ಧನಂಜಯ್ ನಟನೆಯ ‘ಬಡವ ರಾಸ್ಕಲ್’ ಸಿನಿಮಾದ ಟ್ರೇಲರ್ ಇಂದು ಸಂಜೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ರಿಲೀಸ್ ಆಗಿದೆ. ಗೆಳೆಯರಿಗಾಗಿ ಪ್ರಾಣ ಬೇಕಾದರೂ ಕೊಡೋಕೆ ಸಿದ್ಧನಿರುವ ಮಧ್ಯಮ ವರ್ಗದ ಯುವಕನಾಗಿ ಧನಂಜಯ ಮಿಂಚಿದ್ದಾರೆ. ಟ್ರೇಲರ್ ರಿಲೀಸ್ ಆದ ನಂತರದಲ್ಲಿ ಈ ಸಿನಿಮಾ ಬಗ್ಗೆ ಇದ್ದ ನಿರೀಕ್ಷೆಗಳು ದುಪ್ಪಟ್ಟಾಗಿವೆ.
ಧನಂಜಯ್ ಈ ಸಿನಿಮಾದಲ್ಲಿ ಆಟೋ ಓಡಿಸೋ...
ಸ್ಯಾಂಡಲ್ವುಡ್ನಲ್ಲಿ ಹ್ಯಾಟ್ರಿಕ್ ಹಿಟ್ ಕೊಟ್ಟ ನಿರ್ದೇಶಕರ ಸಾಲುಗಳಲ್ಲಿ ಸಂತೋಷ್ ಆನಂದ್ರಾಮ್ ಕೂಡ ಒಬ್ಬರು. ರಾಮಾಚಾರಿ ಚಿತ್ರದ ಮೂಲಕ ಇಂಡಸ್ಟಿçಗೆ ಎಂಟ್ರಿಕೊಟ್ಟ ಸಂತೋಷ್ ಮುಂದೆ ರಾಜಕುಮಾರ ಮತ್ತು ಯುವರತ್ನ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಪಕ್ಕ ಫ್ಯಾಮಿಲಿ ಕೂತು ನೋಡುವಂತ ಸಿನಿಮಾಗಳನ್ನು ಮಾಡಿಕೊಂಡು ಬಂದಿರುವ ಡೈರೆಕ್ಟರ್ ಸಂತೋಷ್ ಆನಂದ್ರಾಮ್ ಮೊದಲ ಚಿತ್ರ ರಾಕಿಂಗ್ ಸ್ಟಾರ್ ಯಶ್...
ಕನ್ನಡ ಸಿನಿ ಜಗತ್ತಿನಲ್ಲಿ ಹೊಸಬರ ಹೊಸತನದ ಒಂದಷ್ಟು ಸಿನಿಮಾಗಳು ಸದ್ದು ಮಾಡುತ್ತಿವೆ. ಈ ಸಾಲಿಗೆ ‘ಖಾಸಗಿ ಪುಟಗಳು ಎಂಬ ಹೊಸಬರ ಸಿನಿಮಾ ಕೂಡ ಸೇರ್ಪಡೆಯಾಗಿದೆ. ಈ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಕಡಲದಡಿಯಲ್ಲಿ ಕುಳಿತು ಎರಡು ಮುದ್ದಾದ ಜೋಡಿಗಳು ಹಸಿವು ನೀಗಿಸಿಕೊಳ್ಳುತ್ತಿರುವ ಮನಮುಟ್ಟುವ ಪೋಸ್ಟರ್ ಕುತೂಹಲದ ಕಾರ್ಮೋಡದಂತಿದೆ.
ಖಾಸಗಿ ಪುಟಗಳು ಎಂಬ ಗಮನಸೆಳೆಯುವ ಈ...
ಇವತ್ತು ಗಂಟೆಗೆ ಪುಷ್ಪಾ ಸಿನಿಮಾದ ಐಟಂ ಸಾಂಗ್ ಯೂಟ್ಯೂಬ್ನಲ್ಲಿ ರಿಲೀಸ್ ಆಗಿದ್ದು, ವೀಡಿಯೋ ಅಪ್ಲೋಡ್ ಆದ 2 ಗಂಟೆಯಲ್ಲೇ ಮಿಲಿಯನ್ ವೀವ್ಸ್ ದಾಟಿದೆ. ಊ ಅಂಟಾವಾ, ಊಊ ಅಂಟಾವಾ ಅನ್ನೋ ಸಾಂಗ್ಗೆ ಸಮಂತಾ ಸ್ಟೆಪ್ ಹಾಕಿದ್ದು, ಲಿರಿಕಲ್ ವೀಡಿಯೋ ರಿಲೀಸ್ ಆಗಿದೆ.
https://youtu.be/soo-1f5eHMs
ಅಲ್ಲು ಅರ್ಜುನ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಪುಷ್ಪಾ ಸಿನಿಮಾ ಕನ್ನಡದಲ್ಲೂ ಡಬ್ ಆಗಿದೆ....
