Saturday, September 12, 2026

Sandalwood

ಎಲ್ಲದಕ್ಕೂ ಸಿನಿಮಾ ದೂಷಿಸಿದರೇ ಹೇಗೆ? ಸಿನಿಮಾ ಕೇವಲ ಮನರಂಜನಾ ಮಾಧ್ಯಮ: ಡಾ.ಶಿವರಾಜ್‌ಕುಮಾರ್

Dharwad News: ಧಾರವಾಡ: ಇಂದು ಭೈರತಿ ರಣಗಲ್ ಸಿನಿಮಾ ಪ್ರಮೋಷನ್ ಸಲುವಾಗಿ ಹುಬ್ಬಳ್ಳಿ- ಧಾರವಾಡಕ್ಕೆ ಬಂದಿದ್ದ ಡಾ.ಶಿವರಾಜ್‌ಕುಮಾರ್, ಮಾದಕ ವಸ್ತು ವಿರೋಧಿ ಅಭಿಯಾನದಲ್ಲಿ ಭಾಗಿಯಾಗಿದ್ದರು. https://youtu.be/tBf2LWeJ4Co ಬಳಿಕ ಮಾತನಾಡಿದ ಶಿವರಾಜ್‌ಕುಮಾರ್, ಇದರ ಬಗ್ಗೆ ಜಾಗೃತಿ ಮೂಡಿಸೋಕೆ ನಾನು ಬಂದಿರುವೆ. ಹು-ಧಾ ಪೊಲೀಸ್ ಆಯುಕ್ತರು ಕೇಳಿಕೊಂಡಿದ್ದರು. ಹೀಗಾಗಿ ನಾನೂ ಈ ಜಾಗೃತಿಯಲ್ಲಿ ಭಾಗಿಯಾಗಿದ್ದೇನೆ. ಇಂತಹ ಅಭಿಯಾನಕ್ಕೆ ಬೆಂಬಲ ಕೊಡುವೆ....

Sandalwood News: ಮುಂಬೈನಲ್ಲಿ ರಾಕಿಂಗ್ ಸ್ಟಾರ್ ಯಶ್ ಕಾಲಿಗೆ ಬಿದ್ದ ಅಭಿಮಾನಿ

Sandalwood News: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಯಾವ ರೇಂಜ್‌ಗೆ ಸದ್ದು ಮಾಡಿದೆ ಅಂದ್ರೆ, ಭಾರತ ಬಿಟ್ಟು ಬೇರೆ ದೇಶಗಳಿಗೆ, ಈ ಸಿನಿಮಾದಲ್ಲಿ ಅಭಿನಯಿಸಿದ ಸಣ್ಣ ಪುಟ್ಟ ಕಲಾವಿದರು ಹೋದರೂ ಕೂಡ, ಗುರುತಿಸಲ್ಪಡುತ್ತಿದ್ದಾರೆ. ಆ ಮಟ್ಟಿಗೆ ಕೆಜಿಎಫ್ ಸಿನಿಮಾ ಸದ್ದು ಮಾಡುತ್ತಿದೆ. https://youtu.be/vqyl1A_rbvQ ಇನ್ನು ಯಶ್ ಬಗ್ಗೆ ಹೇಳೋದೇ ಬೇಡಾ. ಅವರೆಲ್ಲಿ ಹೋದರೂ, ಜನ...

