Wednesday, May 6, 2026

Sandalwood

Achyut : ಫೆಬ್ರವರಿಯಲ್ಲಿ ಫೋರ್ ವಾಲ್ಸ್ ಸಿನಿಮಾ ತೆರೆಗೆ…

ಟೈಟಲ್, ಪೋಸ್ಟರ್, ಟೀಸರ್ ಹೀಗೆ ಪ್ರತಿ ಹಂತದಲ್ಲೂ ಕ್ಯೂರಿಯಾಸಿಟಿ ಹುಟ್ಟಿಸಿರುವ ಸಿನಿಮಾ ಫೋರ್ ವಾಲ್ಸ್.. ಫರ್ ದ ಫಸ್ಟ್ ಟೈಮ್ ಖ್ಯಾತ ನಟ ಅಚ್ಯುತ್ ಕುಮಾರ್ ಹೀರೋ ಆಗಿ ನಟಿಸಿರುವ ‘ಫೋರ್ ವಾಲ್ಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇಂದು ಸುದ್ದಿಗೋಷ್ಠಿ ನಡೆಸಿದ‌ ಚಿತ್ರತಂಡ ಈ ಬಗ್ಗೆ ಮಾಹಿತಿ‌ ಹಂಚಿಕೊಂಡಿತು. ಅಚ್ಯುತ್, ಸುಜಯ್, ಜಾಹ್ನವಿ, ಭಾಸ್ಕರ್...

ಉಡುಪಿನ ವಿಷಯದಲ್ಲಿ ಪದೇ ಪದೇ ಟ್ರೋಲ್ ಆಗುತ್ತಿರುವ ರಶ್ಮಿಕಾ..

ಇನ್‌ಸ್ಟಾಗ್ರಾಮ್‌ನಲ್ಲಿ ಮಿಲಿಯನ್ ಗಟ್ಟಲೆ ಫಾಲೋವರ್ಸ್ ಹೊಂದಿರುವ ರಶ್ಮಿಕಾ ಮಂದಣ್ಣ, ಪುಷ್ಪಾ ಸಿನಿಮಾ ರಿಲೀಸ್ ಆದ ಬಳಿಕ, ಸಖತ್ ಆಗೇ ಟ್ರಿಪ್ ಹೊಡೆಯುತ್ತಿದ್ದಾರೆ. ಈಗಾಗಲೇ ಪ್ಯಾರಿಸ್‌ಗೆ ಟ್ರಿಪ್ ಹೋಗಿ ಬಂದ ರಶ್ಮಿಕಾ,  ಕೆಲವು ಬಾರಿ ವಿಜಯ್ ದೇವರಕೊಂಡ ಜೊತೆನೂ ಕಾಣಿಸಿಕೊಂಡಿದ್ರು. ಆಗಲೂ ಅಷ್ಟೇನೂ ಟ್ರೋಲ್ ಆಗದ ರಶ್ಮಿಕಾ, ಇತ್ತೀಚೆಗೆ ಬಟ್ಟೆ ವಿಷಯದಲ್ಲಿ ಸಖತ್ ಟ್ರೋಲ್ ಆಗುತ್ತಿದ್ದಾರೆ. ಫೇಮ್...

Valentine’s ದಿನಕ್ಕೂ ಮುನ್ನ “ರೌಡಿ ಬೇಬಿ” ಆಗಮನ..!

ಫೆಬ್ರವರಿ 14 ರಂದು ವಿಶ್ವದಾದ್ಯಂತ ಪ್ರೇಮಿಗಳ ದಿನ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಸ್ ಎಸ್ ರವಿಗೌಡ(s s ravigowda) ಹಾಗೂ ಬಿಗ್ ಬಾಸ್ ಖ್ಯಾತಿಯ ದಿವ್ಯ ಸುರೇಶ್(divya suresh) ನಾಯಕ -ನಾಯಕಿಯಾಗಿ ಅಭಿನಯಿಸಿರುವ "ರೌಡಿ ಬೇಬಿ" ಚಿತ್ರ ತೆರೆಗೆ ಬರುತ್ತಿದೆ. ಈ ಚಿತ್ರ ಫೆಬ್ರವರಿ 11ರಂದೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. Warfoot studios ಲಾಂಛನದಲ್ಲಿ ನಿರ್ಮಾಣವಾಗಿರುವ...

ವಿಭಿನ್ನ ಕಥಾಹಂದರದ “ಸ್ಥಬ್ಧ” ಚಿತ್ರಕ್ಕೆ ಚಾಲನೆ.