ಕನ್ನಡತಿ ಸಿರಿಯಲ್ನಲ್ಲಿ ಬರುವ ವಿಶೇಷ ಪಾತ್ರವೆಂದರೆ ವರುಧಿನಿಯ ಪಾತ್ರ. ಮನಸ್ಸಿಗೆ ಬಂದಂತೆ ಬಿಂದಾಸ್ ಆಗಿರುವ ಹುಡುಗಿ ತನ್ನ ಪ್ರಿಯಕರನ ವಿಷಯ ಬಂದಾಗ ವಿಚಿತ್ರವಾಗಿ ವರ್ತಿಸ್ತಾಳೆ. ಇಂಥ ಚಾಲೆಂಜಿಂಂಗ್ ಪಾತ್ರಕ್ಕೆ ಬಣ್ಣ ಹಚ್ಚುತ್ತಿರುವ ವರುಧಿನಿಯ ನಿಜವಾದ ಹೆಸರು ಸಾರಾ ಅಣ್ಣಯ್ಯಾ. ಮೈಸೂರಿನಲ್ಲಿ ಹುಟ್ಟಿ ಬೆಳೆದ ಸಾರಾ, ಮಾಡೆಲಿಂಗ್ ಕ್ಷೇತ್ರದಲ್ಲಿ ಮಿಂಚಿ ಈಗ ಕನ್ನಡತಿ ಸಿರಿಯಲ್ನಲ್ಲಿ ಫುಲ್...
www.karnatakatv.net:ಇಡೀ ವಿಶ್ವವೇ ಬಹು ನಿರೀಕ್ಷೇಯಿಂದ ಕಾಯುತ್ತಿರುವ ಸಿನಿಮಾ 'ಕೆ.ಜಿ.ಎಫ್ ಚಾಪ್ಟರ್-2'. ಈ ಸಿನಿಮಾ ಯಾವ ಮಟ್ಟಿಗೆ ಕ್ರೇಜ್ ಸೃಷ್ಟಿಸಿದೆ ಎಂದರೇ, ಸಿನಿಮಾ ರಿಲೀಸ್ ಡೇಟ್ ಘೋಷಿಸಿದ್ದರು, ಸಿನಿಮಾ ಬೇಗ ತೆರೆಗೆ ಬರಲಿ ಎಂದು ಕಾದು ಕೂತಿದ್ದಾರೆ. ಆದರೆ ಸಿನಿಮಾ ರಿಲೀಸ್ಗೆ ಇನ್ನೂ ನಾಲ್ಕು ತಿಂಗಳು ಬಾಕಿ ಉಳಿದಿದೆ. ಹೀಗಾಗಿ ಯಶ್ ಅಭಿಮಾನಿಗಳು 'ಕೆ.ಜಿ.ಎಫ್ ಚಾಪ್ಟರ್-2'...
www.karnatakatv.net:ಯುವರಾಜ ನಿಖಿಲ್ ಕುಮಾರ್ ಬಹುನಿರೀಕ್ಷಿತ ಸಿನಿಮಾ 'ರೈಡರ್' ಈಗಾಗಲೇ ಹಾಡುಗಳು ಹಾಗೂ ಟ್ರೈಲರ್ನಿಂದ ಸಖತ್ ಸುದ್ದಿ ಮಾಡುತ್ತಿದೆ. ಈಗ 'ರೈಡರ್' ರಿಲೀಸ್ ಡೇಟ್ ಘೋಷಣೆ ಮಾಡಿದ್ದು, ಇದೇ ತಿಂಗಳ 24ಕ್ಕೆ (ಡಿಸೆಂಬರ್) ರಾಜ್ಯಾದ್ಯಂತ ತೆರೆಕಾಣಲಿದೆ. ಇನ್ನೂ ಈ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮವನ್ನು ಸಕ್ಕರೆ ನಾಡಿನಲ್ಲಿ ಅದ್ದೂರಿ ನಡೆಸಲು ಪ್ಲಾನ್ ಮಾಡಲಾಗುತ್ತಿದೆ.
