Sunday, September 13, 2026

Sandalwood

ಸದ್ದು ಮಾಡುತ್ತಿದೆ “ವರದ” ಚಿತ್ರದ ಟ್ರೇಲರ್, ಇದೇ 18 ರಂದು ಚಿತ್ರ ಬಿಡುಗಡೆ

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ "ವರದ" ಚಿತ್ರದ ಟ್ರೇಲರ್ ಗೆ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ಸಹ ಇದೇ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. "ರಾಬರ್ಟ್" ಸಿನಿಮಾ ನಂತರ ನನ್ನ ಅಭಿನಯದ "ವರದ" ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ.ಈ ಚಿತ್ರದಲ್ಲಿ ಆಕ್ಷನ್ ಸನ್ನಿವೇಶಗಳ ಜೊತೆಗೆ, ಕೌಟುಂಬಿಕ...

ನೊಂದ ಮನಸ್ಸುಗಳಿಗೆ ಹತ್ತಿರವಾದ ಕಿರಣ್ ರಾಜ್

ನಾವು‌ ದುಡಿದಿದ್ದನ್ನು‌ ನಮ್ಮ ನಿತ್ಯ‌ಜೀವನಕ್ಕೆ ಎಷ್ಟು ಬೇಕೋ ಅಷ್ಟು ಇಟ್ಟುಕೊಂಡು, ಮಿಕ್ಕ ಹಣದಿಂದ ನೊಂದ ಮನಸ್ಸುಗಳಿಗೆ ಸಹಾಯ ಮಾಡಬೇಕೆಂಬ ಗುಣವಿರಬೇಕು ಎನ್ನುತ್ತಾರೆ ನಟ ಕಿರಣ್ ರಾಜ್. ಕಳದೆರಡು ವರ್ಷಗಳಿಂದ ಕೊರೋನ ಕೊಟ್ಟ ಕಾಟ ಅಷ್ಟಿಷ್ಟಲ್ಲ.ಎರಡುವರ್ಷಗಳಿಂದ ಎಷ್ಟೋ ‌ಜನರ ಜೀವನ‌ ಏರುಪೇರಾಗಿದೆ.ಬಹುತೇಕ ಜನರು ದಿನನಿತ್ಯದ ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಕಷ್ಟದಲ್ಲಿರುವ ಜನರಿಗೆ ಕೈಲಾದಷ್ಟು ಸಹಾಯ...

ಈ ವಾರ ಬಿಡುಗಡೆಯಾಗುತ್ತಿದೆ ವಿಭಿನ್ನ ಕಥೆಯ “ಭಾವಚಿತ್ರ”

ಮೊಬೈಲ್ ಬಂದ ಮೇಲಂತೂ ಎಲ್ಲರ ಬಳಿ ಕ್ಯಾಮರಾ ಇದ್ದೆ ಇದೆ. ಈ ಕ್ಯಾಮೆರಾ ಮೂಲಕ ಸಾಗುವ ಕಥೆಯೆ " ಭಾವಚಿತ್ರ ".ಇದೇ ಹದಿನೆಂಟನೇ ತಾರೀಖು ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಭಿನ್ನ ಕಥೆ ಹೊಂದಿರುವ ಚಿತ್ರ ನಮ್ಮ " ಭಾವಚಿತ್ರ". ಈಗ ಎಲ್ಲರ ಬಳಿ ಮೊಬೈಲ್ ನಲ್ಲಿ ಕ್ಯಾಮೆರಾ ಇರುತ್ತದೆ. ಆ ಕ್ಯಾಮೆರಾ ಮೂಲಕ ವಿಭಿನ್ನ...

ಬಿಗ್ ಬಾಸ್ ಸೆಟ್ಗೆ ಬೆಂಕಿ..

ಮುಂಬೈನ ಫಿಲ್ಮ್‌ ಸಿಟಿಯಲ್ಲಿರುವ ಬಿಗ್‌ ಬಾಸ್ 15 ರ ಸೆಟ್‌ಗೆ ಬೆಂಕಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸಲ್ಮಾನ್ ಖಾನ್ ಈ ಕಾರ್ಯಕ್ರವನ್ನ ನಿರೂಪಣೆ ಮಾಡುತ್ತಿದ್ದರು. ಜನವರಿ 30 ರಂದು ಬಿಗ್‌ಬಾಸ್ 15 ರ ಗ್ರ್ಯಾಂಡ್ ಫಿನಾಲೆ ಕೊನೆಗೊಂಡಿತ್ತು. ಸದ್ಯ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿ, ಬೆಂಕಿ ಆರಿಸಿದ್ದಾರೆ. ಸ್ಥಳದಲ್ಲಿದ್ದ ಕೆಲ ವಸ್ತುಗಳು ಬೆಂಕಿಗೆ...

