Monday, April 14, 2025

sandalwoodnews

ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಕೆಜಿಎಫ್’ ಗರುಡ.!

https://www.youtube.com/watch?v=v2hXspkCtPk ಕೆಜಿಎಫ್ ಸಿನಿಮಾ ಹೊಸ ದಾಖಲೆಯನ್ನ ಸೃಷ್ಟಿಸಿದೆ. ಈ ಚಿತ್ರದಲ್ಲಿ ನಟಿಸಿರುವ ಹಲವು ಕಲಾವಿದರು ರಾತ್ರೋರಾತ್ರಿ ಜನಪ್ರಿಯತೆ ಪಡೆದುಕೊಂಡಿದ್ದಾರೆ. ನಟ, ನಟಿ ಅಷ್ಟೇ ಅಲ್ಲ ಈ ಸಿನಿಮಾದಲ್ಲಿರುವ ಬೇರೆ ಪಾತ್ರಧಾರಿಗಳಿಗೂ ಕೂಡ ಅವರ ವೃತ್ತಿಜೀವನಕ್ಕೆ 'ಕೆಜಿಎಫ್' ಸಿನಿಮಾ ದೊಡ್ಡ ಮೈಲೇಜ್ ಕೊಟ್ಟಿದೆ. ಈ ಸಿನಿಮಾದಲ್ಲಿ ಗರುಡ ಪಾತ್ರ ಮಾಡಿರುವ ನಟ ರಾಮಚಂದ್ರ ರಾಜು ಅವರಿಗಂತೂ ಸಿಕ್ಕಾಪಟ್ಟೆ...

ಸುದೀಪ್ ಪರವಾಗಿದ್ದೇನೆಂದು ನಾನು ಪ್ರತ್ಯೇಕವಾಗಿ ಹೇಳಬೇಕೆ ಎಂದಿದ್ದೇಕೆ ಭಟ್ರು..?

ಹಿಂದಿ ರಾಷ್ಟ್ರೀಯ ಭಾಷೆಯೆಂದು ನಟ ಅಜಯ್ ದೇವ್‌ಗನ್ ಕನ್ನಡದ ನಟ ಕಿಚ್ಚ ಸುದೀಪ್ ವಿರುದ್ಧ ಟ್ವೀಟ್ ಮಾಡಿ ಕನ್ನಡಿಗರನ್ನ ರೊಚ್ಚಿಗೇಳುವಂತೆ ಮಾಡಿದರು. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಯಾವ ಮಟ್ಟಿಗೆ ಸಂಚಲನ ಮೂಡಿಸಿತೆಂದ್ರೆ ಟ್ವಿಟ್ಟರ್‌ನಲ್ಲಿ ನಂಬರ್-1 ಟ್ರೆಂಡಿಂಗ್ನಲ್ಲಿತ್ತು. ಬಳಿಕ ಕಿಚ್ಚನ ಒಂದೇ ಒಂದು ಟಕ್ಕರ್ ಟ್ವೀಟ್‌ಗೆ ಗಬ್‌ಚುಪ್ ಆಗಿದ್ದ ಬಾಲಿವುಡ್ ನಟ ಅಜಯ್ ದೇವ್‌ಗನ್‌ಗೆ ಇಡೀ...

ಪಾನ್ ಮಸಾಲಾ ಜಾಹೀರಾತನ್ನ ರಿಜೆಕ್ಟ್ ಮಾಡಿದ ಯಶ್..!