ಈಗ ತೆರೆಕಾಣಲಿರುವ ಕನ್ನಡದ ಬಹು...
www.karnatakatv.net:ಐಷಾರಾಮಿ ಕಾರು ಖರೀದಿಸಿರುವ ಸ್ಯಾಂಡಲ್ವುಡ್ನ ಜೋಡೆತ್ತು ಚಾಲೆಂಜಿoಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್.ಸ್ಯಾಂಡಲ್ವುಡ್ನಲ್ಲಿ ಡಿ ಬಾಸ್ ಕಾರುಗಳ ಸಂಗ್ರಹಣೆಲ್ಲಿ ನಂಬರ್ ಓನ್. ಹಲವಾರು ಕಾರುಗಳನ್ನು ಹೊಂದಿರುವ ಡಿ.ಬಾಸ್ ಕೆಲೆದಿನಗಳ ಹಿಂದಷ್ಟೆ ಹೊಸ ಕಾರನ್ನು ಖರೀದಿ ಮಾಡಿದ್ದಾರೆ,ಈಗಾಗಲೇ ಎಲ್ಲಾ ರೀತಿಯ ಟಾಪ್ ಕಾರನ್ನು ಹೊಂದಿರುವ ದರ್ಶನ್ ಇದೀಗ ಟೊಯೋಟಾ ವೆಲ್ಫೈರ್ ...
www.karnatakatv.net:ಚoದನವನದ ಯಂಗ್ ಜೋಡಿ ರಾಕಿಂಗ್ ಸ್ಟಾರ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಅವರು ಮಧುವೆಯಾಗಿ ಇಂದಿಗೆ 5 ವರ್ಷಗಳು ಕಳೆದಿವೆ, ಇದೆ ಖುಷಿಯಲ್ಲಿದ್ದಾರೆ ಯಶ್ ಮತ್ತು ರಾಧಿಕಾ.
ಸಾಮಾಜಿಕ ಜಾಲತಾಣಗಳಲ್ಲಿ ಯಶ್ ಜೊತೆಗಿನ ಪೋಟೊವೊಂದನ್ನು ಅಪ್ಲೋಡ್ ಮಾಡಿ, ಲೇಖಕ ಬ್ಯೂ ಟ್ಯಾಪ್ಲಿನ್ ಅವರ ಕೆಲಸಾಲುಗಳನ್ನು ಬರೆದು ರಾಧಿಕಾ ಹಂಚಿಕೊoಡಿದ್ದಾರೆ."ನಿಮ್ಮನ್ನು ಉತ್ತಮಗೊಳಿಸುವ, ಪ್ರೀತಿಯಲ್ಲಿ...
ಸಿನಿಮಾ ಮಾಂತ್ರಿಕ ಎಸ್ ಎಸ್ ರಾಜಮೌಳಿ..ಜೂನಿಯರ್ ಎನ್ ಟಿಆರ್ ಹಾಗೂ ಮೆಗಾ ಪವರ್ ಸ್ಟಾರ್ ರಾಮ್ ಚರಣ್..ಈ ತ್ರಿವಳಿ ಕಾಂಬೋದ ಬಹುನಿರೀಕ್ಷಿತ ಸಿನಿಮಾ RRR. ಈಗಾಗ್ಲೇ ಟೀಸರ್..ಮೇಕಿಂಗ್ ಹಾಗೂ ಸಾಂಗ್ಸ್ ಹೀಗೆ ಪ್ರತಿ ಹಂತದಲ್ಲೂ ಕುತೂಹಲದ ಕಾರ್ಮೋಡದಂತಿರುವ RRR ಸಿನಿಮಾದ ಟ್ರೇಲರ್ ಗೆ ಕೌಂಟ್ ಡೌನ್ ಶುರುವಾಗಿದೆ. ಡಿಸೆಂಬರ್ 9 ಅಂದ್ರೆ ನಾಳೆ ತ್ರಿಬಲ್...
ಮಂಡ್ಯ ಜಿಲ್ಲೆಯಲ್ಲಿ ಬಾಲಕಾರ್ಮಿಕ ನಿರ್ಮೂಲನೆಗೆ ಜಿಲ್ಲಾಡಳಿತ ದಿಟ್ಟ ಕ್ರಮ ಕೈಗೊಂಡಿದ್ದು, ಕಳೆದ ಒಂದು ವರ್ಷದಲ್ಲಿ 40 ಬಾಲಕಾರ್ಮಿಕರನ್ನು ಪತ್ತೆಹಚ್ಚಲಾಗಿದೆ. ಈ ಸಂಬಂಧ 14 ಪ್ರಕರಣಗಳಲ್ಲಿ ಎಫ್ಐಆರ್...