Sunday, September 13, 2026

Sandalwood

ನಟಿಯ ಮಾವನಿಗೆ 27 ಕೋಟಿ ರೂಪಾಯಿ ವಂಚನೆ, ಆರೋಪಿ ಬಂಧನ..

ಬಾಲಿವುಡ್ ನಟಿ ಸೋನಂ ಕಪೂರ್ ಮಾವ ಹರೀಶ್ ಅಹುಜಾರಿಗೆ 27 ಕೋಟಿ ರೂಪಾಯಿ ವಂಚಿಸಿದ್ದ ವಂಚಕನ ಬಂಧನವಾಗಿದೆ. ಸೈಬರ್ ಕ್ರೈಂ ಮೂಲಕ, ಪರವಾನಗಿ ಪತ್ರವನ್ನ ದುರುಪಯೋಗ ಪಡಿಸಿಕೊಂಡು ಹರೀಶ್ ಅಹೂಜಾಗೆ ಈ ರೀತಿ ವಂಚಿಸಲಾಗಿತ್ತು. ಹರೀಶ್ ಅಹೂಜಾ ಫರೀದಾಬಾದ್ ಮೂಲದ ಶಾಹಿ ಎಕ್ಸ್‌ಫೋರ್ಟ್ ಫ್ಯಾಕ್ಟರಿಯನ್ನು ನಡೆಸುತ್ತಿದ್ದರು. ಈ ಕಂಪೆನಿಯ ಲೈಸೆನ್ಸ್‌ನ ಹಣವನ್ನ ಡಿಜಿಟಲ್ ಕೂಪನ್...

ಅತ್ಯಾಚಾರ ಆರೋಪ, ಉದಯೋನ್ಮುಖ ನಿರ್ದೇಶಕನ ಬಂಧನ..

ಮಲಯಾಳಂನಲ್ಲಿ ಮೊದಲ ಸಿನಿಮಾ ನಿರ್ದೇಶನಕ್ಕೆ ಸಜ್ಜಾದ ನಿರ್ದೇಶಕನನ್ನು ಪೊಲೀಸರು, ಸಿನಿಮಾ ಸೆಟ್ಟಿನಿಂದಲೇ ಬಂಧಿಸಿ ಕರೆದೊಯ್ದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಮಲಯಾಳಂನ ಪ್ರೇಮಂ ಖ್ಯಾತಿಯ ನಟ ನಿವಿನ್ ಪೌಲಿ ಮತ್ತು ಮಂಜು ವಾರಿಯರ್ ನಟನೆಯ ಪಡುವೆಟ್ಟು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವ, ಡೈರೆಕ್ಟರ್ ಕೃಷ್ಣರನ್ನ, ಈ ಸಿನಿಮಾ ಸೆಟ್‌ಗೆ ಬಂದು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಹಿಳೆಯೊಬ್ಬರು...

ವಿಚ್ಛೇದನ ಪಡೆದ ಸಿನಿಮಾ ಡೈರೆಕ್ಟರ್ ಬಾಲಾ- ಮುತುಮಲಾರ್ ದಂಪತಿ..!

ಸಿನಿ ಜಗತ್ತಿನಲ್ಲಿ ವಿಚ್ಛೇದನ ಅನ್ನೋದೇನೂ ದೊಡ್ಡ ವಿಷಯವಲ್ಲ. ಹಲವಾರು ನಿರ್ದೇಶಕಕರು, ನಿರ್ಮಾಪಕರು, ನಟ, ನಟಿಯರು ವಿಚ್ಛೇದನ ಪಡೆದು, ಮರು ಮದುವೆಯಾದವರಿದ್ದಾರೆ. ಆದ್ರೆ ಇತ್ತೀಚೆಗೆ ವಿಚ್ಛೇದನ ಪಡೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಸಮಂತಾ, ಧನುಷ್ ನಂತರ ಈಗ ತಮಿಳಿನ ನಿರ್ದೇಶಕರು ತಮ್ಮ ಪತ್ನಿಗೆ ವಿಚ್ಛೇದನ ನೀಡಿದ್ದಾರೆ. ತಮಿಳು ನಿರ್ದೇಶಕ ಬಾಲ, ತಮ್ಮ ಪತ್ನಿ ಮಲಾರ್‌ಗೆ ಡಿವೋರ್ಸ್...

Duniya Vijay 28 : ಮತ್ತೊಮ್ಮೆ ರಕ್ತಸಿಕ್ತ ದುನಿಯಾದತ್ತ ವಿಜಯ್..!

