Sunday, September 13, 2026

Sandalwood

ಗರುಡ ಗಮನ ವೃಷಭ ವಾಹನ ಸಿನಿಮಾ ನೋಡಿ RGV ಹೇಳಿದ್ದೇನು?

ರಾಜ್ ಬಿ ಶೆಟ್ಟಿಗೆ ಮತ್ತು ರಿಷಬ್ ಶೆಟ್ಟಿ ಅಭಿನಯದ 'ಗರುಡ ಗಮನ ವೃಷಭ ವಾಹನ' ಸಿನಿಮಾ ಜೀ5 ಒಟಿಟಿಯಲ್ಲಿ ಧಮಾಲ್ ಸೃಷ್ಟಿಸ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೀ5 ಒಟಿಟಿಗೆ ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ ದಿನದಲ್ಲಿ ದಾಖಲೆ ಬರೆದಿದೆ. 'ಗರುಡ ಗಮನ ವೃಷಭ ವಾಹನ' ಸಿನಿಮಾ ಮೊದಲು ಮೂರು ದಿನಗಳಲ್ಲಿಗಲ್ಲಿ ಬರೋಬ್ಬರಿ 8...

ಆಸ್ಕರ್ ಯೂಟ್ಯೂಬ್ ಚಾನೆಲ್ನಲ್ಲಿ ಅಬ್ಬರಿಸಿದ ಜೈ ಭೀಮ್..

ಇತ್ತೀಚಿಗೆ ಅಮೇಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾದ ಚಿತ್ರಗಳಲ್ಲಿ ಎಲ್ಲರಿಂದಲೂ ಹೆಚ್ಚು ಮೆಚ್ಚುಗೆ ಪಡೆದ ಸಿನಿಮಾ ಅಂದ್ರೆ ಜೈ ಭೀಮ್. ಕನ್ನಡ, ಹಿಂದಿ, ತೆಲುಗು, ತಮಿಳು ಭಾಷೆಯಲ್ಲಿ ರಿಲೀಸ್ ಆಗಿದ್ದ ಜೈ ಭೀಮ್‌ ಚಿತ್ರದಲ್ಲಿ ನಟ ಸೂರ್ಯಾ ವಕೀಲನ ಪಾತ್ರ ವಹಿಸಿದ್ದರು. ಪೊಲೀಸರಿಂದ ದಲಿತರಿಗಾಗುವ ಶೋಷಣೆ ವಿರುದ್ಧ ಹೋರಾಡುವ ವಕೀಲ, ಒಂದು ರೂಪಾಯಿ ಪಡೆಯದೇ, ನ್ಯಾಯ ದೊರಕಿಸಿಕೊಡುತ್ತಾನೆ....

“ಡೋಸ್” ಕೊಡಲು ಸಿದ್ದರಾದ ಉತ್ಸಾಹಿ ಯುವಕರು.

"ಡೋಸ್" ಚಿತ್ರ ಅತ್ಯಂತ ಉತ್ಸಾಹಿ ಯುವ ತಂಡವೊಂದರ ವಿಶಿಷ್ಟ ಆಲೋಚನೆ. ತಮ್ಮದೇ ಆದ ರೀತಿಯಲ್ಲಿ ಹೊಸದೊಂದು ಕಥಾ ಪ್ರಪಂಚವನ್ನು ಸಿನಿರಸಿಕರಿಗೆ ಕಟ್ಟಿಕೊಡುವ ಪ್ರಯತ್ನವನ್ನು "ಡೋಸ್" ಸಿನಿಮಾ ತಂಡ ಮಾಡಲು ಹೊರಟಿದೆ.ಆ ಪ್ರಯತ್ನದ ಮೊದಲ ಭಾಗವಾಗಿ ಚಿತ್ರದ ಮೊದಲ ಥೀಮ್ ಪೋಸ್ಟರ್ ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಈ ಪೋಸ್ಟರ್ ರೀಲೀಸ್ ಮಾಡಿದ್ದಾರೆ. ಕಾನಿ...

ಮೆಗಾಸ್ಟಾರ್ ಮನೆಯಲ್ಲಿ ಪೊಂಗಲ್ ಸಂಭ್ರಮ: ಚಿರು-ವರು ಮಧ್ಯೆ ದೋಸಾ ಕಾಂಪಿಟೇಶನ್..

