Friday, September 11, 2026

Sandalwood

ಸಖತ್ ಓಪನಿಂಗ್ ಪಡೆದ ಸಖತ್ ಸಿನಿಮಾ..!

www.karnatakatv.net:ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಚಿತ್ರ ಸಖತ್ ಸಿನಿಮಾ ಇಂದು ತೆರೆಕಂಡಿದ್ದು ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಸಿಂಪಲ್ ಸುನಿ ಹಾಗೂ ಗಣೇಶ್ ಜೊತೆಯಾಗಿ ಮಾಡಿರುವ ಎರಡನೇ ಸಿನಿಮಾ ಇದಾಗಿದ್ದು ಈ ಹಿಂದೆ ಚಮಕ್ ಚಿತ್ರದ ಮೂಲಕ ಒಂದಾಗಿದ್ದು, ಈ ಜೋಡಿ ಈಗ ಸಖತ್ ಸಿನಿಮಾ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಹಳ ನಿರೀಕ್ಷೆ ಮೂಡಿಸಿದ್ದ...

ನನಸಾಗಲಿದೆ ಅರ್ಧಕ್ಕೆ ನಿಂತಿದ್ದ ಅಪ್ಪು ಕನಸು.

www.karnatakatv.net:ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮನಗಲಿ ಒಂದು ತಿಂಗಳು ಆಗುತ್ತಿದೆ ಆದರೆ ಅವರ ನೆನಪುಗಳು ಇನ್ನೂಕೂಡ ಎಲ್ಲರಲ್ಲಿ ಕಾಡುತ್ತಿದೆ. ಪುನೀತ್ ಅವರು ನಟನೆ, ಹಾಡುವುದರ ಜೊತೆಗೆ ಯುವ ಪ್ರತಿಭೆಗಳನ್ನು ಬೆಂಬಲಿಸಲು ಪಿ,ಅರ್,ಕೆ ಪ್ರೊಡಕ್ಷನ್ಸ್ ಹಾಗೂ ಪಿ, ಆರ್,ಕೆ ಆಡಿಯೋ ಸಂಸ್ಥೆಯನ್ನು ಹುಟ್ಟುಹಾಕಿದ್ದರು. ಅವರೇ ಒಬ್ಬ ದೊಡ್ಡ ನಟರಾಗಿದ್ದರು ಪಿ,ಆರ್,ಕೆ ಸಂಸ್ಥೆಯ ಮೂಲಕ ಪ್ರತಿಭಾನ್ವಿತ...

ಭರ್ಜರಿ ಮೊತ್ತಕ್ಕೆ ಮಾರಾಟವಾದ ಮದಗಜ ಹಿಂದಿ ರೈಟ್ಸ್..!

www.karnatakatv.net:ರೋರಿಂಗ್ ಸ್ಟಾರ್ ಶ್ರೀಮುರುಳಿ ಅಭಿನಯದ, ಸ್ಯಾಂಡಲ್‌ವುಡ್ ಮಾತ್ರವಲ್ಲದೆ ಟೊಲ್ಲಿವುಡ್, ಕಾಲಿವುಡ್ನಲ್ಲು ನಿರೀಕ್ಷೆ ಮೂಡಿಸಿರುವ ಮದಗಜ ಚಿತ್ರವು ಡಿಸೆಂಬರ್ 3 ರಂದು ತೆರೆಕಾಣಲಿದೆ. ಇನ್ನೇನು ಕೆಲವೇದಿನಗಳು ಬಾಕಿಯಿದ್ದು, ಸಿನಿಮಾ ರಿಲೀಸ್‌ಗೆ ಬೇಕಾಗಿರುವ ಥಿಯೇಟರ್ ತಯಾರಿ ಹಾಗೂ ವಿತರಕರಕೊಂದಿಗೆ ಚಿತ್ರ ವ್ಯಾಪಾರ ಬಗ್ಗೆ ಮಾತುಕತೆ ನಡೆಯುತ್ತಿದೆ. ಮತ್ತೊಂದು ಕಡೆ ಸಿನಿಮಾ ಡಬ್ಬಿಂಗ್ ರೈಟ್ಸ್ ವ್ಯವಹಾರ ಕೂಡ ನಡೆಯುತ್ತಿದೆ. ಪಕ್ಕ...