ನಾನ್ ಬರೋವರೆಗೂ ಮಾತ್ರ ಬೇರೆಯವ್ರ್ ಹವಾ..ನಾನ್ ಬಂದ್ಮೇಲೆ ನಂದೇ ಹವಾ. ಈ ಡೈಲಾಗ್ ಬರೀ ಸಿನಿಮಾಗಷ್ಟೇ ಸೀಮಿತವಾಗಿಲ್ಲ,ಬದಲಾಗಿ ನಟ ಯಶ್ ರಿಯಲ್ ಲೈಫ್‌ಗೂ ಕಂಪ್ಲೀಟಾಗಿ ಸೂಟ್ ಆಗಿದೆ. ಚಿತ್ರಮಂದಿರಗಳಿಗೂ ತೂಫಾನ್ ಎಂಟ್ರಿ ಕೊಟ್ಟಾದ್ಮೇಲೆ ಬೇರೆಲ್ಲಾ ಸಿನಿಮಾಗಳ ಸೌಂಡು ಫುಲ್ ಟುಸ್ ಪಟಾಕಿಯಾಗೋಯ್ತು. ಕಳೆದ ಎರಡು ವಾರಗಳಿಂದ ಕೆಜಿಎಫ್-2 ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದ್ದು, ಅಂದುಕೊಂಡಂತೆ ಬಾಕ್ಸಾಫೀಸ್‌ನಲ್ಲಿ...

ಅವಳಿ ಮಕ್ಕಳ ತಾಯಿಯಾದ ಅಮೂಲ್ಯ ಆ ದಿನಗಳನ್ನ ತುಂಬಾ ಮಿಸ್ ಮಾಡ್ಕೊಳ್ತಿದ್ದಾರಂತೆ..!

ಚಂದನವನದ ಚಿತ್ತಾರದ ಗೊಂಬೆ, ಗೋಲ್ಡನ್ ಕ್ವೀನ್ ನಟಿ ಅಮೂಲ್ಯ ಈಗ ತಮ್ಮ ಮಕ್ಕಳೊಂದಿಗೆ ಅತ್ಯಮೂಲ್ಯ ಸಮಯವನ್ನ ಕಳೆಯುತ್ತಿದ್ದಾರೆ. ಅವಳಿ ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡಿರೋ ಅಮೂಲ್ಯ ಸದ್ಯ ಮಕ್ಕಳ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ತಮ್ಮ ಮಕ್ಕಳಿಗೆ ಎರಡು ತಿಂಗಳು ತುಂಬಿದ ಖುಷಿಯಲ್ಲಿ ಒಂದು ಭಾವುಕ ಪೋಸ್ಟ್ ನ ತಮ್ಮ ಇನ್ಸ್ಟಾಗ್ರಾಂ ಪೇಜ್‌ನಲ್ಲಿ...

ಬಿಡುಗಡೆಗೂ ಮೊದಲೇ ದಾಖಲೆ ಬರೆದ “ಭೈರವ”..!

ಬಿಡುಗಡೆಗೂ ಪೂರ್ವದಲ್ಲೇ ತೆಲುಗು, ತಮಿಳಿಗೆ ಭಾರಿ ಮೊತ್ತಕ್ಕೆ ಮಾರಾಟವಾದ ರಾಮ್ ತೇಜ್ ನಿರ್ದೇಶನದ "ಭೈರವ"..! ವಿಸೀಕಾ ಪಿಲಂಸ್ ಸಂಸ್ಥೆಯಡಿಯಲ್ಲಿ ನಿರ್ಮಾಣವಾಗಿರುವ "ಭೈರವ" ಚಿತ್ರ ಮೇಕಿಂಗ್ ನಿಂದಲೆ ಸದ್ದು ಮಾಡಿದೆ. ಚಿತ್ರೀಕರಣ ಮುಕ್ತಾಯವಾಗಿದ್ದು, ಹಿನ್ನೆಲೆ ಸಂಗೀತದಿಂದ "ಭೈರವ" ಸಿಂಗಾರವಾಗುತ್ತಿದ್ದಾನೆ. ರಾಮ್ ತೇಜ್ ನಿರ್ದೇಶನದ ಈ ಚಿತ್ರ ತೆರೆಗೆ ಬರುವ ಮೊದಲೆ ಪ್ರಸಿದ್ದವಾಗುತ್ತಿದೆ. "ಭೈರವ" ಚಿತ್ರದ ತಮಿಳು, ತೆಲುಗು ಹಕ್ಕುಗಳನ್ನು...

