆಲುಗು ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಹೌದು, ಕಾಂತಾರ ಚಿತ್ರ...

“ಮ್ಯಾಕ್ಸ್” ಬಿಡುಗಡೆ ದಿನಾಂಕ ಫಿಕ್ಸ್!

Sandalwood News: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಆಕ್ಷನ್ ಚಿತ್ರ "ಮ್ಯಾಕ್ಸ್" ಇದೇ ಡಿಸೆಂಬರ್ 25ರಂದು ಬಿಡುಗಡೆ ಆಗುವುದಾಗಿ ಚಿತ್ರ ತಂಡ ಇಂದು ಘೋಷಿಸಿದೆ‌. ಚಿತ್ರದ ರಿಲೀಸ್ ದಿನಾಂಕವನ್ನು ತಿಳಿಸಿ ಎಂಬ ಅಭಿಮಾನಿಗಳ ಬಹು ಕಾಲದ ಬೇಡಿಕೆಯನ್ನೀ ಚಿತ್ರ ತಂಡ ಇಂದು ಪೂರೈಸಿದೆ‌. https://youtu.be/ALZASy5zbZ8 "ಮ್ಯಾಕ್ಸ್" ಒಂದು ಮಾಸ್ ಚಿತ್ರವಾಗಿದ್ದು, ಇದನ್ನು ವಿಜಯ್...

ಎಲ್ಲದಕ್ಕೂ ಸಿನಿಮಾ ದೂಷಿಸಿದರೇ ಹೇಗೆ? ಸಿನಿಮಾ ಕೇವಲ ಮನರಂಜನಾ ಮಾಧ್ಯಮ: ಡಾ.ಶಿವರಾಜ್‌ಕುಮಾರ್

Dharwad News: ಧಾರವಾಡ: ಇಂದು ಭೈರತಿ ರಣಗಲ್ ಸಿನಿಮಾ ಪ್ರಮೋಷನ್ ಸಲುವಾಗಿ ಹುಬ್ಬಳ್ಳಿ- ಧಾರವಾಡಕ್ಕೆ ಬಂದಿದ್ದ ಡಾ.ಶಿವರಾಜ್‌ಕುಮಾರ್, ಮಾದಕ ವಸ್ತು ವಿರೋಧಿ ಅಭಿಯಾನದಲ್ಲಿ ಭಾಗಿಯಾಗಿದ್ದರು. https://youtu.be/tBf2LWeJ4Co ಬಳಿಕ ಮಾತನಾಡಿದ ಶಿವರಾಜ್‌ಕುಮಾರ್, ಇದರ ಬಗ್ಗೆ ಜಾಗೃತಿ ಮೂಡಿಸೋಕೆ ನಾನು ಬಂದಿರುವೆ. ಹು-ಧಾ ಪೊಲೀಸ್ ಆಯುಕ್ತರು ಕೇಳಿಕೊಂಡಿದ್ದರು. ಹೀಗಾಗಿ ನಾನೂ ಈ ಜಾಗೃತಿಯಲ್ಲಿ ಭಾಗಿಯಾಗಿದ್ದೇನೆ. ಇಂತಹ ಅಭಿಯಾನಕ್ಕೆ ಬೆಂಬಲ ಕೊಡುವೆ....

Sandalwood News: ಮುಂಬೈನಲ್ಲಿ ರಾಕಿಂಗ್ ಸ್ಟಾರ್ ಯಶ್ ಕಾಲಿಗೆ ಬಿದ್ದ ಅಭಿಮಾನಿ

Sandalwood News: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಯಾವ ರೇಂಜ್‌ಗೆ ಸದ್ದು ಮಾಡಿದೆ ಅಂದ್ರೆ, ಭಾರತ ಬಿಟ್ಟು ಬೇರೆ ದೇಶಗಳಿಗೆ, ಈ ಸಿನಿಮಾದಲ್ಲಿ ಅಭಿನಯಿಸಿದ ಸಣ್ಣ ಪುಟ್ಟ ಕಲಾವಿದರು ಹೋದರೂ ಕೂಡ, ಗುರುತಿಸಲ್ಪಡುತ್ತಿದ್ದಾರೆ. ಆ ಮಟ್ಟಿಗೆ ಕೆಜಿಎಫ್ ಸಿನಿಮಾ ಸದ್ದು ಮಾಡುತ್ತಿದೆ. https://youtu.be/vqyl1A_rbvQ ಇನ್ನು ಯಶ್ ಬಗ್ಗೆ ಹೇಳೋದೇ ಬೇಡಾ. ಅವರೆಲ್ಲಿ ಹೋದರೂ, ಜನ...

ಕ್ಯಾನ್ಸರ್ ಚಿಕಿತ್ಸೆ ಬಳಿಕ ಹೊಸ ಸಿನಿಮಾ ಮಾಡಲಿದ್ದೇನೆ: ಡಾ.ಶಿವರಾಜ್‌ಕುಮಾರ್

Hubli News: ಹುಬ್ಬಳ್ಳಿ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಭೈರತಿ ರಣಗಲ್ ಚಿತ್ರ ಭರ್ಜರಿ ಪ್ರದರ್ಶನ ಹಿನ್ನೆಲೆ, ಶಿವರಾಜ್‌ಕುಮಾರ್ ಹುಬ್ಬಳ್ಳಿಗೆ ಭೇಟಿ ನೀಡಿದ್ದರು. ಹುಬ್ಬಳ್ಳಿಯ ಅಪ್ಸರಾ ಚಿತ್ರ ಮಂದಿರಕ್ಕೆ ಶಿವರಾಜ್‌ಕುಮಾರ್ ಭೇಟಿ ನೀಡಿದ್ದು, ಪತ್ನಿ ಗೀತಾ ಸಾಥ್ ನೀಡಿದ್ದರು. https://youtu.be/vqyl1A_rbvQ ಈ ವೇಳೆ ತೆರೆದ ವಾಹನದಲ್ಲಿ ನಿಂತು ಅಭಿಮಾನಿಗಳ ಬಳಿ ಕೈಬೀಸಿ, ಜನರಿಗೆ ಧನ್ಯವಾದ ಹೇಳಿದ್ದಾರೆ. ಭೈರತಿ...
- Advertisement -spot_img

Latest News

ಬಿಜೆಪಿಯಿಂದ ಪ್ರತಿಭಟನಾ ರ್ಯಾಲಿ: ಟ್ರಾಫಿಕ್‌ನಿಂದ ಬೇಸತ್ತು ಸಚಿವರಿಗೆ ತರಾಟೆ ತೆಗೆದುಕೊಂಡ ಮಹಿಳೆ

Mumbai Political News: ಬಿಜೆಪಿ ಪ್ರತಿಭಟನೆ ವೇಳೆ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಚಲಿಸಲು ಅಡೆತಡೆಯಾದ ಪರಿಣಾಮ ಓರ್ವ ಯುವತಿ, ಸಚಿವರನ್ನೇ ಗೆಟ್ ಔಟ್ ಫ್ರಂ...
- Advertisement -spot_img