ತಮ್ಮ ಅಭಿನಯದ ಮೂಲಕ ಮನೆಮಾತಾಗಿದ್ದ ದುನಿಯಾ ವಿಜಯ್, "ಸಲಗ" ಮೂಲಕ ನಿರ್ದೇಶಕರಾಗೂ ಯಶಸ್ವಿಯಾದರು.
ವಿಜಯ್ ಅವರ ಎರಡನೇ ನಿರ್ದೇಶನದ "ಭೀಮ" ಚಿತ್ರದ ಮುಹೂರ್ತ ಸಮಾರಂಭ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ನಟರಾದ ಶ್ರೀನಗರ ಕಿಟ್ಟಿ, ಡಾಲಿ ಧನಂಜಯ, ನಿರ್ಮಾಪಕರಾದ ಕೆ.ಪಿ.ಶ್ರೀಕಾಂತ್, ನಾಗಿ ಮುಂತಾದ ಗಣ್ಯರು ಈ ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.
"ಸಲಗ" ನಂತರ...
ಸಿನಿಮಾ ಪತ್ರಕರ್ತನಾಗಿ ಗುರುತಿಸಿಕೊಂಡಿರುವ ಯತಿರಾಜ್, ಈಗ ನಿರ್ದೇಶಕ ಹಾಗೂ ಕಲಾವಿದನಾಗೂ ಚಿರಪರಿಚಿತ. ಪ್ರಸ್ತುತ ಯತಿರಾಜ್ ನಿರ್ದೇಶಿಸಿ , ನಾಯಕನಾಗೂ ನಟಿಸುತ್ತಿರುವ "ಮಾಯಾಮೃಗ" ಚಿತ್ರದ ಚಿತ್ರೀಕರಣ ಶ್ರೀರಂಗಪಟ್ಟಣದ ಬಳಿಯ ಹಳ್ಳಿಯೊಂದರಲ್ಲಿ ಆರಂಭವಾಯಿತು. ಸ್ಥಳೀಯ ಮುಖಂಡರಾದ ರಾಜಣ್ಣ, ಜಯಣ್ಣ ಮುಂತಾದವರು ಚಿತ್ರೀಕರಣ ಆರಂಭದ ವೇಳೆ ಉಪಸ್ಥಿತರಿದ್ದು, ಶುಭ ಕೋರಿದರು. ಶ್ರೀರಂಗಪಟ್ಟಣದ ಸುತ್ತಮುತ್ತ ಇಪ್ಪತ್ತೈದು ದಿನಗಳ ಒಂದೇ ಹಂತದ...
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ಖ್ಯಾತ ನಿರ್ದೇಶಕ ಎನ್ ಓಂಪ್ರಕಾಶ್ ರಾವ್ ನಿರ್ದೇಶನದ " ಚಂದ್ರಲೇಖ ರಿಟರ್ನ್ಸ್" ಚಿತ್ರ ಮೇ 25 ರಂದು ಆರಂಭವಾಗಲಿದೆ. ಇದು ಓಂಪ್ರಕಾಶ್ ರಾವ್ ಅವರ ನಿರ್ದೇಶನದ 48ನೇ ಚಿತ್ರ.
"ಲವ್ ಮಾಕ್ಟೇಲ್" ಚಿತ್ರದ ಮೂಲಕ ಜನಪ್ರಿಯರಾಗಿರುವ ಅಭಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ನೂತನ ಪ್ರತಿಭೆ ಭೂಮಿಕ...
ಕೆಜಿಎಫ್ ರ್ತಿದ್ದ ಹಾಗೇ ಕನ್ನಡ ಚಿತ್ರಗಳ ಬಗ್ಗೆ ನಿರೀಕ್ಷೆ ಗರಿಗೆದರಿದೆ. ಹಾಗೆ ನೋಡಿದ್ರೆ ಕೆಜಿಎಫ್ ಕ್ರೇಜ್ನ್ನ ಯಾವ ಸಿನಿಮಾಗಳೂ ಎನ್ಕ್ಯಾಷ್ ಮಾಡಿಕೊಳ್ಳಲೇ ಇಲ್ಲ. ಕೆಜಿಎಫ್ ಜೊತೆ ಕಿಚ್ಚನ ವಿಕ್ರಾಂತ್ ರೋಣ ಟೀಸರ್ ಬರುತ್ತೆ ಅಂತ ನಿರೀಕ್ಷೆ ಇಟ್ಟರೂ ಬರಲಿಲ್ಲ. ಚಾರ್ಲಿ-೭೭೭ ಸಿನಿಮಾ ಕೂಡ ತಯಾರಿ ಮಾಡಿಕೊಳ್ಳೋದ್ರಲ್ಲಿ ಹಿಂದೆ ಬಿದ್ರಾ ಗೊತ್ತಿಲ್ಲ. ಆದ್ರೆ ಸದಾ ಅಲರ್ಟ್...
