Sunday, September 13, 2026

Sandalwood

ಬಹಳ ವರ್ಷಗಳ ನಂತರ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಿದ ತರುಣ್

ಕಮರ್ ಫ್ಯಾಕ್ಟರಿ ಅರ್ಪಿಸುವ, ಕಮರ್ ಡಿ ಹಾಗೂ ವಿಜಯಲಕ್ಷ್ಮಿ ವೀರ ಮಾಚನನ್ ನಿರ್ಮಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಮಲ್ಲೇಶ್ವರದ ಶ್ರೀಗಣಪತಿ ದೇವಸ್ಥಾನದಲ್ಲಿ ನೆರವೇರಿತು. ದಿಗಂತ್ ಹಾಗೂ ತರುಣ್ ಚಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ.ಕಾವ್ಯ ಶೆಟ್ಟಿ ಮತ್ತು ಕೊಮಿಕಾ ಆಂಚಲ್ ಈ ಚಿತ್ರದ ನಾಯಕಿಯರು. ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕರಾದ ಕಮರ್...

ಇದೇ ವಾರ ಬಿಡುಗಡೆಯಾಗುತ್ತಿದೆ ವಿಭಿನ್ನ ಕಥಾಹಂದರದ “ಇದೇ ಅಂತರಂಗ ಶುದ್ಧಿ”

ಕೊರೋನ ಕರಿನೆರಳು ದೂರವಾಗುತ್ತಿದೆ. ಚಿತ್ರರಂಗದಲ್ಲಿ ಸಂಭ್ರಮದ ನಗೆ ಮೂಡುತ್ತಿದೆ. ಸರ್ಕಾರದಿಂದ ಚಿತ್ರಮಂದಿರದಲ್ಲಿ ನೂರರಷ್ಟು ಭರ್ತಿಗೆ ಅವಕಾಶವೂ ಸಿಕ್ಕಿದೆ. ಇಂತಹ ಸುಸಂದರ್ಭದಲ್ಲಿ ಅಭಿನವ್ ಸ್ಟುಡಿಯೋಸ್ ಲಾಂಛನದಲ್ಲಿ ಅಭಿಲಾಷ್ ಚಕ್ಲಾ ಹಾಗೂ ನವಾಜಿತ್ ಬಲ್ಲರ್ ನಿರ್ಮಿಸಿರುವ "ಇದೇ ಅಂತರಂಗ ಶುದ್ಧಿ" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕುಮಾರ ದತ್ ನಿರ್ದೇಶಿಸಿದ್ದಾರೆ. ಕಥೆ ಯ...

ಅರ್ಜುನ್ ಸರ್ಜಾ ಅಭಿನಯದ “ಒಪ್ಪಂದ” ಈ ವಾರ ಬಿಡುಗಡೆ

ಖ್ಯಾತ ನಟ ಅರ್ಜುನ್ ಸರ್ಜಾ ಅಭಿನಯದ "ಒಪ್ಪಂದ" ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ರಾಧಿಕಾ ಕುಮಾರಸ್ವಾಮಿ, ಜೆ.ಡಿ.ಚಕ್ರವರ್ತಿ, ಫೈನಲ್ ಖಾನ್, ಸಮೀರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಸಂಜಯ್ ಗೊಡಾವತ್ ಅರ್ಪಿಸುವಎಸ್ ಎಫ್ ಎಂಟರ್ ಟೈನರ್ ಲಾಂಛನದಲ್ಲಿ ಫರ್ಹಿನ್ ಅವರು ನಿರ್ಮಿಸಿರುವ ಈ ಚಿತ್ರವನ್ನು ಎಸ್ ಎಸ್ ಸಮೀರ್ ನಿರ್ದೇಶಿಸಿದ್ದಾರೆ. ಬಾಹರ್ ಫಿಲಂಸ್ ಮೂಲಕ ವಿತರಕ ಭಾಷಾ...

Sandalwood ಹಿರಿಯ ನಟ ಅಶ್ವಥ್ ನಾರಾಯಣ್ ಸಾವು..!

ಕನ್ನಡ ಚಿತ್ರರಂಗದ ಹಿರಿಯ ನಟ ಅಶ್ವತ್ ನಾರಾಯಣ್ (Senior actor Ashwath Narayan) ನಿನ್ನೆ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಇವರು ಬಾಲನಟನಾಗಿ ಅಭಿನಯಿಸಿದ್ದಾರೆ. ಡಾ ರಾಜಕುಮಾರ್ (Dr. Rajkumar) ಅವರ ಬಹುತೇಕ ಚಿತ್ರಗಳಲ್ಲಿ ಇವರು ನಟನೆಯನ್ನು ಮಾಡಿದ್ದಾರೆ. ಹಾಗೆಯೇ ಶಿವರಾಜಕುಮಾರ್, ಪುನೀತ್ ರಾಜಕುಮಾರ್ (Puneeth Rajkumar), ಹಾಗೂ ರಾಘವೇಂದ್ರ ರಾಜಕುಮಾರ್ ಅವರ ಸಿನಿಮಾಗಳಲ್ಲಿಯೂ ಸಹ...

ಮತ್ತೆ ಸ್ಯಾಂಡಲ್‌ವುಡ್‌ಗೆ ಕಾಲಿಡ್ತಿದ್ದಾರೆ ಪ್ರಭುದೇವ

ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾ ಮತ್ತೆ ಸ್ಯಾಂಡಲ್‌ವುಡ್‌ಗೆ ಕಾಲಿಡ್ತಿದ್ದಾರೆ ಪ್ರಭುದೇವ. ಕನ್ನಡದವರೇ ಆದರೂ ತಮಿಳು ಮತ್ತು ಹಿಂದಿಯಲ್ಲಿ ಸ್ಟಾರ್ ನಿರ್ದೇಶಕನಾಗಿ, ಕೊರಿಯೋಗ್ರಫರ್ ಆಗಿ ವಿಜೃಂಬಿಸ್ತಿರೋ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ ಮತ್ತೆ ಕನ್ನಡಕ್ಕೆ ರ‍್ತಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಈ ತನಕ‌ ನಿರ್ಮಾಣ...

