ಇತ್ತೀಚೆಗೆ ರಿಲೀಸ್ ಆಗಿ ಸೂಪರ್ಹಿಟ್ ಆಗಿ ಮುನ್ನುಗ್ತಿರೋ ಬೈಟು ಲವ್ ಚಿತ್ರತಂಡ ಮತ್ತಷ್ಟು ಸಿಹಿ ಸಂಭ್ರಮದ ಸುದ್ದಿ ಕೊಟ್ಟಿದೆ. ಯಶಸ್ವಿಯಾಗಿ ಮೂರನೇ ವಾರದತ್ತ ಮುನ್ನುಗ್ತಿರೋ ಚಿತ್ರ ಎಲ್ಲಾ ವರ್ಗದ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಸೆಳೆಯುತ್ತಿದೆ. ಕಲರ್ಫುಲ್ ಅಂಶಗಳ ಜೊತೆ ಒಳ್ಳೆಯ ಕಥೆಯ ಮೂಲಕವೂ ಮೋಡಿ ಮಾಡಿದ್ದ ಚಿತ್ರದಲ್ಲಿ ಲೀಲು-ಬಾಲು ಜೋಡಿ ಬಲು ಇಷ್ಟವಾಗಿತ್ತು. ಇಡೀ ಚಿತ್ರವನ್ನು...
ಥ್ರಿಲ್ ಆದ್ರು ಸಿದ್ಧರಾಮಯ್ಯ!ನಟಭಯಂಕರ ಸಿನಿಮಾದ ವಿಶೇಷ poster release ಮಾಡಿ ಒಂದೆರಡು ನಿಮಿಷ ಹಾಗೇ ನಿಂತುಬಿಟ್ರು!ಪ್ರಥಮ್ ಹುಟ್ಟುಹಬ್ಬದ ಪ್ರಯುಕ್ತ ದೊಡ್ಡ ತಾರಗಣದ ಹಾರರ್ ಆಕ್ಷನ್ ಕಾಮಿಡಿ ನಟಭಯಂಕರ ಸಿನಿಮಾದ ತಂಡದೊಂದಿಗೆ ಕಾಲಕಳೆದ ಸಿದ್ಧರಾಮಯ್ಯನವರು ತಂಡಕ್ಕೆ ಹಾರೈಸಿದ್ರು…!ನನ್ನ ಹೆಸರಲ್ಲೂ ರಾಮನಿದ್ದಾನೆ ನಿನ್ ಸಿನಿಮಾದಲ್ಲೂ ರಾಮಭಕ್ತ ನ ಹನುಮನ ಗೆಟಪ್…ಚೆನ್ನಾಗಿದೆ! ನಿನ್ನ ಡೈರೆಕ್ಷನ್ ಅಲ್ವೇನಪ್ಪ… ನಾನ್ ನೋಡೇ...
ಪಿಆರ್ಕೆ ಬ್ಯಾನರ್ನಲ್ಲಿ ನಿರ್ಮಾಣವಾಗಿರುವ ಫ್ಯಾಮಿಲಿ ಪ್ಯಾಕ್ ಸಿನಿಮಾ ಫೆ. 16ರಂದು ಅಮೆಜಾನ್ ಪ್ರೈಂ ಓಟಿಟಿಯಲ್ಲಿ ಬಿಡುಗಡೆಯಾಗಿ ಮೆಚ್ಚುಗೆ ಗಿಟ್ಟಿಸಿಕೊಳ್ಳುತ್ತಿದೆ. ಇದಷ್ಟೇ ಅಲ್ಲ ಅಮೆಜಾನ್ ಪ್ರೈಂನಲ್ಲಿ ನ್ಯಾಶನಲ್ ಟ್ರೆಂಡಿಂಗ್ನಲ್ಲಿ ಚಿತ್ರ ಏಳನೇ ಸ್ಥಾನ ಪಡೆದಿದೆ. ಕನ್ನಡದಲ್ಲಿ ಈ ವರೆಗೂ ಬೇರೆ ಯಾವ ಸಿನಿಮಾಗಳಿಗೂ ಈ ರೀತಿಯ ಟ್ರೆಂಡಿಂಗ್ ಸಿಕ್ಕಿರಲಿಲ್ಲ. ಈ ನಡುವೆ ನಿರ್ದೇಶಕ ಅರ್ಜುನ್ ಕುಮಾರ್...
