Sunday, September 13, 2026

Sandalwood

ಅಪ್ಪು ಮಾಡಬೇಕಿದ್ದ ದಿನಕರ್ ಸಿನಿಮಾದಲ್ಲಿ ಈಗ ಯುವರಾಜ್ ಕುಮಾರ್..!

www.karnatakatv.net:ದಿನಕರ್ ತೂಗುದೀಪ ಶ್ರೀನಿವಾಸ್ ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ಡೈರೆಕ್ಟರ್. ಒಳ್ಳೆಯ ಕಥೆ ತಯಾರಿಮಾಡಿಕೊಂಡು ಅಪ್ಪು ಜೊತೆ ಸಿನಿಮಾ ಮಾಡಲು ಸಿದ್ದರಿದ್ದರು. ಈ ಬಗ್ಗೆ ಜಯಣ್ಣ ಬ್ಯಾನೆರ್ ಅಡಿಯಲ್ಲಿ ದಿನಕರ್ ಕಥೆಬಗ್ಗೆ ಮಾತುಕಥೆಗಳು ನಡೆದಿತ್ತು. ನಿರ್ಮಾಪಕರಾದ ಜಯಣ್ಣ-ಭೋಗಣ್ಣ ಕಥೆಯನ್ನು ಒಪ್ಪಿಕೊಂಡಿದ್ದರು. ಈ ಕಥೆಗೆ ನಾಯಕನಾಗಿ ಪುನೀತ್ ರಾಜ್‌ಕುಮಾರ್ ಅವರಬಳಿ ಚರ್ಚೆನಡೆಸಲಾಗಿತ್ತು. ಪುನೀತ್ ಕೂಡ ಕಥೆಯನ್ನು ಒಪ್ಪಿಕೊಂಡು ಸಿನಿಮಾ...

‘ಗಜಾನನ ಅಂಡ್ ಗ್ಯಾಂಗ್’ ಟ್ರೇಲರ್ ಬಿಡುಗಡೆ ಮಾಡಿದ ನಟಿ ಮೇಘನಾ ರಾಜ್…!

www.karnatakatv.net:ಕನ್ನಡ ಚಿತ್ರರಂಗದಲ್ಲಿ ಭರವಸೆ ನಾಯಕನಾಗಿ ಗುರುತಿಸಿಕೊಂಡಿರುವ ಶ್ರೀ ಮಹಾದೇವ್ (Shri Mahadev) ಹಾಗೂ ಶ್ಯಾನೆ ಟಾಪಾಗಿರುವ ನಟಿ ಅದಿತಿ ಪ್ರಭುದೇವ (Aditi Prabhudeva) ನಟನೆಯ ‘ಗಜಾನನ ಅಂಡ್ ಗ್ಯಾಂಗ್’(Gajanana And Gang) ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ನಮ್ ಗಣಿ ಬಿಕಾಂ ಪಾಸ್(Nam Gani Become Pass) ಸಿನಿಮಾ ಮೂಲಕ ಚಿತ್ರರಂಗಕ್ಕೆ ನಾಯಕ ಮತ್ತು...

ಈ ವಿಷಯದಲ್ಲಿ ಸೌತ್ ಸ್ಟಾರ್‌ಗಳನ್ನೇ ಹಿಂದಿಕ್ಕಿದ್ದಾರೆ ರಶ್ಮಿಕಾ ಮಂದಣ್ಣ..!

ದಕ್ಷಿಣ ಭಾರತದ ಸಿನಿ ಸ್ಟಾರ್‌ಗಳನ್ನ ಹಿಂದಿಕ್ಕಿ 25 ಮಿಲಿಯನ್ ಅಂದ್ರೆ ಎರಡುವರೆ ಕೋಟಿ ಫಾಲೋವರ್ಸ್ ಪಡೆದುಕೊಳ್ಳುವುದರಲ್ಲಿ ರಶ್ಮಿಕಾ ಸಕ್ಸಸ್‌ ಆಗಿದ್ದಾರೆ. ರಶ್ಮಿಕಾ ಈಗ ತೆಲುಗು ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿದ್ದು, ಟಾಪ್ ಸ್ಟಾರ್ಸ್ ಜೊತೆ ನಟಿಸುತ್ತಿದ್ದಾರೆ. ಇದೀಗ ಅವರ ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಎರಡುವರೆ ಕೋಟಿಗೆ ತಲುಪಿದ್ದು, ಈ ಖುಷಿಯನ್ನ ರಶ್ಮಿಕಾ ಸಂಭ್ರಮಿಸಿದ್ದಾರೆ. https://www.instagram.com/p/CXwDAlspGXw/ https://youtu.be/rV9Gf2H6JLs ಈ ಬಗ್ಗೆ ರಶ್ಮಿಕಾ ತಮ್ಮ...

RGV ಶಿಷ್ಯನ ‘ಸ್ಟಾಕರ್’ ಸಿನಿಮಾ ರಿಲೀಸ್ ಗೆ ರೆಡಿ..!