ಇವತ್ತು ದೇಶದೆಲ್ಲೆಡೆ ಸಂಕ್ರಾಂತಿ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಗ್ತಾ ಇದೆ. ದೇವರೊಂದೆ ನಾಮ ಹಲವು ಎಂಬಂತೆ, ಮಕರ ಸಂಕ್ರಾಂತಿಯನ್ನ ಬೇರೆ ಬೇರೆ ರಾಜ್ಯಗಳಲ್ಲಿ , ಬೇರೆ ಬೇರೆ ಹೆಸರುಗಳಿಂದ ಕರೆಯಲಾಗತ್ತೆ. ಬೇರೆ ಬೇರೆ ರೀತಿ ಸೆಲೆಬ್ರೇಟ್ ಮಾಡಲಾಗತ್ತೆ. ಅದೇ ರೀತಿ ಆಂಧ್ರಪ್ರದೇಶದಲ್ಲಿ ಪೊಂಗಲ್ ಹಬ್ಬವನ್ನ ಭರ್ಜರಿಯಾಗೇ ಸೆಲೆಬ್ರೇಟ್ ಮಾಡ್ತಾರೆ. ಮೆಗಾಸ್ಟಾರ್ ಚಿರಂಜೀವಿ ಕುಟುಂಬಸ್ಥರು ಕೂಡ, ಪೊಂಗಲ್...

Dharma Keerthiraj ನಾಯಕನಾಗಿ ನಟಿಸಿರುವ”ಸುಮನ್” ಚಿತ್ರದ ಹಾಡುಗಳು ಬಿಡುಗಡೆ..!

sandalwood : ಧರ್ಮ ಕೀರ್ತಿರಾಜ್(Dharma Keerthiraj) ನಾಯಕನಾಗಿ ನಟಿಸಿರುವ "ಸುಮನ್"(suman) ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಎಸ್ ಆರ್ ವಿ ಥಿಯೇಟರ್(S R V Theater)ನಲ್ಲಿ ನಡೆಯಿತು. ಎ.ಶಾಂತ್ ಕುಕ್ಕೂರ್ ಸಾಹಿತ್ಯದ ಹಾಗೂ ಜುಬಿನ್ ಪಾಲ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಖ್ಯಾತ ನಿರ್ದೇಶಕ ನಂದಕಿಶೋರ್ ಬಿಡುಗಡೆ ಮಾಡಿದರು. ಅವರ ತಂದೆ ಕೀರ್ತಿ ರಾಜ್...

“Sarvasya Natyam” ನಲ್ಲಿ ರಿಶಿಕುಮಾರ ಸ್ವಾಮಿ..!

ಸಿನಿಮಾ : ಬಿಗ್ ಬಾಸ್ ಮೂಲಕ ಅಪಾರ ಜನಮನ್ನಣೆ ಪಡೆದುಕೊಂಡಿರುವ ಶ್ರೀ ಯೋಗೇಶ್ವರ ರಿಶಿಕುಮಾರಸ್ವಾಮಿ(Sri Yogeshwara Rishikumaraswamy)(ಕಾಳಿ ಮಠ) ಮುಖ್ಯಪಾತ್ರದಲ್ಲಿ ನಟಿಸಿರುವ "ಸರ್ವಸ್ಯ ನಾಟ್ಯಂ" ಚಿತ್ರದ ಹಾಡುಗಳ ಬಿಡುಗಡೆ ಇತ್ತೀಚೆಗೆ ನೆರವೇರಿತು.ಕುಂಚಿಘಟ್ಟ ಮಾಹಾಸಂಸ್ಥಾನದ ಶ್ರೀಹನುಮಂತನಾಥ ಮಹಾಸ್ವಾಮಿಗಳು,  ಕುಣಿಗಲ್ ನ ಹರೇಶಂಕರ ಮಹಾಸಂಸ್ಥಾನದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರ ಉಪಸ್ಥಿತಿಯಲ್ಲಿ...

ಸುದೀಪ್ ನಟನೆಯ ವಿಕ್ರಾಂತ್‌ರೋಣಾ ಸಿನಿಮಾಗೆ ಒಟಿಟಿಯಿಂದ ಭರ್ಜರಿ ಆಫರ್

ಅನೂಪ್ ಭಂಡಾರಿ ನಿರ್ದೇಶನದ ವಿಕ್ರಾಂತ್ ರೋಣಾ ಕನ್ನಡದ ಬಹುನಿರೀಕ್ಷಿತ ಸಿನಿಮಾ,3d ತಂತ್ರಜ್ಞಾನದಲ್ಲಿ ಮತ್ತು ಭರ್ಜರಿ ವೆಚ್ಚದಲ್ಲಿ ಇನ್ನೇನು ಸ್ವಲ್ಪ ದಿನಗಳಲ್ಲಿಯೇ ತೆರೆಗೆ ಬರಲಿದೆ. ಈ ಸಿನಿಮಾ ಇದಕ್ಕೂ ಮುಂಚೆಯೇ ನೇರ ಪ್ರಸಾರದ ಹಕ್ಕುಗಳಿಗಾಗಿ ಎರಡು ಒಟಿಟಿ ಸಂಸ್ಥೆಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ ಎನ್ನಲಾಗಿದೆ.ಕೊರೊನಾ ಮೂರನೇ ಅಲೆಯಿಂದ ಅನಿಶ್ಚಿತತೆ ಉಂಟಾಗಿರುವ ಈ ಸಂದರ್ಭದಲ್ಲಿ ಒಟಿಟಿಗಳು ಬಹು...