ಕೆಜಿಎಫ್ ಸಿನಿಮಾ ಬರೀ ಸಿನಿಮಾ ಅಷ್ಟೇ ಅಲ್ಲ, ನೂರಾರು ಕಲಾವಿದರ, ತಂತ್ರಜ್ನರ ಜೀವನವೇ ಈ ಸಿನಿಮಾದಲ್ಲಡಗಿದೆ. ಇದೀಗ ಕೆಜಿಎಫ್ ಸಿನಿಮಾಗಾಗಿ ಹಗಲು ರಾತ್ರಿ ಶ್ರಮಿಸಿದ್ದ ಅಷ್ಟೂ ಜನರಿಗೂ ಮನಸ್ಸು ನಿರಾಳವಾಗಿದೆ, ಕನಸು ನನಸಾಗಿದೆ. ಈ ಸಿನಿಮಾದಲ್ಲಿ ಚಿಕ್ಕ ಪಾತ್ರ ನಿರ್ವಹಿಸಿರುವವರೂ ಅದೃಷ್ಟವಂತರೇ ಸರಿ. ಯಾಕಂದ್ರೆ ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್-೨ ನಲ್ಲಿ ಚಿಕ್ಕ ಚಿಕ್ಕ...
ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, " ಲಂಕಾಸುರ" ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು.
ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಆಕಾಶ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಒಂದು ಸಾಹಸ ಸನ್ನಿವೇಶ ಮಾತ್ರ...
ವಿಕ್ರಂಪ್ರಭು ನಿರ್ಮಿಸಿ ನಿರ್ದೇಶಿಸಿರುವ "ವೆಡ್ಡಿಂಗ್ ಗಿಫ್ಟ್" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ನಿರ್ಮಾಪಕರಾದ ಭಾ.ಮ.ಹರೀಶ್ ಹಾಗೂ ಸುನೀಲ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಪ್ರೇಮ, ಸಂಗೀತ ನಿರ್ದೇಶಕ ಬಾಲಚಂದ್ರ ಪ್ರಭು, ಸಂಕಲನಕಾರ ವಿಜೇತ್ ಚಂದ್ರ ಹಾಗೂ ಛಾಯಾಗ್ರಾಹಕ ಉದಯಲೀಲ ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.
ನಾನು ಹತ್ತೊಂಬತ್ತು ವರ್ಷದ...
ಮಾಲಿವುಡ್ ನಟ ನಿವಿನ್ ಪೌಲಿ ನಾಯಕನಾಗಿ ನಟಿಸಿರುವ, ಶಾನ್ವಿ ಶ್ರೀವಾತ್ಸವ ನಾಯಕಿಯಾಗಿ ನಟಿಸಿರುವ ಬಹುನಿರೀಕ್ಷಿತ ಮಲಯಾಳಂನ ‘ಮಹಾವಿರ್ಯಾರ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ನಿವಿನ್ ಪೌಲಿ ಜತೆಗೆ ಆಸಿಫ್ ಅಲಿ ಮುಖ್ಯಭೂಮಿಕೆಯಲ್ಲಿರುವ ಈ ಸಿನಿಮಾ ಸಂಪೂರ್ಣ ಫ್ಯಾಂಟಸಿ ಕಥೆಯ ಹಿನ್ನೆಲೆಯಲ್ಲಿ ಸಾಗಲಿದೆ. ಟೈಮ್ ಟ್ರಾವೆಲಿಂಗ್ ಸೇರಿ ಕಾನೂನು, ಕಟ್ಟಳೆ ಬಗ್ಗೆಯೂ ಚಿತ್ರ ಮಾತನಾಡಲಿದೆ. ವಿಶೇಷ ಏನೆಂದರೆ ನಿವಿನ್...
ಮೈಸೂರು ಮೂಲದ ಒಂದಷ್ಟು ಪ್ರತಿಭಾವಂತರೇ ಸೇರಿಕೊಂಡು ಥ್ರಿಲ್ಲರ್ ಚಿತ್ರವೊಂದನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರು ನಾನೇ ನರರಾಕ್ಷಸ. ಸ್ವರ್ಣಾಂಬಾ ಪ್ರೊಡಕ್ಷನ್ಸ್ ಮೂಲಕ ಬಿ.ರಾಧಾ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅವರ ಪುತ್ರ ರಾಜ್ಮನೀಶ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್ಕಟ್ ಹೇಳಿದ್ದಾರೆ. ಜೊತೆಗೆ ಅವರೇ ಚಿತ್ರದ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಗಟ್ಟಿಮೇಳ ಸೇರಿದಂತೆ...
2020ರ ಸೂಪರ್ ಹಿಟ್ ಚಿತ್ರಗಳಾದ "ದಿಯಾ" ಹಾಗೂ "ಲವ್ ಮಾಕ್ಟೇಲ್" ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ ಮತ್ತೊಂದು ಸದಭಿರುಚಿಯ ಚಿತ್ರ "F0R REGN". (ಫಾರ್ ರಿಜಿಸ್ಟರೇಷನ್).
ವರ್ಷದ ಮೊದಲ ಹಬ್ಬ ಯುಗಾದಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಯಾಗಿದೆ. ಚಿತ್ರದ ಫಸ್ಟ್ ಲುಕ್ ಗೆ...