ಸ್ಯಾಂಡಲ್‌ವುಡ್ ಸಲಗ ದುನಿಯಾ ವಿಜಯ್ (Duniya vijhay) ಸಲಗ ಚಿತ್ರದಿಂದ ಬಿಗ್ ಬ್ರೇಕ್ ಪಡೆದುಕೊಂಡ ನಂತರ ಮತ್ಯಾವ ಸಿನಿಮಾ ಮಾಡ್ತಾರೆ ಅನ್ನೋ ಕ್ಯೂರಿಯಾಸಿಟಿಗೆ ಮಹಾಶಿವರಾತ್ರಿಯ (Mahashivaratri) ದಿನ ಬ್ರೇಕ್ ಬಿದ್ದಿದೆ. ದುನಿಯಾ ವಿಜಯ್ ಮುಂದಿನ ಸಿನಿಮಾ ಟೈಟಲ್ ರಿವೀಲ್ ಆಗಿದೆ. ಮತ್ತೊಮ್ಮೆ ವಿಜಿ ಪವರ್‌ಫುಲ್ ಟೈಟಲ್ ಮೂಲಕ ರ‍್ತಿದ್ದಾರೆ. ಅದೇ ಭೀಮ. ಹೌದು ಭೀಮಾತೀರದಲ್ಲಿ...

“ಮಕ್ಕಳ ತಂಟೆಗೆ ಬಂದ್ರೆ ಹುಷಾರ್” ಅಂತ ಖಡಕ್ಕಾಗಿ ಹೇಳುತ್ತಿದ್ದಾರೆ ಕೋಡ್ಲು ರಾಮಕೃಷ್ಣ

ಕನ್ನಡ ಚಿತ್ರರಂಗಕ್ಕೆ ‌ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ನಿರ್ದೇಶಕರಲ್ಲಿ ಕೋಡ್ಲು ರಾಮಕೃಷ್ಣ ಸಹ ಒಬ್ಬರು. "ಮಕ್ಕಳ ತಂಟೆಗೆ ಬಂದ್ರೆ ಹುಷಾರ್" ಎಂಬ ಮಕ್ಕಳ ಚಿತ್ರವನ್ನು ಕೋಡ್ಲು ರಾಮಕೃಷ್ಣ ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರ ಏಪ್ರಿಲ್ ಕೊನೆಯಲ್ಲಿ ಬಿಡುಗಡೆಯಾಗುತ್ತಿದೆ. ಇದು ಕೋಡ್ಲು ರಾಮಕೃಷ್ಣ ಅವರು ನಿರ್ದೇಶಿಸಿರುವ ಐದನೇ ಮಕ್ಕಳ ಚಿತ್ರ. ಕನ್ನಡದಲ್ಲಿ ಹೆಚ್ಚು ಮಕ್ಕಳ...

“ಮೈಸೂರು” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆ

ಕಿರುತೆರೆಯಲ್ಲಿ ಸಾಕಷ್ಟು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ವಾಸುದೇವ ರೆಡ್ಡಿ ನಿರ್ಮಿಸಿ, ನಿರ್ದೇಶಿಸಿರುವ "ಮೈಸೂರು" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಇತ್ತೀಚೆಗೆ ಬಿಡುಗಡೆಯಾಗಿದ್ದ ಈ ಚಿತ್ರದ ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದೆ. ಮೂಲತಃ ಒರಿಸ್ಸಾದವರಾದ ಸಂವಿತ್ ಈ ಚಿತ್ರದ ನಾಯಕ. ಪೂಜಾ ನಾಯಕಿ.ಜ್ಯೂ||ನರಸಿಂಹರಾಜು, ಸತ್ಯಜಿತ್, ಕುರಿ ಪ್ರತಾಪ್, ಭಾಸ್ಕರ್ ಶೆಟ್ಟಿ, ಅಶೋಕ್ ಹೆಗ್ಡೆ, ಜೈಶ್ರೀ, ರವಿಕುಮಾರ್ ಮುಂತಾದವರು...

ಚಿತ್ರರಂಗಕ್ಕೆ ಬರುವವರಿಗೆ ಕಾಲೆಳೆಯುವವರೆ ಹೆಚ್ಚು, ಆದರೆ ನಿನಗೆ ಒಳ್ಳೆಯ ಭವಿಷ್ಯವಿದೆ ಎಂದಿದ್ದರು ಅಪ್ಪು

ಸಿನಿಮಾ : ಕನ್ನಡ ಚಿತ್ರರಂಗದಲ್ಲಿ ಸಿಂಪಲ್ ಸುನಿ ಎಂದು ಖ್ಯಾತರಾಗಿರುವ ಸುನಿ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ನವನಟರನ್ನು ಪರಿಚಯಿಸಿದ್ದಾರೆ. ಈಗ ಆ ಸಾಲಿಗೆ ಸೇರ್ಪಡೆಯಾಗಿದ್ದಾರೆ ದುಶ್ಯಂತ್. ಇವರಿಬ್ಬರ ಕಾಂಬಿನೇಶನ್ ನಲ್ಲಿ "ಗತವೈಭವ" ಚಿತ್ರ ಮೂಡಿಬರುತ್ತಿದೆ‌. ದೀಪಕ್ ತಿಮ್ಮಪ್ಪ ಹಾಗೂ ಸುನಿ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಾಯಕನನ್ನು ಪರಿಚಯಿಸುವ ಟೀಸರ್ ಒಂದನ್ನು ಸುನಿ...