ಸ್ಯಾಂಡಲ್ ವುಡ್ ಟಾಪ್ ಡೈರೆಕ್ಟರ್- ಪ್ರೊಡ್ಯೂಸರ್ ಗಳಿಂದ ರೇಮೊ  ಟೀಸರ್ ಲಾಂಚ್

ಬೆಂಗಳೂರು : ಬಹು ನಿರೀಕ್ಷಿತ ಪವನ್ ಒಡೆಯರ್ ನಿರ್ದೇಶನದ , ಜಯಾದಿತ್ಯ ಫಿಲಂಸ್ ಬ್ಯಾನರ್ ನಡಿಯಲ್ಲಿ ಅದ್ದೂರಿ ಚಿತ್ರಗಳ ನಿರ್ಮಾಪಕ ಸಿ.ಆರ್ ಮನೋಹರ್ ನಿರ್ಮಾಣದ ರೇಮೊ ಚಿತ್ರದ ಫಸ್ಟ್ ಲುಕ್ ಟೀಸರ್ ಇದೇ 25ನೇ ತಾರೀಖು ಗ್ರ್ಯಾಂಡ್ ಆಗಿ ಲಾಂಚ್ ಆಗ್ತಿದೆ. ಮನೋಹರ್ ಸಹೋದರ ರೋಗ್ ಖ್ಯಾತಿಯ ಇಶಾನ್ ನಾಯಕನಾಗಿ , ಅಶಿಕಾ ರಂಗನಾಥ್ ನಾಯಕಿಯಾಗಿ, ಶರತ್...

ನಟ ದುನಿಯಾ ವಿಜಯ್ ತಂದೆ ನಿಧನ

ದುನಿಯಾ ವಿಜಯ್ ತಂದೆ ರುದ್ರಪ್ಪ ಇಂದು ಬೆಳಗ್ಗೆ 7:30 ರಲ್ಲಿ ಸಾವನ್ನಪ್ಪಿದ್ದಾರೆ. ನಾಲ್ಕು ತಿಂಗಳ ಹಿಂದೆ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಜುಲೈನಲ್ಲಿ ನಿಧನರಾಗಿದ್ದರು, ಈಗ ಅವರ ತಂದೆ ರುದ್ರಪ್ಪ(81 ವರ್ಷ) ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸರಿಸುಮಾರು...

ನವೆಂಬರ್ 26 ಕ್ಕೆ ಸಖತ್ ಸಿನಿಮಾ ರಿಲೀಸ್ ಫಿಕ್ಸ್

ಸ್ಯಾಂಡಲ್‌ವುಡ್‌ನ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಿರ್ದೇಶಕ ಸಿಂಪಲ್ ಸುನಿ ಕಾಂಬಿನೇಷನ್‌ನಲ್ಲಿ ಸಖತ್ ಸಿನಿಮಾ ಇದೇ ನವೆಂಬರ್ 26 ಕ್ಕೆ ಬಿಡುಗಡೆಯಾಗಲಿದ್ದು .ಈ ಬಾರಿ ಗೋಲ್ಡನ್ ಸ್ಟಾರ್ ಗಣೇಶ್ ರ‍್ಯಾಪ್ ಹಾಡಿಗೆ ಸ್ಟೆಪ್ ಹಾಕಿದ್ದಾರೆ .ಈ ಸಿನಿಮಾದ ಟೈಟಲ್ ಟ್ರ್ಯಾಕ್ ಸಹ ಬಿಡುಗಡೆಯಾಗಿದ್ದು , ಅಭಿಮಾನಿಗಳಲ್ಲಿ ಸಂತಸವನ್ನು ಮೂಡಿಸಿದೆ . ಅದೇ ರೀತಿ ಚಿತ್ರ...

ಸೆನ್ಸಾರ್ ಮುಗಿಸಿದ ಅವತಾರ ಪುರುಷ ಡಿಸೆಂಬರ್ 10 ಕ್ಕೆ ಗ್ರಾಂಡ್ ಎಂಟ್ರಿ

ಕಾಮಿಡಿ ಕಿಂಗ್ ಎಂದೇ ಖ್ಯಾತರಾಗಿರುವ ಶರಣ್ ಅಭಿನಯದ ಅವತಾರ್ ಸಿನೆಮಾ ಡಿಸೆಂಬರ್ 10 ಕ್ಕೆ ತೆರೆಗೆ ಬರುತ್ತಿದೆ .ಈ ಬಗ್ಗೆ ಅವತಾರ್ ಚಿತ್ರದ ನಿರ್ಮಾಪಕಪುಷ್ಕರ್ ಮಲ್ಲಿಕಾರ್ಜುನಯ್ಯ ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸಿದ್ದಾರೆ .ಟೀಸರ್ ಹಾಗು ಟ್ರೇಲರ್ ನಿಂದ ಈಗಾಗಲೇ ಸಾಕಷ್ಟು ಗಮನ ಸೆಳೆದಿರುವ ಚಿತ್ರ ಇದಾಗಿದೆ . ಶರಣ್ ರವರು ಹಿಂದೆoದು ಕಾಣದ ರೀತಿಯಲ್ಲಿ...