ಹೆಣ್ಣುಮಕ್ಕಳು ಹೆಚ್ಚಾಗಿ ನಟನನೆಯತ್ತ ಒಲವು ತೋರಿಸುತ್ತಾರೆ. ನಿರ್ದೇಶನಕ್ಕೆ ಬರುವುದು ತೀರ ಕಡಿಮೆ. ಬೆಂಗಳೂರಿನ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ ವ್ಯಾಸಂಗ ಮುಗಿಸಿ, ಕೆಲವು ಕಡಿಮೆ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಪ್ರೇರಣ ಅಗರವಾಲ್, ಈಗ ವಿಭಿನ್ನ ಕಥಾಹಂದರ ಹೊಂದಿರುವ "ಸೋಲ್ಡ್" ಚಿತ್ರವನ್ನು ನಿರ್ದೇಶಿಸಿದ್ದಾರೆ. ತಮ್ಮ ಪ್ರಥಮ ನಿರ್ದೇಶನದಲ್ಲೇ ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಮಾನವ ಕಳ್ಳ ಸಾಗಾಣಿಕೆ ಹಾಗೂ ಬಾಲ...
ಅಣ್ಣನ ಮಗನ ಚಿತ್ರಕ್ಕೆ ಪತ್ನಿಸಮೇತರಾಗಿ ಚಾಲನೆ ನೀಡಿದ ರಿಯಲ್ ಸ್ಟಾರ್ ಉಪೇಂದ್ರ. ನಿರಂಜನ್ ಸುಧೀಂದ್ರ ನಾಯಕರಾಗಿ ಅಭಿನಯಿಸುತ್ತಿರುವ "ಹಂಟರ್" ಚಿತ್ರದ ಮುಹೂರ್ತ ಸಮಾರಂಭ ಕಲಾವಿದರ ಸಂಘದಲ್ಲಿ ನೆರವೇರಿತು . ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದರು. ಫಸ್ಟ್ ಲುಕ್ ಟೀಸರ್ ಅನ್ನು ಉಪೇಂದ್ರ...
ಮಂಗಳೂರು ಮೂಲದ ಒಂದಷ್ಟು ಕಲಾಪ್ರೇಮಿಗಳೆಲ್ಲ ಸೇರಿ ನಿರ್ಮಿಸಿರುವ ಚಿತ್ರ ಹರೀಶ ವಯಸ್ಸು 36 ಮಾರ್ಚ್ 4ಕ್ಕೆ ಬಿಡುಗಡೆಯಾಗುತ್ತಿದೆ. ರಿಲೀಸ್ ಡೇಟ್ ಅನೌನ್ಸ್ ಮಾಡುವ ಜೊತೆಗೆ ನಿರ್ಮಾಪಕ ಲಕ್ಷ್ಮಿಕಾಂತ್ ಅವರು ಹಾಡಿರುವ ಪ್ರೇಮಗೀತೆಯೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಗೀತ ನಿರ್ದೇಶಕನಾಗಿದ್ದ ಗುರುರಾಜ ಜ್ಯೇಷ್ಠ ಅವರು ಕಥೆ, ಚಿತ್ರಕಥೆ ಬರೆದು ಮೊದಲಬಾರಿಗೆ ನಿರ್ದೇಶನ...