ಕ್ಯಾನ್ಸರ್ ಚಿಕಿತ್ಸೆ ಬಳಿಕ ಹೊಸ ಸಿನಿಮಾ ಮಾಡಲಿದ್ದೇನೆ: ಡಾ.ಶಿವರಾಜ್‌ಕುಮಾರ್

Hubli News: ಹುಬ್ಬಳ್ಳಿ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಭೈರತಿ ರಣಗಲ್ ಚಿತ್ರ ಭರ್ಜರಿ ಪ್ರದರ್ಶನ ಹಿನ್ನೆಲೆ, ಶಿವರಾಜ್‌ಕುಮಾರ್ ಹುಬ್ಬಳ್ಳಿಗೆ ಭೇಟಿ ನೀಡಿದ್ದರು. ಹುಬ್ಬಳ್ಳಿಯ ಅಪ್ಸರಾ ಚಿತ್ರ ಮಂದಿರಕ್ಕೆ ಶಿವರಾಜ್‌ಕುಮಾರ್ ಭೇಟಿ ನೀಡಿದ್ದು, ಪತ್ನಿ ಗೀತಾ ಸಾಥ್ ನೀಡಿದ್ದರು. https://youtu.be/vqyl1A_rbvQ ಈ ವೇಳೆ ತೆರೆದ ವಾಹನದಲ್ಲಿ ನಿಂತು ಅಭಿಮಾನಿಗಳ ಬಳಿ ಕೈಬೀಸಿ, ಜನರಿಗೆ ಧನ್ಯವಾದ ಹೇಳಿದ್ದಾರೆ. ಭೈರತಿ...

ನಟ ವಿಜಯ್ ದೇವರಕೊಂಡ ಜೊತೆಗಿನ ಸಂಬಂಧ ಒಪ್ಪಿಕೊಂಡ ನಟಿ ರಶ್ಮಿಕಾ..?

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಪರಸ್ಪರ ಪ್ರೀತಿಸುತ್ತಿದ್ದಾರೆ. ಸಂಬಂಧದಲ್ಲಿದ್ದಾರೆ ಅನ್ನೋದು ಪದೇ ಪದೇ ಸೋಶಿಯಲ್ ಮೀಡಿಯಾದಲ್ಲಿ ಪ್ರೂವ್ ಆಗುತ್ತಲೇ ಇದೆ. ಆದರೆ ಇವರಿಬ್ಬರು ಈ ಬಗ್ಗೆ ಸ್ಪಷ್ಟನೆ ನೀಡಿಯೇ ಇಲ್ಲ. https://youtu.be/jaenXhGgxFg ಕೆಲ ದಿನಗಳ ಹಿಂದೆ ರಶ್ಮಿಕಾ ದೇವರಕೊಂಡ ಮನೆಯಲ್ಲೇ ದೀಪಾವಳಿ ಸೆಲೆಬ್ರೇಟ್ ಮಾಡಿದ್ದು, ತಮ್ಮ ಫೋಟೋ ತೆಗೆದಿದ್ದು, ವಿಜಯ್...

ಮಾಯವಾಗಿಸೋ ಮಾಯಾವಿ… ಟ್ರೆಂಡ್ ಆಯ್ತು ಸೋನು-ಸಂಚಿತ್ ಹಾಡು

Movie News: ಸದ್ಯ ಯು ಟ್ಯೂಬ್ ಆನ್ ಮಾಡುತ್ತಿದ್ದಂತೆಯೇ ನಂಬರ್ ಒನ್ ಟ್ರೆಂಡಿಂಗ್ ನಲ್ಲಿರೋ ಸಾಂಗ್ ಈ ಮಾಯಾವಿ ಮಿನುಗು ನೀನು. ಅಂದಹಾಗೆ, ಈ ಹಾಡನ್ನೀಗ ಕೇಳದವರೇ ಇಲ್ಲವೆನ್ನಿ. ಅದರಲ್ಲೂ ಹಾಡು ಪ್ರಿಯರಿಗಂತೂ ಮಾಯಾವಿ ಸಾಂಗ್ ಮಾಯಗೊಳಿಸಿದೆ ಅಂದರೆ ತಪ್ಪಿಲ್ಲ. ಸೋನು ನಿಗಮ್ ವಾಯ್ಸ್ ನಲ್ಲಿರೋ ಹಾಡು ಅಂದರೆ ಕೇಳಬೇಕೇ? ಜೊತೆಗೆ ಸಂಚಿತ್ ಹೆಗಡೆ...

ಸೌತ್ ಸುಂದರಿ ಕೀರ್ತಿ ಸುರೇಶ್ ಮದುವೆ ಫಿಕ್ಸ್: ಎಲ್ಲಿ ಮದುವೆ..? ಯಾರು ಹುಡುಗ..?

