ಹೆಣ್ಣುಮಕ್ಕಳು ಹೆಚ್ಚಾಗಿ ನಟನನೆಯತ್ತ ಒಲವು ತೋರಿಸುತ್ತಾರೆ. ನಿರ್ದೇಶನಕ್ಕೆ ಬರುವುದು ತೀರ ಕಡಿಮೆ. ಬೆಂಗಳೂರಿನ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ ವ್ಯಾಸಂಗ ಮುಗಿಸಿ, ಕೆಲವು ಕಡಿಮೆ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಪ್ರೇರಣ ಅಗರವಾಲ್, ಈಗ ವಿಭಿನ್ನ ಕಥಾಹಂದರ ಹೊಂದಿರುವ "ಸೋಲ್ಡ್" ಚಿತ್ರವನ್ನು ನಿರ್ದೇಶಿಸಿದ್ದಾರೆ. ತಮ್ಮ ಪ್ರಥಮ ನಿರ್ದೇಶನದಲ್ಲೇ ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಮಾನವ ಕಳ್ಳ ಸಾಗಾಣಿಕೆ ಹಾಗೂ ಬಾಲ...
ಅಣ್ಣನ ಮಗನ ಚಿತ್ರಕ್ಕೆ ಪತ್ನಿಸಮೇತರಾಗಿ ಚಾಲನೆ ನೀಡಿದ ರಿಯಲ್ ಸ್ಟಾರ್ ಉಪೇಂದ್ರ. ನಿರಂಜನ್ ಸುಧೀಂದ್ರ ನಾಯಕರಾಗಿ ಅಭಿನಯಿಸುತ್ತಿರುವ "ಹಂಟರ್" ಚಿತ್ರದ ಮುಹೂರ್ತ ಸಮಾರಂಭ ಕಲಾವಿದರ ಸಂಘದಲ್ಲಿ ನೆರವೇರಿತು . ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದರು. ಫಸ್ಟ್ ಲುಕ್ ಟೀಸರ್ ಅನ್ನು ಉಪೇಂದ್ರ...
ಮಂಗಳೂರು ಮೂಲದ ಒಂದಷ್ಟು ಕಲಾಪ್ರೇಮಿಗಳೆಲ್ಲ ಸೇರಿ ನಿರ್ಮಿಸಿರುವ ಚಿತ್ರ ಹರೀಶ ವಯಸ್ಸು 36 ಮಾರ್ಚ್ 4ಕ್ಕೆ ಬಿಡುಗಡೆಯಾಗುತ್ತಿದೆ. ರಿಲೀಸ್ ಡೇಟ್ ಅನೌನ್ಸ್ ಮಾಡುವ ಜೊತೆಗೆ ನಿರ್ಮಾಪಕ ಲಕ್ಷ್ಮಿಕಾಂತ್ ಅವರು ಹಾಡಿರುವ ಪ್ರೇಮಗೀತೆಯೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಗೀತ ನಿರ್ದೇಶಕನಾಗಿದ್ದ ಗುರುರಾಜ ಜ್ಯೇಷ್ಠ ಅವರು ಕಥೆ, ಚಿತ್ರಕಥೆ ಬರೆದು ಮೊದಲಬಾರಿಗೆ ನಿರ್ದೇಶನ...
ಸೆಲಿಬ್ರೇಷನ್ ಟೀ ವತಿಯಿಂದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಮಾಧ್ಯಮಗೋಷ್ಠಿಯ ನಂತರ ವಿಜಯ್ ಪ್ರಕಾಶ್ ಜನಪ್ರಿಯ ಗೀತೆಗಳನ್ನು ಹಾಡಿ ರಂಜಿಸಿದರು. ವಿಜಯ್ ಪ್ರಕಾಶ್ ಸೆಲಿಬ್ರೇಷನ್ ಟೀ ಸಂಸ್ಥೆಯ ರಾಯಭಾರಿಯೂ ಹೌದು. ಕರ್ನಾಟಕದ ಯುವ ಪ್ರತಿಭೆಗಳು ಹುಟ್ಟುಹಾಕಿರುವ ಸಂಸ್ಥೆ "ಸೆಲಿಬ್ರೇಷನ್ ಟೀ".
ನಾವಿಬ್ಬರು ಸಾಫ್ಟ್ವೇರ್ ಉದ್ಯೋಗಿಗಳು. ಅತೀ ಹೆಚ್ಚು ಓದಿದ್ದರಿಂದ...
ಕಚ್ಚಾಬಾದಾಮ್ ಎಂಬ ಹಾಡಿನ ಮೂಲಕ ಸಖತ್ ಫೇಮಸ್ ಆಗಿದ್ದ ಗಾಯಕ ಭುವನ್ ಬಡ್ಯಾಕರ್ ಈಗ ದೊಡ್ಡ ದೊಡ್ಡ ಹೊಟೇಲ್ಗಳಲ್ಲಿ ಶೋ ಕೊಡುವ ಮಟ್ಟಿಗೆ ಬೆಳೆದಿದ್ದಾರೆ. ಕಚ್ಚಾ ಬಾದಾಮ್ ಎನ್ನುವ ಹಾಡು, ಶೇಂಗಾ ಮಾರುವುದರಿಂದ ಹಿಡಿದು, ಹೀಗೆ ದೊಡ್ಡ ದೊಡ್ಡ ಪಾರ್ಟಿಗಳಲ್ಲಿ ಶೋ ಕೊಡುವವರೆಗೂ ತಂದು ನಿಲ್ಲಿಸಿದೆ.