ಬಹದ್ದೂರ್ ಗಂಡು ಈಗ ಭರ್ಜರಿ ಗಂಡು

ಕಿರುತೆರೆ ಲೋಕದಲ್ಲಿ ತಮ್ಮದೇ ಅದ ಛಾಪು ಮೂಡಿಸಿರುವ ಕಿರಣ್ ರಾಜ್ ಅಭಿನಯದ ಚಿತ್ರ "ಭರ್ಜರಿ ಗಂಡು". ಈ ಮೊದಲು " ಬಹದ್ದೂರ್ ಗಂಡು" ಎಂಬ ಹೆಸರಿನಿಂದ ಆರಂಭವಾದ ಈ ಚಿತ್ರದ ಶೀರ್ಷಿಕೆ ಈಗ "ಭರ್ಜರಿ ಗಂಡು" ಎಂದು ಬದಲಾಗಿದೆ.‌ ಕಿರಣ್ ರಾಜ್ ಈ ಚಿತ್ರಕ್ಕಾಗಿ ಸಿಕ್ಸ್ ಪ್ಯಾಕ್ ಮಾಡಿಕೊಂಡು ಇನ್ನಷ್ಟು ಸ್ಲಿಮಾಗಿ ಕಾಣಿಸಿಕೊಂಡಿದ್ದಾರೆ. ದೊಣ್ಣೆ ವರಸೆ ಮುಂತಾದ...

February 11ಕ್ಕೆ S S ರವಿಗೌಡ – ದಿವ್ಯ ಸುರೇಶ್ ಅಭಿನಯದ “ರೌಡಿ ಬೇಬಿ” ಚಿತ್ರ ತೆರೆಗೆ

ಸಿನಿಮಾ : ಸುಮುಖ ಎಂಟರ್ ಟೈನರ್ ಅರ್ಪಿಸುವ, ವಾರ್ ಫುಟ್ ಸ್ಟುಡಿಯೋ ನಿರ್ಮಾಣದ "ರೌಡಿ ಬೇಬಿ" ಚಿತ್ರ ಇದೇ ಹನ್ನೊಂದನೇ ತಾರೀಖು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು.ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಸಂಜಯ್ ಗೌಡ, ರಘು ಗೌಡ, ವಿತರಕ ಸುರೇಶ್...

“ವೆಡ್ಡಿಂಗ್ ಗಿಫ್ಟ್” ಚಿತ್ರದ ಡಬ್ಬಿಂಗ್ ಪೂರ್ಣ.

ಸಿನಿಮಾ : ವಿಕ್ರಂಪ್ರಭು ನಿರ್ಮಿಸಿ, ನಿರ್ದೇಶಿಸುತ್ತಿರುವ "ವೆಡ್ಡಿಂಗ್ ಗಿಫ್ಟ್" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಮಾತಿನ ಜೋಡಣೆ ಸಹ ಮುಕ್ತಾಯವಾಗಿದೆ. ಖ್ಯಾತ ನಟಿ ಪ್ರೇಮ ಈ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದು, ಇತ್ತೀಚೆಗೆ ಅವರ ಅಭಿನಯದ ಭಾಗಕ್ಕೆ ಸಾಧುಕೋಕಿಲ ಅವರ ಸ್ಟೂಡಿಯೋದಲ್ಲಿ ಡಬ್ಬಿಂಗ್ ಮಾಡಿದ್ದಾರೆ. ನಾನು ಇದೇ ಮೊದಲ ಬಾರಿಗೆ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ನಿರ್ದೇಶಕ ವಿಕ್ರಂಪ್ರಭು ಅವರು ಉತ್ತಮ...

ಸಂದೇಶ್ ಪ್ರೊಡಕ್ಷನ್ಸ್ ನೂತನ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.

ಸಿನಿಮಾ : ವಿಭಿನ್ನ ಕಥಾಹಂದರದ ಈ ಚಿತ್ರಕ್ಕೆ ಚಿ.ಗುರುದತ್ ನಿರ್ದೇಶನ . ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಾಭಿರುಚಿಯ ಚಿತ್ರಗಳನ್ನು ನೀಡಿರುವ ಹೆಸರಾಂತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನೂತನ ಚಿತ್ರವೊಂದು ನಿರ್ಮಾಣವಾಗಲಿದೆ. ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಿಸುತ್ತಿದ್ದಾರೆ. ಈಗಾಗಲೇ ಅನೇಕ ಚಿತ್ರಗಳನ್ನು ನಿರ್ದೇಶನ ಮಾಡಿರುವ ಚಿ.ಗುರುದತ್ ನಿರ್ದೇಶನದ...

ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ

ಸ್ಯಾಂಡಲ್‌ವುಡ್‌ನ ಹಿರಿಯ ಪೋಷಕ ನಟ ಅಶೋಕ್ ರಾವ್ ಅವರು ಇಂದು ನಿಧನ ಹೊಂದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ. ವಿದ್ಯಾರಣ್ಯಪುರದ ಅವರ ನಿವಾಸದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆಯೇ ಅಂತಿಮ ಕ್ರಿಯೆಗಳನ್ನು ನೆರವೇರಿಸುವ ಸಾಧ್ಯತೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img