Wednesday, May 6, 2026

Sandalwood

ಈಗ ಎಲ್ಲಿ ನೋಡಿದ್ರು ಕ್ಯೂಟಿ ವಂಶಿಕಾದ್ದೇ ಹವಾ..

ನನ್ನಮ್ಮ ಸೂಪರ್ ಸ್ಟಾರ್ ಅನ್ನೋ ರಿಯಾಲಿಟಿ ಶೋ ಶುರುವಾಗಿದ್ದು, ಅದರಲ್ಲಿ ಭಾಗವಹಿಸಿರುವ ಮಾಸ್ಟರ್ ಆನಂದ್ ಮಗಳಾದ ವಂಶಿಕಾ ಅಂಜನಿ ಕಶ್ಯಪ್ ಸಖತ್ ಫೇಮಸ್ ಆಗಿದ್ದಾಳೆ. ತನ್ನ ಮುದ್ದು ಮುದ್ದಾದ ತೊದಲು ನುಡಿಯಿಂದ ಎಲ್ಲರ ಮನೆ ಮಾತಾಗಿರುವ ಈ ಪುಟ್ಟ ಕಂದ, ಮಾಸ್ಟರ್ ಆನಂದ್ ಅವರ ಮಗಳು. ಅಪ್ಪನಂತೆ ಅರಳು ಹುರಿದಂತೆ ಮಾತನಾಡುವ ಈ ಕಂದಮ್ಮ...

ವಿಕ್ರಾಂತ್​ ರೋಣ ಟೀಸರ್  ರಿಲೀಸ್..!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಬುಹು  ನಿರೀಕ್ಷಿತ ಸಿನಿಮಾ ‘ವಿಕ್ರಾಂತ್​ ರೋಣ’  ಯಾವಾಗ ರಿಲೀಸ್​ ಆಗುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ವರ್ಷವೇ ವಿಕ್ರಾಂತ್​ ರೋಣನ ಆರ್ಭಟ ನಡೆಯಲಿದೆ ಎಂದು ಫ್ಯಾನ್ಸ್  ಅಂದುಕೊಂಡಿದ್ದರು. ಆದರೆ  ವಿಕ್ರಾಂತ್​ ರೋಣನ ದರ್ಶನ ಸಿಗುವುದು ಮುಂದಿನ ವರ್ಷ ಅಂತ ಖಿಚಿತವಾಗಿದೆ.  ಕಿಚ್ಚ ಸುದೀಪ್ ಮತ್ತು ಅನೂಪ್ ಬಂಡಾರಿ ಕಾಂಬಿನೇಷನ್‌ನಲ್ಲಿ...

2022ಕ್ಕೆ ಅಪ್ಪು ಕನಸಿನ ಗಂಧದಗುಡಿ..!

www.karnatakatv.net:ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಬಹುದೊಡ್ಡ ಕನಸು ವೈಲ್ಡ್ ಲೈಫ್ ಕುರಿತು ಮಾಡಿದಂತಹ ಚಿತ್ರದ ಶೀರ್ಷಿಕೆಯ ಟೀಸರ್ ನವೆಂಬರ್ 1ರಂದೆ ತೆರೆಕಾಣಬೇಕಿತ್ತು ಆದರೆ ಅಪ್ಪು ಅವರ ಹಠಾತ್ ಹಗಲಿಕೆ ಇಂದಾಗಿ ಅದನ್ನು ಮುಂದೂಡಲಾಗಿತ್ತು.ಇದೀಗ ಪಿ, ಆರ್, ಕೆ ಯೂಟ್ಯೂಬ್ ಚಾನಲ್ ನಲ್ಲಿ ಇಂದು ಚಿತ್ರದ ಶೀರ್ಷಿಕೆ ಅನಾವರಣ ಗೊಂಡಿದ್ದು ಗಂಧದಗುಡಿ ಎಂಬ...

ಬ್ಯೂಟಿಫುಲ್ ಬೆಡಗಿ ರಮೋಲಾಳ ಬೆಲ್ಲಿ ಡಾನ್ಸ್‌ ಝಲಕ್..

