Sunday, September 13, 2026

Sandalwood

New year ಗೆ ಪುನೀತ್ ರಾಜಕುಮಾರ್ ಅಭಿನಯಿಸಿರುವ ಹೊಸ ಚಿತ್ರದ ಪೋಸ್ಟರ್ ರಿಲೀಸ್..!

ಸ್ಯಾಂಡಲ್ ವುಡ್ : ಇನ್ನೇನು ಹೊಸವರ್ಷದ ಸ್ವಾಗತಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಇದೇ ವೇಳೆ ಸ್ಯಾಂಡಲ್ವುಡ್ ನ ಅನೇಕ ಸಿನಿಮಾಗಳ ಪೋಸ್ಟರ್ ಗಳು ರಿಲೀಸ್ ಮಾಡಲಿದ್ದಾರೆ. ಇನ್ನು ಕರುನಾಡಿನ ಎಲ್ಲಾ ಅಭಿಮಾನಿಗಳಿಗೂ ಸಂತೋಷದ ಸುದ್ದಿ ಎಂದರೆ, ಅದರಲ್ಲೂ ಪುನೀತ್ ರಾಜಕುಮಾರ್(puneeth rajkumar) ಅಭಿಮಾನಿಗಳಿಗೆ ಇದು ಹಬ್ಬದ ಊಟವೇ ಎಂದು ಹೇಳಬಹುದು. ಅದು ಏನೆಂದರೆ ಪುನೀತ್ ರಾಜಕುಮಾರ್...

America ಕನ್ನಡಿಗರಿಂದ “ರಾಜು ಜೇಮ್ಸ್ ಬಾಂಡ್” ಬರ್ತಡೇ ಟೀಸರ್ ರಿಲೀಸ್..!

ಫಸ್ಟ್ ರ‍್ಯಾಂಕ್ ರಾಜು‌ ಖ್ಯಾತಿಯ ಗುರುನಂದನ್ ಅಭಿನಯದ ರಾಜು ಜೇಮ್ಸ್ ಬಾಂಡ್ ಚಿತ್ರದ ಟೀಸರ್ ಇದೇ 30ನೇ ತಾರೀಖು ಬೆಳಿಗ್ಗೆ 11:11ಕ್ಕೆ ರಿಳಿಸ್ ಆಗ್ತಿದೆ‌. ನಾಯಕ ಗುರುನಂದನ್ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಆಗ್ತಿರೋ‌ ಈ ಬರ್ತ್ ಡೇ ಟೀಸರ್ನ ಅಮೇರಿಕಾದ ನಯಾಗರಾ ಫಾಲ್ಸ್ ಬಳಿ ರಿಲೀಸ್ ಮಾಡ್ತಿರೋದು ವಿಶೇಷ. ಅಮೇರಿಕಾ ಕನ್ನಡಿಗರೆಲ್ಲಾ ಸೇರಿಕೊಂಡು ರಾಜು...

Shivaraj K R Pete : ಜೀವನ ತುಕಾಲಿ ಅಂದ್ರು ಶಿವರಾಜ್ ಕೆ.ಆರ್.ಪೇಟೆ ಇದು ‘ಧಮಾಕಾ’ಸಾಂಗ್ ಝಲಕ್!

ಸ್ಯಾಂಡಲ್ ವುಡ್ ನ ಬಹುಬೇಡಿಕೆ ಹಾಸ್ಯ ಕಲಾವಿದರ ಬಳಗದಲ್ಲಿ ಗುರುತಿಸಿಕೊಂಡಿರುವ ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ.ಆರ್.ಪೇಟೆ (Shivraj KR Pete) ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಧಮಾಕಾ ಸಿನಿಮಾದ ಬೊಂಬಾಟ್ ಟ್ರ್ಯಾಕ್ ನಂಬರ್ ರಿಲೀಸ್ ಆಗಿದೆ. ತುಕಾಲಿ ಜೀವನ ಅನ್ನೋ ಕಚಗುಳಿ ಇಡುವ ಹಾಡು ಆನಂದ್ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದ್ದು, ಭಾರೀ ಸದ್ದು ಮಾಡುತ್ತಿದೆ....

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಕನ್ನಡಪರ ಸಂಘಟನೆಗಳಿoದ ಪ್ರತಿಭಟನೆ..!

www.karnatakatv.net:ಬೆಳಗಾವಿಯಲ್ಲಾದ ಘಟನೆಗಳ ಕುರಿತು ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್‌ಗೆ ಕರೆಕೊಟ್ಟಿವೆ ಕನ್ನಡಪರ ಸಂಘಟನೆಗಳು, ಇದಕ್ಕೆ ಅನೇಕ ಸಂಘ ಸಂಸ್ಥೆಗಳು ಬೆಂಬಲ ಕೋರಿವೆ ಮತ್ತು ಪರ ವಿರೋದದ ಚರ್ಚೆಗಳು ಕೇಳಿ ಬರುತ್ತಿವೆ. 31ಕ್ಕೆ ಆಗುತ್ತಿರುವ ಬಂದ್‌ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿoದ ನೈತಿಕವಾಗಿ ಬೆಂಬಲವನ್ನು ಕೊಟ್ಟಿದೆ. ಡಿಸೆಂಬರ್ 31 ವರ್ಷದ ಕೊನೇಯದಿನ ಅಂದು ವ್ಯಾಪಾರ-ವಹಿವಾಟುಗಳು ನಡೆಯುವದಿನವಾಗಿದ್ದು...