ಸೀತಮ್ಮನ ಮಗನಿಗಾಗಿ ಹಾಡಿದ ಮಾನಸ ಹೊಳ್ಳ

ಈಗಾಗಲೇ ಚಿತ್ರೀಕರಣ ಮುಗಿಸಿ ಮಾತಿನ ಮನೆಯಲ್ಲಿರುವ 'ಸೀತಮ್ಮನ ಮಗ' ಚಿತ್ರಕ್ಕೆ ಮತ್ತೊಂದು ಗೀತೆ ಸೇರ್ಪಡೆಯಾಗಿದೆ.ನಿರ್ದೇಶಕ ಯತಿರಾಜ್ ಬರೆದಿರುವ ' ಗಂಧದಗುಡಿಯಲ್ಲಿ ಗಿಡಗಳ ನೆಡೋಣ..ಹಸಿರಲ್ಲೆ ಎಲ್ಲರು ಉಸಿರನು ಕಾಣೋಣ ಎಂಬ ಸಂದೇಶಭರಿತ ಗೀತೆಯನ್ನು ಇತ್ತೀಚೆಗೆ ರೇಣು ಸ್ಟುಡಿಯೋದಲ್ಲಿ ಧ್ವನಿಮುದ್ರಿಸಿಕೊಳ್ಳಲಾಯಿತು.ವಿನು ಮನಸು ಅವರ ಸಂಗೀತ ಸಂಯೋಜನೆಯಲ್ಲಿ ಹಾಡಿದ ಮಾನಸಹೊಳ್ಳ ' ಈವತ್ತಿನ ಜನರೇಷನ್ ಮರೆತಿರುವುದನ್ನು ನೆನಪಿಸುವ ಹಾಡು...

ಪುನೀತ್ ರಾಜಕುಮಾರ್ ಕಂಠಸಿರಿಯಲ್ಲಿ “ಬಾಡಿ ಗಾಡ್” ಹಾಡು

"ಬಾಡಿ ಗಾಡ್" ದೇಹದಿಂದ ದೇವರಾದ ಮಠ ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್.ಈ ಹಿಂದೆ ಮೊಗ್ಗಿನ ಮನಸ್ಸು ಮತ್ತು ಓ ಪ್ರೇಮವೇ ಚಿತ್ರದಲ್ಲಿ ನಟಿಸಿದ್ದ ಮನೋಜ್ ಈಗ ಬಾಡಿಗಾಡ್ ನಲ್ಲೂ ನಟಿಸಿದ್ದಾರೆ,ತಮ್ಮ ಸಂಭಾಷಣೆಯಲ್ಲೆ ಮನಮುಟ್ಟುತಿದ್ದ ಗುರುಪ್ರಾಸಾದ್ ಈಗ ನಟನೆಯಲ್ಲು ಮನಮುಟ್ಟಲಿದ್ದಾರೆ,ಜೀವ, ಪಾರಿಜಾತ, ಗಣಪ, ಕರಿಯ ೨ ಚಿತ್ರದ ನಿರ್ದೇಶಕರಾದ ಪ್ರಭು ಶ್ರೀನಿವಾಸ್ ಅವರು ಒಂದು...

ಡಿ ಬಾಸ್ ಸ್ಯಾಂಡಲ್‌ವುಡ್ ಎಂಟ್ರಿಗೆ 20ರ ಸಂಭ್ರಮ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕನಾಗಿ ಚಿತ್ರರಂಗದಲ್ಲಿ 20 ವರ್ಷ ಪೂರೈಸಿರೋ ಸಂಭ್ರಮವನ್ನು ಮೆಜೆಸ್ಟಿಕ್ ಚಿತ್ರತಂಡ ಅಚರಿಸಿದೆ. ಅಷ್ಟು ಮಾತ್ರ ಅಲ್ಲ ಚಿತ್ರವನ್ನು ರೀರಿಲೀಸ್ ಮಾಡ್ತಿರೋ ಸಿಹಿಸುದ್ದಿ ಕೊಟ್ಟಿದ್ದಾರೆ ಡಿಬಾಸ್. ಪಿ ಎನ್ ಸತ್ಯ ನಿರ್ದೇಶನದ ಎಂ.ಜಿ ರಾಮಮೂರ್ತಿ ನಿರ್ಮಾಣದ ಮೆಜೆಸ್ಟಿಕ್ ದರ್ಶನ್ ಅನ್ನೋ ನಟನನ್ನು ಕರ್ನಾಟಕಕ್ಕೆ ಪರಿಚಯಿಸಿದ ಚಿತ್ರ. ಇವತ್ತು ದರ್ಶನ್ ಚಾಲೆಂಜಿಂಗ್...

