ನಟ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ ಈಗಲೂ ಎಲ್ಲರನ್ನು ಮುಖ್ಯವಾಗಿ ಅಭಿಮಾನಿಗಳನ್ನು ಕಾಡುತ್ತಲೇ ಇದೆ, ಅಪ್ಪು ಸಮಾಧಿಗೆ ಪ್ರತಿ ದಿನ ಸಾವಿರಾರು ಮಂದಿ ಭೇಟಿ ನೀಡುತ್ತಿರುವುದೆ ಇದಕ್ಕೆ ಸಾಕ್ಷಿ.
ಅಪ್ಪು ನಿಧನರಾದ ದಿನದಿಂದ ಇಲ್ಲಿಯವರೆಗೆ ಸರ್ಕಾರವು ಸಾಕಷ್ಟು ಮುತುವರ್ಜಿವಹಿಸಿ ಎಲ್ಲ ಕಾರ್ಯಗಳಲ್ಲಿಯೂ ಕುಟುಂಬದ ಜೊತೆ ನಿಂತಿದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಸಹಕಾರದಿಂದಲೇ ಪುನೀತ್ ಅಂತಿಮ...
www.karnatakatv.net:ಸ್ಯಾಂಡಲ್ ವುಡ್ನ ಚಿರಯುವಕ ಹ್ಯಾಂಡ್ಸಮ್ ನಟ ರಮೇಶ್ ಅರವಿಂದ್ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. "100" ಹೆಸರಿನಲ್ಲಿ ಕೇಸು ಕೈಗೆತ್ತಿಕೊಂಡಿದ್ದಾರೆ. ಚಿತ್ರದ ಟೈಟಲ್ "100' ಎಂದೆ ಇಡಲಾಗಿದೆ.100 ಪೊಲೀಸರಿಗೆ ಕರೆ ಮಾಡಲು ಇರುವ ಸಹಾಯವಾಣಿ ಸಂಖ್ಯೆ. ಇದನ್ನೇ ಚಿತ್ರದ ಟೈಟಲ್ ಆಗಿಸಿ ಥ್ರಿಲ್ಲರ್ ಕಥೆ ಮಾಡಿದ್ದಾರೆ ನಟ ರಮೇಶ್ ಅರವಿಂದ್ ಅವರ ನಿರ್ದೇಶಿಸಿರುವ ಸೈಬರ್...
ಬೆಂಗಳೂರು- ಪುನೀತ್ ರಾಜ್ ಕುಮಾರ್... ಕರುನಾಡಿನ ಜನ ಮಾನಸದಲ್ಲಿ ಎಂದಿಗೂ ಮರೆಯದೇ ಉಳಿಯಲಿರೋ ವೀರ ಕನ್ನಡಿಗ. ಫಿಕ್ನೆಸ್ ವಿಚಾರದಲ್ಲಿ ಸಾವಿರಾರು ಮಂದಿಗೆ ಸ್ಪೂರ್ತಿಯಾಗಿದ್ದ ಪುನೀತ್ ತಮ್ಮನ್ನು ತಾವು ಆರೋಗ್ಯವಾಗಿಟ್ಟುಕೊಳ್ಳಲು ಪ್ರತಿದಿನ ವ್ಯಾಯಾಮ, ಯೋಗಾದಿಗಳನ್ನು ಮಾಡ್ತಿದ್ರು. ಇಂಥಹ ಪುನೀತ್ ಇದ್ದಕ್ಕಿದ್ದಂತೆ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದು ಆಘಾತಕಾರಿ ಸಂಗತಿ. ಆದ್ರೆ ಈ ಮಧ್ಯೆ ಪುನೀತ್ ರಾಜ್...
ಬೆಂಗಳೂರು- ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಶುಕ್ರವಾರ ಸಂಜೆ ಪುನೀತ್ ಪಾರ್ಥಿವ ಶರೀರವನ್ನ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡುತ್ತಿದ್ದಂತೆಯೇ ಅಲ್ಲಿಗೆ ಜನಸಾಗರ ಹರಿದುಬರದೊಡಗಿತ್ತು. ಸಾಗರೋಪಾದಿಯಲ್ಲಿ ನುಗ್ಗುತ್ತಿರುವ ಜನರನ್ನು ನಿಯಂತ್ರಿಸಲು ಪೊಲೀಸರಿಗೆ ಸವಾಲಾಗಿತ್ತು. ಸುನಾಮಿಯಂತೆ ನುಗ್ಗುತ್ತಿದ್ದ ಜನರ ಗುಂಪು ಮತ್ತು ಗದ್ದಲ ನಿವಾರಿಸಲು ಪೊಲೀಸರು ಬೇರೆ ದಾರಿಯಿಲ್ಲದೆ...
ಬೆಂಗಳೂರು- ತಮ್ಮ ನೆಚ್ಚಿನ ಗೆಳೆಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಕಿಚ್ಚ ಸುದೀಪ್ ಅಗಲಿದ ತಾರೆಗೆ ನುಡಿನಮನ ಸಲ್ಲಿಸಿದ್ದಾರೆ.