“ರೈಡರ್” ರೈಡಿಂಗ್ ಶುರು, ಹೇಗಿತ್ತು ಕಿಟ್ಟಿ-ಚಿನ್ನು ಪ್ರೇಮಕಥೆ..?

www.karnatakatv.net:"ರೈಡರ್" ನಿಖಿಲ್ ಅಭಿನಯದ ಮೂರನೇ ಸಾಕಷ್ಟು ಕುತುಹಲ ಉಂಟು ಮಾಡಿತ್ತು ಎಂದರೆ ತಪ್ಪಾಗಲಾರದು. ಏಕೆಂದರೆ ಈಗಾಗಲೇ ರೈಡರ್ ಸಿನಿಮಾದ ಹಾಡುಗಳು ಸಿಕ್ಕಾಪಟ್ಟೆ ಗುನುಗಿತ್ತು. ಹಾಗೆಯೇ ಟ್ರೇಲರ್‌ಕೂಡ ಮಿಲಿಯನ್ಸ್ ಗಟ್ಟಲೆ ವೀವ್ಸ್ ಪಡೆದು ನಿರೀಕ್ಷೆ ಹುಟ್ಟು ಮಾಡುವುದಕ್ಕೆ ಕಾರಣವಾಗಿತ್ತು. ಸದ್ಯ ರೈಡರ್ ಸಿನಿಮಾ ತೆರೆಕಂಡಿದ್ದು ಚಿತ್ರ ನೋಡಿದಪ್ರೇಕ್ಷಕ ಚಪ್ಪಾಳೆ ವಿಜಿಲ್ ಹೊಡೆಯುವುದರ ಜೊತೆ ಭಾವುಕರಾಗಿದ್ದಾರಗುವಂತೆ ಮಾಡಿದೆ. ಸಾಮನ್ಯ...

ಹೊಸವರ್ಷಕ್ಕೆ “ಕ್ರಾಂತಿ” ಮೋಷನ್ ಪೋಸ್ಟರ್, ದರ್ಶನ್ ಅಭಿಮಾನಿಗಳ ಕುತೂಹಲಕ್ಕೆ ತೆರೆಬೀಳಲಿದ್ಯ..?

www.karnatakatv.net:ಕ್ರಾಂತಿ ದರ್ಶನ್ ಅವರ 55ನೇ ಸಿನಿಮಾ. ಈ ಹಿಂದೆ ಯಜಮಾನ ಸಿನಿಮಾದ ಮೂಲಕ ತೈಲ ಕ್ರಾಂತಿ ಮಾಡಿದ್ದರು. ಈಗಾ ಕ್ರಾಂತಿ ಶೀರ್ಷಿಕೆ ಇರುವ ಸಿನಿಮಾದ ಮೂಲಕ ಅಕ್ಷರ ಕ್ರಾಂತಿ ಮಾಡಲು ಮುಂದಾಗಿದ್ದಾರೆ. ಕ್ರಾಂತಿ ಚಿತ್ರ ಮೊದಲ ಪೊಸ್ಟರ ಬಿಡುಗಡೇ ಯಾದಗಿಂದಲು ಇಲ್ಲಿಯವರೆಗು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಬಿಡುಗಡೆಯಾಗಿರುವ ಏಕೈಕ ಪೋಸ್ಟರ್‌ಗೆ ಫಿದಾ ಆಗಿರುವ ಅಭಿಮಾನಿಗಳು ಮುಂದೆ...

ಬಾಕಿ ಉಳಿದಿರುವ ಜೇಮ್ಸ್ ಚಿತ್ರದ ಫೈಟಿಂಗ್, ಆಧುನಿಕ ತಂತ್ರಜ್ಞಾನ ಬಳಸಿ “ಪುನೀತ್ ಅವರನ್ನು” ತೆರೆಮೇಲೆ ತರುವ ಪ್ರಯತ್ನ..!