ಸಿನಿಮಾ : ಬಣ್ಣದ‌ ಜಗತ್ತಿನಲ್ಲಿ ಕನಸುಗಳ ಹೊತ್ತು ಬರುವ ಮಂದಿಗೇನು ಕಮ್ಮಿ‌ ಇಲ್ಲ. ಪ್ರತಿಭೆ, ಅದೃಷ್ಟ ಇದ್ದವರು ಗಟ್ಟಿಯಾಗಿ ನೆಲೆಯೂರ್ತಾರೆ.  ಇಂತಹ ಪ್ರತಿಭೆಯೊಬ್ಬರು ಸ್ಟಾರ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಗರಡಿ ಇಂದ ಪ್ರತ್ಯಕ್ಷರಾಗಿದ್ದಾರೆ. ಹಾಗಂತ ಅವ್ರು ತೆಲುಗಿನವರಲ್ಲ. ಅಪ್ಪಟ ಕನ್ನಡದವರೇ. ಅವರೇ ಕಿಶೋರ್ ಭಾರ್ಗವ್.  ಸ್ಯಾಂಡಲ್ ವುಡ್ ನ ಭರವಸೆ ನಿರ್ದೇಶಕರಾಗಿ ಕಿಶೋರ್...

ಬಾಲಿವುಡ್ ಸ್ಟಾರ್ಸ್ ಇಷ್ಟು ಶ್ರೀಮಂತರಾಗೋಕ್ಕೆ ಕಾರಣವೇನು? ಇಲ್ಲಿದೆ ನೋಡಿ ರಿಯಾಲಿಟಿ..

ನಾವು ನೀವು ನೋಡಿರುವಂತೆ, ಬಾಲಿವುಡ್ ಸೆಲೆಬ್ರಿಟಿಗಳು ಯಾವಾಗಲೂ ಜುಮ್ ಅಂತಾ ಓಡಾಡಿಕೊಂಡಿರ್ತಾರೆ. ಅವರು ಹಾಕುವ ಸೂಟು ಬೂಟೇ ಲಕ್ಷ ಲಕ್ಷದ್ದಾಗಿರುತ್ತದೆ. ಅವರು ತಿರುಗಾಡೋ ಕಾರುಗಳ ಬೆಲೆ, ವಾಸಿಸೋ ಬಂಗಲೆಯ ಬೆಲೆ ಕೋಟಿ ಕೋಟಿಯದ್ದಾಗಿರುತ್ತದೆ. ಎಷ್ಟೋ ಜನ ಟ್ಯಾಕ್ಸನ್ನೇ ಕೋಟಿ ಕೋಟಿ ಕಟ್ತಾರೆ. ಅಂದ ಮೇಲೆ ಅವರು ಎಷ್ಟು ಶ್ರೀಮಂತರಿರಬೇಕಲ್ಲಾ..? ಬರೀ ನಟನೆಯಿಂದಲೇ ಅವರು ಕೋಟಿ...

OTTಯಲ್ಲಿ ಬರಲಿದೆ ಭಜರಂಗಿ-2, ಶುರುವಾಗಲಿದೆ ಭಜರಂಗಿ ಅಬ್ಬರ..!

www.karnatakatv.net:ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಎ ಹರ್ಷ ಕಾಂಬಿನೇಷನ ಭಜರೇ ಭಜರಂಗಿ-2 ಸಿನಿಮಾ ಬೆಳ್ಳಿಪರದೆಯ ಮೇಲೆ ಮ್ಯಾಜಿಕ್ ಮಾಡಿತ್ತು. ಶಿವಣ್ಣನ ನಟನೆಯ.. ಹರ್ಷ ಡೈರೆಕ್ಷನ್ ಗೆ ಪ್ರೇಕ್ಷಕ ಸಖತ್ ರೆಸ್ಪಾನ್ಸ್ ಕೊಟ್ಟಿದ್ದ. ಗಲ್ಲಾ ಪೆಟ್ಟಿಗೆಯಲ್ಲೂ ಸದ್ದು-ಸುದ್ದಿ ಮಾಡಿದ್ದ ಭಜರಂಗಿ-2 ಈಗ OTT ಪ್ಲ್ಯಾಟ್ ಫಾರ್ಮ್ ನಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಟೀಸರ್, ಟ್ರೇಲರ್ ಹಾಗೂ ಸಾಂಗ್ಸ್...

`ಸಖತ್’ ಖುಷಿಯಲ್ಲಿ ಗಣಿ-ಸುನಿ, 25ನೇ ದಿನದತ್ತ ಸಖತ್ ಜರ್ನಿ..!

www.karnatakatv.net:ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಸಿಂಪಲ್ ಸುನಿ ಕಾಂಬಿನೇಷನ್ ಸಖತ್ ಸಿನಿಮಾ ಗೆಲುವಿನ ನಾಗಲೋಟ ಮುಂದುವರೆಸಿದೆ. ಮೂರು ವಾರದ ಹಿಂದಷ್ಟೇ ರಿಲೀಸ್ ಆಗಿದ್ದ ಸಖತ್ ಸಿನಿಮಾಗೆ ಸಖತ್ ರೆಸ್ಪಾನ್ಸ್ ಸಿಕ್ತಿತ್ತು. ಇದೀಗ ಸಖತ್ ಸಿನಿಮಾ 25ನೇ ದಿನದತ್ತ ದಾಪುಗಾಲಿಟ್ಟಿದೆ. ಮತ್ತೊಮ್ಮೆ ಗಣಿ-ಸುನಿ ಕಾಂಬೋ ವರ್ಕ್ ಆಗಿದೆ. ಇದೇ ಖುಷಿಯಲ್ಲಿ ಸಖತ್ ಬಳಗ ಸಕ್ಸಸ್ ಮೀಟ್...