ಸದ್ಯ ಎಲ್ಲರ ಫೇವರಿಟ್ ಧಾರಾವಾಹಿ ಅಂದ್ರೆ ಕನ್ನಡತಿ ಧಾರಾವಾಹಿ. ಇನ್ನು ಇತ್ತೀಚೆಗೆ ಧಾರಾವಾಹಿಯ ಹಿರೋಯಿನ್‌ಗಿಂತ ವಿಲನ್ನೇ ಎಲ್ಲರ ಕಣ್ಮನ ಸೆಳೆಯೋದು. ಅದರಂತೆ ಕನ್ನಡತಿ ಧಾರಾವಾಹಿಯಲ್ಲಿ ಬರುವ ಸಾನಿಯಾ ಪಾತ್ರಧಾರಿ ರಮೋಲಾ ಕೂಡ ಯಾವ ಹಿರೋಯಿನ್‌ಗೂ ಕಡಿಮೆ ಇಲ್ಲ. ಕನ್ನಡತಿಗೆ ಇರುವಷ್ಟೇ ಫ್ಯಾನ್‌ ಫಾಲೋವರ್ಸ್ ರಮೋಲಾಗೂ ಇದ್ದಾರೆ. ಇಂಥ ರಮೋಲಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಕೆಲವು ರೀಲ್ಸ್‌ಗಳನ್ನ...

ಹಿರಿಯ ನಟ ಶಿವರಾಂ ನಿಧನ

ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್​.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್​ಗಳಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 1938ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ...

ಗುಡ್ ನ್ಯೂಸ್.. ಈಗ ಇಬ್ಬರಲ್ಲ ಮೂವರು ನಾವು ಎಂದ ಅಮೂಲ್ಯ..

ಸ್ಯಾಂಡಲ್‌ವುಡ್ ಆ್ಯಕ್ಟ್ರೆಸ್,ಚೆಲುವಿನ ಚಿತ್ತಾರದ ಚೆಲುವೆ, ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಚಂದ್ರ ಇಬ್ಬರಿಂದ ಮೂವರಾಗ್ತಾ ಇದ್ದಾರಂತೆ. ಹೌದು.. ನಟಿ ಅಮೂಲ್ಯ ತಾಯಿಯಾಗುತ್ತಿದ್ದು, ಈ ಶುಭ ಸಮಾಚಾರವನ್ನ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ನಾವೀಗ ಬರೀ ಇಬ್ಬರಲ್ಲ ಎಂದು ಹೇಳಿರುವ ಅಮೂಲ್ಯ, 2022ರ ಬೇಸಿಗೆಯಲ್ಲಿ ಪುಟ್ಟ ಕಂದಮ್ಮನನ್ನು ಬರ ಮಾಡಿಕೊಳ್ಳಲಿದ್ದೇವೆ ಎಂದು ಹೇಳಿದ್ದಾರೆ. https://youtu.be/65X7ysOEtjI ಈ...

ಮದಗಜ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ 100% ಸೇಫ್.

www.karnatakatv.net:ರೋರಿಂಗ್ ಸ್ಟಾರ್ ಶ್ರೀಮುರುಳಿ ಅವರ ಮದಗಜ ಚಿತ್ರವು ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದೆ. ಬಹು ತಾರಗಳವುಳ್ಳ ಈ ಚಿತ್ರದಲ್ಲಿ ಆಶಿಕ ರಂಗನಾಥ್, ಗರುಡರಾಮ್,ಜಗಪತಿ ಬಾಬು, ರಂಗಾಯಣ ರಘು,ದೇವಯಾನಿ, ಚಿಕ್ಕಣ್ಣ, ಧರ್ಮಣ್ಣ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದಾರೆ. ಇನ್ನೂ ಈ ಸಿನಿಮಾವನ್ನು ಅಯೋಗ್ಯ ಖ್ಯಾತಿಯ ನಿರ್ದೇಶಕ ಮಹೇಶ್ ನಿರ್ದೇಶಿಸಿದ್ದಾರೆ. ಈಗಾಗಲೇ ಹಾಡುಗಳು ಹಾಗೂ ಟ್ರೈಲರ್ ನಿಂದ ಗಮನಸೆಳೆಯುತ್ತಿರುವ...

ಸಖತ್ ಓಪನಿಂಗ್ ಪಡೆದ ಸಖತ್ ಸಿನಿಮಾ..!

www.karnatakatv.net:ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಚಿತ್ರ ಸಖತ್ ಸಿನಿಮಾ ಇಂದು ತೆರೆಕಂಡಿದ್ದು ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಸಿಂಪಲ್ ಸುನಿ ಹಾಗೂ ಗಣೇಶ್ ಜೊತೆಯಾಗಿ ಮಾಡಿರುವ ಎರಡನೇ ಸಿನಿಮಾ ಇದಾಗಿದ್ದು ಈ ಹಿಂದೆ ಚಮಕ್ ಚಿತ್ರದ ಮೂಲಕ ಒಂದಾಗಿದ್ದು, ಈ ಜೋಡಿ ಈಗ ಸಖತ್ ಸಿನಿಮಾ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಹಳ ನಿರೀಕ್ಷೆ ಮೂಡಿಸಿದ್ದ...

