ಮುಂಬೈನ ಫಿಲ್ಮ್ ಸಿಟಿಯಲ್ಲಿರುವ ಬಿಗ್ ಬಾಸ್ 15 ರ ಸೆಟ್ಗೆ ಬೆಂಕಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸಲ್ಮಾನ್ ಖಾನ್ ಈ ಕಾರ್ಯಕ್ರವನ್ನ ನಿರೂಪಣೆ ಮಾಡುತ್ತಿದ್ದರು. ಜನವರಿ 30 ರಂದು ಬಿಗ್ಬಾಸ್ 15 ರ ಗ್ರ್ಯಾಂಡ್ ಫಿನಾಲೆ ಕೊನೆಗೊಂಡಿತ್ತು. ಸದ್ಯ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿ, ಬೆಂಕಿ ಆರಿಸಿದ್ದಾರೆ.
ಸ್ಥಳದಲ್ಲಿದ್ದ ಕೆಲ ವಸ್ತುಗಳು ಬೆಂಕಿಗೆ...
ಈಗಾಗಲೇ ಚಿತ್ರೀಕರಣ ಮುಗಿಸಿ ಮಾತಿನ ಮನೆಯಲ್ಲಿರುವ 'ಸೀತಮ್ಮನ ಮಗ' ಚಿತ್ರಕ್ಕೆ ಮತ್ತೊಂದು ಗೀತೆ ಸೇರ್ಪಡೆಯಾಗಿದೆ.ನಿರ್ದೇಶಕ ಯತಿರಾಜ್ ಬರೆದಿರುವ ' ಗಂಧದಗುಡಿಯಲ್ಲಿ ಗಿಡಗಳ ನೆಡೋಣ..ಹಸಿರಲ್ಲೆ ಎಲ್ಲರು ಉಸಿರನು ಕಾಣೋಣ ಎಂಬ ಸಂದೇಶಭರಿತ ಗೀತೆಯನ್ನು ಇತ್ತೀಚೆಗೆ ರೇಣು ಸ್ಟುಡಿಯೋದಲ್ಲಿ ಧ್ವನಿಮುದ್ರಿಸಿಕೊಳ್ಳಲಾಯಿತು.ವಿನು ಮನಸು ಅವರ ಸಂಗೀತ ಸಂಯೋಜನೆಯಲ್ಲಿ ಹಾಡಿದ ಮಾನಸಹೊಳ್ಳ ' ಈವತ್ತಿನ ಜನರೇಷನ್ ಮರೆತಿರುವುದನ್ನು ನೆನಪಿಸುವ ಹಾಡು...
"ಬಾಡಿ ಗಾಡ್" ದೇಹದಿಂದ ದೇವರಾದ ಮಠ ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್.ಈ ಹಿಂದೆ ಮೊಗ್ಗಿನ ಮನಸ್ಸು ಮತ್ತು ಓ ಪ್ರೇಮವೇ ಚಿತ್ರದಲ್ಲಿ ನಟಿಸಿದ್ದ ಮನೋಜ್ ಈಗ ಬಾಡಿಗಾಡ್ ನಲ್ಲೂ ನಟಿಸಿದ್ದಾರೆ,ತಮ್ಮ ಸಂಭಾಷಣೆಯಲ್ಲೆ ಮನಮುಟ್ಟುತಿದ್ದ ಗುರುಪ್ರಾಸಾದ್ ಈಗ ನಟನೆಯಲ್ಲು ಮನಮುಟ್ಟಲಿದ್ದಾರೆ,ಜೀವ, ಪಾರಿಜಾತ, ಗಣಪ, ಕರಿಯ ೨ ಚಿತ್ರದ ನಿರ್ದೇಶಕರಾದ ಪ್ರಭು ಶ್ರೀನಿವಾಸ್ ಅವರು ಒಂದು...
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕನಾಗಿ ಚಿತ್ರರಂಗದಲ್ಲಿ 20 ವರ್ಷ ಪೂರೈಸಿರೋ ಸಂಭ್ರಮವನ್ನು ಮೆಜೆಸ್ಟಿಕ್ ಚಿತ್ರತಂಡ ಅಚರಿಸಿದೆ. ಅಷ್ಟು ಮಾತ್ರ ಅಲ್ಲ ಚಿತ್ರವನ್ನು ರೀರಿಲೀಸ್ ಮಾಡ್ತಿರೋ ಸಿಹಿಸುದ್ದಿ ಕೊಟ್ಟಿದ್ದಾರೆ ಡಿಬಾಸ್. ಪಿ ಎನ್ ಸತ್ಯ ನಿರ್ದೇಶನದ ಎಂ.ಜಿ ರಾಮಮೂರ್ತಿ ನಿರ್ಮಾಣದ ಮೆಜೆಸ್ಟಿಕ್ ದರ್ಶನ್ ಅನ್ನೋ ನಟನನ್ನು ಕರ್ನಾಟಕಕ್ಕೆ ಪರಿಚಯಿಸಿದ ಚಿತ್ರ. ಇವತ್ತು ದರ್ಶನ್ ಚಾಲೆಂಜಿಂಗ್...