ಪ್ರಮುಖಪಾತ್ರಗಳಲ್ಲಿ ರಾಘವೇಂದ್ರ ರಾಜಕುಮಾರ್ , ಪ್ರತಾಪ್ ಸಿಂಹ - ಹರ್ಷಿಕಾ ಪೂಣಚ್ಛ. ರಾಘವೇಂದ್ರ ರಾಜಕುಮಾರ್ ಅಭಿನಯದ "ಸ್ತಬ್ಧ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಶಾಸಕ ರಾಮಲಿಂಗ ರೆಡ್ಡಿ ಅವರ ಪುತ್ರ ಶ್ರೀರಾಜ್ ರಾಮಲಿಂಗಾರೆಡ್ಡಿ ಆರಂಭಫಲಕ ತೋರಿದರು. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ||ಸಿ.ಸೋಮಶೇಖರ್ ಕ್ಯಾಮೆರಾ...

January 28 ರಂದು “ಒಂಭತ್ತನೇ ದಿಕ್ಕು” ರಾಜ್ಯಾದ್ಯಂತ ಬಿಡುಗಡೆ.

ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಚಿತ್ರಗಳನ್ನು ನೀಡಿರುವ ದಯಾಳ್ ಪದ್ಮನಾಭನ್ ನಿರ್ಮಿಸಿ, ನಿರ್ದೇಶಿಸಿರುವ "ಒಂಭತ್ತನೇ ದಿಕ್ಕು" ಚಿತ್ರ ಜನವರಿ 28ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಲೂಸ್ ಮಾದ ಯೋಗಿ - ಅದಿತಿ ಪ್ರಭುದೇವ  ನಾಯಕ - ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸಾಯಿಕುಮಾರ್, ಹಿರಿಯನಟ ಅಶೋಕ್, ಸುಂದರ್, ಸಂಪತ್ ಕುಮಾರ್, ರಮೇಶ್ ಭಟ್, ಶೃತಿ ನಾಯಕ್, ಪ್ರಶಾಂತ್ ಸಿದ್ದಿ,...

ನಿಧಿಯ ಹುಡುಕಾಟದ ಸುತ್ತ ತೆರೆದುಕೊಳ್ಳುವ ʻನಾಚಿʼ

ಸಚಿತ್ ಫಿಲಂಸ್ ಬ್ಯಾನರ್ ನಲ್ಲಿ ಮೂಡಿಬರುತ್ತಿರುವ ವಿಭೀನ್ನ ರೀತಿಯ ಒಂದು ಚಲನಚಿತ್ರ `ನಾಚಿ'. ಗೂಳಿಗಟ್ಟಿ, ಹಾಲು ತುಪ್ಪ ಮತ್ತು ಉಡುಂಬಾ ಸಿನಿಮಾಗಳಲ್ಲಿ ನಾಯಕ ನಟರಾಗಿ ನಟಿಸಿದ್ದ ಪವನ್ ಶೌರ್ಯ. ಇವರು ಈಗ ನಾಚಿ ಚಿತ್ರದಲ್ಲಿ ನಾಯಕ ನಟರಾಗಿ ನಟಿಸುತ್ತಿದ್ದಾರೆ. ಇವರು ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಗರಡಿಯಲ್ಲಿ ಕೆಲಸ ಕಲಿತ್ತು,ನಂತರ ಯುಗಯುಗಗಳೇ ಸಾಗಲಿ,ಉಡ, ಮಾವಳಿ, ಮಿಲ್ಟಿ,...

ಕಿರಾತಕ ನಿರ್ದೇಶಕ, ಪ್ರದೀಪ್ ರಾಜ್ ಇನ್ನಿಲ್ಲಾ..!

ಪ್ರದೀಪ್ ರಾಜ್ ಸ್ಯಾಂಡಲ್ ವುಡ್‌ನ ಪ್ರತಿಭಾವಂತ ನಿರ್ದೇಶಕರುಗಳಲ್ಲಿ ಒಬ್ಬರು. ಯಶ್ ಅಭಿನಯದ "ಕಿರಾತಕ" ಮತ್ತು ದುನಿಯಾ ವಿಜಯ್ ಅಭಿನಯದ ರಜಿನಿಕಾಂತ ಸಿನಿಮಾಗಳನ್ನು ನಿರ್ದೇಶಿಸಿದ್ದರು. ಪ್ರದೀಪ್ ರಾಜ್ ಇಂದು ಬೆಳಗಿನ ಜಾವ ಸುಮಾರು ಮೂರು ಗಂಟೆಯ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ. ಪ್ರದೀಪ್ ಅವರಿಗೆ ಕೇವಲ 46 ವರ್ಷ. ಕಳೆದ 15 ವರ್ಷಗಳಿಂದ ಡಯಾಬಿಟಿಸ್ ನಿಂದ ಬಳಲುತ್ತಿದ್ದರು ಹಾಗೂ...