ನನಸಾಗಲಿದೆ ಅರ್ಧಕ್ಕೆ ನಿಂತಿದ್ದ ಅಪ್ಪು ಕನಸು.

www.karnatakatv.net:ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮನಗಲಿ ಒಂದು ತಿಂಗಳು ಆಗುತ್ತಿದೆ ಆದರೆ ಅವರ ನೆನಪುಗಳು ಇನ್ನೂಕೂಡ ಎಲ್ಲರಲ್ಲಿ ಕಾಡುತ್ತಿದೆ. ಪುನೀತ್ ಅವರು ನಟನೆ, ಹಾಡುವುದರ ಜೊತೆಗೆ ಯುವ ಪ್ರತಿಭೆಗಳನ್ನು ಬೆಂಬಲಿಸಲು ಪಿ,ಅರ್,ಕೆ ಪ್ರೊಡಕ್ಷನ್ಸ್ ಹಾಗೂ ಪಿ, ಆರ್,ಕೆ ಆಡಿಯೋ ಸಂಸ್ಥೆಯನ್ನು ಹುಟ್ಟುಹಾಕಿದ್ದರು. ಅವರೇ ಒಬ್ಬ ದೊಡ್ಡ ನಟರಾಗಿದ್ದರು ಪಿ,ಆರ್,ಕೆ ಸಂಸ್ಥೆಯ ಮೂಲಕ ಪ್ರತಿಭಾನ್ವಿತ...

ಭರ್ಜರಿ ಮೊತ್ತಕ್ಕೆ ಮಾರಾಟವಾದ ಮದಗಜ ಹಿಂದಿ ರೈಟ್ಸ್..!

www.karnatakatv.net:ರೋರಿಂಗ್ ಸ್ಟಾರ್ ಶ್ರೀಮುರುಳಿ ಅಭಿನಯದ, ಸ್ಯಾಂಡಲ್‌ವುಡ್ ಮಾತ್ರವಲ್ಲದೆ ಟೊಲ್ಲಿವುಡ್, ಕಾಲಿವುಡ್ನಲ್ಲು ನಿರೀಕ್ಷೆ ಮೂಡಿಸಿರುವ ಮದಗಜ ಚಿತ್ರವು ಡಿಸೆಂಬರ್ 3 ರಂದು ತೆರೆಕಾಣಲಿದೆ. ಇನ್ನೇನು ಕೆಲವೇದಿನಗಳು ಬಾಕಿಯಿದ್ದು, ಸಿನಿಮಾ ರಿಲೀಸ್‌ಗೆ ಬೇಕಾಗಿರುವ ಥಿಯೇಟರ್ ತಯಾರಿ ಹಾಗೂ ವಿತರಕರಕೊಂದಿಗೆ ಚಿತ್ರ ವ್ಯಾಪಾರ ಬಗ್ಗೆ ಮಾತುಕತೆ ನಡೆಯುತ್ತಿದೆ. ಮತ್ತೊಂದು ಕಡೆ ಸಿನಿಮಾ ಡಬ್ಬಿಂಗ್ ರೈಟ್ಸ್ ವ್ಯವಹಾರ ಕೂಡ ನಡೆಯುತ್ತಿದೆ. ಪಕ್ಕ...
- Advertisement -spot_img

Latest News

ಅಹಮದಾಬಾದ್‌ಗೆ ಶಿಫ್ಟ್ ಆದ ಐಪಿಎಲ್ ಫೈನಲ್ ಮ್ಯಾಚ್: ವಿಐಪಿ ಟಿಕೇಟ್ ಬಗ್ಗೆ ನಿಖಿಲ್ ಅಸಮಾಧಾನ

Political News: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಐಪಿಎಲ್‌ನಲ್ಲಿ ವಿಐಪಿ ಟಿಕೇಟ್ ಕೇಳುವ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಈ ಆಕ್ರೋಶಕ್ಕೂ ಕಾರಣವಿದ್ದು, ಬೆಂಗಳೂರಿನ ಚಿನ್ನಸ್ವಾಮಿ...
- Advertisement -spot_img