ಪವರ್ ಸ್ಟಾರ್ ಅಪ್ಪು ಅಭಿನಯದ ಕೊನೆಯ ಸಿನಿಮಾ ಆದ ಜೇಮ್ಸ್ ಸಿನಿಮಾ ಟೀಸರ್, ಅಪ್ಲೋಡ್ ಆದ ಎರಡೇ ಗಂಟೆಯಲ್ಲಿ 3 ಲಕ್ಷ ವೀವ್ಸ್ ಪಡೆದಿದೆ. ಈ ಸಿನಿಮಾದಲ್ಲಿ ಅಪ್ಪು ಕ್ಯಾರೆಕ್ಟರ್ಗೆ ಶಿವಣ್ಣ ವಾಯ್ಸ್ ನೀಡಿದ್ದಾರೆ. ಮಾರ್ಚ್ 17ರಂದು ಪ್ರಪಂಚದಾದ್ಯಂತ ರಿಲೀಸ್ ಆಗಲಿರುವ ಈ ಸಿನಿಮಾ ಪಂಚ ಭಾಷೆಯಲ್ಲಿ ಬಿಡುಗಡೆಯಾಗುವ ಮೂಲಕ ಪ್ಯಾನ್ ಇಂಡಿಯನ್ ಸಿನಿಮಾ...
ಈ ಹಿಂದೆ ಗೌಡ್ರುಸೈಕಲ್ ಎಂಬ ಪಕ್ಕಾಾ ಗ್ರಾಮೀಣ ಸೊಗಡಿನ ಚಿತ್ರವನ್ನು ಮಾಡಿದ್ದ ತಂಡದ ಬಹುತೇಕರು ಸೇರಿ ತಯಾರಿಸಿದ ಮತ್ತೊಂದು ಚಿತ್ರ ಬಹುಕೃತ ವೇಷಂ. ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಈ ಚಿತ್ರದಲ್ಲಿದ್ದು, ಬಿಗ್ಬಾಸ್ ಖ್ಯಾಾತಿಯ ವೈಷ್ಣವಿಗೌಡ ಹಾಗೂ ಗೌಡ್ರುಸೈಕಲ್ ನಾಯಕ ಶಶಿಕಾಂತ್ ...
ವಿನೋದ್ ಪ್ರಭಾಕರ್ ನಾಯಕರ ಗಾಗಿ ನಟಿಸಿರುವ "ವರದ" ಚಿತ್ರಕ್ಕಾಗಿ ನಂದೀಶ್ ಬರೆದಿರುವ "ತುಟಿಯು ಹಾಡುತಿದೆ" ಎಂಬ ಹಾಡನ್ನು ನಟ ನೆನಪಿರಲಿ ಪ್ರೇಮ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಆರ್ ಜೆ ರಾಪಿಡ್ ರಶ್ಮಿ ಈ ಹಾಡನ್ನು ಹಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ಫೆಬ್ರವರಿ 18ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.
ಕೆ.ಕಲ್ಯಾಣ್ , ನಂದೀಶ್ ಹಾಗೂ...
ಕಮರ್ ಫ್ಯಾಕ್ಟರಿ ಅರ್ಪಿಸುವ, ಕಮರ್ ಡಿ ಹಾಗೂ ವಿಜಯಲಕ್ಷ್ಮಿ ವೀರ ಮಾಚನನ್ ನಿರ್ಮಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಮಲ್ಲೇಶ್ವರದ ಶ್ರೀಗಣಪತಿ ದೇವಸ್ಥಾನದಲ್ಲಿ ನೆರವೇರಿತು. ದಿಗಂತ್ ಹಾಗೂ ತರುಣ್ ಚಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ.ಕಾವ್ಯ ಶೆಟ್ಟಿ ಮತ್ತು ಕೊಮಿಕಾ ಆಂಚಲ್ ಈ ಚಿತ್ರದ ನಾಯಕಿಯರು.
ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕರಾದ ಕಮರ್...
ಕೊರೋನ ಕರಿನೆರಳು ದೂರವಾಗುತ್ತಿದೆ. ಚಿತ್ರರಂಗದಲ್ಲಿ ಸಂಭ್ರಮದ ನಗೆ ಮೂಡುತ್ತಿದೆ. ಸರ್ಕಾರದಿಂದ ಚಿತ್ರಮಂದಿರದಲ್ಲಿ ನೂರರಷ್ಟು ಭರ್ತಿಗೆ ಅವಕಾಶವೂ ಸಿಕ್ಕಿದೆ.
ಇಂತಹ ಸುಸಂದರ್ಭದಲ್ಲಿ ಅಭಿನವ್ ಸ್ಟುಡಿಯೋಸ್ ಲಾಂಛನದಲ್ಲಿ ಅಭಿಲಾಷ್ ಚಕ್ಲಾ ಹಾಗೂ ನವಾಜಿತ್ ಬಲ್ಲರ್ ನಿರ್ಮಿಸಿರುವ "ಇದೇ ಅಂತರಂಗ ಶುದ್ಧಿ" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕುಮಾರ ದತ್ ನಿರ್ದೇಶಿಸಿದ್ದಾರೆ.
ಕಥೆ ಯ...
ಖ್ಯಾತ ನಟ ಅರ್ಜುನ್ ಸರ್ಜಾ ಅಭಿನಯದ "ಒಪ್ಪಂದ" ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ರಾಧಿಕಾ ಕುಮಾರಸ್ವಾಮಿ, ಜೆ.ಡಿ.ಚಕ್ರವರ್ತಿ, ಫೈನಲ್ ಖಾನ್, ಸಮೀರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಸಂಜಯ್ ಗೊಡಾವತ್ ಅರ್ಪಿಸುವಎಸ್ ಎಫ್ ಎಂಟರ್ ಟೈನರ್ ಲಾಂಛನದಲ್ಲಿ ಫರ್ಹಿನ್ ಅವರು ನಿರ್ಮಿಸಿರುವ ಈ ಚಿತ್ರವನ್ನು ಎಸ್ ಎಸ್ ಸಮೀರ್ ನಿರ್ದೇಶಿಸಿದ್ದಾರೆ.
ಬಾಹರ್ ಫಿಲಂಸ್ ಮೂಲಕ ವಿತರಕ ಭಾಷಾ...