ಎರಡೇ ಗಂಟೆಯಲ್ಲಿ 3 ಲಕ್ಷ ವೀವ್ಸ್ ಪಡೆದ ಜೇಮ್ಸ್ ಸಿನಿಮಾ ಟೀಸರ್..

ಪವರ್ ಸ್ಟಾರ್ ಅಪ್ಪು ಅಭಿನಯದ ಕೊನೆಯ ಸಿನಿಮಾ ಆದ ಜೇಮ್ಸ್ ಸಿನಿಮಾ ಟೀಸರ್, ಅಪ್ಲೋಡ್ ಆದ ಎರಡೇ ಗಂಟೆಯಲ್ಲಿ 3 ಲಕ್ಷ ವೀವ್ಸ್ ಪಡೆದಿದೆ. ಈ ಸಿನಿಮಾದಲ್ಲಿ ಅಪ್ಪು ಕ್ಯಾರೆಕ್ಟರ್‌ಗೆ ಶಿವಣ್ಣ ವಾಯ್ಸ್ ನೀಡಿದ್ದಾರೆ. ಮಾರ್ಚ್ 17ರಂದು ಪ್ರಪಂಚದಾದ್ಯಂತ ರಿಲೀಸ್ ಆಗಲಿರುವ ಈ ಸಿನಿಮಾ ಪಂಚ ಭಾಷೆಯಲ್ಲಿ ಬಿಡುಗಡೆಯಾಗುವ ಮೂಲಕ ಪ್ಯಾನ್ ಇಂಡಿಯನ್ ಸಿನಿಮಾ...

ಬಹುಕೃತ ವೇಷಂ ಡಿಲೇರಿಯಂ ಫೋಬಿಯಾ ಕಥೆ

ಈ ಹಿಂದೆ ಗೌಡ್ರುಸೈಕಲ್ ಎಂಬ ಪಕ್ಕಾಾ ಗ್ರಾಮೀಣ ಸೊಗಡಿನ ಚಿತ್ರವನ್ನು ಮಾಡಿದ್ದ ತಂಡದ ಬಹುತೇಕರು ಸೇರಿ ತಯಾರಿಸಿದ ಮತ್ತೊಂದು ಚಿತ್ರ ಬಹುಕೃತ ವೇಷಂ. ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಈ ಚಿತ್ರದಲ್ಲಿದ್ದು, ಬಿಗ್‌ಬಾಸ್ ಖ್ಯಾಾತಿಯ ವೈಷ್ಣವಿಗೌಡ ಹಾಗೂ ಗೌಡ್ರುಸೈಕಲ್ ನಾಯಕ ಶಶಿಕಾಂತ್ ...

“ವರದ” ಚಿತ್ರದ ಲಿರಿಕಲ್ ಹಾಡು ಬಿಡುಗಡೆ ಮಾಡಿ ಶುಭಕೋರಿದ ನೆನಪಿರಲಿ ಪ್ರೇಮ್

ವಿನೋದ್ ಪ್ರಭಾಕರ್ ನಾಯಕರ ಗಾಗಿ ನಟಿಸಿರುವ "ವರದ" ಚಿತ್ರಕ್ಕಾಗಿ ನಂದೀಶ್ ಬರೆದಿರುವ "ತುಟಿಯು ಹಾಡುತಿದೆ" ಎಂಬ ಹಾಡನ್ನು ನಟ ನೆನಪಿರಲಿ ಪ್ರೇಮ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಆರ್ ಜೆ ರಾಪಿಡ್ ರಶ್ಮಿ ಈ ಹಾಡನ್ನು ಹಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ಫೆಬ್ರವರಿ 18ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಕೆ.ಕಲ್ಯಾಣ್ , ನಂದೀಶ್ ಹಾಗೂ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img