ರಿಲೀಸ್ ಆಯ್ತು ಅಪ್ಪು ಕೊನೆಯ ಸಿನಿಮಾದ ಮೊದಲ ಸಾಂಗ್

ಇವತ್ತು ನಾಡಿಗೆ ಮಹಾಶಿವರಾತ್ರಿಯಾದ್ರೆ ಅಪ್ಪು ಅಭಿಮಾನಿಗಳಿಗೆ ಅಸಲಿ ಹಬ್ಬ, ಅಪ್ಪು ಇಲ್ಲ ಅನ್ನೋದನ್ನು ಇವತ್ತಿಗೂ ಒಪ್ಪಿಕೊಳ್ಳದ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮೊದಲ ಟ್ರೇಡ್‌ಮಾರ್ಕ್ ಸಾಂಗ್ ಕೇಳಿ ಥ್ರಿಲ್ ಆಗಿದ್ದಾರೆ. ಚರಣ್‌ರಾಜ್ ಸಂಗೀತದ ಡಾನ್ಸಿಂಗ್ ನಂಬರ್‌ನ್ನು ಶೇಖರ್ ಮಾಸ್ಟರ್ ಕೊರಿಯೋಗ್ರಾಫ್ ಮಾಡಿದ್ದು ಅಪ್ಪು ಸ್ಟೆಪ್ ಝಲಕ್‌ಗಳು ಮಾತ್ರ ಇಲ್ಲಿದ್ದು ಅವ್ರ ಫ್ಯಾನ್ಸ್ಗಳಾಗಿ ರಚಿತಾರಾಮ್, ಆಶಿಕಾ...

ಶಿವರಾತ್ರಿ ದಿನವೇ ತಾಯಿಯಾದ ಐಸೂ ಅಮೂಲ್ಯಗೆ ಅವಳಿ ಗಂಡುಮಕ್ಕಳು

ಸ್ಯಾಂಡಲ್‌ವುಡ್‌ನ ಟಗರುಪುಟ್ಟಿ ಐಸೂ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಪುಟಾಣಿ ಪುಟ್ಟಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅಮೂಲ್ಯ ಈಗ ತಾಯಿಯಾಗಿದ್ದಾರೆ. ವಿಶೇಷ ಅಂದ್ರೆ ಅಮೂಲ್ಯ ಮಡಿಲನ್ನು ಅವಳಿ ಮಕ್ಕಳು ಅಲಂಕರಿಸಿದ್ದಾರೆ. ಶುಭದಿನವಾದ ಮಹಾಶಿವರಾತ್ರಿಗೆ ಜಯನಗರದ ಕ್ಲೌಡ್‌ನೈನ್ ಆಸ್ಪತ್ರೆಯಲ್ಲಿ ಅಮೂಲ್ಯ ಎರಡು ಮುದ್ದಾದ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.೨೦೧೭ರಲ್ಲಿ...

‘ನಾನು ಆತ್ಮಹತ್ಯೆ ಮಾಡಿಕೊಳ್ಳಲು ಚಿಂತಿಸಿದ್ದೆ’

ಸಲ್ಮಾನ್ ಖಾನ್ ಅಂದ್ರೆ ಯಾರಿಗೆ ಗೊತ್ತಿಲ್ಲಾ ಹೇಳಿ. ಭಾರತೀಯ ಚಿತ್ರರಂಗದ ಬಗ್ಗೆ ತಿಳಿದವರಿಗೆ ಎಲ್ಲರಿಗೂ ಸಲ್ಮಾನ್ ಖಾನ್ ಪರಿಚಿತರೇ. ಹಲವು ವರ್ಷಗಳಿಂದ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಸಲ್ಮಾನ್ ಖಾನ್, ಬಾಲಿವುಡ್ ಆಳುವ ಮಟ್ಟಿಗೆ ಬೆಳೆದಿದ್ದಾರೆ ಅಂದ್ರೆ ತಪ್ಪಾಗ್ಲಿಕ್ಕಿಲ್ಲ. ಇಂಥ ವ್ಯಕ್ತಿ ಆತ್ಮಹತ್ಯೆಗೆ ಯೋಚಿಸಿದ್ದರೆಂದರೆ, ಯಾರಾದರೂ ನಂಬುತ್ತಾರಾ..? ನಂಬಲೇಬೇಕು. ಈ ಬಗ್ಗೆ ಸಲ್ಮಾನ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img