ಇನ್ಸ್ಟಾಗ್ರಾಮ್ ಓಪೆನ್ ಮಾಡಿದ್ರೆ ಹೆಚ್ಚು ಕೇಳುವ ಹಾಡೇ ಕಚ್ಚಾ...
ಆತ್ಮೀಯ ಮಾಧ್ಯಮ ಬಂಧುಗಳೆ,ಸಿನಿಮಾ ರಂಗಕ್ಕೆ ಪತ್ರಕರ್ತರ ಕೊಡುಗೆ ಎಷ್ಟಿದೆಯೋ, ಸಿನಿಮಾ ರಂಗದವರಿಂದ ಪತ್ರಿಕೋದ್ಯಮಕ್ಕೂ ಅಷ್ಟೇ ಕೊಡುಗೆ ಇದೆ. ಇದೊಂದು ಕೊಡುಕೊಳ್ಳುವಿಕೆಯ ಸಂಬಂಧ. ಹಾಗಾಗಿ ಈ ರಂಗದಿಂದ ಯಾರನ್ನೇ ಕಳೆದುಕೊಂಡರೂ, ನಮ್ಮವರನ್ನೇ ಕಳೆದುಕೊಂಡಷ್ಟು ನೋವು, ಸಂಕಟ.ಪುನೀತ್ ರಾಜ್ ಕುಮಾರ್ ನಿಧನರಾದಾಗ ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಕಂಬನಿ ಮಿಡಿದಿದ್ದಾರೆ. ಪತ್ರಕರ್ತ ಮಿತ್ರರು ಎಷ್ಟೊಂದು ಸಂಕಟ ಪಟ್ಟಿದ್ದಾರೆಂದು...
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ಕೊಟ್ಟಿರುವ ಆರ್ ಎಸ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ಆರ್ ಶ್ರೀನಿವಾಸ್ ನಿರ್ಮಿಸುತ್ತಿರುವ ಇಪ್ಪತ್ತನೆಯ ಚಿತ್ರ "ಕಾಟನ್ ಪೇಟೆ ಗೇಟ್" .
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಬೆಂಗಳೂರು, ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ.
ಕನ್ನಡ ಹಾಗೂ...
ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ "ವರದ" ಚಿತ್ರದ ಟ್ರೇಲರ್ ಗೆ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ಸಹ ಇದೇ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.
"ರಾಬರ್ಟ್" ಸಿನಿಮಾ ನಂತರ ನನ್ನ ಅಭಿನಯದ "ವರದ" ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ.ಈ ಚಿತ್ರದಲ್ಲಿ ಆಕ್ಷನ್ ಸನ್ನಿವೇಶಗಳ ಜೊತೆಗೆ, ಕೌಟುಂಬಿಕ...
ನಾವು ದುಡಿದಿದ್ದನ್ನು ನಮ್ಮ ನಿತ್ಯಜೀವನಕ್ಕೆ ಎಷ್ಟು ಬೇಕೋ ಅಷ್ಟು ಇಟ್ಟುಕೊಂಡು, ಮಿಕ್ಕ ಹಣದಿಂದ ನೊಂದ ಮನಸ್ಸುಗಳಿಗೆ ಸಹಾಯ ಮಾಡಬೇಕೆಂಬ ಗುಣವಿರಬೇಕು ಎನ್ನುತ್ತಾರೆ ನಟ ಕಿರಣ್ ರಾಜ್.
ಕಳದೆರಡು ವರ್ಷಗಳಿಂದ ಕೊರೋನ ಕೊಟ್ಟ ಕಾಟ ಅಷ್ಟಿಷ್ಟಲ್ಲ.ಎರಡುವರ್ಷಗಳಿಂದ ಎಷ್ಟೋ ಜನರ ಜೀವನ ಏರುಪೇರಾಗಿದೆ.ಬಹುತೇಕ ಜನರು ದಿನನಿತ್ಯದ ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಕಷ್ಟದಲ್ಲಿರುವ ಜನರಿಗೆ ಕೈಲಾದಷ್ಟು ಸಹಾಯ...
ಮೊಬೈಲ್ ಬಂದ ಮೇಲಂತೂ ಎಲ್ಲರ ಬಳಿ ಕ್ಯಾಮರಾ ಇದ್ದೆ ಇದೆ. ಈ ಕ್ಯಾಮೆರಾ ಮೂಲಕ ಸಾಗುವ ಕಥೆಯೆ " ಭಾವಚಿತ್ರ ".ಇದೇ ಹದಿನೆಂಟನೇ ತಾರೀಖು ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ವಿಭಿನ್ನ ಕಥೆ ಹೊಂದಿರುವ ಚಿತ್ರ ನಮ್ಮ " ಭಾವಚಿತ್ರ". ಈಗ ಎಲ್ಲರ ಬಳಿ ಮೊಬೈಲ್ ನಲ್ಲಿ ಕ್ಯಾಮೆರಾ ಇರುತ್ತದೆ. ಆ ಕ್ಯಾಮೆರಾ ಮೂಲಕ ವಿಭಿನ್ನ...