ಕೆಜಿಎಫ್-2 ಸಿನಿಮಾ ನಂತರ ನೀಲ್ ನಕ್ಷೆಯಲ್ಲಿ ಸಲಾರ್..! ಒಂದೇ ಒಂದು ಸೀನ್‌ಗಾಗಿ 20 ಕೋಟಿ ಖರ್ಚು..!

ವಿಶ್ವದಾದ್ಯಂತ ಸದ್ದು ಮಾಡುತ್ತಿರೋ ಕನ್ನಡದ ಕೆಜಿಎಫ್ ಚಾಪ್ಟರ್-2 ಸಿನಿಮಾ ಸದ್ಯ ಭಾಕ್ಸಾಫೀಸ್‌ನಲ್ಲಿ ಸಾವಿರ ಕೋಟಿ ಗಳಿಸುವತ್ತ ಮುನ್ನುಗ್ತಿದೆ. ಈ ಸಂಭ್ರಮದ ಸಕ್ಸಸ್ ಅಲೆಯಲ್ಲಿರೋ ಕೆಜಿಎಫ್ ಚಿತ್ರತಂಡ ಪಾರ್ಟ್-3ಗಾಗಿ ಸಜ್ಜಾಗ್ತಿದೆ. ಈ ಮಧ್ಯೆ ಕೆಜಿಎಫ್ ಕ್ಯಾಪ್ಟನ್ ಪ್ರಶಾಂತ್ ನೀಲ್ ತಮ್ಮ ಅಭಿಮಾನಿಗಳಿಗೆ ಮತ್ತೊಂದು ಬಿಗ್ ನ್ಯೂಸನ್ನ ಕೊಟ್ಟಿದ್ದಾರೆ. ನಿಮಗೆಲ್ಲಾ ಗೊತ್ತಿರೋ ಹಾಗೆ ಕೆಜಿಎಫ್-2 ರಿಲೀಸ್‌ಗೂ ಮೊದಲು ನೀಲ್...

ದೊಡ್ಮನೆ ಕುಡಿ ಯುವರಾಜ್‌ಕುಮಾರ್‌ಗೆ ಮುನ್ನುಡಿ ಬರೆದ ಹೊಂಬಾಳೆ ಫಿಲ್ಮ್ಸ್..!

ಯುವ ರಾಜ್‌ಕುಮಾರ್, ಸಂತೋಷ್ ಆನಂದ್‌ರಾಮ್ ಜೊತೆಗೆ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್..! ರಾಕಿಂಗ್ ಸ್ಟಾರ್ ಯಶ್, ಪ್ರಶಾಂತ್ ನೀಲ್‌ ಕಾಂಬಿನೇಶನ್‌ನಲ್ಲಿ ಮೂಡಿಬಂದಿದ್ದ 'ಕೆಜಿಎಫ್ 2' ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಹಣ ಹೂಡಿತ್ತು. ಈ ಚಿತ್ರ ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಬಾಕ್ಸ್ ಆಫೀಸ್‌ನಲ್ಲಿ ಸಾವಿರ ಕೋಟಿ ರೂಪಾಯಿ ಬಾಚುವುತ್ತ ಸಾಗುತ್ತಿದೆ. ಈ ಖುಷಿಯ ನಡುವೆ ಹೊಂಬಾಳೆ ಫಿಲ್ಮ್ಸ್...

ಅಣ್ಣಾವ್ರ ಹುಟ್ಟುಹಬ್ಬಕ್ಕೆ ಶಿವಣ್ಣ ಕೊಟ್ರು ಅಭಿಮಾನಿಗಳಿಗೆ ಗಿಫ್ಟ್..!