ಬಡ್ಡಿ ಬಂಗಾರಮ್ಮನ ಪಾತ್ರದಲ್ಲಿ ಮಿಂಚಲಿದ್ದಾರೆ ಸಮಾಜ ಸೇವಕಿ ಲಲಿತಾಂಬ..!

ಕೆಲ ವರ್ಷಗಳ ಹಿಂದೆ ಈಟಿವಿ ಕನ್ನಡದಲ್ಲಿ ಬರುತ್ತಿದ್ದ ಸಿಲ್ಲಿ ಲಲ್ಲಿ ಧಾರಾವಾಹಿ ಯಾರಿಗೆ ಗೊತ್ತಿಲ್ಲ ಹೇಳಿ..? ಸಿಹಿ ಕಹಿ ಚಂದ್ರು ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದ ಸಿಲ್ಲಿ ಲಲ್ಲಿ ಧಾರಾವಾಹಿನ ನೋಡಲು ಎಲ್ಲರೂ ತುದಿಗಾಲಿನಲ್ಲಿ ಕಾದು ಕುಳಿತಿರುತ್ತಿದ್ದರು. ಧಾರಾವಾಹಿಯಲ್ಲಿ ಬರುವ ಎಲ್ಲ  ಪಾತ್ರಗಳು ನೋಡುಗರ ಮನಸ್ಸಿನಲ್ಲಿ ಅಚ್ಚುಳಿದಿದೆ. ಡಾ. ವಿಠ್ಠಲ್ ರಾವ್, ಲಲಿತಾಂಬಾ, ಶ್ರೀಲತಾ, ಪಲ್ಲಿ,...

ನಾಳೆಯಿಂದ ಕಬ್ಜ ಸೆಟ್‌ನಲ್ಲಿ ಕಿಚ್ಚ ಸುದೀಪ್..!

www.karnatakatv.net:ಕಬ್ಜ ಸಿನಿಮಾ ಸೆಟ್ಟೇರಿದಾಗಿನಿಂದ ಇಲ್ಲಿಯವರೆಗೆ ಸಾಕಷ್ಟು ಸುದ್ದಿ ಮಾಡುತ್ತಲೇ ಇದೆ. ಉಪೇಂದ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಕಬ್ಜ ಆರ್.ಚಂದ್ರು ಅವರ ಕನಸಿನ ಕೂಸು ಎಂದೇ ಹೇಳಬಹುದು. ಸದ್ಯ ಚಿತ್ರದ ಅರ್ಧದಷ್ಟು ಕೆಲಸಗಳು ಪೂರ್ಣಗೊಂಡಿದ್ದು ನಾಳೆ ಚಿತ್ರತಂಡವನ್ನು ಸೇರಲಿದ್ದಾರೆ ಕಿಚ್ಚ ಸುದೀಪ್. ಆಸಕ್ತಿದಾಯಕ ಪಾತ್ರ ಮಾಡಲಿರುವ ಸುದೀಪ್, ಮಾಫಿಯಾ ದೊರೆ ಭಾರ್ಗವ್ ಭಕ್ಷಿ...

ಅರ್ಜುನ್ ಸರ್ಜಾಗೆ ತಗುಲಿದ ಕೊರೋನಾ ವೈರಸ್..!

www.karnatakatv.net:ಕೊರೋನಾ ವೈರಸ್ ಇಡಿ ಪ್ರಪಂಚದಾದ್ಯoತ ಹಬ್ಬಿ ಜನರಿಗೆ ಸಮಸ್ಯೆ ಉಂಟುಮಾಡಿತ್ತು. ಸದ್ಯ ಭಾರತದಲ್ಲಿ ಕೊರೋನಾ ಕೇಸುಗಳು ಕೊಂಚ ಕಡಿಮೆ ಇದೆ. ಯಾರನ್ನು ಬಿಡದ ಈ ಕೊರೋನಾ ಇದೀಗಾ ಅರ್ಜುನ್ ಸರ್ಜಾಗು ತಗುಲಿದೆ. ಕನ್ನಡ ಚಿತ್ರರಂಗದಿoದ ಸಿನಿಮಾ ಇಂಡಸ್ಟ್ರಿಗೆ ಪಾದರ್ಪಣೆ ಮಾಡಿ ಹಲವು ಭಾಷೆಗಳಲ್ಲಿ ಗುರಿಸಿಕೊಂಡು ಪಂಚಭಾಷ ನಟ ಎಂದಲೇ ಕರೆಸಿಕೊಂಡಿದ್ದ ಅರ್ಜುನ್ ಸರ್ಜಾಗೆ ಕೊರೋನ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img