Movie News: ಸೌತ್ ಇಂಡಸ್ಟ್ರೀಯ ಪ್ರಸಿದ್ಧ ನಟಿ, ತನ್ನ ಮುದ್ದು ಮುದ್ದಾದ ನಟನೆಯಿಂದಲೇ ಗಮನ ಸೆಳೆದ ಕೀರ್ತಿ ಸುರೇಶ್, ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಅಂದಹಾಗೆ ಕೀರ್ತಿ ಸುರೇಶ್ ಅವರು ನಟ, ನಿರ್ದೇಶಕನೊಂದಿಗೆ ವಿವಾಹವಾಗುತ್ತಿದ್ದಾರೆ ಎಂದು ಹಲವು ಬಾರಿ ಗಾಸಿಪ್‌ ಆಗಿದೆ. ಆದರೆ ಈ ಬಾರಿ ನಿಜಕ್ಕೂ ಕೀರ್ತಿ ಹಸೆಮಣೆ ಏರುತ್ತಿದ್ದು, ತಮ್ಮ ಬಾಲ್ಯದ ಗೆಳೆಯ...

ಯಶ್-ರಿಷಭ್ ಗೆ ಅಕ್ಷಯ್ ಸಲಾಂ ಕೆಜಿಎಫ್-ಕಾಂತಾರ ಹೊಗಳಿದ ದೇವಗನ್!

Sandalwood News: ಭಾರತೀಯ ಚಿತ್ರರಂಗದಲ್ಲೇ ಇದೀಗ ಸೌತ್ ಇಂಡಿಯನ್ ಸಿನಿಮಾರಂಗದ ಬಗ್ಗೆ ಎಲ್ಲರೂ ಮಾತಾಡುವಂತಾಗಿದೆ. ಬರೀ ಭಾರತೀಯ ಚಿತ್ರರಂಗ ಮಾತಾಡುತ್ತಿಲ್ಲ. ಬದಲಾಗಿ ಇಡೀ ವಿಶ್ವವೇ ನಮ್ಮ ಸೌತ್ ಫಿಲ್ಮ್ಸ್ ಬಗ್ಗೆ ಪ್ರೀತಿಯಿಂದ ಮಾತಾಡುತ್ತಿದೆ. ಇದಕ್ಕೆ ಕಾರಣ, ಸೌತ್ ಇಂಡಿಯನ್ ಫಿಲ್ಮ್ಸ್ ನಲ್ಲಿರುವ ಕಂಟೆಂಟ್. ಹೌದು, ಈ ಕಾರಣಕ್ಕಾಗಿಯೇ ಇಂದು ಬಾಲಿವುಡ್ ಮಂದಿ ಕೂಡ ನಮ್ಮ...

Sandalwood News: ಬಾಲಿವುಡ್ ಅಂಗಳದಲ್ಲಿ ಹರ್ಷ! ಟೈಗರ್ ಶ್ರಾಫ್ ಗೆ ಕನ್ನಡಿಗನ ಆಕ್ಷನ್ ಕಟ್

Sandalwood News: ಕನ್ನಡ ಚಿತ್ರರಂಗದ ಪ್ರತಿಭಾವಂತರೆಲ್ಲ ಇದೀಗ ಪರಭಾಷೆಯತ್ತ ತಮ್ಮ ಚಿತ್ತ ಹರಿಸಿದ್ದಾರೆ. ಹೌದು, ಈಗಾಗಲೇ ಹಲವು ಕನ್ನಡದ ಕಲಾವಿದರು ಪರಭಾಷೆಯಲ್ಲಿ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಕೇವಲ ಕಲಾವಿದರು ಮಾತ್ರವಲ್ಲ, ನಿರ್ದೇಶಕರು ಮತ್ತು ತಾಂತ್ರಿಕ ವರ್ಗ ಕೂಡ ಪರಭಾಷೆಯ ಸಿನಿಮಾಗಳಲ್ಲಿ ಸದ್ದು ಮಾಡಿ ತಮ್ಮದ್ದೊಂದು ಠಸ್ಸೆ ಒತ್ತಿದ್ದಾಗಿದೆ. ಅಂತಹವರ ಸಾಲಿಗೆ ಈಗ ಡ್ಯಾನ್ಸ್ ಮಾಸ್ಟರ್...