shubhapoonja ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ…

www.karnatakatv.net:ಮೊಗ್ಗಿನ ಮನಸ್ಸು ಸಿನಿಮಾ ಮೂಲಕ ಕನ್ನಡ ಚಿತ್ರರಗಕ್ಕೆ ಪಾದಾರ್ಪಣೆ ಮಾಡಿದ್ದ ಶುಭಾ ಅನೇಕ ಸಿನಿಮಾಗಳಲ್ಲಿ ನಾಯಕಿಯಾಗಿ, ಮುಖ್ಯ ಕಲಾವಿದೆಯಾಗಿ ಅಭಿನಯಿಸಿದ್ದಾರೆ. ಬಿಗಬಾಸ್ ನಲ್ಲೂ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದ ಶುಭಾ ಪೂಂಜಾ ತಮ್ಮ ನೈಜ ನಡವಳಿಕೆ ಇಂದ ಕರ್ನಾಟಕದ ಜನರ ಮನ ಗೆದ್ದಿದ್ದರು. ಹಲವು ಬಾರಿ ತಾನು ಮಧುವೆಯಾಗುವಬಗ್ಗೆ ಮಾತನಾಡಿದ್ದರು. ಇಂದು ಉಡುಪಿಯ ಶಿರ್ವಾದಲ್ಲಿ ಗುರು-ಹಿರಿಯರು ಮತ್ತು ಆತ್ಮೀಯ...

ಯಾರೋ ಮಾಡಿದ ತಪ್ಪಿಗೆ ನಟನ ವಿರುದ್ಧ ದೂರು ದಾಖಲು..!

ಮೊನ್ನೆ ಮೊನ್ನೆ ತಾನೇ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ವಿಕಿ ಕೌಶಲ್ ವಿರುದ್ಧ ಇಂದೋರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಶೂಟಿಂಗ್‌ ವೇಳೆ ಬೈಕ್‌ನಲ್ಲಿ ನಟಿ ಸಾರಾ ಅಲಿ ಖಾನ್ ಜೊತೆ ವಿಕಿ ಊರೂರು ತಿರುಗಬೇಕಿತ್ತು. ಹಾಗಾಗಿ ಸಿನಿಮಾ ಟೀಮ್‌ ನೀಡಿದ್ದ ಗಾಡಿಯನ್ನ ಹತ್ತಿ ವಿಕಿ ಮತ್ತು ಸಾರಾ ರೈಡಿಂಗ್ ಮಾಡಿದ್ದಾರೆ. ಆದ್ರೆ ಆ ಗಾಡಿಯ ನಂಬರ್...

“ಹುಟ್ಟು ಹಬ್ಬದ ಶುಭಾಷಯಗಳು”, ಕ್ರಿಮಿನಲ್ ದೂದ್ ಪೇಡ..!

www.karnatakatv.net:ದಿಗಂತ್ ಮುಕ್ಯಭೂಮಿಕೆಯ ಸಿನಿಮಾ ಹುಟ್ಟುಹಬ್ಬದ ಶುಭಾಷಯಗಳು ಬರಿ ಕ್ರೈಂ ಥ್ರಿಲ್ಲರ್ ಸಿನಿಮಾವಲ್ಲ , ಕಾಮಿಡಿ ಕ್ರೈಂ ಥ್ರಿಲ್ಲರ್ ಚಿತ್ರವಾಗಿದೆ, ಸಿನಿಮಾದಲ್ಲಿ ನಾಯಕ ದಿಗಂತ್ ಜೊತೆಗೆ ಮಡೆನೂರು ಮನು ಹೆಚ್ಚಾಗಿ ತೆರೆಮೇಲೆ ಕಾಣಿಸಿಕೊಳ್ಳುತ್ತಾರೆ, ಆತಂಕ ಗಾಬರಿ ಇರುವಂತ ಪಾತ್ರವನ್ನು ನಿಭಾಯಿಸಿದ್ದಾರೆ. ಕವಿತಾ ಗೌಡ, ಚೇತನ್ ಗಂಧರ್ವ, ಶರಣ್ಯ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್,ಸೂರಿ ಮತ್ತು ಅನೇಕರು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img