ಸೆಲಿಬ್ರೇಷನ್ ಟೀ ವತಿಯಿಂದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಮಾಧ್ಯಮಗೋಷ್ಠಿಯ ನಂತರ ವಿಜಯ್ ಪ್ರಕಾಶ್ ಜನಪ್ರಿಯ ಗೀತೆಗಳನ್ನು ಹಾಡಿ ರಂಜಿಸಿದರು. ವಿಜಯ್ ಪ್ರಕಾಶ್ ಸೆಲಿಬ್ರೇಷನ್ ಟೀ ಸಂಸ್ಥೆಯ ರಾಯಭಾರಿಯೂ ಹೌದು. ಕರ್ನಾಟಕದ ಯುವ ಪ್ರತಿಭೆಗಳು ಹುಟ್ಟುಹಾಕಿರುವ ಸಂಸ್ಥೆ "ಸೆಲಿಬ್ರೇಷನ್ ಟೀ".
ನಾವಿಬ್ಬರು ಸಾಫ್ಟ್ವೇರ್ ಉದ್ಯೋಗಿಗಳು. ಅತೀ ಹೆಚ್ಚು ಓದಿದ್ದರಿಂದ...
ಕಚ್ಚಾಬಾದಾಮ್ ಎಂಬ ಹಾಡಿನ ಮೂಲಕ ಸಖತ್ ಫೇಮಸ್ ಆಗಿದ್ದ ಗಾಯಕ ಭುವನ್ ಬಡ್ಯಾಕರ್ ಈಗ ದೊಡ್ಡ ದೊಡ್ಡ ಹೊಟೇಲ್ಗಳಲ್ಲಿ ಶೋ ಕೊಡುವ ಮಟ್ಟಿಗೆ ಬೆಳೆದಿದ್ದಾರೆ. ಕಚ್ಚಾ ಬಾದಾಮ್ ಎನ್ನುವ ಹಾಡು, ಶೇಂಗಾ ಮಾರುವುದರಿಂದ ಹಿಡಿದು, ಹೀಗೆ ದೊಡ್ಡ ದೊಡ್ಡ ಪಾರ್ಟಿಗಳಲ್ಲಿ ಶೋ ಕೊಡುವವರೆಗೂ ತಂದು ನಿಲ್ಲಿಸಿದೆ.
ಇನ್ಸ್ಟಾಗ್ರಾಮ್ ಓಪೆನ್ ಮಾಡಿದ್ರೆ ಹೆಚ್ಚು ಕೇಳುವ ಹಾಡೇ ಕಚ್ಚಾ...
ಆತ್ಮೀಯ ಮಾಧ್ಯಮ ಬಂಧುಗಳೆ,ಸಿನಿಮಾ ರಂಗಕ್ಕೆ ಪತ್ರಕರ್ತರ ಕೊಡುಗೆ ಎಷ್ಟಿದೆಯೋ, ಸಿನಿಮಾ ರಂಗದವರಿಂದ ಪತ್ರಿಕೋದ್ಯಮಕ್ಕೂ ಅಷ್ಟೇ ಕೊಡುಗೆ ಇದೆ. ಇದೊಂದು ಕೊಡುಕೊಳ್ಳುವಿಕೆಯ ಸಂಬಂಧ. ಹಾಗಾಗಿ ಈ ರಂಗದಿಂದ ಯಾರನ್ನೇ ಕಳೆದುಕೊಂಡರೂ, ನಮ್ಮವರನ್ನೇ ಕಳೆದುಕೊಂಡಷ್ಟು ನೋವು, ಸಂಕಟ.ಪುನೀತ್ ರಾಜ್ ಕುಮಾರ್ ನಿಧನರಾದಾಗ ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಕಂಬನಿ ಮಿಡಿದಿದ್ದಾರೆ. ಪತ್ರಕರ್ತ ಮಿತ್ರರು ಎಷ್ಟೊಂದು ಸಂಕಟ ಪಟ್ಟಿದ್ದಾರೆಂದು...
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ಕೊಟ್ಟಿರುವ ಆರ್ ಎಸ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ಆರ್ ಶ್ರೀನಿವಾಸ್ ನಿರ್ಮಿಸುತ್ತಿರುವ ಇಪ್ಪತ್ತನೆಯ ಚಿತ್ರ "ಕಾಟನ್ ಪೇಟೆ ಗೇಟ್" .
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಬೆಂಗಳೂರು, ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ.
ಕನ್ನಡ ಹಾಗೂ...