www.karnatakatv.net:ಜೇಮ್ಸ್ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ಭರ್ಜರಿ ಚೇತನ್ ಕಾಂಬಿನೇಷನ್‌ನ ಸಿನಿಮಾ. ಈ ಚಿತ್ರದ ಶೂಟಿಂಗ್ ಪೂರ್ಣವಾಗಿದ್ದು, ಕೇವಲ ಡಬ್ಬಿಂಗ್ ಕೆಲಸಗಳು ಮಾತ್ರ ಬಾಕಿ ಉಳಿದಿತ್ತು ಎಂಬ ವಿಷಯವನ್ನು ಚಿತ್ರತಂಡ ಹಂಚಿಕೊoಡಿತ್ತು. ಪುನೀತ್ ಅವರ ಅಕಾಲಿಕ ಮರಣದಿಂದ ಜೇಮ್ಸ್ ಚಿತ್ರದಲ್ಲಿನ ಅಪ್ಪು ಅವರ ಪಾತ್ರದ ಡಬ್ಬಿಂಗ್ ಪೂರ್ಣ ಗೊಂಡಿರಲಿಲ್ಲ. ಈ ಬಗ್ಗೆ ನಿರ್ದೇಶಕ ಚೇತನ್ ಅವರೇ...

KGF-2 ಟೀಸರ್ ಬಗ್ಗೆ ಯಶ್ ಮಾತು, ಜನವರಿ 8ಕ್ಕೆ ಬರಲಿದ್ಯ ಟೀಸರ್?

www.karnatakatv.net: KGF-2 ಇಡಿ ಭಾರತೀಯ ಸಿನಿಮಾ ಇಂಡಸ್ಟಿçಯಲ್ಲೇ ಇಂದೆoದು ಕಂಡಿರದ ನಿರೀಕ್ಷೆ ಕುತೂಹಲ ಮೂಡಿಸಿರುವಂತಹ ಸಿನಿಮಾ. ಯಾಕೆಂದರೆ ಕೆ,ಜಿ,ಎಫ್ ಮೊದಲಭಾಗ ಬಿಡುಗಡೆ ಯಾದನಂತರ ಸೃಷ್ಟಿಸಿದಂತಹ ದೊಡ್ಡ ಮಟ್ಟದ ಕ್ರೇಜ್ ಇಂದು ಎರಡನೇ ಭಾಗ ಬರುವಿಕೆಯ ನಿರೀಕ್ಷೆಗೆ ಕಾರಣವಾಗಿದೆ. ಕೆ,ಜಿ,ಎಫ್ ಸಿನಿಮಾದ ಸಣ್ಣ ಸಣ್ಣ ವಿಷಯಗಳುಕೂಡ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತವೆ. ಕಳೆದ ವರ್ಷ ನಾಯಕ ಯಶ್...

ದರ್ಶನ್, ಅಪ್ಪು, ಶಿವಣ್ಣ ,ಸುದೀಪ್ ಸ್ಟೈಲ್ ನಲ್ಲಿ ರಚಿತಾರಾಮ್.

www.karnatakatv.net:ರಚಿತಾ ರಾಮ್ ತಮ್ಮ ನಟನೆಯಿಂದ ಮನೆ ಮಾತಾಗಿದ್ದಾರೆ. ಸದ್ಯ ರಚಿತಾ ಉತ್ತಮ ಮತ್ತು ವಿಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ಏಕ್ ಲವ್ ಯಾ ಸಿನಿಮಾದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಈಗಾಗಲೇ ಎಣ್ಣೆ ಸಾಂಗ್ ನಿಂದಾ ಪಡ್ಡೆ ಹುಡುಗರು ಮತ್ತು ಕ್ರೇಜಿ ಹುಡುಗಿಯರ ಮೆಚ್ಚುಗೆಯ ನಟಿಯಾಗಿ ಬಿಟ್ಟಿದ್ದಾರೆ. ಈ ಚಿತ್ರದ ಎಲ್ಲಾ ಹಾಡುಗಳೂ ಮಿಲಿಯನ್...

ಬಿಂದಾಸ್ ಬಡವ ರಾಸ್ಕಲ್, ಸಿಂಪಲ್ – ಸೂಪರ್ ಸ್ಟೋರಿ..!

www.karnatakatv.net:ಡಾಲಿ ಧನಂಜಯ ಅಭಿನಯದ ಅತ್ಯಂತ ನಿರೀಕ್ಷೆ ಮೂಡಿಸಿದ್ದ ಸಿನಿಮಾ ಬಡವ ರಾಸ್ಕಲ್ , ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು , ಯಶಸ್ವಿ ಪ್ರದರ್ಶನ ಕಂಡಿದೆ. ಮುಖ್ಯ ಚಿತ್ರ ಮಂದಿರ ಬೆಂಗಳೂರಿನ ತ್ರಿವೇಣಿ ಥೇಟರ್ ಗೆ ಆಟೋದಲ್ಲೀ ಬೇಟಿ ನೀಡಿದ ಧನಂಜಯ ಅಭಿಮಾನಿಗಳ ಜೊತೆ ಚಿತ್ರವನ್ನು ವೀಕ್ಷಿಸಿದರು. ಇನ್ನೂ ಬಡವ ರಾಸ್ಕಲ್ ಸಿನಿಮಾದ ಬಗ್ಗೆ ಹೇಳುವುದಾದರೆ, ಬಡವ ರಾಸ್ಕಲ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img