ಈಗ ಎಲ್ಲಾ ಮುಗಿದು ಹೋಗಿದೆ. ಪುನೀತ್ ಅಗಲಿಕೆ ಕೇವಲ ನಷ್ಟವಲ್ಲ, ಬದಲಾಗಿ ಇದು ಇಡೀ ಚಿತ್ರರಂಗಕ್ಕೆ ಎದುರಾಗಿರೋ ಅಘಾತ ,. ಈ ದುಃಖದಿಂದ ಹೊರಬಂದು ಎಲ್ಲಾ ಮೊದಲಿನಂತಾಗಲು ನಮಗೆ ಕೆಲದಿನಗಳು ಬೇಕು.
ಒಂದು...
ಬೆಂಗಳೂರು- ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಇದೀಗ ಕಂಠೀರವ ಕ್ರೀಡಾಂಗಣದಲ್ಲಿಸಲಾಗಿದೆ. ಈ ಮೂಲಕ ಸಾರ್ವಜನಿಕರು ಮತ್ತು ಅಭಿಮಾನಿಗಳು ಅವರ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಕೈಗೊಳ್ಳಲಾಗಿದೆ. ಇನ್ನು ಭಾನುವಾರ ನಟ ಪುನೀತ್ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಯೇ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ....
ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯಿಂದ ರಾಜ್ಯಾದ್ಯಂತ ದುಃಖ ಮಡುಗಟ್ಟಿದೆ. ಈ ಮಧ್ಯೆ ಪವರ್ ಸ್ಟಾರ್ ನಿಧನದ ಸುದ್ದಿ ಕೇಳಿ ಅಭಿಮಾನಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಜಿಲ್ಲೆಯ ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಮುನಿಯಪ್ಪ ಸಾವನ್ನಪ್ಪಿದ ಪುನೀತ್ ಅಭಿಮಾನಿಯಾಗಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಪುನೀತ್ ಇನ್ನಿಲ್ಲ...
ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಕರುನಾಡು ಕಂಬನಿ ಮಿಡಿಯುತ್ತಿದೆ. ಚಾಮರಾಜನರದಲ್ಲಿ ಕರುನಾಡು ಯುವಶಕ್ತಿ ಸಂಘಟನೆ ಹಾಗು ವಿವಿಧ ಕನ್ನಡಪರ ಸಂಘಟನೆಗಳಿಂದ ಶ್ರದ್ಧಾಂಜಲಿ ಸಲ್ಲಿಸಲಾಯ್ತು.
ಈ ವೇಳೆ ನಟ ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯ್ತು. ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡ ಯುವ ಶಕ್ತಿ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಅಶೋಕ್ ರಾಜ್...
ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ನಯನ ತಾರಾ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರೋದು ಹಳೇ ವಿಚಾರ. ಇನ್ನು ಈ ಜೋಡಿ ಹಕ್ಕಿಗಳು ಸದ್ಯದಲ್ಲಿ ಸಪ್ತಪದಿ ತುಳಿಯಲಿದ್ದು, ನಟಿ ನಯನ ತಾರಾ ತಮ್ಮ ಪ್ರಿಯಕರ ವಿಘ್ನೇಶ್ ಶಿವನ್ ಮದುವೆಯಾಗೋದಕ್ಕೆ ಕುಜದೋಷ ಅಡ್ಡಿಯಾಗಿದೆ. ಇದಕ್ಕೆ ಜೋತಿಷಿಗಳು ಪರಿಹಾರ ವಿಧಾನ ಹೇಳ್ಕೊಟ್ಟಿದ್ದು, ನಯನ...
www.karnatakatv.net: ಬೆಂಗಳೂರು: ನಗರದಲ್ಲಿ ಇಂದು ನಾಗರಭಾವಿಯ ಅನ್ನಪೂರ್ಣೇಶ್ವರಿ ನಗರದಲ್ಲಿ ಕ್ರಿಯೇಟಿವ್ ಟೈಮ್ಸ್ ಇಂಡಿಯಾ ಫ್ರೈ.ಲಿಮಿಟೆಡ್ ಸಂಸ್ಥೆಯನ್ನು ಉದ್ಘಾಟಿಸಲಾಯಿತು.
ವಾಸು ಬುಕ್ಕಾಪಟ್ಟಣ ಮತ್ತು ಶ್ರೀ ಸಾಯಿಕೃಷ್ಣ ರವರು ಕ್ರಿಯೇಟಿವ್ ಟೈಮ್ಸ್ ಇಂಡಿಯಾ ಫ್ರೈ. ಲಿಮಿಟೆಡ್ ನ ರುವಾರಿಗಳಾಗಿದ್ದು, ಶರವೇಗದಲ್ಲಿ ಬೆಳೆಯುತ್ತಿರುವ ಆಧುನಿಕ ತಂತ್ರಜ್ಞಾನಗಳಿಗೆ ಅನುಗುಣವಾಗಿ, ಯಾವುದೇ ದೃಶ್ಯ ಮಾಧ್ಯಮದ ಬೇಡಿಕೆ ಗಳಿಗೆ ಬೇಕಾದ ಎಲ್ಲಾ ರೀತಿಯ ತಾಂತ್ರಿಕ...