ಧನುಷ್ ವಿರುದ್ಧ ನಯನಾತಾರ ಕೆಂಡ! ಸಿಟ್ಟೇಕೆ ಸಿಡುಕೇಕೆ ಲೇಡಿ ಸೂಪರ್ ಸ್ಟಾರ್?

Sandalwood News: ಸೌತ್ ಇಂಡಿಯಾದ ಲೇಡಿ ಸೂಪರ್ ಸ್ಟಾರ್  ಸೂಪರ್‌ಸ್ಟಾರ್  ನಯನತಾರಾ ಅದೇಕೋ, ಇದ್ದಕ್ಕಿದ್ದಂತೆಯೇ ನಟ ಧನುಷ್ ವಿರುದ್ಧ ಬೇಸರ ಹೊರಹಾಕಿದ್ದಾರೆ. ಅದಕ್ಕೆ ಕಾರಣವೂ ಇದೆಯನ್ನಿ. ತಮ್ಮ ಇನ್ ಸ್ಟಾ ಗ್ರಾಂ ಮೂಲಕ ಅವರು ಬಹಿರಂಗ ಪತ್ರವನ್ನು ಬರೆದಿದ್ದಾರೆ. ಎಲ್ಲಾ ಸರಿ, ಅಷ್ಟಕ್ಕೂ ಧನುಷ್ ಮೇಲೆ ನಯನತಾರಾ  ಅವರಿಗೆ ಸಿಟ್ಟೇಕೆ?  ಇನ್‌ಸ್ಟಾಗ್ರಾಂ ಮೂಲಕ ಸುದೀರ್ಘ ...

Movie News: ಭೈರತಿ ರಣಗಲ್ ಕಲೆಕ್ಷನ್ ಎಷ್ಟು?

Sandalwood News: ಯಾವುದೇ ಸಿನಿಮಾ ಇರಲಿ, ರಿಲೀಸ್ ಆದ ಬಳಿಕೆ ಅದರ ಗಳಿಕೆ ಕುರಿತು ಅ ಸಿನಿಮಾದ ಲೆಕ್ಕಾಚಾರ ಶುರುವಾಗುತ್ತೆ. ಅಷ್ಟಾಯ್ತು, ಇಷ್ಟಾಯ್ತು ಎಂಬ ಅಂಕಿ ಅಂಶಗಳು ಓಡಾಡುತ್ತವೆ. ಹಾಗಂತ ಎಲ್ಲಾ ಸಿನಿಮಾಗಳ ಕಲೆಕ್ಷನ್ ಬಗ್ಗೆ ಮಾತಾಡಲ್ಲ. ಸ್ಟಾರ್ ಸಿನಿಮಾಗಳ ಬಗ್ಗೆಯಂತೂ ಲೆಕ್ಕಾಚಾರ ಹಾಕೋದು ಬಿಡಲ್ಲ. ಕೆಲವು ಸಿನಿಮಾಗಳ ಸಕ್ಸಸ್ ಅನ್ನು ಹೇಗೆ ನಿರ್ಧರಿಸ್ತಾರೆ...
- Advertisement -spot_img

Latest News

ಗಣೇಶ ಮೆರವಣಿಗೆಗೆ ಪೊಲೀಸ್ ವಾರ್ನಿಂಗ್ – ಠಾಣೆಗೆ ನುಗ್ಗುತ್ತೇನೆ ಎಂದ ಪ್ರತಾಪ್!

ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗುವಂತಿಲ್ಲ, ಪಟಾಕಿ ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೀನಿ! - ಹೀಗಂತ ವಾರ್ನಿಂಗ್ ಕೊಟ್ಟಿರೋದು ಬೇರೆ ಯಾರು ಅಲ್ಲ, ಮೈಸೂರು ಜಿಲ್ಲೆ ಟಿ....
- Advertisement -spot_img