ಅಪ್ಪು ಇಷ್ಟಪಟ್ಟಿದ್ದ ಆನೆ ಮರಿಗೆ ಪುನೀತ್ ಹೆಸರು : ಅರಣ್ಯ ಇಲಾಖೆಯಿಂದ ಅಪ್ಪುವಿಗೆ ವಿಶೇಷ ಗೌರವ .

www.karnatakatv.net: ಕನ್ನಡದ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅಕಾಲಿಕ ನಿಧನದ ಹಿನ್ನಲೆ ಅರಣ್ಯ ಇಲಾಖೆ ಇವರಿಗೆ ಗೌರವ ಸಲ್ಲಿಸಿದ್ದು , ಪುನೀತ್ ಮುದ್ದಾಡಿದ್ದ ಆನೆಮರಿಯೊಂದಕ್ಕೆ ಪುನೀತ್ ಹೆಸರನ್ನು ಇಡಲಾಗಿದೆ .ಶಿವಮೊಗ್ಗದ ಗಾಜನೂರು ಸಮೀಪದ ಸಕ್ರೆಬೈಲು ಆನೆ ಬಿಡಾರದ ನೇತ್ರಾ ಆನೆ ಕಳೆದ ಎರಡು ವರ್ಷದ ಹಿಂದೆ ಗಂಡು ಮರಿಯಾನೆಗೆ ಜನ್ಮ ನೀಡಿತ್ತು .ಇನ್ನು ಪವರ್ ಸ್ಟಾರ್...

ಪುನೀತ್ ಗೆ ಕಾವೇರಿನದಿಯಲ್ಲಿ ತರ್ಪಣ ಬಿಟ್ಟ ವಿನೋದ್ ರಾಜ್ ಮತ್ತು ಲೀಲಾವತಿ..!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹಟ್ಟಾತ್ ನಿಧನದಿಂದ ಇಡಿ ಅಭಿಮಾನಿವರ್ಗ ಹಾಗೂ ಕುಟುಂಬಸ್ಥರು ದುಃಖ ಪಡುವಂತಾಗಿದೆ. ಇಂದಿಗೆ ಅಪ್ಪು ನಮ್ಮನಗಲಿ 11 ದಿನಗಳು ಕಳೆದಿವೆ. ಇನ್ನೂ ಪುನೀತ್ ಕುಟುಂಬಸ್ಥರು, ಇಂದು 11ನೇ ದಿನದ ಕಾರ್ಯವನ್ನು ಪುನೀತ್ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ ನೆರವೇರಿಸಲಾಗಿದೆ. ಹಾಗೇಯೆ ರಾಜ್ಯಾದ್ಯಂತ ಅಭಿಮಾನಿಗಳು ಅಪ್ಪು 11ನೇ ದಿನದ ಪುಣ್ಯ ಸ್ಮರಣೆಯನ್ನು ಮಾಡುತ್ತಿದ್ದಾರೆ. ಇನ್ನೂ...

ಪವರ್ ಸ್ಟಾರ್ ಪುನೀತ್ ಮನೆಗೆ ಬೇಟಿ ನೀಡಿದ ಪಂಚಭಾಷ ತಾರೆ ಪ್ರಿಯಾಮಣಿ ಹಾಗೂ ಗೀತ..!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಜೊತೆಗೆ ಆತ್ಮೀಯ ಗೆಳೆತನ ಹೊಂದಿದ್ದರು ಪಂಚಭಾಷ ತಾರೆ ಪ್ರಿಯಾಮಣಿ. ಪುನೀತ್ ನಿಧನದ ಕಾರಣ, ಪುನೀತ್ ಹಾಗೂ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಹಿಂದೆ ಅಪ್ಪು ಜೊತೆಗೆ 'ಅಣ್ಣಾ ಬಾಂಡ್' ಮತ್ತು 'ರಾಮ್' ಚಿತ್ರಗಳಲ್ಲಿ ನಟಿ ಪ್ರಿಯಾಮಣಿ ಅಭಿನಯಸಿದ್ದರು. ಸಿನಿಮಾಗಳ ಹೊರತಾಗಿ ಅಪ್ಪು ಜೊತೆಗೆ ಉತ್ತಮ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img