ಏಪ್ರಿಲ್-೨೪ ರಂದು ನಟಸಾರ್ವಭೌಮ ಡಾ.ರಾಜ್‌ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯದ ಹಲವೆಡೆ ಅಭಿಮಾನಿಗಳು ಕಾರ್ಯಕ್ರಮಗಳನ್ನ ನೆರವೇರಿಸಿ ಸಂಭ್ರಮಿಸ್ತಾರೆ. ಅದರಂತೆಯೇ ಈ ದಿನ ಅಣ್ಣಾವ್ರ ಕುಡಿ ಡಾ.ಶಿವರಾಜ್‌ಕುಮಾರ್ ದೊಡ್ಮನೆ ಅಭಿಮಾನಿಗಳಿಗೆ ಸ್ಪೆಷಲ್ ಸುದ್ದಿ ಕೊಟ್ಟಿದ್ದಾರೆ. ​ಅಣ್ಣಾವ್ರ ಜನ್ಮದಿನದಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಹೊಸ ಸಿನಿಮಾದ ಫಸ್ಟ್ ಲುಕ್ ಅನಾವರಣ ಆಗಿದೆ. ಈ ಚಿತ್ರಕ್ಕೆ 'ಗೋಸ್ಟ್' ಎಂದು...

ಕೆಜಿಎಫ್-2ನಲ್ಲಿ ಯಶ್ ತಂದೆಯ ಪಾತ್ರದಲ್ಲಿರೋರು ಕನ್ನಡದ ಖ್ಯಾತ ನಟಿಯ ಅಪ್ಪ..!

ಕೆಜಿಎಫ್ ಸಿನಿಮಾ ಬರೀ ಸಿನಿಮಾ ಅಷ್ಟೇ ಅಲ್ಲ, ನೂರಾರು ಕಲಾವಿದರ, ತಂತ್ರಜ್ನರ ಜೀವನವೇ ಈ ಸಿನಿಮಾದಲ್ಲಡಗಿದೆ. ಇದೀಗ ಕೆಜಿಎಫ್ ಸಿನಿಮಾಗಾಗಿ ಹಗಲು ರಾತ್ರಿ ಶ್ರಮಿಸಿದ್ದ ಅಷ್ಟೂ ಜನರಿಗೂ ಮನಸ್ಸು ನಿರಾಳವಾಗಿದೆ, ಕನಸು ನನಸಾಗಿದೆ. ಈ ಸಿನಿಮಾದಲ್ಲಿ ಚಿಕ್ಕ ಪಾತ್ರ ನಿರ್ವಹಿಸಿರುವವರೂ ಅದೃಷ್ಟವಂತರೇ ಸರಿ. ಯಾಕಂದ್ರೆ ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್-೨ ನಲ್ಲಿ ಚಿಕ್ಕ ಚಿಕ್ಕ...

ಕೊನೆ ದಿನಗಳನ್ನು ಎಣಿಸುತ್ತಿದ್ದಾರೆ ಹೆತ್ತಮ್ಮ; ದುನಿಯಾ ವಿಜಯ್ ಭಾವುಕ

www.karnatakatv.net ದುನಿಯಾ ವಿಜಯ್ ಅವರ ತಾಯಿಯ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಕೊರೊನಾದಿಂದ ಚೇತರಿಸಿಕೊಂಡಿದ್ದ ವಿಜಯ್ ಅವರ ತಾಯಿಗೆ ಬ್ರೈನ್ ಸ್ಟ್ರೋಕ್ ಆಗಿದ್ದು, ಕಳೆದ 22 ದಿನಗಳಿಂದ ಚಿಕಿತ್ಸೆ ನಡೆಯುತ್ತಿದೆ. ಆಸ್ಪತ್ರೆಗೆ ಹೋಗಲಿಕ್ಕೆ ಒಪ್ಪದ ಕಾರಣ ಮನೆಗೆ ವೈದ್ಯರನ್ನ ಕರೆಸಿಕೊಂಡು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಆದರೆ, ಆರೋಗ್ಯದಲ್ಲಿ ಸುಧಾರಣೆ ಕಂಡುಬರ‍್ತಿಲ್ಲ, ದಿನೇ ದಿನೇ ವೀಕ್ ಆಗ್ತಿದ್ದು...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img