ಗರುಡ ಗಮನ ವೃಷಭ ವಾಹನ ಸಿನಿಮಾ ನೋಡಿ RGV ಹೇಳಿದ್ದೇನು?

ರಾಜ್ ಬಿ ಶೆಟ್ಟಿಗೆ ಮತ್ತು ರಿಷಬ್ ಶೆಟ್ಟಿ ಅಭಿನಯದ 'ಗರುಡ ಗಮನ ವೃಷಭ ವಾಹನ' ಸಿನಿಮಾ ಜೀ5 ಒಟಿಟಿಯಲ್ಲಿ ಧಮಾಲ್ ಸೃಷ್ಟಿಸ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೀ5 ಒಟಿಟಿಗೆ ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ ದಿನದಲ್ಲಿ ದಾಖಲೆ ಬರೆದಿದೆ. 'ಗರುಡ ಗಮನ ವೃಷಭ ವಾಹನ' ಸಿನಿಮಾ ಮೊದಲು ಮೂರು ದಿನಗಳಲ್ಲಿಗಲ್ಲಿ ಬರೋಬ್ಬರಿ 8...

ಆಸ್ಕರ್ ಯೂಟ್ಯೂಬ್ ಚಾನೆಲ್ನಲ್ಲಿ ಅಬ್ಬರಿಸಿದ ಜೈ ಭೀಮ್..

ಇತ್ತೀಚಿಗೆ ಅಮೇಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾದ ಚಿತ್ರಗಳಲ್ಲಿ ಎಲ್ಲರಿಂದಲೂ ಹೆಚ್ಚು ಮೆಚ್ಚುಗೆ ಪಡೆದ ಸಿನಿಮಾ ಅಂದ್ರೆ ಜೈ ಭೀಮ್. ಕನ್ನಡ, ಹಿಂದಿ, ತೆಲುಗು, ತಮಿಳು ಭಾಷೆಯಲ್ಲಿ ರಿಲೀಸ್ ಆಗಿದ್ದ ಜೈ ಭೀಮ್‌ ಚಿತ್ರದಲ್ಲಿ ನಟ ಸೂರ್ಯಾ ವಕೀಲನ ಪಾತ್ರ ವಹಿಸಿದ್ದರು. ಪೊಲೀಸರಿಂದ ದಲಿತರಿಗಾಗುವ ಶೋಷಣೆ ವಿರುದ್ಧ ಹೋರಾಡುವ ವಕೀಲ, ಒಂದು ರೂಪಾಯಿ ಪಡೆಯದೇ, ನ್ಯಾಯ ದೊರಕಿಸಿಕೊಡುತ್ತಾನೆ....

“ಡೋಸ್” ಕೊಡಲು ಸಿದ್ದರಾದ ಉತ್ಸಾಹಿ ಯುವಕರು.

"ಡೋಸ್" ಚಿತ್ರ ಅತ್ಯಂತ ಉತ್ಸಾಹಿ ಯುವ ತಂಡವೊಂದರ ವಿಶಿಷ್ಟ ಆಲೋಚನೆ. ತಮ್ಮದೇ ಆದ ರೀತಿಯಲ್ಲಿ ಹೊಸದೊಂದು ಕಥಾ ಪ್ರಪಂಚವನ್ನು ಸಿನಿರಸಿಕರಿಗೆ ಕಟ್ಟಿಕೊಡುವ ಪ್ರಯತ್ನವನ್ನು "ಡೋಸ್" ಸಿನಿಮಾ ತಂಡ ಮಾಡಲು ಹೊರಟಿದೆ.ಆ ಪ್ರಯತ್ನದ ಮೊದಲ ಭಾಗವಾಗಿ ಚಿತ್ರದ ಮೊದಲ ಥೀಮ್ ಪೋಸ್ಟರ್ ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಈ ಪೋಸ್ಟರ್ ರೀಲೀಸ್ ಮಾಡಿದ್ದಾರೆ. ಕಾನಿ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img